Headlines

ಇರಾನ್ ಯುದ್ಧದ ಬಗ್ಗೆ ಟ್ರಂಪ್-ಮೋದಿ ಮಾತನಾಡುವಾಗ ಎಲಾನ್ ಮಸ್ಕ್ ಇರಲಿಲ್ಲ; ಭಾರತ ಸ್ಪಷ್ಟನೆ

ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನಡುವಿನ ದೂರವಾಣಿ ಸಂಭಾಷಣೆಯಲ್ಲಿ ಅಮೆರಿಕದ ಬಿಲಿಯನೇರ್ ಎಲಾನ್ ಮಸ್ಕ್ ಕೂಡ ಭಾಗಿಯಾಗಿದ್ದರು ಎಂಬ ಅಮೆರಿಕದ ಮಾಧ್ಯಮಗಳ ವರದಿಯನ್ನು ಭಾರತ ತಿರಸ್ಕರಿಸಿದೆ. “ಮಾರ್ಚ್ 24ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಾತ್ರ ದೂರವಾಣಿ ಸಂಭಾಷಣೆ ನಡೆದಿತ್ತು” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. ಮಾರ್ಚ್ 24ರಂದು ನಡೆದ ದೂರವಾಣಿ ಸಂಭಾಷಣೆಯ ಸಮಯದಲ್ಲಿ ಪ್ರಧಾನಿ ಮೋದಿ…

Read More

ಇರಾನ್-ಅಮೆರಿಕ ಸಂಧಾನಕ್ಕೆ ‘ಪರಮಾಣು’ ತಡೆ: ಇಸ್ಲಾಮಾಬಾದ್ ಮ್ಯಾರಥಾನ್ ಮಾತುಕತೆ ಹಳಿ ತಪ್ಪಿದ್ದೇಕೆ?

ಇಸ್ಲಾಮಾಬಾದ್, ಏಪ್ರಿಲ್ 12: ಜಾಗತಿಕ ಶಾಂತಿ ಮತ್ತು ಸ್ಥಿರತೆ ಮೇಲೆ ಭಾರಿ ಪರಿಣಾಮ ಬೀರಬಹುದಾಗಿದ್ದ ಅಮೆರಿಕ-ಇರಾನ್(Iran) ನಡುವಿನ ಹೈ-ವೋಲ್ಟೇಜ್ ಸಂಧಾನ ಸದ್ಯಕ್ಕೆ ಹಳಿತಪ್ಪಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಸುದೀರ್ಘ ಮ್ಯಾರಥಾನ್ ಚರ್ಚೆಯು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದ್ದು, ಈ ವೈಫಲ್ಯದ ಹಿಂದಿನ ಆಘಾತಕಾರಿ ಕಾರಣಗಳು ಇಲ್ಲಿವೆ. ಅಮೆರಿಕ ಮತ್ತು ಇರಾನ್ ನಡುವೆ ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯ ಹಾಡಲು ಪಾಕಿಸ್ತಾನ ಹಮ್ಮಿಕೊಂಡಿದ್ದ ಸಂಧಾನ ಸಭೆಯು ಅನಿಶ್ಚಿತವಾಗಿ ಕೊನೆಗೊಂಡಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್…

Read More

ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಹರಿದ ನೆತ್ತರು: ಸ್ಥಳೀಯ ಪ್ರಭಾವಿ ಮುಖಂಡ ಸೇರಿ ಮೂವರಿಗೆ ಚಾಕು ಇರಿತ – Kannada News | Love Dispute Peace Talks Turn Violent; Leader Attacked in Udupi

ಉಡುಪಿ, ಮಾರ್ಚ್​ 05: ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಸ್ಥಳೀಯ ಪ್ರಭಾವಿ ಮುಖಂಡನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉಡುಪಿಯ ಮಲ್ಪೆ ಬೀಚ್​​ನಲ್ಲಿ ನಡೆದಿದೆ. ಘಟನೆಯಲ್ಲಿ ಮಂಜು ಕೊಳ ಸೇರಿ ಒಟ್ಟು ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಈ ವೇಳೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದು, ಬೆದರಿಕೆ ಹಾಕಿ ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ…

Read More

ಬಲವಂತದ ಮದುವೆ: ಹೋಮ್ ಗಾರ್ಡ್ ಹುದ್ದೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ವಿವಾಹ – Kannada News | Shocking Bihar Pakadwa Vivah: Home Guard Aspirant Kidnapped and Drugged for Marriage

ಬಿಹಾರದಲ್ಲಿ ಮತ್ತೆ ಬಲವಂತದ ಮದುವೆ ಪದ್ಧತಿ ಮುನ್ನೆಲೆಗೆ ಬಂದಿದ್ದು, ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯ ನಿವಾಸಿ, ಹೋಮ್ ಗಾರ್ಡ್ ಹುದ್ದೆಯ ಆಕಾಂಕ್ಷಿಯಾದ ಯುವಕ ದೈಹಿಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರು. ಈ ವೇಳೆ ಕೆಲವು ವ್ಯಕ್ತಿಗಳು ಅವರನ್ನು ಅಪಹರಿಸಿದ್ದಾರೆ. ಅಪಹರಣಕಾರರು ಯುವಕನಿಗೆ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿದ್ದರಿಂದ ಅವರು ಪ್ರಜ್ಞೆ ಕಳೆದುಕೊಂಡಿದ್ದರು ಎನ್ನಲಾಗಿದೆ. ಯುವಕನ ಹೇಳಿಕೆಯ ಪ್ರಕಾರ,…

Read More

Video: ಫ್ರಾನ್ಸ್‌ಗಿಂತ ಭಾರತ ಉತ್ತಮ; ವಿದೇಶಿ ಮಹಿಳೆ ನೀಡಿದ ಕಾರಣ ನೋಡಿ – Kannada News | These are the reasons a French woman gave why India is better than France

ಭಾರತ ಅಂದ್ರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಹೀಗಾಗಿ ವಿದೇಶಿಗರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇಲ್ಲಿನ ವಿವಿಧ ಖಾದ್ಯಗಳ ರುಚಿಯನ್ನು ಸವಿಯುತ್ತಾರೆ. ಇನ್ನು ಕೆಲ ವಿದೇಶಿಗರು ಒಂದು ಹೆಜ್ಜೆ ಮುಂದೆ ಹೋಗಿ ಇಲ್ಲಿಯೇ ನೆಲೆಸುತ್ತಾರೆ. ಇದೀಗ ಭಾರತದಲ್ಲಿ ಫ್ರೆಂಚ್ ಮೂಲದ ಮಹಿಳೆಯೂ (France woman) ಭಾರತದಲ್ಲಿ ವಾಸಿಸುತ್ತಿದ್ದು, ಭಾರತ ನನಗೆ ಇಷ್ಟವಾಗಿದ್ದು ಯಾಕೆ ಎನ್ನುವುದನ್ನು ವಿವರಿಸಿದ್ದಾರೆ. ಫ್ರಾನ್ಸ್‌ಗಿಂತ ಭಾರತ ಉತ್ತಮ ಎನ್ನಲು ಐದು ಕಾರಣಗಳನ್ನು ನೀಡಿದ್ದಾರೆ. ವಿದೇಶಿ ಮಹಿಳೆ…

Read More

ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭದ್ರತೆ ಹೆಚ್ಚಳ – Kannada News | Fresh threat to Ranveer Singh, security tightened

ಬಾಲಿವುಡ್ (Bollywood)​​ ಮೇಲೆ ಭೂಗತ ಜಗತ್ತಿನ ಕಣ್ಣು ಬಿದ್ದಿದೆ. ಕೆಲ ದಶಕಗಳ ಹಿಂದೆ ದಾವೂದ್, ಚೋಟಾ ಶಕೀಲ್ ಇನ್ನೂ ಕೆಲ ಪಾತಕಿಗಳ ಸಮಯದಲ್ಲಿ ಬಾಲಿವುಡ್​​ ಅಕ್ಷರಷಃ ನಡುಗಿತ್ತು. ಅದಾದ ಬಳಿಕ ಕಳೆದ ಒಂದೆರಡು ದಶಕದಿಂದ ಭೂಗತ ಜಗತ್ತಿನ ಉಪಟಳ ಇಲ್ಲದೆ ಆರಾಮವಾಗಿತ್ತು ಆದರೆ ಇದೀಗ ಮತ್ತೆ ಬಾಲಿವುಡ್ ಮೇಲೆ ಭೂಗತ ಜಗತ್ತಿನ ಕಣ್ಣು ಬಿದ್ದಿದೆ. ಸಲ್ಮಾನ್ ಖಾನ್, ಕಪಿಲ್ ಶರ್ಮಾ ಇನ್ನೂ ಹಲವಾರು ಸೆಲೆಬ್ರಿಟಿಗಳಿಗೆ ಈಗಾಗಲೇ ಬೆದರಿಕೆ ಹಾಕಲಾಗಿದೆ. ಇದೀಗ ರೋಹಿತ್ ಶೆಟ್ಟಿ ಮತ್ತು ರಣ್ವೀರ್ ಸಿಂಗ್…

Read More

Planetary Transit: ಇಂದಿನಿಂದ ಈ 5 ರಾಶಿಯಲ್ಲಿ ಮಹತ್ತರ ಬದಲಾವಣೆ; ಧನಲಾಭ, ವೃತ್ತಿಜೀವನದಲ್ಲಿ ಅನಿರೀಕ್ಷಿತ ಯಶಸ್ಸು! – Kannada News | July 18 Astrology: 5 Zodiac Signs to Gain Wealth and Career Success from Planetary Transit

ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಕೋನದಿಂದ ಜುಲೈ 18 ಅತ್ಯಂತ ವಿಶೇಷ ಹಾಗೂ ಮಹತ್ವದ ದಿನವಾಗಿದೆ. ಧಾರ್ಮಿಕ ಮತ್ತು ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಈ ದಿನ ಸಂಭವಿಸಲಿರುವ ಗ್ರಹಗಳ ವಿಶೇಷ ಜಂಟಿ ಸಂಚಾರ ಹಾಗೂ ಸ್ಥಾನ ಪಲ್ಲಟಗಳು 5 ರಾಶಿಗಳ ಜನರ ಜೀವನದಲ್ಲಿ ಮಹತ್ತರ ಬದಲಾವಣೆಯನ್ನು ತರಲಿವೆ. ಇಂದಿನಿಂದ ಈ ರಾಶಿಯವರಿಗೆ ವ್ಯಾಪಾರದಲ್ಲಿ ಭಾರಿ ಧನಲಾಭ, ಬಾಕಿ ಇರುವ ಕೆಲಸಗಳ ಪೂರ್ಣಾವತಿ ಮತ್ತು ವೃತ್ತಿ ಬದುಕಿನಲ್ಲಿ ಅನಿರೀಕ್ಷಿತ ಯಶಸ್ಸು ಸಿಗುವ ಬಲವಾದ ಯೋಗವಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂಬ…

Read More

ಪ್ರಯಾಣಿಕರ ಗಮನಕ್ಕೆ: ಶನಿವಾರ ಬೆಳಿಗ್ಗೆ 4 ಗಂಟೆಯಿಂದಲೇ ಮೆಟ್ರೋ ಸೇವೆ, ವಿಶೇಷ ಏನು ಗೊತ್ತಾ? – Kannada News | Bangaluru Metro Saturday Timings | BMRCL Announces Special Early Metro Services for Bengaluru BDA Tree Planting and Walkathon on June 27

ಬೆಂಗಳೂರು, ಜೂನ್​​ 26: ಬಿಡಿಎ ಸಹಯೋಗದಲ್ಲಿ ನಾಳೆ ಅಂದರೆ ಜೂನ್​​ 27ರಂದು ಬೆಂಗಳೂರಿನ ಹಲವೆಡೆ ಸಸಿ ನೆಡುವ ಹಾಗೂ ವಾಕ್‌ಥಾನ್​​ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗಿನಜಾವ 4 ಗಂಟೆಯಿಂದಲೇ ನಗರದಲ್ಲಿ ನಮ್ಮ ಮೆಟ್ರೋ (Namma Metro) ಸೇವೆ ಆರಂಭಗೊಳ್ಳಲಿದೆ. ಈ ವಿಶೇಷ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮನವಿ ಮಾಡಿದೆ. ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ? ಬಿಎಂಆರ್​ಸಿಎಲ್​ ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊಡಿಸಿದೆ. ಬಿಡಿಎ ವತಿಯಿಂದ…

Read More

ಒಂದು ಪಾಯಿಂಟ್ ಸಿಕ್ಕಿರುವುದೇ ಪಾಕಿಸ್ತಾನ್ ಪಾಲಿಗೆ ಪ್ಲಸ್ ಪಾಯಿಂಟ್ – Kannada News | How Can Pakistan Qualify For T20 World Cup 2026 Semi Final

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಭಾರೀ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ಪಂದ್ಯ ರದ್ದಾಗಿರುವ ಕಾರಣ ಉಭಯ ತಂಡಗಳು ಒಂದೊಂದು ಪಾಯಿಂಟ್ ಹಂಚಿಕೊಂಡಿದೆ. ಹೀಗೆ ಸಿಕ್ಕ ಒಂದು ಪಾಯಿಂಟ್ ಪಾಕಿಸ್ತಾನ್ ಪಾಲಿಗೆ ಪ್ಲಸ್ ಪಾಯಿಂಟ್ ಎಂಬುದೇ ವಿಶೇಷ. ಏಕೆಂದರೆ ಸೂಪರ್-8 ಸುತ್ತಿನ ಗ್ರೂಪ್-2 ನಲ್ಲಿರುವ ಕಾಣಿಸಿಕೊಂಡಿರುವ ನ್ಯೂಝಿಲೆಂಡ್,…

Read More

ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ. : ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್ – Kannada News | Ramanagara Black Magic Scam: Woman Offered rs.30 Lakh for ‘Naked Puja,’ Police Hunt Accused

ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್ ರಾಮನಗರ, ಮೇ.3: ಜಿಲ್ಲೆಯಲ್ಲಿ ಮಾಟ-ಮಂತ್ರ ಮತ್ತು ವಾಮಾಚಾರದ ಹೆಸರಿನಲ್ಲಿ ಯುವತಿಯೊಬ್ಬರಿಗೆ ಬರೋಬ್ಬರಿ 30 ಲಕ್ಷ ರೂಪಾಯಿ ಆಮಿಷವೊಡ್ಡಿ, ಬೆತ್ತಲೆ ಪೂಜೆಗೆ ಕುಳಿತುಕೊಳ್ಳುವಂತೆ ಒತ್ತಾಯಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಸಂಬಂಧ ಕಿರಣ್ ಎಂಬಾತನ ವಿರುದ್ಧ ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂತಹದೇ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ…

Read More