Headlines

ಮೈಲಾರ ಜಾತ್ರೆಯಲ್ಲಿ ಬ್ಯಾಚುಲರ್ಸ್ ಬೇಡಿಕೊಂಡಿದ್ದೇನು ಗೊತ್ತಾ? ಕಲ್ಲಿನಲ್ಲಿ ಮಂಟಪ ಕಟ್ಟಿದ ಯುವಕರು – Kannada News | Huvina Hadagali’s Mylara Jatre: Youth Seek Kankana Bhagya with Stone Houses

ವಿಜಯನಗರ, ಫೆ.6: ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರನ ಜಾತ್ರೆ ಎಂದರೆ ಅದು ಕೇವಲ ಧಾರ್ಮಿಕ ಉತ್ಸವವಲ್ಲ, ಅದು ಲಕ್ಷಾಂತರ ಭಕ್ತರ ನಂಬಿಕೆಗಳ ಪ್ರತಿಬಿಂಬ. ಆದರೆ ಈ ಬಾರಿ ಮೈಲಾರ ಜಾತ್ರೆಯಲ್ಲಿ ಕಂಡುಬಂದ ಒಂದು ದೃಶ್ಯ ಮಾತ್ರ ಎಲ್ಲರ ಗಮನ ಸೆಳೆದಿದೆ ಮತ್ತು ಇಂದಿನ ಸಾಮಾಜಿಕ ಸ್ಥಿತಿಗತಿಯ ಬಗ್ಗೆಯೂ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಯುವಕರಿಗೆ, ಅದರಲ್ಲೂ ವಿಶೇಷವಾಗಿ ಕೃಷಿಯನ್ನೇ ನಂಬಿಕೊಂಡಿರುವ ರೈತ ಯುವಕರಿಗೆ ಹೆಣ್ಣು ಸಿಗುವುದು ದೊಡ್ಡ ಸವಾಲಾಗಿದೆ. ಇದೇ ಕಾರಣಕ್ಕೆ ನೂರಾರು…

Read More

ಪಾಂಡ್ಯ ಕ್ಯಾಪ್ಟನ್ಸಿಗೆ ಕೋಕ್? ಸತತ ಸೋಲಿನ ಬಳಿಕ ತಲೆದಂಡದ ಎಚ್ಚರಿಕೆ – Kannada News | Hardik Pandya Captaincy Crisis: MI’s IPL Woes, Is Sacking Looming

ಐದು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಕಳೆದ ವರ್ಷವೂ ತಂಡದ ಸ್ಥಿತಿ ಇದೇ ರೀತಿ ಇತ್ತು. ಕೆಕೆಆರ್​ ವಿರುದ್ಧದ ಮೊದಲ ಪಂದ್ಯ ಗೆದ್ದಿದ್ದು ಬಿಟ್ಟರೆ, ಉಳಿದ ನಾಲ್ಕಕ್ಕೆ ನಾಲ್ಕು ಪಂದ್ಯವನ್ನು ಪಾಂಡ್ಯ ನೇತೃತ್ವದ ಮುಂಬೈ ಪಡೆ ಸೋತಿದೆ. ಈ ಬೆನ್ನಲ್ಲೇ ದೊಡ್ಡ ತಲೆದಂಡದ ಎಚ್ಚರಿಕೆ ಬಂದಿದೆ. ಹಾರ್ದಿಕ್ ಪಾಂಡ್ಯ ಕಳಪೆ ಆಟ ಹಾಗೂ ಕ್ಯಾಪ್ಟನ್ಸಿ ಕಾರಣದಿಂದ ಅವರನ್ನು ಸ್ಥಾನದಿಂದ ಕೆಳಕ್ಕೆ ಇಳಿಸಲಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ….

Read More

‘ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ’; ಪ್ರಕಾಶ್ ರಾಜ್

ಪ್ರಕಾಶ್ ರಾಜ್ ನಾಸ್ತಿಕರು. ಅವರು ದೇವರನ್ನು ನಂಬೋದಿಲ್ಲ. ಆದಾಗ್ಯೂ ಕೆಲವೊಮ್ಮೆ ಅವರು ದೇವಸ್ಥಾನಕ್ಕೆ ತೆರಳಿದ್ದು ಇದೆ. ಇದಕ್ಕೆ ಕಾರಣ ಪತ್ನಿ ಎಂದು ಅವರು ಹೇಳಿದ್ದಾರೆ. ‘ನನ್ನ ಪತ್ನಿಗೆ ದೇವರ ಮೇಲೆ ನಂಬಿಕೆ ಇದೆ. ಅವಳು ಹೋಮ-ಹವನ ಮಾಡಿಸೋಣ ಎಂದಾಗ ನಾನು ಹೋಗುತ್ತೇನೆ. ಅದು ಅವಳ ನಂಬಿಕೆ. ಅದಕ್ಕೆ ಪ್ರತಿಯಾಗಿ ನಾನು ಜಗಳ ಮಾಡೋದಿಲ್ಲ. ನನ್ನ ಅನೇಕ ಗೆಳೆಯರು ಕೋಟಿ ಕೋಟಿ ಖರ್ಚು ಮಾಡಿ ಹೋಮ ಮಾಡಿಸುತ್ತಾರೆ. ಇದರಿಂದ ಅವರಿಗೆ ನೆಮ್ಮದಿ ಸಿಗುತ್ತದೆ. ಅದೇ ಕೋಟಿ ಹಣವನ್ನು ನಾನು…

Read More

Personality Test: ಕಾಲ್ಬೆರಳುಗಳಲ್ಲಿ ಕೂದಲಿದ್ದರೆ ಏನರ್ಥ ಗೊತ್ತಾ? – Kannada News | Personality Test: Do you know what it means to have hair on your toes?

ವ್ಯಕ್ತಿತ್ವ ಪರೀಕ್ಷೆImage Credit source: Getty Images ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರದ ಮೂಲಕ ಒಬ್ಬ ವ್ಯಕ್ತಿಯ ಭವಿಷ್ಯ, ವ್ಯಕ್ತಿತ್ವವನ್ನು (Personality) ತಿಳಿದುಕೊಳ್ಳುವಂತೆ ದೇಹ ರಚನೆ ಮತ್ತು ದೇಹಾಕಾರದ ಮೂಲಕವೂ ವ್ಯಕ್ತಿಯ  ಭವಿಷ್ಯ,  ಆತನ ವೈಯಕ್ತಿಕ ಮತ್ತು ವೃತ್ತಿಪರ ಜೀವನ ಹೇಗಿರುತ್ತದೆ ಎಂಬುದನ್ನು ತಿಳಿಯಬಹುದು. ಹೌದು ಕಾಲ್ಬೆರಳುಗಳ ಆಕಾರದಿಂದ ಹಿಡಿದು ದೇಹದ ಮೇಲೆ ಇರುವಂತಹ ಮಚ್ಚೆಯ ವರೆಗೆ, ದೇಹದ ಸಣ್ಣ ವಿವರಗಳು ಸಹ ನಮ್ಮ ವ್ಯಕ್ತಿತ್ವದ ಹಲವು ಅಂಶಗಳನ್ನು ಬಹಿರಂಗಪಡಿಸುತ್ತವೆ. ನೀವು ಕೂಡ ಹಣೆಯ ಆಕಾರ, ಕಣ್ಣುಗಳ ಬಣ್ಣ, ಮೂಗು,…

Read More

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ! – Kannada News | Kobbari Hori Invades Haveri Restaurant: Video goes Viral

ಹಾವೇರಿ, ಡಿಸೆಂಬರ್ 29: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್‌ನ ಬಾರ್‌ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿಯಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕೆಲಕಾಲ ಗೊಂದಲ ಉಂಟಾದರೂ, ಹೋರಿಯ ಅಭಿಮಾನಿಗಳು ಕೇಕೆ ಹಾಕಿ ಹೋರಿಯನ್ನು ಹೊರ ಹಾಕಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಪರಾಭವ ನಾಮ ಸಂವತ್ಸರ ಮೇಷ ರಾಶಿಯವರಿಗೆ ಬಹಳ ಅನುಕೂಲಕರವಾದ ವರ್ಷವಾಗಿದೆ. ಕುಜನು ರಾಜನಾಗಿ ಮಂತ್ರಿಯಾಗಿರುವುದರಿಂದ ಸಾಕಷ್ಟು ಅದೃಷ್ಟಗಳು ಕೂಡಿಬರಲಿವೆ. ಗುರು ಗ್ರಹವು 3ರಿಂದ 4ಕ್ಕೆ ಮತ್ತು ಅಕ್ಟೋಬರ್‌ನಲ್ಲಿ 5ನೇ ಮನೆಗೆ ಸಾಗುವುದು ಶುಭಕರ. ರಾಹು 11ನೇ ಮನೆಯಲ್ಲಿ ಬಹಳಷ್ಟು ಶುಭಗಳನ್ನು ತರಲಿದ್ದಾನೆ. ಆರ್ಥಿಕವಾಗಿ ಆದಾಯ ಉತ್ತಮವಾಗಿದ್ದರೂ, ಖರ್ಚುಗಳ ಮೇಲೆ ನಿಗಾ ವಹಿಸುವುದು ಅಗತ್ಯ. ಸಾಡೇಸಾತಿ ಇದ್ದರೂ ಅದರ ಪ್ರಭಾವ ಅಷ್ಟಾಗಿ ಇರುವುದಿಲ್ಲ. ಆರೋಗ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳು…

Read More

‘ಡ್ರ್ಯಾಗನ್’ ಟೀಸರ್ ರಿಲೀಸ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

ಪ್ರಶಾಂತ್ ನೀಲ್ (Prashanth Neel) ನಿರ್ದೇಶಿಸಿ ಜೂ ಎನ್​​ಟಿಆರ್ ನಟಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಖತ್ ಮಾಸ್ ಆಗಿರುವ ಟೀಸರ್​​ನಲ್ಲಿ ಜೂ ಎನ್​​ಟಿಆರ್ ಸಖತ್ ಆಗಿ ಮಿಂಚಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಟೀಸರ್ ಅನ್ನು ವಿಶೇಷವಾಗಿ ಪ್ರೀಮಿಯರ್ ಮಾಡಲಾಗಿದೆ. ಪ್ರಶಾಂತ್ ನೀಲ್ ಅವರ ಪತ್ನಿ ಲಿಖಿತಾ ರೆಡ್ಡಿ, ಜೂ ಎನ್​​ಟಿಆರ್ ಅವರ ಅಪ್ಪಟ ಅಭಿಮಾನಿ. ಲಿಖಿತಾ ರೆಡ್ಡಿ ಅವರು ಖುದ್ದು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳೊಟ್ಟಿಗೆ ಟೀಸರ್ ವೀಕ್ಷಿಸಿದ್ದಲ್ಲದೆ, ಜೂ ಎನ್​​ಟಿಆರ್ ಗೆ ಜೈಕಾರಗಳನ್ನು ಹಾಕಿದ್ದಾರೆ….

Read More

Bengaluru Air Quality: ಬೆಂಗಳೂರು ಸೇರಿ ಕರಾವಳಿ, ಮಲೆನಾಡಿನ ವಾಯು ಗುಣಮಟ್ಟ ಉತ್ತಮ – Kannada News | Karnataka Air Quality Today: Bengaluru AQI and City Wise AQI Report July 21

ಬೆಂಗಳೂರು ಸೇರಿ ಕರಾವಳಿ, ಮಲೆನಾಡಿನ ವಾಯು ಗುಣಮಟ್ಟ ಉತ್ತಮ ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟದ ನಡುವೆ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸುಧಾರಣೆಯಾಗಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಇಂದು ಉತ್ತಮ ಹಂತದಲ್ಲಿದೆ. ನಿರಂತರ ಮಳೆ ಮತ್ತು ತಂಪಾದ ಗಾಳಿಯ ಕಾರಣದಿಂದ ವಾಯು ಮಾಲಿನ್ಯದ ಮಟ್ಟ ಗಣನೀಯವಾಗಿ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರಿನ ಇಂದಿನ AQI ಸ್ಥಿತಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸರಾಸರಿ AQI 45…

Read More

2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು – Kannada News | Indian Celebrity Divorces 2026: 5 Star Couples Whose Marriages Ended Recently

2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು ಸಿನಿಮಾ ರಂಗದ ಸೆಲೆಬ್ರಿಟಿಗಳ ವೈವಾಹಿಕ ಜೀವನದ ಏಳುಬೀಳುಗಳು ಯಾವಾಗಲೂ ಸುದ್ದಿಯಲ್ಲಿರುತ್ತವೆ. ಅದರಲ್ಲೂ 2026ರ ಆರಂಭದಿಂದ ಹಿಡಿದು ಇತ್ತೀಚಿನವರೆಗಿನ ಕೆಲವೇ ತಿಂಗಳುಗಳಲ್ಲಿ ಭಾರತೀಯ ಚಿತ್ರರಂಗ ಹಾಗೂ ಕಿರುತೆರೆಯ ಹಲವು ಸ್ಟಾರ್ ಜೋಡಿಗಳು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸುವ ಮೂಲಕ ಅಭಿಮಾನಿಗಳಿಗೆ ತೀವ್ರ ಆಘಾತ ನೀಡಿವೆ. ಅಂತಹ ಪ್ರಮುಖ 5 ಸೆಲೆಬ್ರಿಟಿ ಜೋಡಿಗಳ ವಿವರ ಇಲ್ಲಿde. 1. ದಳಪತಿ ವಿಜಯ್ – ಸಂಗೀತಾ ಸ್ವರ್ಣಲಿಂಗಂ: ಕಾಲಿವುಡ್‌ನ ಸ್ಟಾರ್…

Read More

‘ಮಹಾನ್ ಕಿಲಾಡಿ’ ರಿಯಾಲಿಟಿ ಶೋ ಆರಂಭಿಸಿದ ಮಿಂಚು: ಏನಿದರ ವಿಶೇಷ? – Kannada News

ಒಂದಷ್ಟು ತಿಂಗಳ ಹಿಂದೆ ನಟಿ ಮಿಂಚು (Minchu) ಅವರು ವಿವಾದದ ಮೂಲಕ ಸುದ್ದಿ ಆಗಿದ್ದರು. ಆದರೆ ಈಗ ಅವರು ಆ ಘಟನೆಗಳಿಂದ ಹೊರಬಂದಿದ್ದಾರೆ. ಸಂಪೂರ್ಣ ಒಳ್ಳೆಯ ಕಾರಣಕ್ಕೆ ಅವರೀಗ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಈ ಮೊದಲು ರಿಯಾಲಿಟಿ ಶೋಗಳ (Reality Show) ಮೂಲಕವೇ ಮಿಂಚು ಅವರು ಗುರುತಿಸಿಕೊಂಡಿದ್ದರು. ಈಗ ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ಅದಕ್ಕಾಗಿ ತಾವೇ ಸ್ವತಃ ಒಂದು ಹೊಸ ರಿಯಾಲಿಟಿ ಶೋ ಆರಂಭಿಸುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ‘ಮಹಾನ್ ಕಿಲಾಡಿ’ (Mahan Khiladi)…

Read More