Headlines

ಪುಟಿನ್ ನಿವಾಸದ ಮೇಲಿನ ಉಕ್ರೇನ್ ದಾಳಿಗೆ ಪ್ರಧಾನಿ ಮೋದಿ ಖಂಡನೆ – Kannada News | PM Narendra Modi condemns Ukraine attack on Russia President Putin residence

ನವದೆಹಲಿ, ಡಿಸೆಂಬರ್ 30: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಉಕ್ರೇನ್ ದಾಳಿ ಮಾಡಿದೆ ಎಂಬ ವರದಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಎರಡೂ ದೇಶಗಳು ರಾಜತಾಂತ್ರಿಕ ಪ್ರಯತ್ನಗಳತ್ತ ಗಮನಹರಿಸುವಂತೆ ಅವರು ಒತ್ತಾಯಿಸಿದ್ದಾರೆ. “ರಷ್ಯಾದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿದೆ ಎಂಬ ವರದಿಗಳಿಂದ ತೀವ್ರ ಕಳವಳಗೊಂಡಿದ್ದೇನೆ. ಎರಡೂ ದೇಶಗಳ ನಡುವೆ ನಡೆಯುತ್ತಿರುವ ಯುದ್ಧವನ್ನು…

Read More

ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ? ಅಕ್ರಮ ಸಂಬಂಧಕ್ಕೆ ಕೊಲೆಯಾದ ರಂಜಿತ್ ತಾಯಿ ಅಳಲು

ಆನೇಕಲ್, ಮಾರ್ಚ್ 27: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಳ್ಳಿಯಲ್ಲಿ ಭಾವನೇ ಬಾಮೈದನ ಕೊಲೆ ಮಾಡಿರುವ ಘಟನೆ ಸಂಬಂಧ ಇದೀಗ ಮೃತ ರಂಜಿತ್ ತಾಯಿ ಪ್ರತಿಕ್ರಿಯಿಸಿದ್ದಾರೆ. ಅಳಿಯ ಶ್ರೀನಿವಾಸನೇ ಮಗ ರಂಜಿತ್​​ನನ್ನು ಕೊಲೆ ಮಾಡಿದ್ದಾನೆ ಎಂದಿರುವ ಅವರು, ‘ನಮ್ಮ ಮಗ 24 ವರ್ಷದವನು, ಅವನಿಗೆ ಜ್ಞಾನ ಇರಲಿಲ್ಲ. ಆದರೆ ಆಕೆಗೆ (ಶ್ರೀನಿವಾಸ್ ತಂಗಿ) ಇಬ್ಬರು ಮಕ್ಕಳಿದ್ದರೂ ಆಕೆ ಆತನ ಹಿಂದೆ ಓಡಿಬಂದಳು. ಬುದ್ಧಿಹೇಳಿದರೂ ಕೇಳಲಿಲ್ಲ. ಅವರು ಅವರ ಹುಡುಗಿಯನ್ನು ಹುಷಾರಾಗಿ ಇಟ್ಟುಕೊಳ್ಳಬೇಕಿತ್ತು’ ಎಂದು ಅಳಲು ತೋಡಿಕೊಂಡಿದ್ದಾರೆ. ರಂಜಿತ್​​ನ…

Read More

ಬಾತ್‌ರೂಮ್‌ ಟೈಲ್ಸ್‌ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಜಸ್ಟ್‌ ಈ ಟ್ರಿಕ್ಸ್‌ ಪಾಲಿಸಿ – Kannada News | Just follow these tricks to remove stains from bathroom tiles

ಸ್ನಾನಗೃಹವನ್ನು (bathroom) ಪ್ರತಿನಿತ್ಯ ಬಳಸುವ ಕಾರಣ ಅದರ ಶುಚಿತ್ವವನ್ನು ಕಾಪಾಡಿಕೊಳ್ಳುವುದು ಸಹ ಬಹಳ ಮುಖ್ಯವಾಗಿದೆ. ಆದ್ದರಿಂದ ಹೆಚ್ಚಿನವರು ಪ್ರತಿನಿತ್ಯ ಬಾತ್‌ರೂಮ್‌ ಕ್ಲೀನ್‌ ಮಾಡುತ್ತಾರೆ. ಹೀಗೆ ಎಷ್ಟೇ ಕ್ಲೀನ್‌ ಮಾಡಿದರೂ ಸಹ ಟೈಲ್ಸ್‌ ಮೇಲಿನ ಕಲೆಗಳು ಹಾಗೆಯೇ ಉಳಿದುಬಿಡುತ್ತವೆ. ವಿಶೇಷವಾಗಿ ಬಿಳಿ ಮತ್ತು ತಿಳಿ ಬಣ್ಣದ ಟೈಲ್ಸ್‌ ಅಂಚುಗಳು ಬೇಗನೆ ಹಳದಿ ಬಣ್ಣಕ್ಕೆ ತಿರುಗುತ್ತವೆ, ಇದರಿಂದಾಗಿ ಇಡೀ ಸ್ನಾನಗೃಹವು ಕೊಳಕಾಗಿ ಕಾಣುತ್ತದೆ. ಈ ಕಲೆಗಳನ್ನು ತೆಗೆದು ಹಾಕಲು ದುಬಾರಿ ಕ್ಲೀನರ್‌ಗಳನ್ನು ಬಳಸುವ ಅವಶ್ಯಕತೆಯೇ ಇಲ್ಲ. ಈ ಕೆಲವೊಂದು ಮನೆಮದ್ದುಗಳ…

Read More

Brain Teaser: ನೀವು ಗಣಿತದಲ್ಲಿ ಪಂಟರಾಗಿದ್ರೆ ಈ ಲೆಕ್ಕ ಬಿಡಿಸಿ ಜಾಣರು ಎನಿಸಿಕೊಳ್ಳಿ

ಈಗಂತೂ ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಟ್ರೆಂಡಿಂಗ್‌ನಲ್ಲಿವೆ. ಒಂದಕ್ಕಿಂತ ಒಂದು ಒಗಟಿನ ಚಿತ್ರಗಳು ಟ್ರಿಕ್ಕಿಯಾಗಿದ್ದು, ಬಿಡಿಸುವುದು ಕಷ್ಟಕರ. ಆದರೆ ನಿಮ್ಮ ಬುದ್ಧಿವಂತಿಕೆಗೆ ಸವಾಲೊಡ್ಡುವಂತಹ ಇಂತಹ ಆಟಗಳನ್ನು ಆಡುವ ಮಜಾನೇ ಬೇರೆ. ಇದೀಗ ಗಣಿತದ ಲೆಕ್ಕವನ್ನು ನೀಡಲಾಗಿದ್ದು, ನೀವು ಲೆಕ್ಕ ಬಿಡಿಸೋದರಲ್ಲಿ ಪಂಟರಾಗಿದ್ದರೆ ಈ ಒಗಟು ಬಿಡಿಸಿ ಸರಿಯಾದ ಉತ್ತರ ಹೇಳಿ. ಒಗಟಿನ ಪ್ರಶ್ನೆ ಹೀಗಿದೆ ನೋಡಿ ನೋಡೋದಕ್ಕೆ ಸುಲಭ ಎನಿಸಿದರೂ ಉತ್ತರ ಹುಡುಕುವ ಅಷ್ಟು ಸುಲಭವಲ್ಲ. ಈ ಬ್ರೈನ್ ಟೀಸರ್ ಒಗಟಿನ…

Read More

ಒಟಿಟಿಯಲ್ಲಿ ಬಿಡುಗಡೆ ಆಯ್ತು ‘ಧುರಂಧರ್ 2’ ಆದರೆ ಭಾರತೀಯರಿಗಲ್ಲ – Kannada News | Dhurandhar 2 movie released on Netflix but not in India

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ಅಬ್ಬರದ ಬಳಿಕ ಇದೀಗ ಒಟಿಟಿಗೆ ಬಂದಿದೆ. ‘ಧುರಂಧರ್ 2’ ಸಿನಿಮಾದ ಒಟಿಟಿ ಬಿಡುಗಡೆ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದವು. ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಲಿದೆ, ಜಿಯೋ ಹಾಟ್​​ಸ್ಟಾರ್​​ನಲ್ಲಿ ಮಾತ್ರವೇ ಬರಲಿದೆ ಎಂಬೆಲ್ಲ ಸುದ್ದಿಗಳು ಹಬ್ಬಿದ್ದವು. ಇದೀಗ ಕೊನೆಗೂ ‘ಧುರಂಧರ್ 2’ ಸಿನಿಮಾ ಒಟಿಟಿಗೆ ಬಂದಿದೆ. ಆದರೆ ಭಾರತೀಯರು ‘ಧುರಂಧರ್ 2’ ಸಿನಿಮಾ ವೀಕ್ಷಿಸಲು ಇನ್ನೂ ಸ್ವಲ್ಪ ಸಮಯ ಕಾಯಬೇಕಿದೆ. ಆದರೆ ಸದ್ಯಕ್ಕೆ ವಿದೇಶಿಗರು ಮಾತ್ರವೇ…

Read More

ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೊ ನಂಬಿ 6.88 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ! ನಕಲಿ ಹೂಡಿಕೆ ಜಾಹೀರಾತುಗಳ ಬಗ್ಗೆ ಎಚ್ಚರ – Kannada News | Bengaluru Retiree Loses Rs 6.88 Lakh After Falling for Deepfake Nirmala Sitharaman Investment Scam

ಬೆಂಗಳೂರು, ಜುಲೈ 20: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರ ಡೀಪ್‌ಫೇಕ್ (Deepfake) ವಿಡಿಯೊ ಬಳಸಿಕೊಂಡು ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 6.88 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ನಾರಾಯಣಪುರ ನಿವಾಸಿಯಾದ 66 ವರ್ಷದ ವ್ಯಕ್ತಿಗೆ, ಕೇಂದ್ರ ಸರ್ಕಾರ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜಂಟಿಯಾಗಿ ಹೂಡಿಕೆ ಯೋಜನೆ ಆರಂಭಿಸಿರುವಂತೆ ತೋರಿಸುವ ವಿಡಿಯೊ ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡಿತ್ತು. ಅದರಲ್ಲಿ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಉತ್ತಮ ಲಾಭ ಸಿಗುತ್ತದೆ ಎಂದು ನಿರ್ಮಲಾ ಸೀತಾರಾಮನ್…

Read More

ತಾವು ರಾಜ್ಯಸಭೆಗೆ ಹೋಗುವ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ನಿತೀಶ್ ಕುಮಾರ್ – Kannada News | Nitish Kumar Confirms Rajya Sabha Move: Bihar CM’s Parliament Shift Explained

ಪಾಟ್ನಾ, ಮಾರ್ಚ್​ 05: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ತಮ್ಮ ಹುದ್ದೆ ತೊರೆದು ರಾಜ್ಯಸಭೆಗೆ ಪ್ರವೇಶಿಸುತ್ತಾರೆ ಎನ್ನುವ ಕುರಿತು ಚರ್ಚೆ ಆರಂಭವಾಗಿದೆ. ಅದಕ್ಕೆ ಪುಷ್ಟಿ ಎಂಬಂತೆ ನಿತೀಶ್ ಕುಮಾರ್ ಇಂದು ಎಕ್ಸ್​​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ರಾಜ್ಯಸಭೆಗೆ ತೆರಳುವ ಬಗ್ಗೆ ಮೌನ ಮುರಿದಿದ್ದಾರೆ.ಈಗ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ತಮ್ಮ ರಾಜ್ಯಸಭಾ ಚುನಾವಣೆಯ ಸುದ್ದಿಯನ್ನು ದೃಢಪಡಿಸಿದ್ದಾರೆ. ಅವರು ತಮ್ಮ ನಿರ್ಧಾರದ ಹಿಂದಿನ ಕಾರಣವನ್ನು ವಿವರಿಸಿದ ಅವರು ಬಿಹಾರದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಎರಡು ದಶಕಗಳಿಗೂ…

Read More

ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದು ಬಂದ ತೇಜಸ್ವಿ ಸೂರ್ಯ! – Kannada News | Tejasvi Surya Protests Bengaluru Metro Fare Hike, Citing Karnataka Governments Empty Treasury

ಬೆಂಗಳೂರು, ಫೆಬ್ರುವರಿ 09: ನಗರದಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ (Tejasvi Surya) ಆರ್.ವಿ. ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಲಿ ಟ್ರಂಕ್ ಒಂದನ್ನು ಹಿಡಿದು ಬಂದ ಅವರು, ಇದು ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದ ಸೂರ್ಯ, ಮೆಟ್ರೋಗೆ ನೀಡುತ್ತಿದ್ದ ನೆರವನ್ನು ನಿಲ್ಲಿಸಿರುವುದು ದರ ಏರಿಕೆಗೆ ಕಾರಣವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ 350ಕ್ಕೆ ಹೆಚ್ಚಿಸುವ ಗುರಿ: ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣದ ಭರವಸೆ – Kannada News | Indian Aviation Soars: Economic Growth and 350 New Airports by 2047, Connecting Tier 2 Cities

ದೆಹಲಿ,ಜ.24: ಭಾರತವು ಪ್ರಸ್ತುತ ವಿಶ್ವದ ಮೂರನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿ (India aviation market) ಹೊರಹೊಮ್ಮಿದೆ. ಅಮೇರಿಕಾ ಮತ್ತು ಚೀನಾದ ನಂತರ ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ದಿನದಿಂದ ದಿನಕ್ಕೆ ವಿಮಾನ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ. ವಿಮಾನಯಾನ ಕ್ಷೇತ್ರದ ಭವಿಷ್ಯದ ಬಗ್ಗೆ ಅತ್ಯಂತ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ತುಂಬುವ (2047 –…

Read More

ಸೆಮಿಕಂಡಕ್ಟರ್, ಮೂಲಸೌಕರ್ಯ, ಮೊಬೈಲ್ ಫೋನ್ ಉತ್ಪಾದನೆ ಸೇರಿದಂತೆ ಏಳು ಪ್ರಮುಖ ಯೋಜನೆಗಳಿಗೆ ಸರ್ಕಾರದ ಅನುಮೋದನೆ – Kannada News | Union Cabinet approves few big steps, including Semicon mission, mobile PLI, Varanasi projects

ನವದೆಹಲಿ, ಜುಲೈ 15: ಭಾರತದಲ್ಲಿ ತಯಾರಿಕಾ ಕ್ಷೇತ್ರ ಮತ್ತು ಮೂಲಸೌಕರ್ಯ ಕ್ಷೇತ್ರಕ್ಕೆ ಮತ್ತಷ್ಟು ಪುಷ್ಟಿ ಕೊಡಲು ಸರ್ಕಾರ ಪ್ರಯತ್ನಗಳನ್ನು ಮುಂದುವರಿಸಿದೆ. ಈ ನಿಟ್ಟಿನಲ್ಲಿ ಕೆಲ ಮಹತವದ ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಮತ್ತು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಸಭೆಯಲ್ಲಿ ದೇಶದ ಮೂಲಸೌಕರ್ಯ, ಸೆಮಿಕಂಡಕ್ಟರ್, ಕೃಷಿ ಮತ್ತು ರೈಲ್ವೆ ಕ್ಷೇತ್ರಗಳಿಗೆ ಸಂಬಂಧಿಸಿದಂತೆ 2,19,353 ಕೋಟಿ ರೂ ವೆಚ್ಚದ 7 ಪ್ರಮುಖ ಐತಿಹಾಸಿಕ ನಿರ್ಧಾರಗಳಿಗೆ ಅನುಮೋದನೆ…

Read More