Headlines

‘ಅಕ್ಷಯ್ ಕುಮಾರ್ ನನ್ನ ಹಾಗೂ ಪ್ರಿಯಾಂಕಾನ ಅಣ್ಣನಂತೆ ರಕ್ಷಿಸಿದ್ರು ’

ನಟ ಅಕ್ಷಯ್ ಕುಮಾರ್ ಅವರು ಇಂದು ಸ್ಟಾರ್ ಹೀರೋ. ಅವರಿಗೆ ಭಾರತದಲ್ಲಿ ಮಾತ್ರವಲ್ಲದೆ ಭಾರತದ ಹೊರಗೆಯೂ ತುಂಬಾ ದೊಡ್ಡ ಅಭಿಮಾನಿ ಬಳಗ ಇದೆ. 2003ರ ವರ್ಷ ನಟನಿಗೆ ಮಾತ್ರವಲ್ಲದೆ ಚಿತ್ರರಂಗಕ್ಕೂ ಬಹಳ ವಿಶೇಷವಾಗಿತ್ತು. ಏಕೆಂದರೆ ಈ ವರ್ಷ, ನಟಿಯರಾದ ಲಾರಾ ದತ್ ಮತ್ತು ಪ್ರಿಯಾಂಕಾ ಚೋಪ್ರಾ ‘ಅಂದಾಜ್’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಇತ್ತೀಚಿನ ಸಂದರ್ಶನವೊಂದರಲ್ಲಿ, ಲಾರಾ ಅವರು ಅಕ್ಷಯ್ ಕುಮಾರ್ ಬಗ್ಗೆ ಮಾತನಾಡಿದ್ದಾರೆ. ‘ಪ್ರಿಯಾಂಕಾ ಮತ್ತು ನಾನು ಒಟ್ಟಿಗೆ ಚಿತ್ರರಂಗಕ್ಕೆ ಬಂದೆವು. ಆಗ ನಾವಿಬ್ಬರೂ…

Read More

‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ – Kannada News | Niranjan thanked for response getting for Seetha Payanam movie

ಅರ್ಜುನ್ ಸರ್ಜಾ (Arjun Sarja) ನಿರ್ದೇಶಿಸಿ, ನಿರ್ಮಾಣ ಮಾಡಿರುವ ‘ಸೀತಾಪಯಣ’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ನಾಯಕಿ, ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಾಯಕ. ಕನ್ನಡ ಮಾತ್ರವಲ್ಲದೆ ತೆಲುಗು ಮತ್ತು ತಮಿಳು ಭಾಷೆಗಳಲ್ಲಿಯೂ ಈ ಪ್ರೇಮಕಥಾ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋ ಅನ್ನು ಇತ್ತೀಚೆಗಷ್ಟೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಶಿವಣ್ಣ ಸಹ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ತಮ್ಮ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ…

Read More

ಬಿಕಿನಿ ಬ್ಲೌಸ್ ಜೊತೆ ಸೀರೆ ಧರಿಸಿದ ನಟಿ ಆಕಾಂಕ್ಷಾ ಪುರಿ; ವಿಡಿಯೋ ನೋಡಿ ಸಿಕ್ಕಾಪಟ್ಟೆ ಟ್ರೋಲ್

ನೇರ ಮಾತು ಹಾಗೂ ಗ್ಲಾಮರಸ್ ಶೈಲಿಯಿಂದಲೇ ಗುರುತಿಸಿಕೊಂಡಿರುವ ನಟಿ ಆಕಾಂಕ್ಷಾ ಪುರಿ, ಇತ್ತೀಚೆಗೆ ನಡೆದ ಫ್ಯಾಷನ್ ವೀಕ್​ನಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡರು. ಸಾಂಪ್ರದಾಯಿಕ ಸೀರೆಗೆ ಬಿಕಿನಿ (Bikini) ಬ್ಲೌಸ್ ಧರಿಸಿ ಮಿಂಚಿದ್ದ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್ ಆದವು. ಆಕಾಂಕ್ಷಾ ಪುರಿ ಅವರ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಅವರ ಫ್ಯಾಷನ್ ಸೆನ್ಸ್ ಬಗ್ಗೆ ಕಿಡಿಕಾರಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಬಗೆಬಗೆಯ ಟೀಕೆಗಳು ವ್ಯಕ್ತವಾಗಿವೆ. ಅವುಗಳಿಗೆಲ್ಲ ಆಕಾಂಕ್ಷಾ ಪುರಿ (Akanksha Puri) ಅವರು ತಿರುಗೇಟು ನೀಡಿದ್ದಾರೆ. ಖ್ಯಾತ ವಿನ್ಯಾಸಕ…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Impact on Aquarius; checkout details here

2026ರ ಕೇತುಗ್ರಸ್ತ ಚಂದ್ರಗ್ರಹಣವು ಕುಂಭ ರಾಶಿಯವರ ಮೇಲೆ ಮಧ್ಯಮ ಫಲಗಳನ್ನು ನೀಡಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಶನಿಯ ಅಧಿಪತ್ಯದ ಈ ರಾಶಿಯವರಿಗೆ ಗ್ರಹಣವು ಏಳನೇ ಮನೆಯಾದ ಕಳತ್ರ ಸ್ಥಾನದಲ್ಲಿ ಸಂಭವಿಸಲಿದೆ. ಇಲ್ಲಿ ರವಿ, ರಾಹು, ಬುಧ, ಕುಜ ಗ್ರಹಗಳ ಉಪಸ್ಥಿತಿ ಮತ್ತು ಕೇತುವಿನ ಪ್ರಭಾವ ಇರುವುದರಿಂದ ನಿರ್ಲಕ್ಷ್ಯ, ವೈರಾಗ್ಯ ಭಾವನೆಗಳು ಮೂಡಬಹುದು. ಆದಾಗ್ಯೂ, ಆದಾಯದಲ್ಲಿ ಏರಿಕೆ, ದೈವಬಲ ವೃದ್ಧಿ, ಆರೋಗ್ಯದಲ್ಲಿ ಚೇತರಿಕೆ ಮತ್ತು ವ್ಯಾಪಾರದಲ್ಲಿ ಉತ್ತಮ ಲಾಭ ನಿರೀಕ್ಷಿಸಬಹುದು. ಮನೆ, ಸೈಟ್,…

Read More

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ – Kannada News | 56400 Jobs Fill under New SC internal reservation Announced By CM Siddaramaiah

ಬೆಂಗಳೂರು, (ಏಪ್ರಿಲ್ 24): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಒಳ ಮೀಸಲಾತಿಯನ್ನು ಜಾರಿಗೊಳಿಸಲು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದ ಅನ್ವಯ, ದಲಿತ ಎಡಗೈ, ಬಲಗೈ ಮತ್ತು ಇತರ ಸ್ಪೃಶ್ಯ ಸಮುದಾಯಗಳಿಗೆ ನಿರ್ದಿಷ್ಟ ಶೇಕಡಾ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಎಡ, ಬಲಕ್ಕೆ ತಲಾ 5.25ರಷ್ಟು ಮೀಸಲಾತಿ ನೀಡಲಾಗಿದ್ದರೆ, ಇನ್ನುಳಿದಂತೆ ಇತರೆ ಸಮುದಾಯಕ್ಕೆ ಶೇ.4.5ರಷ್ಟು ಹಂಚಿಕೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಈ ಸುದ್ದಿಯ ಜೊತೆಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಸಿಎಂ ನೀಡಿದ್ದಾರೆ. ಬಜೆಟ್‌ನಲ್ಲಿ…

Read More

T20 World Cup 2026: ಟಿ20 ವಿಶ್ವಕಪ್​ಗೆ 2 ಬಾರಿಯ ಚಾಂಪಿಯನ್ ತಂಡ ಪ್ರಕಟ – Kannada News | West Indies Squad for 2026 T20 World Cup Revealed

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ 2026 ರ ಟಿ20 ವಿಶ್ವಕಪ್ (2026 T20 World Cup) ಫೆಬ್ರವರಿ 7 ರಿಂದ ಆರಂಭವಾಗಲಿದೆ. ಒಟ್ಟು 20 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ 17ನೇ ತಂಡವಾಗಿ ವೆಸ್ಟ್ ಇಂಡೀಸ್ 15 ಸದಸ್ಯರ ತಂಡವನ್ನು ( West Indies squad) ಘೋಷಿಸಿದೆ. ವೆಸ್ಟ್ ಇಂಡೀಸ್ ಈ ಟೂರ್ನಿಯಲ್ಲಿ ಎರಡು ಬಾರಿ ಚಾಂಪಿಯನ್ ಆಗಿದ್ದು, 2016 ರಲ್ಲಿ ಭಾರತದಲ್ಲಿ ಆಯೋಜಿಸಲಾಗಿದ್ದ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್…

Read More

Global Shiva Temples: ಭಾರತದ ಹೊರಗೂ ಮೊಳಗುತ್ತಿದೆ ಹರಹರ ಮಹಾದೇವ ಘೋಷ; ಇವು ಜಗತ್ತಿನ ಪ್ರಸಿದ್ಧ 5 ಶಿವ ದೇವಾಲಯಗಳು

ಶಿವ ಎಂದರೆ ಅನಂತ, ಶಿವ ಎಂದರೆ ವಿಶ್ವವ್ಯಾಪಿ. ಭಾರತದ ಉದ್ದಗಲಕ್ಕೂ ನಾವು ಶಿವನ ಅಸಂಖ್ಯಾತ ದೇವಾಲಯಗಳನ್ನು ಕಾಣುತ್ತೇವೆ. ಆದರೆ ಪರಶಿವನ ಮಹಿಮೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಸಮುದ್ರದಾಚೆಗಿನ ದೇಶಗಳಲ್ಲಿಯೂ ನೂರಾರು ವರ್ಷಗಳ ಇತಿಹಾಸವಿರುವ, ಅದ್ಭುತ ಶಿಲ್ಪಕಲೆ ಹೊಂದಿರುವ ಶಿವಾಲಯಗಳಿವೆ. ಇಂದಿಗೂ ಈ ವಿದೇಶಿ ನೆಲದಲ್ಲಿ ಶಿವತಾಂಡವದ ಪ್ರತಿಧ್ವನಿ ಕೇಳಿಬರುತ್ತದೆ. ನೀವು ವಿದೇಶ ಪ್ರವಾಸ ಕೈಗೊಂಡಾಗ ತಪ್ಪದೇ ಭೇಟಿ ನೀಡಲೇಬೇಕಾದ ಐದು ಪ್ರಮುಖ ಶಿವಾಲಯಗಳ ಮಾಹಿತಿ ಇಲ್ಲಿದೆ. ಪಶುಪತಿನಾಥ ದೇವಾಲಯ, ನೇಪಾಳ (ಕಠ್ಮಂಡು): ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿರುವ…

Read More

ಹಿಂದೂ ಮುಸ್ಲಿಂ ಪ್ರೇಮ:ಅಂತರ್ಜಾತಿ ವಿವಾಹಕ್ಕೆ ವಿರೋಧ, ನದಿಗೆ ಹಾರಿದ ಪ್ರೇಮಿಗಳು

ದಾವಣಗೆರೆ, (ಮಾರ್ಚ್ 10): ತಮ್ಮ ಪ್ರೀತಿಗೆ (Love)  ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ ಮುಸ್ಲಿಂ (Hindu Muslim) ಜೋಡಿಯೊಂದು ತುಂಗಾಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ನದಿಯಲ್ಲಿ ನೀರು ಕಡಿಮೆ ಇದ್ದರಿಂದ ಪ್ರೇಮಿಗಳು ಬದುಕುಳಿದಿದ್ದಾರೆ. ಸಾಯಲು ಯತ್ನಿಸಿದವರನ್ನು ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಇರುವ ಆಂಜನೇಯ ಕಾಟಲ್ ಮಿಲ್ ಪ್ರದೇಶ ನಿವಾಸಿಗಳಾದ ಸಿಂಚನ ಹಾಗೂ ಸಮೀರ್ ಎಂದು ಗುರುತಿಸಲಾಗಿದೆ. ಇನ್ನು…

Read More

ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದ ಡೆತ್​​ನೋಟ್​​ನಲ್ಲಿ ಸ್ಫೋಟಕ ಮಾಹಿತಿ

ಚಿತ್ರದುರ್ಗ, ಏಪ್ರಿಲ್​​ 02: ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಆರೋಪ ಸಂಬಂಧ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ BAMS ವಿದ್ಯಾರ್ಥಿನಿ‌ ನಿಖಿತಾ(23) ಆತ್ಮಹತ್ಯೆ ಪ್ರಕರಣ ಸಂಬಂಧ ಮತ್ತಷ್ಟು ವಿಚಾರಗಳು ಬಯಲಾಗಿವೆ. ರಾಜು, ಪತ್ನಿ ನಿಶಾ, ಕೆಲ ವಿದ್ಯಾರ್ಥಿನಿಯರ ಹೆಸರನ್ನು ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆಲವರ ವಿರುದ್ಧ ಕೇಸ್​​ ಕೂಡ ಆಗಿದೆ. ಈ ನಡುವೆ ಸಾವಿಗೂ ಮುನ್ನ ನಿಖಿತಾ ಬರೆದ ಡೆತ್​​ನೋಟ್​​ ಲಭ್ಯವಾಗಿದ್ದು, ಆಕೆ ಮಾನಸಿಕವಾಗಿ ತೀವ್ರ ನೊಂದಿದ್ದಳು ಎಂಬುದು…

Read More

CJ Roy Death Case: ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್? – Kannada News | CJ Roy Death Case: Hawala Allegations and Political Ambitions Under Investigation

ಬೆಂಗಳೂರು, ಜನವರಿ 31: ಸಿ.ಜೆ. ರಾಯ್ ಅವರ ಸಾವಿನ ಸುತ್ತ ಹಲವು ಪ್ರಶ್ನೆಗಳು ಮೂಡಿವೆ. ವಿಶೇಷವಾಗಿ, ಅವರು ಅಂತರರಾಷ್ಟ್ರೀಯ ಹವಾಲಾ ಮಾಫಿಯಾದಲ್ಲಿ ಭಾಗಿಯಾಗಿದ್ದರೇ ಮತ್ತು ಮುಂಬರುವ ಕೇರಳ ಚುನಾವಣೆಗಳಿಗೆ ವಿದೇಶದಿಂದ ಹವಾಲಾ ಮೂಲಕ ಹಣವನ್ನು ರಾಜಕೀಯ ಪಕ್ಷಗಳಿಗೆ ವರ್ಗಾಯಿಸಿದ್ದರೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಕೇಂದ್ರ ತನಿಖಾ ಸಂಸ್ಥೆಗಳಾದ ಇಡಿ, ಐಟಿ ಮತ್ತು ರೆವೆನ್ಯೂ ಇಂಟೆಲಿಜೆನ್ಸ್ ಕಳೆದ ಆರು ತಿಂಗಳಿಂದ ರಾಯ್ ಅವರ ಹಣಕಾಸು ವ್ಯವಹಾರಗಳ ಮೇಲೆ ನಿರಂತರವಾಗಿ ಕಣ್ಗಾವಲು ಇರಿಸಿದ್ದವು. ರಾಯ್ ಅವರು ರಾಜಕೀಯ ಪ್ರವೇಶ…

Read More