Headlines

ಒಲಿಂಪಿಕ್ಸ್​ಗೆ ಕೊಹ್ಲಿಯನ್ನು ಆಯ್ಕೆ ಮಾಡಿ: ಮಾಜಿ ಆಟಗಾರನ ಸಲಹೆ! – Kannada News

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ವಿರಾಟ್ ಕೊಹ್ಲಿಯನ್ನು ಕೂಡ ಆಯ್ಕೆ ಮಾಡಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಎಸ್. ಶ್ರೀಶಾಂತ್ ಆಗ್ರಹಿಸಿದ್ದಾರೆ. ‘ಸ್ಪೋರ್ಟ್ಸ್ ವಿತ್ ರವಿಶ್’ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶ್ರೀಶಾಂತ್, ಒಲಿಂಪಿಕ್ಸ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ವೈಭವ್ ಸೂರ್ಯವಂಶಿಯನ್ನು ಜೊತೆಯಾಗಿ ಕಣಕ್ಕಿಳಿಸಬೇಕು. ಇದರಿಂದ ಜಾಗತಿಕ ಕ್ರೀಡಾಕೂಟದಲ್ಲಿ ಕ್ರಿಕೆಟ್ ಜನಪ್ರಿಯತೆ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕ್ರಿಕೆಟ್ ಜಗತ್ತಿನ ‘ಡ್ರೀಮ್ ಜೋಡಿ’ 128 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಮರಳಿ ಸೇರ್ಪಡೆಯಾಗಲು…

Read More

Book Brahma Sahityotsava 2026: ಆ.14ರಿಂದ ಬೆಂಗಳೂರಿನಲ್ಲಿ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ; 10 ದಿನಗಳ ಕಾಲ ಸಾಹಿತ್ಯ-ಸಾಂಸ್ಕೃತಿಕ ಸಂಭ್ರಮ! – Kannada News | BBLF 2026: Bengaluru’s Grand Literary and Cultural Festival – 10 Days of Free Events

ಬೆಂಗಳೂರು: ಸಾಹಿತ್ಯಾಸಕ್ತರು ಕಾತುರದಿಂದ ಕಾಯುತ್ತಿದ್ದ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ – 2026’ (BBLF 2026) ರ ಮೂರನೇ ಆವೃತ್ತಿಗೆ ವೇದಿಕೆ ಸಜ್ಜಾಗಿದೆ. ಕೋರಮಂಗಲದ ಪ್ರಸಿದ್ಧ ಸೇಂಟ್ ಜಾನ್ಸ್ ಸಭಾಂಗಣದ ಆವರಣದಲ್ಲಿ ಆಗಸ್ಟ್ 14 ರಿಂದ 23 ರವರೆಗೆ ಒಟ್ಟು 10 ದಿನಗಳ ಕಾಲ ಈ ಬೃಹತ್ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಈ ಬಾರಿ ಸಾಹಿತ್ಯ ಗೋಷ್ಠಿಗಳ ಜೊತೆಗೆ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ಮಾರುಕಟ್ಟೆ ಹಾಗೂ ಪುಸ್ತಕ ಲೋಕ ಮುಂತಾದ ಹಲವು ಆಕರ್ಷಣೆಗಳನ್ನು ಹಮ್ಮಿಕೊಳ್ಳಲಾಗಿದೆ….

Read More

ಭಾರತ-ಬ್ರಿಟನ್​ನ 60,000 ಕೋಟಿ ರೂ ಮೌಲ್ಯದ ವ್ಯಾಪಾರ ಒಪ್ಪಂದ ಜುಲೈ 15ಕ್ಕೆ ಜಾರಿ ಸಾಧ್ಯತೆ – Kannada News | India UK Free Trade Agreement to be implemented from 2026 July 15th, says report

ಭಾರತ ಮತ್ತು ಬ್ರಿಟನ್ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಕೀರ್ ಸ್ಟಾರ್ಮರ್ Image Credit source: PTI ನವದೆಹಲಿ, ಜೂನ್ 17: ಭಾರತ ಮತ್ತು ಬ್ರಿಟನ್ (UK) ನಡುವಿನ ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (Free Trade Agreement – FTA) ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜಿ-7 (G7) ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ನಡುವೆ ನಡೆದ ದ್ವಿಪಕ್ಷೀಯ ಮಾತುಕತೆಯ ನಂತರ, ಈ…

Read More

IPL 2026: ನಾಯಕತ್ವದಿಂದ ಅಜಿಂಕ್ಯಾ ರಹಾನೆ ಹೊರಕ್ಕೆ?, ಕೆಕೆಆರ್​ನಿಂದ ಶಾಕಿಂಗ್ ನಿರ್ಧಾರ?

ಬೆಂಗಳೂರು (ಏ. 04): ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯಾ ರಹಾನೆ (Ajinkya Rahane) ನಾಯಕತ್ವ ತೂಗುಯ್ಯಾಲೆಯಲ್ಲಿದೆಯಂತೆ, ಸದ್ಯದಲ್ಲೇ ರಿಂಕು ಸಿಂಗ್ ಅವರ ಸ್ಥಾನದಲ್ಲಿ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮೂಲದಿಂದ ಈ ಸುದ್ದಿಗಳು ಬರುತ್ತಿವೆ. ಕೆಕೆಆರ್ ಆಡಳಿತ ಮಂಡಳಿಯು ಋತುವಿನ ಮಧ್ಯದಲ್ಲಿ ಅಜಿಂಕ್ಯಾ ರಹಾನೆ ಅವರನ್ನು ನಾಯಕತ್ವದಿಂದ ತೆಗೆದುಹಾಕಬಹುದು ಮತ್ತು ಉಪನಾಯಕ ರಿಂಕು ಅವರಿಗೆ ಈ ಅವಕಾಶ ಸಿಗಲಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಮುಂಬೈ ವಿರುದ್ಧದ…

Read More

Solar Eclipse: ಆಗಸ್ಟ್ 12 ರಂದು ಸಂಭವಿಸಲಿದೆ ಸಂಪೂರ್ಣ ಸೂರ್ಯಗ್ರಹಣ; ಭಾರತದಲ್ಲಿ ಇದು ಗೋಚರಿಸುತ್ತಾ? – Kannada News | August 12, 2026 Total Solar Eclipse: Global Spectacle and Scientific Insights

ಖಗೋಳಶಾಸ್ತ್ರಜ್ಞರು ಹಾಗೂ ವಿಜ್ಞಾನಿಗಳಿಗೆ 2026ರ ವರ್ಷ ಅತ್ಯಂತ ರೋಮಾಂಚನಕಾರಿ ವರ್ಷವಾಗಿದೆ. ಈ ಒಂದೇ ವರ್ಷದಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣಗಳು ಸೇರಿದಂತೆ ಒಟ್ಟು ನಾಲ್ಕು ಗ್ರಹಣಗಳು ಸಂಭವಿಸುತ್ತಿವೆ. ಕೆಲವು ಗ್ರಹಣಗಳು ಈಗಾಗಲೇ ಮುಗಿದಿದ್ದು, ಈಗ ವಿಶ್ವದಾದ್ಯಂತ ಎಲ್ಲರ ಕಣ್ಣು ಆಗಸ್ಟ್ 12 ರಂದು ಸಂಭವಿಸಲಿರುವ ವರ್ಷದ ಎರಡನೇ ಹಾಗೂ ಅತ್ಯಂತ ಪ್ರಮುಖ ಸಂಪೂರ್ಣ ಸೂರ್ಯಗ್ರಹಣ (Total Solar Eclipse) ಮೇಲಿದೆ. ವಿಜ್ಞಾನ ಲೋಕದಲ್ಲಿ ಈ ಘಟನೆಯನ್ನು ಒಂದು ದೊಡ್ಡ ಹಬ್ಬದಂತೆ ಆಚರಿಸಲಾಗುತ್ತಿದೆ. ಈ ಗ್ರಹಣದ ಸಂಪೂರ್ಣ…

Read More

IND vs ENG: ನಾಯಕನಾಗಿ ಮೊದಲ ಅರ್ಧಶತಕ ಬಾರಿಸಿದ ಶ್ರೇಯಸ್ ಅಯ್ಯರ್ – Kannada News | India vs England: Shreyas Iyer Hits 68, Ends Poor Run with Crucial T20 Fifty

ನಾಯಕನಾಗಿ ಮೊದಲ ಟಿ20 ಸರಣಿ ಸೋಲಿನ ಆಘಾತಕ್ಕೆ ತುತ್ತಾಗಿದ್ದ ಶ್ರೇಯಸ್ ಅಯ್ಯರ್​ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ಮತ್ತು ಆಟಗಾರನಾಗಿ ಎರಡರಲ್ಲೂ ವಿಫಲರಾಗಿದ್ದರು. ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 3 ರನ್​ಗಳಿಗೆ ಸುಸ್ತಾಗಿದ್ದ ಅಯ್ಯರ್, ಎರಡನೇ ಟಿ20 ಪಂದ್ಯದಲ್ಲಿ ಕೇವಲ 10 ರನ್​ಗಳಿಗೆ ವಿಕೆಟ್ ಒಪ್ಪಿಸಿದ್ದರು (PC-PTI). Source link

Read More

SBI ATM Charges: ಎಟಿಎಂ ಶುಲ್ಕದ ನಂತರ ಐಎಂಪಿಎಸ್ ಶುಲ್ಕವನ್ನೂ ಹೆಚ್ಚಿಸಿದ ಎಸ್​ಬಿಐ; ಇಲ್ಲಿದೆ ವಿವರ – Kannada News | SBI revises charges on IMPS and ATM transactions, details of the new rules here

ನವದೆಹಲಿ, ಜನವರಿ 14: ಕಳೆದ ತಿಂಗಳು ಎಟಿಎಂ ಟ್ರಾನ್ಸಾಕ್ಷನ್ ಶುಲ್ಕ ಪರಿಷ್ಕರಿಸಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಂದಿನ ತಿಂಗಳು ಐಎಂಪಿಎಸ್ ಟ್ರಾನ್ಸಾಕ್ಷನ್​ನಲ್ಲೂ (IMPS charges) ಏರಿಕೆ ಮಾಡುತ್ತಿದೆ. ದೊಡ್ಡ ಮೊತ್ತದ ಹಣವನ್ನು ಐಎಂಪಿಎಸ್ ಮೂಲಕ ಕಳುಹಿಸುತ್ತಿದ್ದರೆ ಹೆಚ್ಚಿನ ಶುಲ್ಕ ತೆರಬೇಕಾಗಬಹುದು. ಎಟಿಎಂ ಟ್ರಾನ್ಸಾಕ್ಷನ್​ನ (ATM transaction charges) ಹೊಸ ಶುಲ್ಕಗಳು 2025ರ ಡಿಸೆಂಬರ್ 1ರಿಂದ ಜಾರಿಗೆ ಬಂದಿವೆ. ಆದರೆ, ಐಎಂಪಿಎಸ್ ಶುಲ್ಕ ಏರಿಕೆಯು 2026ರ ಫೆಬ್ರುವರಿ 15ರಿಂದ ಜಾರಿಗೆ ಬರಬಹುದು. ಐಎಂಪಿಎಸ್ ಶುಲ್ಕದಲ್ಲಿ ಎಷ್ಟು…

Read More

‘ಸರ್ಸೆ ಸೆರಗು’ ಹಾಡು ವಿವಾದ: ಪ್ರೇಮ್ ಪರ ಕಿಚ್ಚ ಸುದೀಪ್ ಬ್ಯಾಟಿಂಗ್ – Kannada News | KD Song controversy Sudeep supports Director Prem

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೆ ಸಿನಿಮಾದ ಟ್ರೈಲರ್ ಸಹ ಬಿಡುಗಡೆ ಆಗಿದೆ. ಚಿತ್ರತಂಡ ಇತ್ತೀಚೆಗಷ್ಟೆ ಸುದ್ದಿಗೋಷ್ಠಿ ಹಮ್ಮಿಕೊಂಡಿತ್ತು, ಸುದ್ದಿಗೋಷ್ಠಿಯಲ್ಲಿ ನಟ ಸುದೀಪ್ ಸಹ ಭಾಗಿ ಆಗಿದ್ದರು. ‘ಕೆಡಿ’ ಸಿನಿಮಾನಲ್ಲಿ ಸುದೀಪ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರು ಸಿನಿಮಾದ ಬಗ್ಗೆ, ತಮ್ಮ ಹಾಗೂ ಪ್ರೇಮ್ ಅವರ ಗೆಳೆತನದ ಬಗ್ಗೆ, ಧ್ರುವ ಸರ್ಜಾ ಬಗ್ಗೆ ಇನ್ನೂ ಸಾಕಷ್ಟು ವಿಷಯಗಳ ಬಗ್ಗೆ ಮಾತನಾಡಿದರು. ಅದೇ…

Read More

ತೆಲಂಗಾಣ ಟೆಕ್ಕಿ ದಂಪತಿಯ ಜೀವವನ್ನೇ ತೆಗೆಯಿತು ಎಐ! ಆಗಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್ 01: ಮಂಗಳವಾರ ಬೆಳಗ್ಗೆ ತೆಲಂಗಾಣ ಮೂಲದ ಟೆಕ್ಕಿ ದಂಪತಿ ಆತ್ಮಹತ್ಯೆ (Suicide) ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಪ್ರಾಥಮಿಕವಾಗಿ ಕೌಟುಂಬಿಕ ಕಲಹದ ಹಿನ್ನೆಲೆ ಗಂಡ-ಹೆಂಡತಿ ಇಬ್ಬರೂ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಟೆಕ್ಕಿ ಸಾವಿಗೆ ನಿಜವಾದ ಕಾರಣ ಈಗ ಬಯಲಾಗಿದೆ. ಕೃತಕ ಬುದ್ಧಿಮತ್ತೆ (AI) ಹೊಡೆತಕ್ಕೆ ಕೆಲಸ ಕಳೆದುಕೊಂಡಿದ್ದ ಭಾನು ಚಂದರ್ ರೆಡ್ಡಿ, ಖಿನ್ನತೆಯಿಂದ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ತೆಲಂಗಾಣ ಮೂಲದ 32 ವರ್ಷದ ಭಾನು ಚಂದರ್ ರೆಡ್ಡಿ…

Read More

IPL 2026: ಆರ್​ಸಿಬಿಯ ಸಾರ್ವಕಾಲಿಕ ಪ್ಲೇಯಿಂಗ್ 11 ಹೆಸರಿಸಿದ ಡಿಕೆ; ಕೊಹ್ಲಿಗಿಲ್ಲ ನಾಯಕತ್ವ

2026 ರ ಐಪಿಎಲ್ (IPL 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮೊದಲ 20 ಪಂದ್ಯಗಳ ವೇಳಾಪಟ್ಟಿಯ ಪ್ರಕಾರ, ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್​ ಹೈದರಾಬಾದ್ (RCB vs SRH) ನಡುವೆ ನಡೆಯಲಿದೆ. ಮೊದಲ ಪಂದ್ಯಕ್ಕೆ ಆರ್​ಸಿಬಿಯ ಪ್ಲೇಯಿಂಗ್ 11 ಹೇಗಿರಲಿದೆ ಎಂಬ ಕುತೂಹದ ನಡುವೆ ತಂಡದ ಮಾಜಿ ಆಟಗಾರ ಹಾಗೂ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ (Dinesh Karthik) ಆರ್​ಸಿಬಿಯ ಸಾರ್ವಕಾಲಿಕ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದಾರೆ….

Read More