Chandra Grahan 2026: ಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನ ಹೇಳುವುದೇನು? – Kannada News | Lunar Eclipse and Non Veg: Astrology vs Science on Grahan Food Rules and Health Impact

ಗ್ರಹಣ ಕಾಲದಲ್ಲಿ ಮಾಂಸಾಹಾರImage Credit source: Pinterest 2026ರ ಮೊದಲ ಸೂರ್ಯಗ್ರಹಣ ಫೆಬ್ರವರಿ 17ರಂದು ಸಂಭವಿಸಿದ್ದು, ಇದೀಗ ಕೆಲವೇ ದಿನಗಳ ಅಂತರದಲ್ಲಿ ಇಂದು ವರ್ಷದ ಮೊದಲ ಚಂದ್ರಗ್ರಹಣವು ಸಂಭವಿಸಲಿದೆ. ಮಧ್ಯಾಹ್ನ 3:20 ಕ್ಕೆ ಚಂದ್ರಗ್ರಹಣ ಆರಂಭವಾಗಲಿದೆ. ಸಂಜೆ 6:47 ಕ್ಕೆ ಕೊನೆಗೊಳ್ಳಲಿದೆ. ಭಾರತದಲ್ಲಿ ಚಂದ್ರೋದಯ ಸಂಜೆ 6:22 ಕ್ಕೆ ಸಂಭವಿಸುತ್ತದೆ. ಗ್ರಹಣವು ಸಂಜೆ 6:47 ಕ್ಕೆ ಕೊನೆಗೊಳ್ಳುತ್ತದೆ. ಗ್ರಹಣದ ಸಮಯದಲ್ಲಿ ಮಂತ್ರ ಪಠಣ, ದಾನ-ಧರ್ಮಗಳಿಗೆ ವಿಶೇಷ ಮಹತ್ವವಿದೆ. ಆದರೆ, ಅನೇಕರಲ್ಲಿ ಕಾಡುವ ಒಂದು ದೊಡ್ಡ ಪ್ರಶ್ನೆಯೆಂದರೆ ಗ್ರಹಣದ…

Read More

ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ: ಕಿಚ್ಚನ ಅಭಿಮಾನಿಗಳು ಫುಲ್ ಖುಷ್ – Kannada News | Kichcha Sudeep fans waiting for KD Part 2 movie after enjoying his cameo in KD ft Dhruva Sarja

ಧ್ರುವ ಸರ್ಜಾ ನಟನೆಯ ‘ಕೆಡಿ: ದಿ ಡೆವಿಲ್’ ಸಿನಿಮಾದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಇಂದು (ಏಪ್ರಿಲ್ 30) ಸಿನಿಮಾ ಬಿಡುಗಡೆ ಆಗಿದ್ದು, ಸುದೀಪ್ ಅಭಿಮಾನಿಗಳು ಚಿತ್ರ ನೋಡಿ ಖುಷಿಪಟ್ಟಿದ್ದಾರೆ. ಈ ಸಿನಿಮಾಗೆ ಸೀಕ್ವೆಲ್ ಕೂಡ ಬರಲಿದೆ. ‘ಕೆಡಿ 2’ ಸಿನಿಮಾದಲ್ಲಿ ಸುದೀಪ್ ಪಾತ್ರದ ಬಗ್ಗೆ ಹೆಚ್ಚಿನ ವಿಷಯ ಬಹಿರಂಗ ಆಗಲಿದೆ. ಸದ್ಯಕ್ಕೆ ‘ಕೆಡಿ’ (KD The Devil) ಚಿತ್ರದಲ್ಲಿ ಸುದೀಪ್ ಅವರ ಎಂಟ್ರಿ ಬಗ್ಗೆ ಫ್ಯಾನ್ಸ್ ಮಾತನಾಡುತ್ತಿದ್ದಾರೆ. ಕಾಲ ಭೈರವ…

Read More

ಬೆಂಗಳೂರಿನಲ್ಲಿ ಈ ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ, ಯಾವಾಗ-ಎಲ್ಲೆಲ್ಲಿ? – Kannada News | Bengaluru to face 2 day Cauvery water disruption on Feb 5 And 6 due to BWSSB emergency pipeline works

ಬೆಂಗಳೂರು, (ಫೆಬ್ರವರಿ 02): ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ ಫೆಬ್ರವರಿ 5 ಮತ್ತು 6ರಂದು ಬೆಂಗಳೂರು ನಗರದ ವಿವಿಧೆಡೆ ಕಾವೇರಿ ನೀರು (Cauvery water )ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಮಾಹಿತಿ ನೀಡಿದ್ದು, ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900…

Read More

ಸಂಜಯ್ ಕಪೂರ್ ಆಸ್ತಿ ವಿವಾದ; ದೆಹಲಿ ಹೈಕೋರ್ಟ್​ನಿಂದ ಕರಿಷ್ಮಾ ಕಪೂರ್ ಮಕ್ಕಳಿಗೆ ಬಿಗ್ ರಿಲೀಫ್ – Kannada News | Big Relief For Karisma Kapoor’s Children In Sunjay Kapur Property Row

ನವದೆಹಲಿ, ಏಪ್ರಿಲ್ 30: ಕಳೆದ ವರ್ಷ ಜೂನ್‌ನಲ್ಲಿ ಲಂಡನ್‌ನಲ್ಲಿ ನಿಧನರಾದ ಉದ್ಯಮಿ ಸಂಜಯ್ ಕಪೂರ್ ಅವರ ಆಸ್ತಿಗಳನ್ನು ಫ್ರೀಜ್ ಮಾಡಲಾಗಿದೆ. ಅವರು 30,000 ಕೋಟಿ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿಯನ್ನು ಬಿಟ್ಟು ಹೋಗಿದ್ದಾರೆ. ಅವರ ಮೂರನೇ ಪತ್ನಿ ಪ್ರಿಯಾ ಸಚ್‌ದೇವ ಕಪೂರ್ ಮತ್ತು ನಟಿ ಕರಿಷ್ಮಾ ಕಪೂರ್ (Karishma Kapoor) ಅವರ ಎರಡನೇ ಮದುವೆಯಿಂದ ಪಡೆದ ಮಕ್ಕಳಾದ ಕಿಯಾನ್ ಕಪೂರ್ ಮತ್ತು ಸಮೈರಾ ಕಪೂರ್ ನಡುವಿನ ಗಲಾಟೆ ತಾರಕಕ್ಕೇರಿತ್ತು. ಇದೀಗ ಕುಟುಂಬ ವಿವಾದದ ನಡುವೆ ಅವರ ಆಸ್ತಿಗಳನ್ನು…

Read More

Airport Jobs: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಭಾರತೀಯ ಯುವಜನತೆಯಲ್ಲಿ ವಿಮಾನ ನಿಲ್ದಾಣದ ಉದ್ಯೋಗಗಳ ಬಗ್ಗೆ ಯಾವಾಗಲೂ ಒಂದು ರೀತಿಯ ಕ್ರೇಜ್ ಇರುತ್ತದೆ. ಅತ್ಯಾಧುನಿಕ ಕೆಲಸದ ವಾತಾವರಣ, ವೃತ್ತಿಪರ ಗೌರವ ಮತ್ತು ಆಕರ್ಷಕ ವೇತನ ಶ್ರೇಣಿಯು ಈ ಕ್ಷೇತ್ರವನ್ನು ಯುವಕರ ನೆಚ್ಚಿನ ಆಯ್ಕೆಯನ್ನಾಗಿ ಮಾಡಿದೆ. ನೀವು ವಿಮಾನ ನಿಲ್ದಾಣದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸಿದ್ದರೆ, ಅಲ್ಲಿ ಲಭ್ಯವಿರುವ ವಿವಿಧ ಹುದ್ದೆಗಳು ಮತ್ತು ಅವುಗಳನ್ನು ಪಡೆಯುವ ಹಾದಿಯ ಬಗ್ಗೆ ಸವಿಸ್ತಾರವಾದ ಮಾಹಿತಿ ಇಲ್ಲಿದೆ ವಿಮಾನ ನಿಲ್ದಾಣದಲ್ಲಿ ಲಭ್ಯವಿರುವ ಪ್ರಮುಖ ಹುದ್ದೆಗಳು: ವಿಮಾನ ನಿಲ್ದಾಣದ ಕಾರ್ಯನಿರ್ವಹಣೆಯು ಕೇವಲ ವಿಮಾನ ಹಾರಾಟಕ್ಕೆ…

Read More

ಹೊಸ ವರ್ಷದ ದಿನ ಭಾರತಕ್ಕೆ ಬೆದರಿಕೆ ಹಾಕಿದ ಪಾಕಿಸ್ತಾನ – Kannada News | New Year Message Sparks Tension as Pakistan Army Chief Warns of Strong Retaliation

ಇಸ್ಲಾಮಾಬಾದ್, ಜನವರಿ 01: ಹೊಸ ವರ್ಷ(New Year)ಕ್ಕೆ ಪಾಕಿಸ್ತಾನವು ಶುಭಾಶಯ ತಿಳಿಸುವುದಕ್ಕಿಂತ ಬೆದರಿಕೆಯನ್ನೇ ಆರಿಸಿಕೊಂಡಿದೆ. ಭಾರತದ ಬಗೆಗಿನ ದ್ವೇಷ ಕಿಂಚಿತ್ತೂ ಕಡಿಮೆಯಾದಂತೆ ಗೋಚರಿಸುತ್ತಿಲ್ಲ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪಾಕಿಸ್ತಾನವು ಹೊಸ ವರ್ಷವನ್ನು ಹೊಸ ಆಕ್ರಮಣಕಾರಿ ನಿಲುವಿನೊಂದಿಗೆ ಪ್ರಾರಂಭಿಸಿದೆ. ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ಭಾರತವನ್ನು ನೇರವಾಗಿ ಹೆಸರಿಸದೆ, ಪಾಕಿಸ್ತಾನದ ಪ್ರಾದೇಶಿಕ ಸಮಗ್ರತೆಯ ಧಕ್ಕೆ ತಂದರೆ ತೀಕ್ಷ್ಣ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನ ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು…

Read More

ಮಂಗನ ಕಾಯಿಲೆ ಭೀತಿ: ಶಿವಮೊಗ್ಗದ ಬಳಿಕ, ಶಿರಸಿಯಲ್ಲೂ ಲ್ಯಾಬ್​​ ಆರಂಭಕ್ಕೆ ನಿರ್ಧಾರ – Kannada News | New KFD Lab in Sirsi, Karnataka Boosts Fight Against Monkey Fever

ಬೆಂಗಳೂರು, ಡಿಸೆಂಬರ್​​ 24: ಮಂಗನ ಕಾಯಿಲೆ ಭೀತಿ ಹಿನ್ನೆಲೆ ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೊಂದು KFD ಪರೀಕ್ಷಾ ಲ್ಯಾಬ್ ತೆರೆಯಲು ನಿರ್ಧರಿಸಲಾಗಿದೆ. ಶಿವಮೊಗ್ಗದಲ್ಲಿ ಒಂದು ಲ್ಯಾಬ್ ಕಾರ್ಯಾಚರಣೆ ಚಾಲ್ತಿಯಲ್ಲಿರುವ ನಡುವೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮತ್ತೊಂದು ಪರೀಕ್ಷಾ ಕೇಂದ್ರ ತೆರೆಯಲು ತಯಾರಿ ನಡೆದಿದೆ. ಮಂಗನ ಕಾಯಿಲೆಯನ್ನು ಗುರುತಿಸಲು ಹಾಗೂ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು ಆರೋಗ್ಯ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. 13 ಜನರಲ್ಲಿ ಮಂಗನ ಕಾಯಿಲೆ ಪತ್ತೆ ಪ್ರತಿವರ್ಷವೂ ಅಕ್ಟೋಬರ್​​ನಿಂದ ಜೂನ್​ವರೆಗೆ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ…

Read More

ಚೊಚ್ಚಲ ಪಂದ್ಯದ ಮೊದಲ ಓವರ್​ನಲ್ಲೇ 3 ವಿಕೆಟ್ ಉರುಳಿಸಿದ ಪ್ರಫುಲ್ ಹಿಂಗೆ ಯಾರು?

ಪ್ರತಿಭಾನ್ವೀತ ಆಟಗಾರರಿಗೆ ಐಪಿಎಲ್ (IPL) ಒಂದು ಸುವರ್ಣ ವೇದಿಕೆ ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಈ ಆವೃತ್ತಿಯ ಐಪಿಎಲ್‌ನಲ್ಲಿ ಸನ್‌ರೈಸರ್ಸ್ (SRH) ತಂಡ ರನ್​ಗಳ ಶಿಖರ ಕಟ್ಟಿದರೂ ಕಳಪೆ ಬೌಲಿಂಗ್​ನಿಂದಾಗಿ ಪಂದ್ಯಗಳನ್ನು ಸೋಲಬೇಕಾಯಿತು. ಹೀಗಾಗಿ ರಾಜಸ್ಥಾನ್ ವಿರುದ್ಧದ ಪಂದ್ಯಕ್ಕೆ ಸನ್‌ರೈಸರ್ಸ್ ಬೌಲಿಂಗ್ ವಿಭಾಗದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿತ್ತು. ಆ ಬದಲಾವಣೆಯ ಭಾಗವಾಗಿ ತಂಡವನ್ನು ಕೂಡಿಕೊಂಡಿದ್ದ ಪ್ರಫುಲ್ ಹಿಂಗೆ (Praful Hinge) ಎಂಬ ಯುವ ವೇಗಿ ಯಾರೂ ಊಹಿಸದಂತಹ ಪ್ರದರ್ಶನವನ್ನು ತಮ್ಮ ಚೊಚ್ಚಲ ಪಂದ್ಯದ ಮೊದಲ ಓವರ್​ನಲ್ಲೇ ನೀಡಿದ್ದಾರೆ. ಸನ್‌ರೈಸರ್ಸ್…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ – Kannada News | Karnataka Weather Alert: Bengaluru Cold, Fog, Disruptions Expected

ಬೆಂಗಳೂರು, ಡಿ.25: ಇಂದು ಬೆಂಗಳೂರು (Bengaluru winter weather) ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ಚಳಿಯ ವಾತಾವರಣ ಇದೆ. ಬೆಂಗಳೂರು ನಗರದಲ್ಲಿ ಆಹ್ಲಾದಕರ ಚಳಿ ಇರಲಿದೆ. ಬೆಳಿಗ್ಗಿನ ಹೊತ್ತು ತಂಪಾಗಿದ್ದು, ತಾಪಮಾನ ಸುಮಾರು 17°C (63°F) ಇರಲಿದೆ. ಮುಂದಿನ 7 ದಿನಗಳಲ್ಲಿ ಮಂಜು ಬೀಳಲಿದೆ. ರಾತ್ರಿಯಲ್ಲಿ ಗರಿಷ್ಠ ತಾಪಮಾನವು ಸುಮಾರು 26°C (79°F) ತಲುಪುವ ನಿರೀಕ್ಷೆಯಿದೆ , ಕನಿಷ್ಠ ತಾಪಮಾನವು ಸುಮಾರು 15°C (59°F) ಇರುತ್ತದೆ. ಡಿಸೆಂಬರ್ ತಿಂಗಳ ಸರಾಸರಿ ತಾಪಮಾನದ ವ್ಯಾಪ್ತಿಯು 16°C ನಿಂದ 28°C…

Read More

ಫೋನ್ ರಿಪೇರಿಯಿಂದ ಬಯಲಾಗಿತ್ತು ಪಾಕ್ ಆಟಗಾರರ ಕಳ್ಳಾಟ!

2010 ರಲ್ಲಿ ಪಾಕಿಸ್ತಾನ್ ಆಟಗಾರರು ಆಡಿದ ಕಳ್ಳಾಟವು ಹೊಸ ಸಂಚಲನ ಸೃಷ್ಟಿಸಿತ್ತು. ಈ ಸಂಚಲನಕ್ಕೆ ಕಾರಣವಾಗಿದ್ದು ಅಂದಿನ ಪಾಕ್ ತಂಡದ ನಾಯಕ ಸಲ್ಮಾನ್ ಬಟ್, ಮೊಹಮ್ಮದ್ ಅಮಿರ್ ಹಾಗೂ ಮೊಹಮ್ಮದ್ ಆಸಿಫ್. ಈ ಮೂವರು ಸೇರಿ ಲಾರ್ಡ್ಸ್ ಮೈದಾನದಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದರು. ಈ ಫಿಕ್ಸಿಂಗ್ ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ ಎಂಬ ಸ್ಫೋಟಕ ಮಾಹಿತಿಯನ್ನು ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಅಬ್ದುಲ್ ರಝಾಕ್ ಬಹಿರಂಗ ಪಡಿಸಿದ್ದಾರೆ. ಆಗಸ್ಟ್ 26, 2010 ರಂದು ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

Read More