Headlines

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ – Kannada News | Youth Congress Cycle Rally in Bengaluru Protests NEET UG Paper Leak, Demands Education Ministers Resignation

ಬೆಂಗಳೂರು, ಜುಲೈ 12: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬೆಂಗಳೂರಿನಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದಿಂದ ಬೃಹತ್ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಕೆಪಿಸಿಸಿ ಕಚೇರಿಯಿಂದ ಕೆ.ಆರ್. ಸರ್ಕಲ್, ಆನಂದರಾವ್ ವೃತ್ತದವರೆಗೆ ಈ ಜಾಥಾ ನಡೆಯಿತು. ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರು ಸೈಕಲ್ ತುಳಿಯುವ ಮೂಲಕ ಜಾಥಾಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಪ್ರತಿಭಟನೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಹಲವು ಪ್ರಮುಖರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ…

Read More

ರಾತ್ರೋರಾತ್ರಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಮುಸ್ಲಿಂ​ ಮುಖಂಡರು! ದಿಢೀರ್ ಬೆಳವಣಿಗೆಗೆ ಕಾರಣ ಏನು ಗೊತ್ತೇ?

ಬಾಗಲಕೋಟೆ, ಮಾರ್ಚ್ 31: ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರದ ಉಪಚುನಾವಣೆ (By Election) ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ, ಮುಸ್ಲಿಂ ಮುಖಂಡರು ರಾತ್ರೋರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮುಸ್ಲಿಂ ಮುಖಂಡರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಬಾಗಲಕೋಟೆ ಕ್ಷೇತ್ರದ ಉಪಚುನಾವಣಾ ಪ್ರಚಾರಕ್ಕಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಕರೆಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ…

Read More

24 ಗಂಟೆಗಳ ಅಂತರದಲ್ಲಿ 2 ಐತಿಹಾಸಿಕ ಜಯ ಸಾಧಿಸಿದ ಐರ್ಲೆಂಡ್..! – Kannada News | Ireland Cricket Makes History: Men Beat India, Women Conquer West Indies in T20 World Cup

ಕ್ರಿಕೆಟ್ ಲೋಕದಲ್ಲಿ ಈಗಷ್ಟೇ ನೆಲೆ ಕಂಡುಕೊಳ್ಳುತ್ತಿರುವ ಐರ್ಲೆಂಡ್ ತಂಡ (Ireland Cricket) ಕೇವಲ 24 ಗಂಟೆಗಳ ಅಂತರದಲ್ಲಿ 2 ಐತಿಹಾಸಿಕ ಗೆಲುವು ಸಾಧಿಸಿದೆ. ಒಂದೆಡೆ ಐರ್ಲೆಂಡ್ ಪುರುಷರ ತಂಡ, ಟೀಂ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯವನ್ನು 34 ರನ್​​ಗಳಿಂದ ಗೆದ್ದುಕೊಂಡಿತು. ಇದು ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾ ವಿರುದ್ಧ ಯಾವುದೇ ಮಾದರಿಯಲ್ಲಿ ಐರ್ಲೆಂಡ್ ತಂಡದ ಮೊದಲ ಜಯವಾಗಿತ್ತು. ಈ ಪಂದ್ಯ ಮುಗಿದು 24 ಗಂಟೆಗಳ ಅಂತರದಲ್ಲಿ ಐರ್ಲೆಂಡ್ ಮಹಿಳಾ ತಂಡ ಟಿ20 ವಿಶ್ವಕಪ್​ನಲ್ಲಿ (T20 World…

Read More

ಆನ್​ಲೈನ್​ನಲ್ಲಿ ಶಾಪಿಂಗ್ ಮಾಡುವ ಹೆಚ್ಚಿನವರಿಗೆ ಟೊಪ್ಪಿಹಾಕುತ್ತಿವೆ ಡಾರ್ಕ್ ಪ್ಯಾಟರ್ನ್ಸ್; ಬೆಚ್ಚಿಬೀಳಿಸುತ್ತಿದೆ ಈ ವರದಿ – Kannada News

ನವದೆಹಲಿ, ಜೂನ್ 9: ಇ-ಕಾಮರ್ಸ್ ವೆಬ್‌ಸೈಟ್‌ಗಳು ಮತ್ತು ಆಪ್‌ಗಳು ಗ್ರಾಹಕರನ್ನು ಮರುಳು ಮಾಡಲು ಬಳಸುವ ಮೋಸದ ಜಾಲಗಳಿಗೆ (Dark Patterns) ಬಹಳಷ್ಟು ಭಾರತೀಯರು ಬಲಿಯಾಗುತ್ತಿದೆ ಎನ್ನುವ ಆತಂಕಕಾರಿ ವರದಿಯೊಂದು ಬಂದಿದೆ. ಡಾರ್ಕ್ ಪ್ಯಾಟರ್ನ್ ಮಾದರಿಯ ವಂಚನೆಗಳಿಂದಾಗಿ ಶೇ. 88ರಷ್ಟು ಆನ್​ಲೈನ್ ಗ್ರಾಹಕರು ಹಣ ಕಳೆದುಕೊಳ್ಳುತ್ತಿದ್ದಾರೆನ್ನಲಾಗಿದೆ. ಅಂದರೆ, ಭಾರತದ ಒಟ್ಟು 30.4 ಕೋಟಿ ಆನ್‌ಲೈನ್ ಗ್ರಾಹಕರಲ್ಲಿ 27 ಕೋಟಿಗೂ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಮೋಸದ ಜಾಲದಿಂದಾಗಿ ಭಾರತೀಯ ಗ್ರಾಹಕರು ವಾರ್ಷಿಕವಾಗಿ ಅಂದಾಜು 25,000 ದಿಂದ 28,000 ಕೋಟಿ…

Read More

ಇರಾನ್ ಅನ್ನು ಸಂಪೂರ್ಣವಾಗಿ ಮುಗಿಸಿಬಿಡಬೇಕು; ಮತ್ತೆ ಸಿಡಿದೆದ್ದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 18: “ಭಯೋತ್ಪಾದಕ ದೇಶವಾದ ಇರಾನಿನಲ್ಲಿ ಉಳಿದಿರುವುದನ್ನು ಎಲ್ಲವನ್ನೂ ನಾವು ಮುಗಿಸಿದರೆ ಮತ್ತು ಹಾರ್ಮುಜ್ ಜಲಸಂಧಿಯನ್ನು ಬಳಸುವ ದೇಶಗಳೂ ಅದಕ್ಕೆ ಕೈಜೋಡಿಸಿದರೆ ಏನಾಗುತ್ತದೆ ಎಂದು ನಾನು ಯೋಚಿಸುತ್ತಿದ್ದೇನೆ. ಈ ಮೂಲಕ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇರಾನ್ ಅನ್ನು “ಮುಗಿಸಿಬಿಡಲು” ಸೂಚಿಸಿದ್ದಾರೆ. ಮತ್ತು ಅಮೆರಿಕ-ಇಸ್ರೇಲ್ ದಾಳಿಗಳ ನಂತರ ಟೆಹ್ರಾನ್ ಅದನ್ನು ಮುಚ್ಚಿದ ನಂತರ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಅವಲಂಬಿಸಿರುವ ರಾಷ್ಟ್ರಗಳನ್ನು ಈ ಮಾರ್ಗವನ್ನು ಸುರಕ್ಷಿತಗೊಳಿಸುವಂತೆ ಒತ್ತಾಯಿಸಿದ್ದಾರೆ. ಇರಾನ್‌ನ ಸುಪ್ರೀಂ ನಾಯಕ…

Read More

T20 World Cup: 0,0,0,0.. 5 ಪಂದ್ಯಗಳಲ್ಲಿ 4 ಸೊನ್ನೆ ಸುತ್ತಿದ ಭಾರತದ ಆರಂಭಿಕರು

2026 ರ ಟಿ20 ವಿಶ್ವಕಪ್​ನ ಗುಂಪು ಹಂತದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಟೀಂ ಇಂಡಿಯಾ ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಲೀಗ್ ಹಂತದಲ್ಲಿ ಆರಂಭವಾದ ಭಾರತದ ಆರಂಭಿಕರ ಸೊನ್ನೆ ಸುತ್ತುವ ಸಮಸ್ಯೆಗೆ ಸೂಪರ್ 8 ಸುತ್ತಿನಲ್ಲೂ ಪರಿಹಾರ ಸಿಕ್ಕಿಲ್ಲ. ಈ ಸುತ್ತಿನಲ್ಲೂ ಭಾರತದ ಆರಂಭಿಕ ಸೊನ್ನೆ ಸುತ್ತಿದ್ದಾನೆ. ಲೀಗ್ ಹಂತದಲ್ಲಿ ಭಾರತ ಆಡಿದ 4 ಪಂದ್ಯಗಳಲ್ಲಿ ಆರಂಭಿಕ ಅಭಿಷೇಕ್ ಶರ್ಮಾ ತಂಡದ ಪರ ಮೂರು ಪಂದ್ಯಗಳಲ್ಲಿ ಇನ್ನಿಂಗ್ಸ್ ಆರಂಭಿಸಿದರು. ಆದರೆ…

Read More

ಹಾಸನ: ವಿಶ್ವ ಪಾರಂಪರಿಕ ತಾಣಕ್ಕಿಲ್ಲ ಸುಸಜ್ಜಿತ ರಸ್ತೆ; 630 ಕೋಟಿ ರೂ ಯೋಜನೆಗೆ ಗ್ರಹಣ – Kannada News | Belur NH 373 Delay: Land Acquisition Woes Stall 630 Cr Road Project in Heritage Town

ಹಾಸನ, ಮಾರ್ಚ್​ 02: ಅದು ವಿಶ್ವವಿಖ್ಯಾತ ಶಿಲ್ಪ ಕಲೆಗಳ ತವರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ದೇವಾಲಯ ಇರುವ ನೆಲೆಬೀಡು, ಕರುನಾಡಿನ ಕಲೆ ವಾಸ್ತು ಶಿಲ್ಪವನ್ನ ಅನಾವರಣಗೊಳಿಸುತ್ತಿರುವ ನಗರ. ನಿತ್ಯವೂ ಸಹಸ್ರಾರು ಪ್ರವಾಸಿಗರು ಬಂದು ಹೋಗುವ ಪಟ್ಟಣ. ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರ ಬಿಂದು ಇಷ್ಟೆಲ್ಲಾ ವಿಶೇಷತೆ ಇರುವ ಊರಿಗೆ ರಾಷ್ಟೀಯ ಹೆದ್ದಾರಿ (National Highway) ಮಂಜೂರಾಗಿ ಬರೋಬ್ಬರಿ 5 ವರ್ಷವೇ ಕಳೆದಿದೆ. ಕುಂಟುತ್ತಾ, ಉರುಳುತ್ತಾ ಸಾಗಿರುವ ಕಾಮಗಾರಿ ಮಾತ್ರ ಮುಗಿಯುವುದಿರಲಿ ಆರಂಭವೇ…

Read More

Shani Retrograde 2026: ಶನಿಯ ಹಿಮ್ಮುಖ ಚಲನೆ ಆರಂಭ! ಈ 4 ರಾಶಿಗೆ ಕಾದಿದೆ ಸಂಕಷ್ಟದ ಕಾಲ – Kannada News | Shani Retrograde 2026: 4 Zodiac Signs Face Major Challenges From July 27

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜ ಎನಿಸಿಕೊಂಡಿರುವ ಶನಿ ದೇವನು ‘ಕರ್ಮಫಲದಾತ’. ನಾವು ಮಾಡುವ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಶನಿಯು ಜುಲೈ 27 ರಿಂದ ಮೀನ ರಾಶಿಯಲ್ಲಿ ತನ್ನ ಪಥವನ್ನು ಬದಲಿಸಿ, ಹಿಮ್ಮುಖವಾಗಿ (Retrograde) ಚಲಿಸಲಿದ್ದಾನೆ. ಸುಮಾರು 138 ದಿನಗಳ ಕಾಲ ನಡೆಯುವ ಶನಿಯ ಈ ವಕ್ರ ಚಲನೆಯು ಎಲ್ಲಾ 12 ರಾಶಿಗಳ ಮೇಲೆ ಪ್ರಭಾವ ಬೀರಲಿದ್ದರೂ, ಮುಖ್ಯವಾಗಿ ನಾಲ್ಕು ರಾಶಿಗಳ ಜನರು ಜೀವನದಲ್ಲಿ ಅಗ್ನಿಪರೀಕ್ಷೆ ಎದುರಿಸಬೇಕಾಗಬಹುದು ಎಂದು ಜ್ಯೋತಿಷಿಗಳು ಎಚ್ಚರಿಸಿದ್ದಾರೆ. ಆ ಸಂಕಷ್ಟಕ್ಕೊಳಗಾಗುವ ರಾಶಿಗಳು…

Read More

ಧುರಂಧರ್​ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು – Kannada News | Two Youths from the State Linked to Pakistani Suspect; Key Details Emerge

ತುಮಕೂರು, ಜೂನ್​​ 21: ಪಾಕ್​​ ಶಂಕಿತನ ಜೊತೆ ನಂಟು ಹೊಂದಿದ್ದ ರಾಜ್ಯದ ಇಬ್ಬರು ಯುವಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಧುರಂಧರ್​ ಚಿತ್ರದ ಮಾದರಿಯಲ್ಲಿ ಭಾರತದಲ್ಲಿ ಡಾನ್​​ ಸೃಷ್ಟಿಗೆ ಷಡ್ಯಂತ್ರ ನಡೆದಿತ್ತು ಎಂಬ ಬಗ್ಗೆ ಪೊಲೀಸ್​ ವಿಚಾರಣೆ ವೇಳೆ ಆರೋಪಿ ಅಲ್ಲಾಭಕ್ಷು ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ್ದಾನೆ. ಭಾರತದಲ್ಲೇ ಯುವಕರ ಟಾರ್ಗೆಟ್ ಮಾಡಿ ಹೊಸ ಸಂಚಿಗೆ ತಯಾರಿ ನಡೆದಿತ್ತು. ಅದಕ್ಕಾಗಿ ತಮಗೆ ಬೇಕಾದ ರೀತಿ ಕೆಲಸ ಮಾಡುವ ವ್ಯಕ್ತಿಗಾಗಿ ಹುಡುಕಾಟ ನಡೆದಿತ್ತು. ಅರ್ಹತೆ…

Read More

ಕುತ್ತಿಗೆಗೆ ರಬಸವಾಗಿ ಬಡಿದ ಚೆಂಡು! ನೋವು ತಾಳಲಾರದೆ ಬಿದ್ದು ಒದ್ದಾಡಿದ ಬ್ಯಾಟರ್; ವಿಡಿಯೋ

ಅಫ್ಘಾನಿಸ್ತಾನ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆದ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಕೂದಲೆಳೆ ಅಂತರದಲ್ಲಿ ಅವಘಡದಿಂದ ಪಾರಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದ ಸಮಯದಲ್ಲಿ ಗುರ್ಬಾಜ್ ಗಾಯಕ್ಕೆ ತುತ್ತಾದರು. ರಬಸವಾಗಿ ಬಂದ ಚೆಂಡು ಗುರ್ಬಾಜ್ ಅವರ ಕುತ್ತಿಗೆಗೆ ತಗುಲಿತು. ಇದರಿಂದ ಗುರ್ಬಾಜ್ ನೋವಿನಿಂದ ಮೈದಾನದಲ್ಲೇ ಬಿದ್ದು ನರಳಲಾರಂಭಿಸಿದರು. ಪಂದ್ಯದ 15 ನೇ ಓವರ್‌ನಲ್ಲಿ ನಡೆದ ಈ ಘಟನೆಯಲ್ಲಿ ಚೆಂಡು ಗುರ್ಬಾಜ್ ಅವರ ಕುತ್ತಿಗೆಗೆ ತಗುಲಿತು. ಚೆಂಡು ಗುರ್ಬಾಜ್ ಕುತ್ತಿಗೆಗೆ…

Read More