ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ಸಂದರ್ಭದ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!

ನವದೆಹಲಿ, ಮಾರ್ಚ್ 21: ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಎದುರಾದ ತುರ್ತು ಪರಿಸ್ಥಿತಿ ಮತ್ತೆ ಸೃಷ್ಟಿಯಾಗುತ್ತದೆಯಾ? ಇಂಥದ್ದೊಂದು ಪ್ರಶ್ನೆಗೆ ಇದೀಗ ಅಂತಾರಾಷ್ಟ್ರೀಯ ಇಂಧನ ಸಂಸ್ಥೆ (IEA) ಮಾಡಿರುವ ಶಿಫಾರಸುಗಳು ಕಾರಣವಾಗಿದೆ. ಸದ್ಯ ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಬಿಕ್ಕಟ್ಟಿನ ಸನ್ನಿವೇಶ ಸೃಷ್ಟಿಯಾಗಿದೆ. ಇದನ್ನು ನಿರ್ವಹಿಸಲು ಇಂಧನ ಮತ್ತು ಗ್ಯಾಸ್ ಬಳಕೆ ಕಡಿತಗೊಳಿಸುವಂತೆ ಐಇಎ ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಜಗತ್ತಿನಲ್ಲಿ ಲಾಕ್‌ಡೌನ್ ಪರಿಸ್ಥಿತಿ ಸೃಷ್ಟಿಯಾಗಬಹುದು ಎಂಬ ಕಳವಳಗಳ ನಡುವೆ ಈ ಕ್ರಮಗಳನ್ನು ಸೂಚಿಸಲಾಗಿದೆ. ಪೆಟ್ರೋಲ್ ಉಳಿಸುವುದಕ್ಕಾಗಿ…

Read More

Personality Test: ಫೆಬ್ರವರಿ ತಿಂಗಳಿನಲ್ಲಿ ಜನಿಸಿದವರ ನಿಗೂಢ ವ್ಯಕ್ತಿತ್ವ, ಗುಣ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | Personality Test: Do you know what the mysterious personality of those born in February?

ಪ್ರತಿಯೊಬ್ಬರ ವ್ಯಕ್ತಿತ್ವವೂ (Personality) ಭಿನ್ನ ವಿಭಿನ್ನವಾಗಿರುತ್ತದೆ. ಕೆಲವರು ತುಂಬಾ ಶಾಂತ ಸ್ವಭಾವದವರಾದರೇ ಇನ್ನೂ ಕೆಲವರು ಸಿಕ್ಕಾಪಟ್ಟೆ ಕೋಪ ಮಾಡಿಕೊಳ್ಳುವವರಾಗಿರುತ್ತಾರೆ. ಅದರಲ್ಲೂ ಮಂಗಳವಾರ ಜನಿಸಿದವರೂ ಸಿಕ್ಕಾಪಟ್ಟೆ ಕೋಪಿಷ್ಟರು ಎನ್ನಲಾಗುತ್ತದೆ. ವ್ಯಕ್ತಿಯ ಈ ಎಲ್ಲಾ ಗುಣಸ್ವಭಾವಗಳನ್ನು ಹುಟ್ಟಿದ ದಿನ, ದಿನಾಂಕ, ಘಳಿಗೆಯ ಆಧಾರದ ಮೇಲೆ  ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರದ ಮುಖಾಂತರ ತಿಳಿಯಬಹುದಾಗಿದೆ. ಹುಟ್ಟಿದ ದಿನ ಮಾತ್ರವಲ್ಲದೆ ಹುಟ್ಟಿದ ತಿಂಗಳ ಆಧಾರ ಮೇಲೂ ವ್ಯಕ್ತಿಯ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದಂತೆ. ಫೆಬ್ರವರಿ ತಿಂಗಳು ಇನ್ನೇನೂ ಆರಂಭವಾಗುವ ಈ ಹೊತ್ತಿನಲ್ಲಿ ಫೆಬ್ರವರಿ ತಿಂಗಳಿನಲ್ಲಿ…

Read More

ಸೋಲಿನ ನಡುವೆಯೂ RCB ತಂಡ ಭರ್ಜರಿ ದಾಖಲೆ – Kannada News | RCB W is the first team to go past 150 despite losing their 5 wickets for under 50

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. Source link

Read More

IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್​​ 04: IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಬೇಡಿಕೆ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಕಿಡಿ ಕಾರಿದ್ದಾರೆ. ಶಾಸಕರ ಪಿಎಗಳು IPL ಟಿಕೆಟ್ ಪಡೆದಿದ್ದನ್ನು ಖಂಡಿಸಿದ ಡಿವಿಎಸ್, ಪಂದ್ಯದ ಟಿಕೆಟ್​ಗಾಗಿ ಯಾವುದೇ ಶಾಸಕರು ಭಿಕ್ಷೆ ಬೇಡಬಾರದು. ಆರ್​ಸಿಬಿ ವಿಜಯೋತ್ಸವ ವೇಳೆ 11 ಅಭಿಮಾನಿಗಳ ಸಾವಿನ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಿದ್ದರೆ ಗೌರವವಿರುತ್ತಿತ್ತು. ಚುನಾವಣೆಯಲ್ಲಿ ನೂರಾರು ಕೋಟಿ ಸುರಿದು ಶಾಸಕರಾದವರು ಟಿಕೆಟ್​ಗೆ ಭಿಕ್ಷೆ ಬೇಡುತ್ತಾರಲ್ಲಾ ನಾಚಿಕೆಯಾಗಬೇಕು. ಯಾವುದೇ ಜನಪ್ರತಿನಿಧಿ ಹೀಗೆ ಮಾಡಬಾರದು. ಕ್ಷೇತ್ರಕ್ಕೆ ಏನಾದರೂ…

Read More

ಹಾಸ್ಯ ‘ಅಪಹಾಸ್ಯ’ವಾಗದಿರಲಿ: ಜೀವನಕ್ಕೆ ನಗು ಎಷ್ಟು ಮುಖ್ಯವೋ, ಅದರ ಇತಿಮಿತಿಗಳೂ ಅಷ್ಟೇ ಅಗತ್ಯ! – Kannada News | The Etiquette of Laughter: Guidelines for Appropriate Humour in Daily Life

ಬೆಂಗಳೂರು, ಏ.16: ಹಾಸ್ಯವು ಜೀವನದ ಒಂದು ಅವಿಭಾಜ್ಯ ಅಂಗವಾಗಿದ್ದು, ಮಾನಸಿಕ ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಒತ್ತಡ ನಿವಾರಣೆ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಸಹಾಯ ಮಾಡುತ್ತದೆ. ಆದರೆ, ಹಾಸ್ಯವು ಅಪಹಾಸ್ಯವಾಗಿ ಪರಿವರ್ತನೆಯಾಗಬಾರದು. ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಾಸ್ಯವನ್ನು ಮಾಡುವುದು ಅಸಮರ್ಪಕ. ದೇವಾಲಯಗಳಲ್ಲಿ, ಮೌನವಾಗಿ ಭಗವಂತನ ಮೇಲೆ ಗಮನವಿಡಬೇಕು, ಅಲ್ಲಿ ಹಾಸ್ಯ ಮಾಡಬಾರದು. ಯಾರಾದರೂ ನಿಧನರಾದಾಗ ಅಥವಾ ದುಃಖದಲ್ಲಿದ್ದಾಗ ಅವರ ಮನೆಯಲ್ಲಿ ಹಾಸ್ಯ ಮಾಡುವುದು ಶುಭವಲ್ಲ. ಪ್ರಾರ್ಥನಾ ಮಂದಿರಗಳು, ಧ್ಯಾನ ಕೇಂದ್ರಗಳು ಅಥವಾ ಪ್ರವಚನ ನಡೆಯುವ ಸ್ಥಳಗಳಲ್ಲಿ…

Read More

ಸಿಮ್ ಬದಲಾಯಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ – Kannada News | Telangana: Fuel Shortage Sparks Unique Offer, Free Petrol for SIM Switch Draws Crowds

ಆದಿಲಾಬಾದ್, ಏಪ್ರಿಲ್ 28: ಆದಿಲಾಬಾದ್​​ನಿಂದ ಚಿತ್ತೂರಿನವರೆಗೆ ಯಾವ ಪೆಟ್ರೋಲ್ ಬಂಕ್​ನಲ್ಲಿ ನೋಡಿದ್ರೂ ನೋ ಸ್ಟಾಕ್ ನೋರ್ಡ್​ಗಳದ್ದೇ ಕಾರುಬಾರು. ಬಂಕ್‌ಗಳ ಮುಂದೆ ಕಿಲೋಮೀಟರ್ ಉದ್ದದ ಸರತಿ ಸಾಲು, ಒಂದು ಲೀಟರ್ ಪೆಟ್ರೋಲ್ ಸಿಕ್ಕರೆ ಸಾಕು ಅನ್ನೋ ಮನಸ್ಥಿತಿ. ಈ ಹೊತ್ತಿನಲ್ಲಿ, ಉದ್ಯಮಿಯೊಬ್ಬರ ಬುದ್ಧಿವಂತ ಕಲ್ಪನೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಖಮ್ಮಂ ಮತ್ತು ಭದ್ರದ್ರಿ ಕೊಥಗುಡೆಮ್ ಜಿಲ್ಲೆಗಳಲ್ಲಿ ಇಂಧನ ಕೊರತೆ ತೀವ್ರವಾಗಿರುವ ಬೆನ್ನಲ್ಲೇ, ಏರ್‌ಟೆಲ್ ವಿತರಕ ರೆಲ್ಲಾ ಸತೀಶ್ ಎಂಬುವವರು ಘೋಷಿಸಿದ ಆಫರ್ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ….

Read More

ಶಸ್ತ್ರಾಸ್ತ್ರ ತಯಾರಿಕೆಗೆ ಭಾರತವನ್ನು ಪಾರ್ಟ್ನರ್ ಮಾಡಿಕೊಳ್ಳಲು ಯೂರೋಪ್, ಇಸ್ರೇಲ್ ಆಸಕ್ತಿ? – Kannada News | Europe, Israel interested in making India as their defence partner for weapon production

ನವದೆಹಲಿ, ಡಿಸೆಂಬರ್ 29: ಜಾಗತಿಕವಾಗಿ ಸಂಘರ್ಷಗಳು ಹೆಚ್ಚುತ್ತಿದ್ದು, ಮಿಲಿಟರಿ ತಂತ್ರ ಮತ್ತು ಹೂರಣಗಳ ಸ್ವರೂಪವೇ ಬದಲಾಗುತ್ತಿದೆ. ದೀರ್ಘಾವಧಿ ಯುದ್ಧದಲ್ಲಿ ಉಳಿಯಬೇಕಾದರೆ ಶಸ್ತ್ರಾಸ್ತ್ರಗಳು ಪ್ರಮಾಣ ಬಹಳಷ್ಟು ಬೇಕು. ಹೆಚ್ಚಿನ ದೇಶಗಳಲ್ಲಿರುವ ಶಸ್ತ್ರಾಸ್ತ್ರಗಳು ಕೆಲವೇ ದಿನಗಳ ಯುದ್ಧಕ್ಕೆ ಖಾಲಿಯಾಗುತ್ತವೆ. ಯುದ್ಧ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳ ಸರಬರಾಜು ಬಹಳ ಅಗತ್ಯವಾಗಿರುತ್ತದೆ. ಇದು ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದ ಜಗತ್ತು ಕಲಿತಿರುವ ಪಾಠ. ಅಂತೆಯೇ, ಯೂರೋಪ್ ಮತ್ತು ಇಸ್ರೇಲ್ ದೇಶಗಳು ತಮ್ಮ ಶಸ್ತ್ರಾಸ್ತ್ರ ಅಗತ್ಯಗಳಿಗೆ ಭಾರತದತ್ತ ಮುಖ ಮಾಡಹೊರಟಿವೆ. ಯೂರೋಪ್ ಮತ್ತು ಇಸ್ರೇಲ್ ದೇಶಗಳು…

Read More

ಆಷಾಢ ಶುಕ್ರವಾರಕ್ಕೆ ದಿನಗಣನೆ: ಚಾಮುಂಡಿ ಬೆಟ್ಟಕ್ಕೆ ಬರುವ ವಿಐಪಿಗಳಿಗೆ ವಿಶೇಷ ದರ್ಶನ ವ್ಯವಸ್ಥೆ, ಸಮಯ ನಿಗದಿ – Kannada News | Ashada Friday 2026: Mysuru Chamundi Hill Introduces VIP Darshan Timings, Special Entry Rules Announced

ಮೈಸೂರು, ಜುಲೈ 15: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಜುಲೈ 17 ರಿಂದ ಆಷಾಢ ಶುಕ್ರವಾರದ ಪೂಜೆ ಆರಂಭವಾಗಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು (ಬುಧವಾರ) ಬೆಟ್ಟಕ್ಕೆ ಭೇಟಿ ನೀಡಿ ಪೂರ್ವಭಾವಿ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಅನುಷ್ಠಾನವನ್ನು ಪರಿಶೀಲಿಸಿದರು. ವಿಐಪಿ ದರ್ಶನಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಬೆಳಗ್ಗೆ 5:30ರಿಂದ 9:30ರವರೆಗೆ ಮಾತ್ರ ವಿಐಪಿಗಳಿಗೆ ದರ್ಶನಕ್ಕೆ ಅವಕಾಶವಿರುತ್ತದೆ. ಶಿಫಾರಸ್ಸು ಪತ್ರ ತಂದವರಿಗೆ ಕೂಡ ಬೆಟ್ಟಕ್ಕೆ ವಾಹನ ಪ್ರವೇಶವನ್ನು ನಿಷೇಧಿಸಲಾಗಿದೆ. ಎಂಎಲ್‌ಎಗಳು, ನ್ಯಾಯಾಧೀಶರು,…

Read More

Horoscope Today 23 January: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 23 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಪಂಚಮಿ, ಶುಕ್ಲ ಪಕ್ಷ, ಪೂರ್ವಭಾದ್ರ ನಕ್ಷತ್ರ, ಪರಿಘಯೋಗ, ಬವಕರಣ ಇರುವ ಶುಕ್ರವಾರದ ವಿಶೇಷ ದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಕುಂಭ ರಾಶಿಯಲ್ಲಿ ಸಂಚರಿಸುತ್ತಿರುವ ಈ ದಿನ ವಸಂತ ಪಂಚಮಿ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವೂ ಆಗಿದೆ….

Read More

ನಿತ್ಯ ಭವಿಷ್ಯ : ಇಂದು ಈ ರಾಶಿಯವರ ಪ್ರಯಾಣದಲ್ಲಿ ಅವಘಡ ಸಂಭವಿಸುವುದು.. – Kannada News | Daily Horoscope July 7: Find Your Rashi’s Fortune, Career, Love and Health Forecasts

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ನಿಜ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಅಷ್ಟಮೀ ತಿಥಿಯ ಮಂಗಳವಾರದಂದು ವರದಾನ, ಸ್ಪರ್ಧೆಗೆ ಸಿದ್ಧತೆ, ಹಿರಿಯರಿಂದ ಪ್ರಶಂಸೆ, ಕೊನೆಯ ಕ್ಷಣದಲ್ಲಿ ಸರಿ ನಿರ್ಧಾರ, ವಿಳಂಬ ಯೋಜನೆ, ನಿವೃತ್ತಿಯಿಂದ ಬೇಸರ, ಅಪರಿಚಿತರ ಕೋಪಕ್ಕೆ ಬಲಿ ಇವೆಲ್ಲ ಇಂದಿನ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ನಿಜ ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ :…

Read More