Headlines

ಬೆಂಗಳೂರಿನಲ್ಲಿ ಒಂದೇ ಮಳೆಗೆ ಸಂಕಷ್ಟಗಳ ಪ್ರವಾಹ: ಅಧ್ವಾನಗಳ ಅಸಲಿ ರಹಸ್ಯ ಜಿಬಿಎ ವರದಿಯಲ್ಲಿ ಬಯಲು – Kannada News | Bengaluru Rain Fury: GBA Report Reveals Shocking Details of 10 Deaths and Massive Infrastructure Damage

ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಮಳೆImage Credit source: tv9 ಬೆಂಗಳೂರು, ಮೇ 1: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಏಪ್ರಿಲ್ 29 ರಂದು ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಮೃತ್ಯು ರೂಪಿಯಾಗಿ ಪರಿಣಮಿಸಿದೆ. ಒಂದೇ ಒಂದು ಮಳೆಗೆ ರಾಜಧಾನಿ ತತ್ತರಿಸಿ ಹೋಗಿದ್ದು, ಈ ಭೀಕರ ಮಳೆ ಒಟ್ಟು 10 ಜನರ ಪ್ರಾಣವನ್ನು ಬಲಿ ಪಡೆದಿದೆ. ನಗರದಲ್ಲಿ ಸಂಭವಿಸಿದ ಅಧ್ವಾನಗಳ ಕುರಿತು ಇದೀಗ ಜಿಬಿಎ (GBA) ವರದಿ ಸಲ್ಲಿಸಿದ್ದು, ಮಳೆ ಸೃಷ್ಟಿಸಿದ ಅವಾಂತರಗಳ ಸತ್ಯಾಂಶಗಳು…

Read More

Daily Devotional: ಜನ್ಮ ದಿನಾಂಕದ ಪ್ರಕಾರ ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ? – Kannada News | Love marriage or Arranged Marriage: What is your Destiny

ನಿಮ್ಮ ಜನ್ಮ ದಿನಾಂಕ ಮದುವೆಯ ಪ್ರಕಾರವನ್ನು ಹೇಗೆ ನಿರ್ಧರಿಸುತ್ತದೆ? ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಿಮ್ಮ ಜನ್ಮ ದಿನಾಂಕವು ನಿಮ್ಮ ಜೀವನದ ಅನೇಕ ಅಂಶಗಳ ಮೇಲೆ ಪ್ರಭಾವ ಬೀರಬಹುದು. ವಿಶೇಷವಾಗಿ, ಮದುವೆಯಂತಹ ಮಹತ್ವದ ವಿಷಯದಲ್ಲಿ ನಿಮ್ಮ ಜನ್ಮ ಸಂಖ್ಯೆಯು ಪ್ರೇಮ ವಿವಾಹ (Love Marriage) ಅಥವಾ ಅರೇಂಜ್ ಮ್ಯಾರೇಜ್ (Arranged Marriage) ಆಯ್ಕೆಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಸಂಖ್ಯಾಶಾಸ್ತ್ರ ವಿವರವಾಗಿ ತಿಳಿಸುತ್ತದೆ. ಈ ವಿಶ್ಲೇಷಣೆಯು ಒಂದು ದಿನಾಂಕದಲ್ಲಿ…

Read More

Horoscope Today: ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 1, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಚತುರ್ದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ರಾಹುಕಾಲವು ಬೆಳಗ್ಗೆ 10:42 ರಿಂದ ಮಧ್ಯಾಹ್ನ 12:16 ರವರೆಗೆ ಇದ್ದು, ಶುಭಕಾಲವು ಬೆಳಗ್ಗೆ 9:02 ರಿಂದ 10:41 ರವರೆಗೆ ಮತ್ತು ಮಧ್ಯಾಹ್ನ…

Read More

ದಿನ ಭವಿಷ್ಯ: ಈ ರಾಶಿಯವರು ಇಂದು ತಮ್ಮ ದುರ್ವರ್ತನೆಯಿಂದ ಖ್ಯಾತರಾಗುವರು – Kannada News | Horoscope May 01 Friday 2026; Dina Rashi Bhavishya Today, Checkout the details here

ಮೇಷ ರಾಶಿ: ಇಂದು ನಿಮಗೆ ಸ್ವಲ್ಪ ಆಯಾಸವು ಬಾಧಿಸಬಹುದು. ತಕ್ಕ ವಿಶ್ರಾಂತಿಯಿಂದ ಪರಿಹಾರವನ್ನು ಮಾಡಿಕೊಳ್ಳಿ. ನಿಮ್ಮ ಬುದ್ಧಿಯನ್ನು ಬೇಕಾದ ಕಡೆ ಉಪಯೋಗಿಸಿ. ಭೂಮಿಯ ವ್ಯವಹಾರದ ಬಗ್ಗೆ ತಾತ್ಸಾರವು ಯಾರದೋ ಕಾರಣಕ್ಕೆ ಬರಬಹುದು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ಕೆಲವನ್ನು ನೀವು ಮನಸ್ಸಿನಿಂದ ತೆಗೆದರಷ್ಟೇ ನೆಮ್ಮದಿ ಸಾಧ್ಯ. ವೃಷಭ ರಾಶಿ: ನೀವು ಕೊಟ್ಟಿರುವ ಸಂಪತ್ತು ತಾನಾಗಿಯೇ ಬರಲಿದೆ. ಅಧಿಕವಾದ ಉತ್ಸಾಹದಿಂದ ಏನನ್ನಾದರೂ ಮಾಡಲು ಹೋಗಬೇಡಿ. ಸಾಮರ್ಥ್ಯ ಮತ್ತು…

Read More

GT vs RCB: ಕಳಪೆ ಬ್ಯಾಟಿಂಗ್‌, ಫಿಲ್ಡಿಂಗ್​ಗೆ ಸೋಲಿನ ಬೆಲೆ ತೆತ್ತ ಆರ್​ಸಿಬಿ – Kannada News | IPL 2026: GT Dominates RCB in 42nd Match; Gujarat Titans Secure Easy Win in Ahmedabad

ಐಪಿಎಲ್ 2026 (IPL 2026) ರ 42ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (GT vs RCB) ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಲೀಗ್​ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ಗೆದ್ದಿದ್ದರೆ, ಇದೀಗ ಎರಡನೇ ಪಂದ್ಯವನ್ನು ಗುಜರಾತ್ ಟೈಟಾನ್ಸ್ ಸುಲಭವಾಗಿ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಕೇವಲ 155 ರನ್​​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ…

Read More

ಮತ ಎಣಿಕೆಗೂ ಮುನ್ನ ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ – Kannada News | West Bengal elections BJP and TMC leaders face off as clash erupts outside EVM strong room in Kolkata

ಕೊಲ್ಕತ್ತಾ, ಏಪ್ರಿಲ್ 30: ಪಶ್ಚಿಮ ಬಂಗಾಳದ ಚುನಾವಣೆಯ (West Bengal Elections) ಮತ ಎಣಿಕೆ ಮೇ 4ರಂದು ನಡೆಯಲಿದೆ. ಆದರೆ, ಮತ ಎಣಿಕೆಗೂ ಮುನ್ನ ವಿದ್ಯುನ್ಮಾನ ಮತಯಂತ್ರಗಳನ್ನು ತೆರೆದ ಆರೋಪ ಮಾಡಿರುವ ಟಿಎಂಸಿ ಬಿಜೆಪಿಯವರು ಅಕ್ರಮವಾಗಿ ಇವಿಎಂ ಓಪನ್ ಮಾಡಿದ್ದಾರೆಂದು ಇವಿಎಂಗಳನ್ನು ಇರಿಸಿರುವ ಸ್ಟ್ರಾಂಗ್​ರೂಮ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊಲ್ಕತ್ತಾದ ಸ್ಟ್ರಾಂಗ್​ರೂಮ್ ಹೊರಗೆ ಟಿಎಂಸಿ ನಾಯಕರ ಪ್ರತಿಭಟನೆ ನಡೆದಿದೆ. ಟಿಎಂಸಿ ನಾಯಕರಾದ ಕುನಾಲ್ ಘೋಷ್, ಶಶಿ ಪಂಜಾ ಪ್ರತಿಭಟನೆ ನಡೆಸಿದ್ದಾರೆ. ಸ್ಟ್ರಾಂಗ್​ರೂಮ್ ಸೀಲ್ ಟ್ಯಾಂಪರಿಂಗ್ ಮಾಡಿದ್ದಾರೆಂದು ಆರೋಪಿಸಿ…

Read More

GT vs RCB: ಕಳಪೆ ಬ್ಯಾಟಿಂಗ್‌, ಫಿಲ್ಡಿಂಗ್​ಗೆ ಸೋಲಿನ ಬೆಲೆ ತೆತ್ತ ಆರ್​ಸಿಬಿ – Kannada News | IPL 2026: GT Dominates RCB in 42nd Match; Gujarat Titans Secure Easy Win in Ahmedabad

ಐಪಿಎಲ್ 2026 ರ 42ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಲೀಗ್​ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ಗೆದ್ದಿದ್ದರೆ, ಇದೀಗ ಎರಡನೇ ಪಂದ್ಯವನ್ನು ಗುಜರಾತ್ ಟೈಟಾನ್ಸ್ ಸುಲಭವಾಗಿ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಕೇವಲ 155 ರನ್​​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ಇನ್ನು 25 ಬಾಲ್​ಗಳು ಬಾಕಿ…

Read More

ಮಗು ಅತ್ತರೆ ಆಲ್ಕೋಹಾಲ್ ಕುಡಿಸುತ್ತಾರೆ; ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಧೀರೇಂದ್ರ ಕೃಷ್ಣ ಶಾಸ್ತ್ರಿ – Kannada News | They feed alcohol to crying babies Dhirendra Krishna Shastri makes controversial comments on women

ನವದೆಹಲಿ, ಏಪ್ರಿಲ್ 30: ಬಾಗೇಶ್ವರ ಧಾಮದ ಪ್ರಧಾನ ಅರ್ಚಕ ಧೀರೇಂದ್ರ ಕುಮಾರ್ ಶಾಸ್ತ್ರಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಮಹಿಳೆಯರು ಅದರಲ್ಲೂ ಶ್ರೀಮಂತ ಕುಟುಂಬದ ಮಹಿಳೆಯರನ್ನು ಟಾರ್ಗೆಟ್ ಮಾಡಿದ್ದಾರೆ. ಉನ್ನತ ವರ್ಗದ ಮಹಿಳೆಯರು ಆಲ್ಕೋಹಾಲ್ ಕುಡಿಯುವ ಅಭ್ಯಾಸ ರೂಢಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಶ್ರೀಮಂತ ಕುಟುಂಬಗಳ ಮಹಿಳೆಯರು ಮದ್ಯ ಸೇವಿಸುತ್ತಿದ್ದಾರೆ. ಇದು ಸಮಾಜದ ಮೌಲ್ಯಗಳು ಮತ್ತು ರೂಢಿಗಳ ಮೇಲೆ ಪರಿಣಾಮ ಬೀರುತ್ತಿದೆ. ಮದ್ಯಪಾನ ಮಾಡುವ ಮಹಿಳೆಯರು ಮದುವೆಯಾಗಿ ಮಕ್ಕಳನ್ನು ಹೆತ್ತ ಮೇಲೆ…

Read More

‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್ – Kannada News | Rakshita Prem talks about Darshan after watching KD The Devil Kannada Movie ft Dhruva Sarja Kichcha Sudeep

‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಕೆಡಿ: ದಿ ಡೆವಿಲ್’ (KD The Devil) ಸಿನಿಮಾ ಬಿಡುಗಡೆ ಆಗಿದೆ. ಪ್ರೇಮ್ ನಿರ್ದೇಶನದ ಈ ಸಿನಿಮಾವನ್ನು ಅಭಿಮಾನಿಗಳ ಜೊತೆ ಕುಳಿತು ನೋಡಿದ್ದಾರೆ ರಕ್ಷಿತಾ. ಈ ಚಿತ್ರದಲ್ಲಿ ನಾಯಕಿ ರೀಷ್ಮಾ ನಾಣಯ್ಯ ಅವರ ಪಾತ್ರವನ್ನು ನೋಡಿದಾಗ ‘ಸುಂಟರಗಾಳಿ’, ‘ಕಲಾಸಿಪಾಳ್ಯ’ ಸಿನಿಮಾಗಳಲ್ಲಿ ರಕ್ಷಿತಾ ಮಾಡಿದ ಪಾತ್ರಗಳು ನೆನಪಾಯ್ತು ಎಂದು ಪ್ರೇಕ್ಷಕರು ಹೇಳಿದ್ದಾರೆ. ಆ ಮಾತಿಗೆ ಪ್ರತಿಕ್ರಿಯಿಸಿದ ರಕ್ಷಿತಾ ಪ್ರೇಮ್ ಅವರು, ‘ನನಗೂ ಕೂಡ ದರ್ಶನ್ (Darshan) ನೆನಪಾಯ್ತು’ ಎಂದು ಹೇಳಿದ್ದಾರೆ. ಮೊದಲ ದಿನ ಸಿನಿಮಾಗೆ…

Read More

GT vs RCB: ಒಂಬತ್ತನೇ ಬಾರಿ..! ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು – Kannada News | Rajat Patidar’s IPL 2026: Captaincy Success, Batting Woes vs. Left Arm Pacers

2025 ರ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊಟ್ಟ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಮಾಡುವಲ್ಲಿ ತಂಡದ ನೂತನ ನಾಯಕ ರಜತ್ ಪಾಟಿದರ್ ಅವರ ಪಾತ್ರ ಪ್ರಮುಖವಾಗಿತ್ತು. ನಾಯಕನಾಗಿ ಮತ್ತು ಅಟಗಾರನಾಗಿ ರಜತ್ ಪಾಟಿದಾರ್ ಅಮೋಘ ಪ್ರದರ್ಶನ ನೀಡಿದ್ದರು. ಇದೀಗ ನಡೆಯುತ್ತಿರುವ 2026 ರ ಐಪಿಎಲ್​ನಲ್ಲೂ ಪಾಟಿದಾರ್ ನಾಯಕನಾಗಿ ಈ ಬಾರಿಯೂ ಯಶಸ್ವಿಯಾಗಿದ್ದಾರೆ. ಆದರೆ ಆಟಗಾರನಾಗಿ ಅವರ ಬ್ಯಾಟ್​ನಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರುತ್ತಿಲ್ಲ. ಅದರಲ್ಲೂ ಪಾಟಿದರ್ ಅವರ ದೌರ್ಬಲ್ಯ ಈ ಆವೃತ್ತಿಯಲ್ಲಿ ಜಗಜ್ಜಾಹೀರಾಗಿದ್ದು, ಎಲ್ಲಾ ತಂಡಗಳು…

Read More