Headlines

ಟ್ರಂಪ್ ಕದನ ವಿರಾಮ ಬಯಸುತ್ತಿದ್ದಾರೆ, ಇರಾನ್ ಅಮೆರಿಕದ ಷರತ್ತಿಗೆ ಒಪ್ಪುವುದು ಅನುಮಾನ; ಇಸ್ರೇಲ್ ಅಭಿಮತ

ಜೆರುಸಲೇಂ, ಮಾರ್ಚ್ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)  ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ನಿಲ್ಲಿಸಲು ಇರಾನ್ ಜೊತೆ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದ್ದಾರೆ. ಅಮೆರಿಕ ಏಪ್ರಿಲ್ 9ರೊಳಗೆ ಯುದ್ಧವನ್ನು ಕೊನೆಗೊಳಿಸಲು ಬಯಸಿದೆ. ಆದರೆ, ಹೊಸ ಮಾತುಕತೆಗಳಲ್ಲಿ ಹಾಕಲಾದ ಷರತ್ತುಗಳನ್ನು ಒಪ್ಪಲು ಇರಾನ್ ಒಪ್ಪುವುದು ಅನುಮಾನ ಎಂದು ಇಸ್ರೇಲ್ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ರಾಯಿಟರ್ಸ್ ವರದಿ ಮಾಡಿದೆ. ಫೆಬ್ರವರಿ 28ರಂದು ಇರಾನ್ ವಿರುದ್ಧ ಯುಎಸ್- ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಆರಂಭವಾಗಿತ್ತು. ಇದು ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರಾಚ್ಯದಲ್ಲಿ ನಡೆದ…

Read More

ಫ್ಯಾಟಿ ಲಿವರ್‌ ಸಮಸ್ಯೆಯನ್ನು ತಡೆಯಲು ಎಣ್ಣೆ, ತುಪ್ಪ ಸೇವನೆ ಮಾಡುವುದನ್ನು ಬಿಡಬೇಕೇ? – Kannada News | Fatty Liver Diet: Oil and Ghee Guidelines

ಫ್ಯಾಟಿ ಲಿವರ್ (Fatty Liver) ಸಮಸ್ಯೆ ಕಂಡುಬಂದಾಗ ವೈದ್ಯರು ರೋಗಿಗಳಿಗೆ ಆಹಾರದಲ್ಲಿ ಹಲವು ರೀತಿಯ ಬದಲಾವಣೆಗಳನ್ನು ಮಾಡುವ ಮೂಲಕ ಕೆಲವು ನಿಯಮಗಳನ್ನು ಪಾಲಿಸಲು ಸಲಹೆ ನೀಡುತ್ತಾರೆ. ಕೆಲವರು ಈ ಸಂದರ್ಭದಲ್ಲಿ ತುಪ್ಪ ಮತ್ತು ಎಣ್ಣೆ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ಬಿಡುತ್ತಾರೆ ಅಥವಾ ಬಹಳ ಕಡಿಮೆ ಪ್ರಮಾಣದಲ್ಲಿ ಮಾತ್ರ ಬಳಸುತ್ತಾರೆ. ಆದರೆ ನಿಜವಾಗಿಯೂ ತುಪ್ಪ, ಎಣ್ಣೆ ಸೇವನೆ ಮಾಡುವುದರಿಂದ ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚುತ್ತದೆಯೇ, ಇವುಗಳ ಸೇವನೆಯನ್ನು ಸಂಪೂರ್ಣವಾಗಿ ಬಿಡಬೇಕೇ, ಫ್ಯಾಟಿ ಲಿವರ್‌ ಸಮಸ್ಯೆ ತಡೆಯಲು ಆಹಾರಕ್ರಮ ಯಾವ…

Read More

ಹೊಸ ಹುಡುಗನ ಜತೆ ಸೇರಿ ಹಳೇ ಪ್ರೇಮಿ ಹತ್ಯೆ ಮಾಡಿದ ಕನ್ನಡದ ನಟಿ; ಭೀಕರ ಕೊಲೆ – Kannada News | Kannada actress Bindu aka Urvashi arrested in boyfriend murder case in Bengaluru

ಬೆಳ್ಳಿತೆರೆಯ ಮೇಲೆ ಮಿಂಚುವ ಕನಸು ಕಂಡಿದ್ದ ನಟಿಯೊಬ್ಬಳು, ನಿಜ ಜೀವನದಲ್ಲಿ ಕ್ರೂರ ಕೊಲೆಗಾತಿಯಾಗಿ ಬದಲಾದ ಕಥೆಯಿದು. ಪ್ರೀತಿ, ವಂಚನೆ ಮತ್ತು ರಕ್ತಸಿಕ್ತ ಅಂತ್ಯದ ಈ ಟ್ರಯಾಂಗಲ್ ಲವ್ ಸ್ಟೋರಿ ಈಗ ಇಡೀ ಸ್ಯಾಂಡಲ್‌ವುಡ್ ಬೆಚ್ಚಿಬೀಳುವಂತೆ ಮಾಡಿದೆ. ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದ ನಟಿ (Kannada Actress) ಬಿಂದು ಅಲಿಯಾಸ್ ಊರ್ವಶಿ, ಈಗ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ಜೈಲು ಪಾಲಾಗಿದ್ದಾಳೆ. ‘ಭಜರಂಗಿ’, ‘ರಂಗೋಲಿ’, ‘ಪೊಲೀಸ್ ಕ್ವಾರ್ಟರ್ಸ್’, ‘ಕಾಲಭೈರವ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಬಿಂಧು (Bindu), ಇತ್ತೀಚೆಗೆ ಬಿಡುಗಡೆಯಾದ…

Read More

ಟಿಸಿಎಸ್​ ಮತಾಂತರ, ಲೈಂಗಿಕ ಕಿರುಕುಳ ಪ್ರಕರಣ; ಕಠಿಣ ತನಿಖೆಗೆ ಟಾಟಾ ಕಂಪನಿ​ ಆದೇಶ

ನವದೆಹಲಿ, ಏಪ್ರಿಲ್ 13: ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಇಂದು ಟಿಸಿಎಸ್ ನಾಸಿಕ್‌ನಲ್ಲಿ ನಡೆದ ಲೈಂಗಿಕ ಕಿರುಕುಳ ಆರೋಪಗಳನ್ನು ಟೀಕಿಸಿದ್ದಾರೆ. “ಈ ಘಟನೆ ಗಂಭೀರವಾಗಿದ್ದು, ಕಳವಳಕಾರಿ ಮತ್ತು ದುಃಖಕರದ್ದಾಗಿದೆ” ಎಂದು ಬೇಸರ ಹೊರಹಾಕಿದ್ದಾರೆ. ಟಿಸಿಎಸ್​ (Tata Consultancy Services) ಕಂಪನಿಯ ಹಿರಿಯ ಕಾರ್ಯನಿರ್ವಾಹಕರ ನೇತೃತ್ವದಲ್ಲಿ ಈ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ಘೋಷಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಬಹುರಾಷ್ಟ್ರೀಯ ಕಂಪನಿಯ ಕಚೇರಿಯಲ್ಲಿ 8 ಮಹಿಳಾ ಉದ್ಯೋಗಿಗಳಿಂದ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪಗಳು ಕೇಳಿಬಂದಿತ್ತು….

Read More

IPL 2026: ಐಪಿಎಲ್‌ನಲ್ಲಿ ಇದುವರೆಗೆ ಯಾರು ಮಾಡಿರದ ದಾಖಲೆಯ ಸನಿಹದಲ್ಲಿ ವಿರಾಟ್ ಕೊಹ್ಲಿ – Kannada News | Virat Kohli: IPL 9000 Runs Record Awaits vs GT at Chinnaswamy

ಐಪಿಎಲ್​ನ ಮೊದಲ ಆವೃತ್ತಿಯಿಂದಲೂ ಆಡುತ್ತಿರುವ ವಿರಾಟ್ ಕೊಹ್ಲಿ ಈ ಲೀಗ್​ನಲ್ಲಿ ನೂರಾರು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಕೊಹ್ಲಿ ಆಟಕ್ಕೆ ಮುರಿಯದ ದಾಖಲೆಗಳಿಲ್ಲ. ಪ್ರತಿ ಆವೃತ್ತಿಯಲ್ಲೂ ಕೊಹ್ಲಿ ಒಂದಿಲ್ಲೊಂದು ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಅದರಂತೆ ಐಪಿಎಲ್‌ 2026 ರಲ್ಲೂ ಕೊಹ್ಲಿಯ ದಾಖಲೆಗಳ ಪುಸ್ತಕಕ್ಕೆ ಮತ್ತೊಂದು ದಾಖಲೆ ಸೇರುವ ಸನಿಹದಲ್ಲಿದೆ. ಏಪ್ರಿಲ್ 24 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ತಮ್ಮ ಮುಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ…

Read More

ಬೆಂಗಳೂರು: ಕದ್ದ ಗಡಿಯಾರದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿ ಮಾಲೀಕನ ಕೈಗೆ ಸಿಕ್ಕಿಬಿದ್ದ ಮನೆಗೆಲಸದಾಕೆ – Kannada News | Bengaluru Maid Caught: Stolen Watch on WhatsApp Status Leads to Arrest

ಬೆಂಗಳೂರು ಜ.16: ಮನೆಯ ಯಜಮಾನನ ಬ್ರಾಂಡ್ ವಾಚ್ ಕದ್ದು, ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡ ಮನೆ ಕೆಲಸದಾಕೆ, ಇದೀಗ ಯಜಮಾನನ ಕೈಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ (Bengaluru Maid Caught) ನಡೆದಿದೆ. ಬ್ರಾಂಡ್ ವಾಚ್ ಧರಿಸಿದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್​​​​ನಲ್ಲಿ ಹಾಕಿಕೊಂಡಿರುವುದೇ, ಆಕೆ ಸಿಕ್ಕಿ ಬೀಳಲು ಕಾರಣವಾಗಿದೆ. ಪೊಲೀಸರು ಈ ಫೋಟೋವನ್ನು ಇಟ್ಟುಕೊಂಡು ಮನೆ ಕೆಲಸದಾಕೆಯನ್ನು ಪತ್ತೆ ಮಾಡಿದ್ದಾರೆ. ಆರೋಪಿಯನ್ನು ದೊಡ್ಡಕನ್ನನಹಳ್ಳಿ ನಿವಾಸಿ ಸೌಮ್ಯ (26) ಎಂದು ಗುರುತಿಸಲಾಗಿದೆ. ಸರ್ಜಾಪುರ ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಖಾಸಗಿ…

Read More

Daily Devotional: ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ? – Kannada News | Daily Devotional: The Astrological Significance of the Index Finger and Its Impact on Destiny

ಬೆಂಗಳೂರು, ಡಿಸೆಂಬರ್ 26: ಶಾಸ್ತ್ರಗಳ ಪ್ರಕಾರ, ಮಾನವ ದೇಹದ ಅಂಗಾಂಗಗಳು, ಅದರಲ್ಲೂ ವಿಶೇಷವಾಗಿ ತೋರು ಬೆರಳಿನ ಆಕಾರವು ವ್ಯಕ್ತಿಯ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಹೆಬ್ಬೆರಳನ್ನು ಶುಕ್ರನಿಗೆ, ತೋರು ಬೆರಳನ್ನು ಗುರು (ಬೃಹಸ್ಪತಿ) ಗ್ರಹಕ್ಕೆ, ಮಧ್ಯದ ಬೆರಳನ್ನು ಶನಿಗೆ, ಉಂಗುರದ ಬೆರಳನ್ನು ರವಿಗೆ (ಸೂರ್ಯ) ಮತ್ತು ಕಿರು ಬೆರಳನ್ನು ಬುಧನಿಗೆ ಹೋಲಿಸಲಾಗುತ್ತದೆ. ತೋರು ಬೆರಳಿನ ಆಕಾರದಿಂದ ವ್ಯಕ್ತಿಯ ಗುಣಲಕ್ಷಣಗಳನ್ನು ಅರಿಯಲು ಸಾಧ್ಯವಿದೆ. ಉದಾಹರಣೆಗೆ, ಉದ್ದವಾದ ತೋರು ಬೆರಳು ನಾಯಕತ್ವದ ಗುಣಗಳನ್ನು ಸೂಚಿಸುತ್ತದೆ. ಚಪ್ಪಟೆಯಾದ ಮತ್ತು…

Read More

ಅಬಕಾರಿ ಸುಂಕ 10 ರೂ ಇಳಿಕೆ; ಪೆಟ್ರೋಲ್, ಡೀಸಲ್ ಬೆಲೆ ಎಷ್ಟು ಇಳಿಯುತ್ತೆ?

ನವದೆಹಲಿ, ಮಾರ್ಚ್ 27: ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಇಳಿಸಿದೆ. ಒಂದು ಲೀಟರ್​ಗೆ ಬರೋಬ್ಬರಿ 10 ರೂಷ್ಟು ತಗ್ಗಿಸಲಾಗಿದೆ. ಇದರೊಂದಿಗೆ, ಪೆಟ್ರೋಲ್ (Petrol) ಮೇಲಿನ ಅಬಕಾರಿ ಸುಂಕವು (Excise Duty) 13 ರೂ ಇದ್ದದ್ದು 3 ರೂಗೆ ಇಳಿದಿದೆ. ಡೀಸಲ್ ಮೇಲಿನ ಅಬಕಾರಿ ಸುಂಕವು 10 ರೂ ಇದ್ದದ್ದು ಸೊನ್ನೆಗೆ ಇಳಿದಿದೆ. ಜಾಗತಿಕವಾಗಿ ಕಚ್ಛಾ ತೈಲ (Crude oil) ಬೆಲೆ ಸಿಕ್ಕಾಪಟ್ಟೆ ಏರಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಪೆಟ್ರೋಲ್,…

Read More

ಶಿಳ್ಳೆ ಹೊಡೆದ ಪ್ರೇಕ್ಷಕರ ವೇದಿಕೆಯಿಂದಲೇ ಬೆಂಡೆತ್ತಿದ ಯಕ್ಷಗಾನ ಕಲಾವಿದ ಅಶೋಕ್ ಭಟ್! ವಿಡಿಯೋ ವೈರಲ್ ಬೆನ್ನಲ್ಲೇ ಪರ-ವಿರೋಧ ಚರ್ಚೆ

ಉಡುಪಿ, ಮಾರ್ಚ್​ 27: ಯಕ್ಷಗಾನ (Yakshagana) ಪ್ರದರ್ಶನ ನಡೆಯುತ್ತಿರುವ ವೇಳೆ ಪ್ರೇಕ್ಷಕರು ಶಿಳ್ಳೆ ಊದಿದ್ದಕ್ಕೆ ಹಿರಿಯ ಕಲಾವಿದರೊಬ್ಬರು ವೇಷದಲ್ಲಿದ್ದುಕೊಂಡೇ ವೇದಿಕೆಯಿಂದಲೇ ಬೈದ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇನ್ನೇನು ಭಾಗವತರ ಪದ್ಯ ಮುಗಿದು ಅರ್ಥ ಹೇಳಲು ವೇಷಧಾರಿ ಸಿದ್ಧನಾದಾಗ ಪ್ರೆಕ್ಷಕರು ಶಿಳ್ಳೆ ಊದಿದ್ದಾರೆ. ಆಗ ಹಿರಿಯ ಕಲಾವಿದ…

Read More

Thalapathy Vijay: ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ? ಬಾಲ್ಯದಿಂದ ರಾಜಕೀಯದವರೆಗಿನ ಆಸಕ್ತಿದಾಯಕ ಮಾಹಿತಿ ಇಲ್ಲಿದೆ – Kannada News | Thalapathy Vijay’s Political Debut: TVK’s 2026 Election Strategy and Journey from Actor to Leader

ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಚಿತ್ರರಂಗದ ತಾರೆಯರು ಆಡಳಿತದ ಚುಕ್ಕಾಣಿ ಹಿಡಿದ ಉದಾಹರಣೆಗಳು ಸಾಕಷ್ಟಿವೆ. ಈಗ ಅದೇ ಹಾದಿಯಲ್ಲಿ ಸಾಗಿರುವ ‘ದಳಪತಿ‘ ವಿಜಯ್, ತಮ್ಮ ‘ತಮಿಳಗ ವೆಟ್ಟಿ ಕಳಗಂ’ (TVK) ಪಕ್ಷದ ಮೂಲಕ 2026ರ ವಿಧಾನಸಭಾ ಚುನಾವಣಾ ಕಣದಲ್ಲಿ ಅಚ್ಚರಿಯ ಮುನ್ನಡೆ ಸಾಧಿಸುವ ಸೂಚನೆ ನೀಡಿದ್ದಾರೆ. ನಟನೆಯಿಂದ ರಾಜಕೀಯದವರೆಗೆ ಅವರ ಈ ಸುದೀರ್ಘ ಪಯಣ ಮತ್ತು ಅವರ ಶೈಕ್ಷಣಿಕ ಹಿನ್ನೆಲೆಯ ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ಜೋಸೆಫ್ ವಿಜಯ್ ‘ದಳಪತಿ’ಯಾದ ಕಥೆ: ಜೂನ್…

Read More