Headlines

RCB vs CSK: ಗೆಲ್ಲೋರು ಯಾರು? ಹೀಗಿದೆ ಲೆಕ್ಕಾಚಾರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಏ.5) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 11ನೇ ಪಂದ್ಯದಲ್ಲಿ ಬದ್ಧವೈರಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಮುಖಾಮುಖಿಯಾಗಲಿದೆ. ಸೌತ್ ಡರ್ಬಿ ಪಂದ್ಯ ಎಂದೇ ಬಿಂಬಿತವಾಗಿರುವ ಈ ಮ್ಯಾಚ್​ನಲ್ಲಿ ಗೆಲ್ಲೋರು ಯಾರು ಎಂಬುದೇ ಈಗ ಕುತೂಹಲ. ಈ ಕುತೂಹಲವನ್ನು ತಣ್ಣಿಸುವಂತಹ ಲೆಕ್ಕಾಚಾರ ಇಲ್ಲಿದೆ… ಗೆಲುವಿನ ಮುನ್ಸೂಚನೆ: ಯಾರ ಕೈ ಮೇಲು? ಪ್ರಸ್ತುತ ಫಾರ್ಮ್ ಮತ್ತು…

Read More

IND vs NZ: ಸಿರಾಜ್ ಜೆರ್ಸಿ, ದುಬೆ ಬ್ಯಾಟ್.. ಫಾರ್ಮ್​ ಕಂಡುಕೊಳ್ಳಲು ಅಭಿಷೇಕ್ ಕಸರತ್ತು

ಇಡೀ ಟಿ20 ವಿಶ್ವಕಪ್​ನಲ್ಲಿ ( T20 World Cup) ರನ್ ಬರ ಎದುರಿಸಿದ್ದ ಅಭಿಷೇಕ್ ಶರ್ಮಾ (Abhishek Sharma), ಫೈನಲ್​ನಲ್ಲಿ ಅಬ್ಬರದ ಅರ್ಧಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸಂಜು ಸ್ಯಾಮ್ಸನ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಶರ್ಮಾ ಹಿಂದಿನ ವೈಫಲ್ಯಗಳನ್ನು ಮರೆತು ಬ್ಯಾಟ್ ಬೀಸಿದರು. ಅದರ ಪರಿಣಾಮವಾಗಿ ಕೇವಲ 18 ಎಸೆತಗಳಲ್ಲಿ ತಮ್ಮ ಟಿ20 ವಿಶ್ವಕಪ್​ನ ಎರಡನೇ ಅರ್ಧಶತಕವನ್ನು ದಾಖಲಿಸಿದರು. ಆದರೆ ಅರ್ಧಶತಕದ ಬಳಿಕ ಹೆಚ್ಚು ಹೊತ್ತು ನಿಲ್ಲದ ಅಭಿಷೇಕ್ 21 ಎಸೆತಗಳಲ್ಲಿ…

Read More

Bengaluru: ಬಿಡಿಎ ನೌಕರನಿಂದಲೇ ಅಧಿಕಾರಿಗೆ ಧಮ್ಕಿ; ವಿಡಿಯೋ ವೈರಲ್​​ – Kannada News | BDA Employee Disrupts Anti Encroachment Drive, Threatens Officer in Bengaluru

ಬೆಂಗಳೂರು, ಫೆಬ್ರವರಿ 11: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಡೆಸುತ್ತಿದ್ದ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಅವರು ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಿಡಿಎ ಎಇಇ ಎಂಜಿನಿಯರ್ ಅಶೋಕ್ ಬಾಗಿ ಅವರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ, ಆಯುಕ್ತರ ಆದೇಶವನ್ನೇ ಪ್ರಶ್ನಿಸಿ ಮಂಜುನಾಥ್ ಗಲಾಟೆ ನಡೆಸಿದ್ದಾರೆ. ಘಟನೆ ಬಳಿಕ ಬಿಡಿಎ ಆಯುಕ್ತ ಮಹೇಶ್ವರ್ ರಾವ್ ಅವರು ತಕ್ಷಣವೇ ಮಂಜುನಾಥ್ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ, ಅವರ…

Read More

ಜಗನ್ ಹುಟ್ಟುಹಬ್ಬದಂದು ಪಟಾಕಿ ಹೊಡಿಬೇಡಿ ಎಂದಿದ್ದಕ್ಕೆ ಗರ್ಭಿಣಿ ಹೊಟ್ಟೆಗೆ ಒದ್ದ ವ್ಯಕ್ತಿ – Kannada News | Pregnant Woman Allegedly Assaulted After Objecting to Fireworks at Birthday Event

ಆಂಧ್ರಪ್ರದೇಶ, ಡಿಸೆಂಬರ್ 24: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್​ಮೋಹನ್ ರೆಡ್ಡಿ ಹುಟ್ಟುಹಬ್ಬದ ದಿನ ತಾನು ಗರ್ಭಿಣಿ(Pregnant) ದಯವಿಟ್ಟು ಹೆಚ್ಚು ಪಟಾಕಿ ಹೊಡೆಯಬೇಡಿ ಎಂದು ಕೇಳಿಕೊಂಡಿದ್ದಕ್ಕೆ ವೈಎಸ್​ಆರ್ ಕಾಂಗ್ರೆಸ್​ನ ಕಾರ್ಯಕರ್ತ ಅಜಯ್ ದೇವ್ ಎಂಬಾತ ಮಹಿಳೆಯ ಒದ್ದಿರುವ ಘಟನೆ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಸಾರ್ವಜನಿಕರ ಆಕ್ರೋಶದ ನಂತರ ಬಲವಾದ ಕ್ರಮವಾಗಿ, ಆಂಧ್ರಪ್ರದೇಶದಲ್ಲಿ ಪೊಲೀಸರು ಮಂಗಳವಾರ ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಮೆರವಣಿಗೆ ಮಾಡಿದರು. ಡಿಸೆಂಬರ್ 21 ರಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್…

Read More

ಡಿಎಂಕೆ ಸೇರಲು10 ಶಾಸಕರು ಸಿದ್ಧರಿದ್ದಾರೆ ಎಂದು ಆಮಿಷ; ಟಿವಿಕೆ ಎಂಎಲ್​ಎ ಇಳಯರಾಜ ಆರೋಪ – Kannada News | DMK told 10 TVK MLAs ready to switch Stalin Party TVK MLA Alleges

ಚೆನ್ನೈ, ಜುಲೈ 2: ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (TVK) ಮತ್ತು ವಿರೋಧ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ (DMK) ಪರಸ್ಪರ ಕುದುರೆ ವ್ಯಾಪಾರದ ಆರೋಪಗಳನ್ನು ಹೊರಿಸಿವೆ. ರಾಜ್ಯ ವಿಧಾನಸಭೆಯಲ್ಲಿ ಸ್ಪೀಕರ್ ವಿರುದ್ಧ ಮತ ಚಲಾಯಿಸಲು ಹಣದ ಆಮಿಷ ಒಡ್ಡಲಾಗಿದೆ ಎಂದು ಟಿವಿಕೆ ಶಾಸಕ ಎನ್. ಇಳಯರಾಜ ನೀಡಿದ ದೂರಿನ ಮೇರೆಗೆ ಮೂವರನ್ನು ಬಂಧಿಸಿದ ನಂತರ ಈ ರಾಜಕೀಯ ಸಂಘರ್ಷ ಉಂಟಾಗಿದೆ.ಪಕ್ಷಾಂತರ ಮಾಡಲು ತಮಗೆ 30 ರಿಂದ 35 ಕೋಟಿ ರೂ. ಆಮಿಷ ಒಡ್ಡಲಾಗಿತ್ತು ಎಂದು…

Read More

ಸಚಿವ ಕೃಷ್ಣಭೈರೇಗೌಡರ ಆಪ್ತನಿಂದ ರಾಷ್ಟ್ರಪತಿಗಳ‌ ಹೆಸರಿನಲ್ಲಿರುವ ಜಾಗ ಕಬಳಿಕೆ ಆರೋಪ: ಲೋಕಾಯುಕ್ತಕ್ಕೆ ದೂರು – Kannada News | 100 Crore Land Scam: Complaint Filed with Lokayukta Against Minister Krishna Byre Gowda’s Aide for Grabbing Central Government Land

ಬೆಂಗಳೂರು, ಜುಲೈ 07: ಸಚಿವ ಕೃಷ್ಣ ಭೈರೇಗೌಡರ ಆಪ್ತ ಎನ್ನಲಾಗಿರುವ ಕೆ.ಎಂ. ಚೇತನ್​​ ಎಂಬವರ ವಿರುದ್ಧ ಭಾರತದ‌ ರಾಷ್ಟ್ರಪತಿಗಳ‌ ಹೆಸರಿನಲ್ಲಿರುವ ನೂರಾರು ಕೋಟಿ ಮೌಲ್ಯದ ಸರ್ಕಾರಿ ಸ್ವತ್ತು ಕಬಳಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಾಗ ಕಬಳಿಸಲಾಗಿದೆ ಎಂದು ಆರೋಪಿಸಿ 2015-2020ರ ಅವಧಿಯಲ್ಲಿ ಬ್ಯಾಟರಾಯನಪುರದ ಕೊಡಿಗೇಹಳ್ಳಿ ವಾರ್ಡ್‌ನ ಪಾಲಿಕೆ ಸದಸ್ಯರಾಗಿದ್ದ ಚೇತನ್​​ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ಸಲ್ಲಿಸಿದ್ದಾರೆ. 32 ಗುಂಟೆ ಜಾಗಕ್ಕೆ ರಾತ್ರೋರಾತ್ರಿ ಬೇಲಿ ಬೆಂಗಳೂರು ಉತ್ತರ ತಾಲೂಕಿನ…

Read More

ಮೊಬೈಲ್ ಅತಿಯಾಗಿ ಬಳಸಿದ್ರೆ ಮಣಿಕಟ್ಟು ನೋವು ಬರುತ್ತಾ? ಹಾಗಿದ್ರೆ ನೀವು ಈ ಸಿಂಡ್ರೋಮ್ ಬಗ್ಗೆ ತಿಳಿಯಲೇಬೇಕು – Kannada News | How Excessive Screen Time Is Damaging Your Wrist Health

ಇಂದಿನ ಡಿಜಿಟಲ್ ಯುಗದಲ್ಲಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಹಾಗೂ ಗೇಮಿಂಗ್ ಸಾಧನಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ ಇವುಗಳ ಅತಿಯಾದ ಬಳಕೆ ಮಣಿಕಟ್ಟಿನ (Wrist) ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳು ಮತ್ತು ಮೊಬೈಲ್‌ ಹೆಚ್ಚು ಬಳಸುವವರಲ್ಲಿ ‘ಕಾರ್ಪಲ್ ಟನಲ್ ಸಿಂಡ್ರೋಮ್’ (CTS) ಸಮಸ್ಯೆ ಹೆಚ್ಚುತ್ತಿದೆ. ಹೆಸರು ಕೇಳಿದಾಗ ವಿಚಿತ್ರ ಎನಿಸಬಹುದು ಆದರೆ ಇದರ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು. ಹಾಗಾದರೆ ಕಾರ್ಪಲ್ ಟನಲ್ ಸಿಂಡ್ರೋಮ್ ಎಂದರೇನು, ಲಕ್ಷಣಗಳು ಹೇಗಿರುತ್ತವೆ ಮತ್ತು ಈ…

Read More

ನಿನ್ನೆ ಯುಗಾದಿ, ಇಂದು ಹೊಸ ತೊಡಕು ಸಂಭ್ರಮ; ಮಾಂಸ ಪ್ರಿಯರಿಗೆ ಭರ್ಜರಿ ಬಾಡೂಟ

ಯುಗಯುಗಾದಿ ಕಳೆದರೂ ಯುಗಾದಿ (Ugadi) ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ ತರುತಿದೆ. ಹೌದು, ಯುಗಾದಿ ಹಿಂದೂಗಳ ಪಾಲಿಗೆ ವರ್ಷದ ಮೊದಲ ಹಬ್ಬವಾಗಿದ್ದು, ನಿನ್ನೆ ಯುಗಾದಿ ಹಬ್ಬವನ್ನು ಬೇವು ಬೆಲ್ಲ ಸವಿದು ಸಂಭ್ರಮಿಸಿದ್ದಾರೆ. ಆದರೆ ಇಂದು ಎಲ್ಲೆಡೆ ಹೊಸ ತೊಡಕು (Hosatodaku) ಸಂಭ್ರಮ ಮನೆ ಮಾಡಿದೆ. ಸಿಹಿ ಕಹಿ ಸವಿದ ಜನರು ಹಬ್ಬದ ಮಾರನೇ ದಿನ ಖಾರದ ಮಾಂಸ ಊಟ ಸವಿಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಏನಿದು ಹೊಸ ತೊಡಕು ಆಚರಣೆ? ಹೊಸ ತೊಡಕು ಯುಗಾದಿ ಹಬ್ಬದ…

Read More

ಪಿಎಲ್​ಐಗೆ ಮುಂದುವರಿದ ಭರ್ಜರಿ ಸ್ಪಂದನೆ; ಮಾರ್ಚ್ ವೇಳೆಗೆ 2.40 ಲಕ್ಷ ಕೋಟಿ ರೂ ಹೂಡಿಕೆ: ಸಚಿವ ಜಿತಿನ್ ಪ್ರಸಾದ – Kannada News | PLI Scheme, investments, employment, sector benefitted and other details revealed by Jitin Prasada

ನವದೆಹಲಿ, ಜುಲೈ 22: ಪಿಎಲ್​ಐ (PLI) ಯೋಜನೆಗಳ ಅಡಿಯಲ್ಲಿ ಈ ವರ್ಷದ ಮಾರ್ಚ್ ವೇಳೆಗೆ ₹2.40 ಲಕ್ಷ ಕೋಟಿಗೂ ಅಧಿಕ ನೈಜ ಹೂಡಿಕೆ ಬಂದಿದ್ದು, 14.15 ಲಕ್ಷಕ್ಕೂ ಹೆಚ್ಚು ಉದ್ಯೋಗಗಳು (ನೇರ ಮತ್ತು ಪರೋಕ್ಷ) ಸೃಷ್ಟಿಯಾಗಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಜಿತಿನ್ ಪ್ರಸಾದ ಅವರು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿ ಇದೆ. ಯೋಜನೆಯು ಆರಂಭವಾದಂದಿನಿಂದ ಜಾಗತಿಕ ಮೌಲ್ಯವರ್ಧನೆ ಸರಪಳಿಯಲ್ಲಿ ಭಾರತದ ಪಾತ್ರವನ್ನು ಬಲಪಡಿಸಿದ್ದು, ₹15.2…

Read More

Guru Sanchara Rashi Phala 2026: ಗುರು ಸಂಚಾರ ಮೇಷ ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Aries Horoscope 2026: Jupiter Transit Predictions by Dr. Basavaraj Guruji

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಪ್ರಪ್ರಥಮವಾಗಿ ಮೇಷ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಮೇಷರಾಶಿಯ ನಾಲ್ಕನೇ ಮನೆಯಲ್ಲಿ ಗುರುವು (ಸುಖಸ್ಥಾನ) ಸಂಚಾರ ಮಾಡಲಿದ್ದಾನೆ. ಈ ಸಂಚಾರವು ಇವರ ಜೀವನದಲ್ಲಿ ಹಲವು ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ. ಈ ಅವಧಿಯಲ್ಲಿ, ಮೇಷ ರಾಶಿಯವರಿಗೆ ಮನೆ ಕಟ್ಟುವ, ನಿವೇಶನ ಅಥವಾ ಭೂಮಿ ಖರೀದಿಸುವ ಯೋಗ ಬಲಗೊಳ್ಳಲಿದೆ. ವಾಹನ ಯೋಗವೂ ಚೆನ್ನಾಗಿದ್ದು, ಉದ್ಯೋಗದಲ್ಲಿ ಬಡ್ತಿ…

Read More