Headlines

‘ಕಮ್ ಅರ್ಲಿ-ಗೋ ಅರ್ಲಿ’ ಮಹಿಳಾ ಸರ್ಕಾರಿ ನೌಕರರಿಗಾಗಿ ಹೊಸ ಯೋಜನೆ ಜಾರಿಗೊಳಿಸಿದ ಸರ್ಕಾರ

ಮುಂಬೈ, ಮಾರ್ಚ್​ 11: ಅಂತಾರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರ(Maharashtra) ಸರ್ಕಾರ ಮಹಿಳೆಯರಿಗಾಗಿ ಹೊಸ ಯೋಜನೆಯೊಂದನ್ನು ಜಾರಿಗೊಳಿಸಿದೆ. ಅದಕ್ಕೆ ಕಮ್ ಅರ್ಲಿ ಗೋ ಅರ್ಲಿ ಎಂದು ನಾಮಕರಣ ಮಾಡಿದೆ. ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಮಹತ್ವದ ಚರ್ಚೆ ನಡೆಯಿತು. ಈ ಚರ್ಚೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್, ಮುಂಬೈ ಮಹಾನಗರ ಪ್ರದೇಶದಲ್ಲಿ (MMR) ಕೆಲಸ ಮಾಡುತ್ತಿರುವ ಮಹಿಳಾ ಸರ್ಕಾರಿ ಉದ್ಯೋಗಿಗಳಿಗಾಗಿ ಕಮ್ ಅರ್ಲಿ, ಗೋ ಅರ್ಲಿ ಯೋಜನೆಯನ್ನು ಘೋಷಿಸಿದ್ದಾರೆ. ಮುಂಬೈನ ಸ್ಥಳೀಯ ರೈಲುಗಳು ಮತ್ತು…

Read More

ಗಾಂಧಿ ಗ್ರಾಮ ಪುರಸ್ಕೃತ ಪಂಚಾಯತ್​​ ವ್ಯಾಪ್ತಿಯಲ್ಲಿಲ್ಲ ಕನಿಷ್ಠ ಮೂಲಸೌಕರ್ಯ: ಹನಿ ನೀರಿಗೂ ಜನರ ಪರದಾಟ! – Kannada News | Bidar: Gandhi Grama Awarded Jambagi Lacks Basic Infrastructure

ನೀರಿಗಾಗಿ ಮಹಿಳೆಯರ ಪರದಾಟImage Credit source: Tv9 Kannada ಬೀದರ್​​, ಏಪ್ರಿಲ್​​ 16: ತೆಲಂಗಾಣ ರಾಜ್ಯದ ಜೊತೆ ಗಡಿ ಹಂಚಿಕೊಂಡಿರುವ ಬೀದರ್ ಜಿಲ್ಲೆಯ ಔರಾದಾ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್​​ 2025ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ಹೀಗಿದ್ದರೂ ಈ ಪಂಚಾಯತ್​​ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಎಂಬುದು ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆ. ಕುಡಿಯುವ ನೀರಿಗೂ ಜನರು ಪರದಾಡಬೇಕಾದ ಸ್ಥಿತಿ ಇದ್ದು, ಸ್ವಚ್ಛತೆ ಎಂಬುದಂತೂ ಬಲು ದೂರದ ಮಾತು. ಜಂಬಗಿ ಸೇರಿದಂತೆ ಐದು ಗ್ರಾಮಗಳು ಈ ಪಂಚಾಯತ್​​…

Read More

ಭಾರತದ ಅತಿವೇಗದ ಮೆಟ್ರೋ ಮತ್ತು ನಮೋ ಭಾರತ್ ಕಾರಿಡಾರ್ ಉದ್ಘಾಟಿಸಿದ ಪಿಎಂ ಮೋದಿ – Kannada News | PM Narendra Modi launches Meerut Metro and Namo Bharat rail corridor

ನವದೆಹಲಿ, ಫೆಬ್ರುವರಿ 22: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಭಾನುವಾರ ಎರಡು ಮಹತ್ವದ ಇನ್​ಫ್ರಾಸ್ಟ್ರಕ್ಚರ್ ಸೇವೆಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಉತ್ತರಪ್ರದೇಶದ ಮೀರತ್ ನಗರದಲ್ಲಿ ಮೆಟ್ರೋ ಸರ್ವಿಸ್​ಗೆ (Meerut Metro) ಚಾಲನೆ ನೀಡಿದ್ದಾರೆ. ಹಾಗೆಯೇ, ದೆಹಲಿಯಿಂದ ಮೀರತ್​ವರೆಗಿನ ರಾಪಿಡ್ ರೈಲ್ ಕಾರಿಡಾರ್ (Delhi Meerut Rapid Rail Corridor) ಅನ್ನೂ ಆರಂಭಿಸಿದ್ದಾರೆ. ದೆಹಲಿ-ಮೀರತ್ ರೈಲು ಕಾರಿಡಾರ್​ನಲ್ಲಿರುವ ಶತಾಬ್ದಿ ನಗರ್ ನಿಲ್ದಾಣದಿಂದ ನಮೋ ಭಾರತ್ ಟ್ರೈನ್​ಗೆ ಪಿಎಂ ಚಾಲನೆ ಕೊಟ್ಟಿದ್ದಾರೆ. ಭಾರತದ ಅತಿವೇಗದ ಮೆಟ್ರೋ ಸಿಸ್ಟಂ ಮೀರತ್…

Read More

ಹೈ ವೋಲ್ಟೇಜ್ ತಂತಿ ತಗುಲಿ ಯುವಕ ಸಾವು; ಇಲ್ಲಿದೆ ವಿಡಿಯೋ – Kannada News | Punjab moga young man died after touching high voltage wires

ಮೋಗಾ, ಫೆಬ್ರವರಿ 3: ಪಂಜಾಬ್​ನ ಮೋಗಾ ಜಿಲ್ಲೆಯ ಬೂತಾರ್ ಗ್ರಾಮದಲ್ಲಿ ಹೈ ವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಯುವಕ ಮೃತಪಟ್ಟಿದ್ದಾನೆ. ಸತ್ನಮ್ ಸಿಂಗ್ ಎಂಬುವವರ ಮನೆಯಲ್ಲಿ ನಿರ್ಮಾಣ ಹಂತದ ಕೆಲಸದ ಸಮಯದಲ್ಲಿ, ಯುವಕನೊಬ್ಬ ಪ್ಲಂಬಿಂಗ್ ಕೆಲಸ ಮಾಡಲು ಟೆರೇಸ್ ಮೇಲೆ ಹತ್ತಿದ್ದ. ಆತ ಆಗ ಆಕಸ್ಮಿಕವಾಗಿ ಕೆಳಗೆ ನೇತಾಡುತ್ತಿದ್ದ ಹೈ-ವೋಲ್ಟೇಜ್ ತಂತಿಗಳು ತಾಗಿ ಕೆಳಗೆ ಬಿದ್ದ. ಮೋಗಾ ಜಿಲ್ಲೆಯ ಬೂತಾರ್ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದಾಗ 11,000 ಕೆವಿ ಹೈಟೆನ್ಷನ್ ಲೈನ್‌ಗೆ ವಿದ್ಯುತ್ ಸ್ಪರ್ಶಿಸಿ 22 ವರ್ಷದ ಯುವಕ…

Read More

Hassan: ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು – Kannada News | Drunk Driver Loses Control, Car Crashes Into House in Yalagunda Village, Hasan

ಹಾಸನ, ಫೆಬ್ರವರಿ 19: ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ರಸ್ತೆ ಬದಿಯ ಮನೆಗೆ ನುಗ್ಗಿರುವ ಘಟನೆ ಹಾಸನ ಜಿಲ್ಲೆಯ ಯಲಗುಂದ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರಿಗೆ ಗಂಭೀರ ಗಾಯಗಳಾಗಿದ್ದರೆ, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಕಾರಲ್ಲಿದ್ದವರು ಪುರದಮ್ಮ ದೇವಸ್ಥಾನದಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದರು ಎನ್ನಲಾಗಿದೆ. ಕಾರು ಗುದ್ದಿದ ರಭಸಕ್ಕೆ ಮನೆಗೆ ತೀವ್ರ ಹಾನಿಯಾಗಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ…

Read More

Fact Check: ಸೋನಿಯಾ ಗಾಂಧಿ ಭೇಟಿ ಮಾಡಲು ಆಸ್ಪತ್ರೆಗೆ ಹೋಗಿದ್ರಾ ಪ್ರಧಾನಿ ಮೋದಿ?

ನವದೆಹಲಿ, ಏಪ್ರಿಲ್ 2: ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ ಎಂದು ಹೇಳುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಅಮರ್​​ಉಜಾಲಾ ನಡೆಸಿದ ಫ್ಯಾಕ್ಟ್​ಚೆಕ್​ನಲ್ಲಿ ಅದು ಸುಳ್ಳು ಎಂಬುದು ತಿಳಿದುಬಂದಿದೆ. ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಬೆಳಗ್ಗೆ ರಾಜಧಾನಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜ್ವರ ಕಾಣಿಸಿಕೊಂಡ ನಂತರ ಮಾರ್ಚ್ 24 ರಂದು ಅವರನ್ನು ಅಲ್ಲಿಗೆ ದಾಖಲಿಸಲಾಗಿತ್ತು. ಆ ಸಮಯದಲ್ಲಿ…

Read More

Optical Illusion: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ – Kannada News | Optical Illusion: Can you identify the rhino in this picture in just 15 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಅಥವಾ ಒಗಟಿನ ಆಟಗಳು ಬಹಳಷ್ಟು ಜನಪ್ರಿಯತೆ ಪಡೆದುಕೊಳ್ಳುತ್ತಿವೆ. ಸೋಶಿಯಲ್ ಮೀಡಿಯಾದಲ್ಲಿ ಕಣ್ಣು ಹಾಯಿಸಿದ್ದಲೆಲ್ಲಾ ಈ ಒಗಟಿನ ಚಿತ್ರಗಳೇ ಕಾಣಸಿಗುತ್ತವೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರದಲ್ಲಿ ಆನೆಗಳ ಹಿಂಡಿನ ನಡುವೆ ಘೇಂಡಾಮೃಗವು ಅಡಗಿ ಕುಳಿತಿದೆ. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ನೋಡಿ. ಇಲ್ಯೂಷನ್ ಚಿತ್ರದಲ್ಲಿ ನಿಮಗೇನು ಕಾಣಿಸಿತು? ಈ ಇಲ್ಯೂಷನ್ ಚಿತ್ರದಲ್ಲಿ ಮನೆಯ…

Read More

ದಸರಾ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಗಜಪಡೆಗೆ ಇಸಿಜಿ ಟೆಸ್ಟ್! ಆನೆಗಳ ಆಯ್ಕೆ ಪ್ರಕ್ರಿಯೆ ಶುರು – Kannada News | Mysuru Dasara 2026: First Time Ever ECG and Ultrasound Scanning Done for Dasara Elephants Selection Process

ದಸರಾ ಆನೆಗಳ ಆಯ್ಕೆ ಪ್ರಕ್ರಿಯೆ ಶುರುImage Credit source: tv9 ಮೈಸೂರು, ಜುಲೈ 7: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ (Mysuru Dasara 2026) ಆಚರಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ನಾಡಹಬ್ಬದ ಪ್ರಮುಖ ಆಕರ್ಷಣೆಯಾಗಿರುವ ದಸರಾ ಗಜಪಡೆಯ ಆಯ್ಕೆ ಪ್ರಕ್ರಿಯೆಗೆ ಅರಣ್ಯ ಇಲಾಖೆ ಚಾಲನೆ ನೀಡಿದೆ. ವಿವಿಧ ಆನೆ ಶಿಬಿರಗಳಲ್ಲಿರುವ ಗಜಪಡೆಯ ಆರೋಗ್ಯ ತಪಾಸಣೆ ಅತ್ಯಂತ ವೈಜ್ಞಾನಿಕ ಹಾಗೂ ಸುಧಾರಿತ ಮಾದರಿಯಲ್ಲಿ ಪ್ರಗತಿಯಲ್ಲಿದೆ ಎಂದು ಮೈಸೂರು (Mysuru) ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ತಿಳಿಸಿದೆ. ಶಿಬಿರಗಳಿಗೆ…

Read More

ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿಯ ಮಹಿಳಾ ಸಂಸದರು – Kannada News | BJP Women MPs Seek Speaker’s Intervention Over House Disruption

ನವದೆಹಲಿ, ಫೆಬ್ರವರಿ 10: ಲೋಕಸಭೆ(LokSabha)ಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಕೊನೆಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಪ್ರತಿಪಕ್ಷಗಳ ಮಹಿಳಾ ಸಂಸದರ ನಂತರ ಬಿಜೆಪಿ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್​ಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4ರಂದು ಸದನದೊಳಗೆ ಪ್ರಧಾನಿ ಮೋದಿ ಕುರ್ಚಿಯನ್ನು ಸುತ್ತುವರೆದು ಅವರು ಭಾಷಣ ಮಾಡದಂತೆ ತಡೆದ ಮಹಿಳಾ ಸಂಸದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿಯ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4ರಂದು ಲೋಕಸಭೆಯಲ್ಲಿ ವಿರೋಧ…

Read More

Video: ರಿಯಲ್ ಹೀರೋ: 7ನೇ ಮಹಡಿಯ ಗ್ರಿಲ್ ಹತ್ತಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಪ್ರಾಣ ಉಳಿಸಿದ ಸೂರತ್ ಪೊಲೀಸ್ – Kannada News | Gujarat Constable’s Swift Action Saves Man From Tragic Leap at High Rise Building

ಸೂರತ್, ಜೂನ್ 12: ಯಾರೋ ಒಬ್ಬರು ಕಷ್ಟದಲ್ಲಿದ್ದಾರೆ ಎಂದಾಗ ತಮ್ಮ ಜೀವವನ್ನೂ ಪಣಕ್ಕಿಟ್ಟು ಕಾಪಾಡುವವರನ್ನು ದೇವದೂತರು ಎಂದು ಕರೆಯಲಾಗುತ್ತದೆ. ಹಾಗೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸ್(Police) ಅಧಿಕಾರಿಯೊಬ್ಬರು ದೇವರಂತೆ ಕಾಪಾಡಿರುವ ಘಟನೆ ಸೂರತ್​ನಲ್ಲಿ ನಡೆದಿದೆ. ಜೂನ್ 8ರಂದು ಈ ಘಟನೆ ನಡೆದಿದೆ. ಸೂರತ್‌ನ ಲಸ್ಕಾನಾ ಪ್ರದೇಶದ ವಸತಿ ಕಟ್ಟಡವೊಂದರ 7ನೇ ಮಹಡಿಯ ಫ್ಲಾಟ್‌ನಲ್ಲಿ ವ್ಯಕ್ತಿಯೊಬ್ಬರು ತೀವ್ರ ಮಾನಸಿಕ ಒತ್ತಡದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಪತ್ನಿ ಗಾಬರಿಯಿಂದ ತಕ್ಷಣವೇ ಪೊಲೀಸರ ತುರ್ತು ಸಂಖ್ಯೆ ‘ಡಯಲ್ 112’…

Read More