Headlines

SA vs WI: ವಿಂಡೀಸ್ ಮಣಿಸಿ ಸೆಮಿಫೈನಲ್​ಗೇರಿದ ಆಫ್ರಿಕಾ; ನಿಟ್ಟುಸಿರು ಬಿಟ್ಟ ಟೀಂ ಇಂಡಿಯಾ

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಸುತ್ತಿನಲ್ಲಿ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿತ್ತು. ಮೊದಲ ಪಂದ್ಯದಲ್ಲಿ ಎರಡು ತಂಡಗಳು ಗೆಲುವು ಸಾಧಿಸಿದ್ದರಿಂದ ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್​ನಲ್ಲಿ ಸ್ಥಾನ ಖಚಿತವಾಗುತ್ತಿತ್ತು. ಹೀಗಾಗಿ ಉಭಯ ತಂಡಗಳ ನಡುವೆ ನಡೆದ ಈ ಪಂದ್ಯವನ್ನು ದಕ್ಷಿಣ ಆಫ್ರಿಕಾ ತಂಡ ಏಕಪಕ್ಷೀಯವಾಗಿ ಗೆದ್ದುಕೊಳ್ಳುವ ಮೂಲಕ ಸೆಮಿಫೈನಲ್ ಟಿಕೆಟ್ ಪಡೆದುಕೊಂಡಿತು….

Read More

ಗದಗ: ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳು ಲೂಟಿ, ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂ. ತೆರಿಗೆ ವಂಚನೆ

ಗದಗ, ಏಪ್ರಿಲ್ 1: ಗದಗ (Gadag) ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಮರಳು ಗಣಿಗಾರಿಕೆ ಎಗ್ಗಿಲ್ಲದೇ ಸಾಗಿದ್ದು, ಕಾನೂನಿನ ಭಯವಿಲ್ಲದೇ ಹಗಲು-ರಾತ್ರಿ ಮರಳು ಲೂಟಿ ಮಾಡಲಾಗುತ್ತಿದೆ. ಸಕ್ರಮದ ಪರವಾನಗಿ ಪಡೆದು ಅದರ ಮರೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುವ ಮೂಲಕ ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂಪಾಯಿ ತೆರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಕ್ರಮದ ಹೆಸರಲ್ಲಿ ಅಕ್ರಮದ ಅಟ್ಟಹಾಸ ನರಗುಂದ ತಾಲೂಕಿನ ವಾಸನ, ಕಲ್ಲಾಪುರ ಹಾಗೂ ಶಿರೋಳ ಗ್ರಾಮಗಳ ವ್ಯಾಪ್ತಿಯ ಪಟ್ಟಾ ಭೂಮಿಯಲ್ಲಿ ಮರಳು ತೆಗೆಯಲು ಸರ್ಕಾರದಿಂದ…

Read More

ರಾಜ್ಯದ CSR ನಿಧಿಯ ಪ್ರತಿ ಪೈಸೆಯೂ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗ: ಡಿಕೆ ಶಿವಕುಮಾರ್ – Kannada News | CSR fund Use primary education Says CM DK Shivakumar And He calls Adoption Governmnet Schools

ಬೆಂಗಳೂರು, (ಜು.23): “ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿಯಷ್ಟು ಸಿಎಸ್ಆರ್ ನಿಧಿ ಇದ್ದು, ಇದರ ಪ್ರತಿಯೊಂದು ಪೈಸೆ ಗ್ರಾಮೀಣ ಭಾಗದ ಪ್ರಾಥಮಿಕ ಶಿಕ್ಷಣಕ್ಕೆ(Education) ವಿನಿಯೋಗವಾಗಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಕರೆ ನೀಡಿದ್ದಾರೆ. ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ)ಯ ಎಂ.ವಿ ಸಭಾಂಗಣದಲ್ಲಿ ಎಫ್ ಕೆಸಿಸಿಐ ಜಾಗತಿಕ ಸಿಎಸ್ಆರ್ ಮತ್ತು ಸುಸ್ಥಿರ ಅಭಿವೃದ್ಧಿ ಶೃಂಗಸಭೆಯನ್ನು ಶಿವಕುಮಾರ್ ಅವರು ಗುರುವಾರ ಉದ್ಘಾಟಿಸಿ ಮಾತನಾಡಿದ ಸಿಎಂ, “ನಾವು…

Read More

ಬೆಂಗಳೂರಿನಲ್ಲಿ ಮತ್ತೆ ಗರ್ಜಿಸಿದ ಜೆಸಿಬಿ: ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ

ಬೆಂಗಳೂರು, (ಜನವರಿ 08): ಬೆಂಗಳೂರಿನಲ್ಲಿ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ಮುಂದುವರೆದಿದೆ. ಇತ್ತೀಚೆಗಷ್ಟೇ ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ತೆರವು ಮಾಡಲಾಗಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಅರ್ಹರಿಗೆ ಪರ್ಯಾಯ ಮನೆ ನೀಡಲು ಮುಂದಾಗಿದೆ. ಇದೀಗ ನಾಗವಾರ ಬಳಿಯ ಥಣಿಸಂದ್ರದ ಅಶ್ವತ್ಥ್​​ ನಗರದಲ್ಲಿ ಅಕ್ರಮ ಮನೆಗಳ ತೆರವು ಕಾರ್ಯ ನಡೆದಿದೆ. ಸುಮಾರು 60 ಮನೆಗಳನ್ನು ತೆರವು ಮಾಡಿರುವ ಬಗ್ಗೆ ಬಿಡಿಎ ಮಾಹಿತಿ ನೀಡಿದೆ. ಆದ್ರೆ, ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡದೆ…

Read More

ಉದ್ಯೋಗ ನೇಮಕಾತಿಗೂ AI ಸಂಕಷ್ಟ! ಕಾಪಿ ಪೇಸ್ಟ್ ಅರ್ಜಿಗಳಿಂದ ರಿಕ್ರೂಟರ್​ಗೆ ತಲೆನೋವು

ಬೆಂಗಳೂರು, ಮಾರ್ಚ್​ 21: ಇಂದಿನ ತಂತ್ರಜ್ಞಾನದ ಯುಗದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಎಐ (AI) ಅಂದರೆ ಕೃತಕ ಬುದ್ಧಿಮತ್ತೆ ಕಂಟಕ ತರಬಹುದು ಎಂಬ ಆತಂಕದ ಜೊತೆಗೆ ಉದ್ಯೋಗಿಗಳ ಕೆಲಸವನ್ನೂ ಕಸಿದುಕೊಳ್ಳಬಹುದೆಂಬ ಭಯ ಈಗಾಗಲೇ ಸೃಷ್ಟಿಯಾಗಿದೆ. ಇದರ ಜೊತೆಗೆ ಎಐನಿಂದ ನೇಮಕಾತಿ ಪ್ರಕ್ರಿಯೆಯೂ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂಬ ಅಭಿಪ್ರಾಯಗಳು ಹರಿದಾಡಿದ್ದು, ಈ ಬಗ್ಗೆ ಬೆಂಗಳೂರು ಮೂಲದ ಟೇಕ್ ಯು ಫಾರ್ವರ್ಡ್​ ಸಂಸ್ಥೆಯ ಸಂಸ್ಥಾಪಕ ರಾಜ್ ವಿಕ್ರಮಾದಿತ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕಾಪಿ ಪೇಸ್ಟ್ ಅರ್ಜಿಗಳೇ ಹೆಚ್ಚು…

Read More

ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್ – Kannada News | Kichcha Sudeep Gave 10 Lakh rs Gilli Nata In Home Says Bigg boss winner

ಬಿಗ್ ಬಾಸ್ ಕನ್ನಡ ಫಿನಾಲೆಯಲ್ಲಿ ಸುದೀಪ್ ಅವರು ಗಿಲ್ಲಿಗೆ 10 ಲಕ್ಷ ರೂಪಾಯಿ ನೀಡೋದಾಗಿ ಹೇಳಿದ್ದರು.ಕೊಟ್ಟ ಮಾತಿನಂತೆ ಸುದೀಪ್ ನಡೆದುಕೊಂಡಿದ್ದಾರೆ. ಅವರು 10 ಲಕ್ಷ ರೂಪಾಯಿ ಹಣವನ್ನು ಗಿಲ್ಲಿಗೆ ನೀಡಿದ್ದಾರೆ. ಬಿಗ್ ಬಾಸ್ ವೇದಿಕೆ ಮೇಲೆಯೇ ಗಿಲ್ಲಿಗೆ ಸುದೀಪ್ ಕಿವಿಮಾತೊಂದನ್ನು ಹೇಳಿದ್ದರಂತೆ. ‘ಸಿಗೋ ಯಶಸ್ಸನ್ನು ತಲೆಗೆ ಏರಿಸಿಕೊಳ್ಳಬೇಡಿ’ ಎಂದು ಕಿವಿಮಾತು ಹೇಳಿದ್ದರಂತೆ. ಈ ಮಾತಿನಿಂದ ಗಿಲ್ಲಿ ಕೂಡ ಖುಷಿಪಟ್ಟಿದ್ದಾರೆ. ಅವರು ಮಾತನ್ನು ಅನುಸರಿಸೋದಾಗಿ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ? ಎಸ್​ಆರ್​ ವಿಶ್ವನಾಥ್ ಹೇಳಿದ್ದಿಷ್ಟು – Kannada News | BJP Leaders S.R. Vishwanath and K. Sudhakar Resolve Differences, Pledge Unity

ಬೆಂಗಳೂರು, ಜುಲೈ 05: ಬಿಜೆಪಿ ಹಿರಿಯ ಮುಖಂಡರಾದ ಎಸ್.ಆರ್. ವಿಶ್ವನಾಥ್ ಮತ್ತು ಕೆ. ಸುಧಾಕರ್ ನಡುವೆ ಇತ್ತೀಚೆಗೆ ಸಾರ್ವಜನಿಕವಾಗಿ ವ್ಯಕ್ತವಾಗಿದ್ದ ವೈಯಕ್ತಿಕ ಭಿನ್ನಾಭಿಪ್ರಾಯಗಳು ಇದೀಗ ಪಕ್ಷದ ಹಿರಿಯರ ಮಧ್ಯಸ್ಥಿಕೆಯಿಂದ ಬಗೆಹರಿದಿದೆ. ಈ ಕುರಿತು ಮಾತನಾಡಿದ ಎಸ್.ಆರ್. ವಿಶ್ವನಾಥ್, ರಾಜ್ಯ ಅಧ್ಯಕ್ಷ ಪ್ರಲ್ಹಾದ್​​ ಜೋಶಿ ಮತ್ತು ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಅವರು ನಮ್ಮನ್ನ ಕರೆದು ಮಾತುಕತೆ ಮಾಡಿದ್ದಾರೆ ಎಂದರು. ಮಾಧ್ಯಮಗಳ ಮೂಲಕ ಹೊರಹೊಮ್ಮಿದ್ದ ವೈಯಕ್ತಿಕ ಹೇಳಿಕೆಗಳಿಗೆ ಅಂತ್ಯ ಹಾಡಬೇಕು ಎಂದು ಪಕ್ಷದ ನಾಯಕರು ಸೂಚಿಸಿದ್ದರು. ಇದೀಗ…

Read More

Daily Devotional: ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?

ಬೆಂಗಳೂರು, ಮಾರ್ಚ್​​ 14: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾಕೆ ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಕೆಲವು ನಿರ್ದಿಷ್ಟ ಸ್ಥಳಗಳಿಗೆ ದೈವಿಕ ಅನುಗ್ರಹವಿರುತ್ತದೆ ಎಂದು ನಂಬಲಾಗಿದೆ. ಅಂತಹ ಪ್ರಮುಖ ಸ್ಥಳಗಳಲ್ಲಿ ಹೊಸ್ತಿಲು ಕೂಡ ಒಂದು. ಹೊಸ್ತಿಲಲ್ಲಿ ಮಹಾಲಕ್ಷ್ಮಿಯ ಕೃಪೆ ಸದಾ ಇರುತ್ತದೆ ಎಂದು ಹೇಳಲಾಗುತ್ತದೆ. ಮನೆಯಿಂದ ಹೊರಹೋಗುವಾಗ ಬಲಗಾಲನ್ನು ಆಚೆ ಇಟ್ಟು, ಹೊಸ್ತಿಲನ್ನು ಸ್ಪರ್ಶಿಸಿ, ಅದಕ್ಕೆ ಕೃತಜ್ಞತೆ ಸಲ್ಲಿಸಿ ನಮಸ್ಕರಿಸುವುದು ಶುಭವೆಂದು ಪರಿಗಣಿಸಲಾಗಿದೆ. ನಮ್ಮ ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ…

Read More

Chanakya Niti: ಜೀವನದಲ್ಲಿ ಸದಾ ಸಂತೋಷವಾಗಿರಲು ಚಾಣಕ್ಯರ ಈ ಸರಳ ಸೂತ್ರವನ್ನು ಪಾಲಿಸಿ – Kannada News | Chanakya Niti: Follow this simple formula of Chanakya to always be happy in life

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳು ಮಾತ್ರವಲ್ಲ ನಮ್ಮ ಜೀವನಕ್ಕೆ ಬೇಕಾಗಿರುವಂತಹ ಹಲವಾರು ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ.  ಅವರ ಈ ತತ್ವ, ಮಾರ್ಗದರ್ಶನಗಳನ್ನು ಸರಿಯಾಗಿ ಅನುಸರಿಸಿದರೆ, ಒಬ್ಬ ವ್ಯಕ್ತಿ ಯಶಸ್ವಿ, ಸಂತೋಷ ಮತ್ತು ಸಮೃದ್ಧ ಜೀವನವನ್ನು ನಡೆಸಬಹುದು. ಇದೇ ರೀತಿ ನೀವು ಸಹ ಶಾಂತಿ ಮತ್ತು ಸಂತೋಷದಾಯಕ ಜೀವನವನ್ನು ನಡೆಸಲು ಬಯಸುವಿರಾ? ಹಾಗಿದ್ರೆ ಈ ಸರಳ ಸೂತ್ರಗಳನ್ನು ಪಾಲಿಸಿ. ಇದರಿಂದ ಖಂಡಿತವಾಗಿಯೂ ನಿಮ್ಮ ಜೀವನದಲ್ಲಿ ಸಂತೋಷ ನೆಲೆಸುತ್ತದೆ. ಜೀವನದಲ್ಲಿ ಸಂತೋಷ ನೆಲೆಸಲು ಈ…

Read More

ಬಡವರಿಗೆ ಸೇರಬೇಕಿದ್ದ ಅನ್ನಭಾಗ್ಯ ಅಕ್ಕಿ ದಂಧೆಕೋರರ ಪಾಲು: 2,000ಕ್ಕೂ ಹೆಚ್ಚು ಮೂಟೆಗಳು ವಶಕ್ಕೆ – Kannada News | Massive Annabhagya Rice Seizure in Koppal: Over 2,000 Bags of Illegally Stored Grain Recovered

ಕೊಪ್ಪಳ, ಏಪ್ರಿಲ್​​ 24: ತಾಲೂಕಿನ ಕೂಕನಪಳ್ಳಿ ಹೊರವಲಯದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ದೊಡ್ಡ ಪ್ರಮಾಣದ ದಾಸ್ತಾನನ್ನು ಪತ್ತೆ ಹಚ್ಚಲಾಗಿದೆ. ಮುನಿರಾಬಾದ್ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 2,000ಕ್ಕೂ ಹೆಚ್ಚು ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 150 ಟನ್‌ನಷ್ಟು ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು ಎಂಬುದು ಗೊತ್ತಾಗಿದೆ. ಬಳ್ಳಾರಿ ವಲಯ ಐಜಿಪಿ ಸೂಚನೆ ಮೇರೆಗೆ ಈ ದಾಳಿ ನಡೆಸಲಾಗಿದ್ದು, ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಅಕ್ಕಿಯನ್ನು…

Read More