Headlines

Orbit Snooping: ಶತ್ರು ಉಪಗ್ರಹಗಳ ಮೇಲೆ ಬೇಹುಗಾರಿಕೆ ಮಾಡಬಲ್ಲ ಸೆಟಿಲೈಟ್​ಗಳು ಭಾರತದಿಂದ – Kannada News | India develops capability of orbit snooping that can keep eye on enemy satellites

ನವದೆಹಲಿ, ಫೆಬ್ರುವರಿ 8: ಬಾಹ್ಯಾಕಾಶದಲ್ಲಿ ಬೇರೊಂದು ಸೆಟಿಲೈಟ್​ಗಳ ಚಲನವಲನ ಗ್ರಹಿಸುವಂತಹ ಬೇಹುಗಾರಿಕೆ ಸಾಮರ್ಥ್ಯವನ್ನು ಭಾರತ ಪಡೆದಿದೆ. ಗುಜರಾತ್​ನ ಅಹ್ಮಾದಾದ್ ಮೂಲದ ಅಝಿಸ್ಟಾ ಇಂಡಸ್ಟ್ರೀಸ್ ಪ್ರೈ ಲಿ ಸಂಸ್ಥೆ (Azista Industries) ಇಂಥದ್ದೊಂದು ಸಾಮರ್ಥ್ಯ ತನಗಿರುವುದನ್ನು ಸಾಬೀತುಪಡಿಸಿದೆ. ಅದರ ಏರೋಸ್ಪೇಸ್ ವಿಭಾಗವು ಒಂದೇ ಕಕ್ಷೆಯಲ್ಲಿರುವ ಇನ್ನೊಂದು ಸೆಟಿಲೈಟ್​ನ ಇಮೇಜ್​ಗಳನ್ನು ಸೆರೆ ಹಿಡಿಯಬಲ್ಲುದು. ಇನ್ನು ಆರ್ಬಿಟ್ ಸ್ನೂಪಿಂಗ್ (Orbit Snooping) ಎಂದು ಕರೆಯಲಾಗುತ್ತದೆ. ಭಾರತದ ಖಾಸಗಿ ಕಂಪನಿಯೊಂದು ಸ್ವಂತವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನ ಬಳಸಿ ಈ ಸಾಧನೆ ಮಾಡಿದ್ದು ಇದೇ ಮೊದಲು….

Read More

ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ – Kannada News | Aries Zodiac Sign: June 20, 2026 Horoscope and Astrological Predictions.

ಬೆಂಗಳೂರು, ಜೂ.20: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದು, 20-06-2026, ಶನಿವಾರ, ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಷಷ್ಠಿ, ಮಖಾ ನಕ್ಷತ್ರ, ವಜ್ರ ಯೋಗ, ಕೌಲವ ಕರಣ ಇರತಕ್ಕಂತ ಮಂಗಳಕರ ದಿನವಾಗಿದೆ. ಈ ದಿನದ ರಾಹುಕಾಲ ಬೆಳಿಗ್ಗೆ 9 ಗಂಟೆ 7 ನಿಮಿಷದಿಂದ 10 ಗಂಟೆ 43 ನಿಮಿಷದವರೆಗೆ ಇರುತ್ತದೆ. ಸರ್ವ ಸಿದ್ಧಿ, ಸಂಕಲ್ಪ ಮತ್ತು ಶುಭ ಕಾರ್ಯಗಳಿಗೆ ಸೂಕ್ತವಾದ ಶುಭ ಕಾಲ ಮಧ್ಯಾಹ್ನ 1…

Read More

ಸಾಗರದ ಮಾರಿಕಾಂಬೆ ದರ್ಶನ ಪಡೆದ ಪಡೆದ ಶಿವರಾಜ್​​ಕುಮಾರ್; ಹೇಳಿದ್ದೇನು? – Kannada News | Actor Shivarajkumar Happy visits Sagara Marikamba Jatre

ಸಾಗರದ ಮಾರಿಕಾಂಬೆ ದರ್ಶನಕ್ಕೆ ಶಿವರಾಜ್​​​ಕುಮಾರ್ ಹಾಗೂ ಗೀತಾ ತೆರಳಿದ್ದಾರೆ. ಅವರು ತಾಯಿ ದರ್ಶನ ಪಡೆದು ತುಂಬಾನೇ ಖುಷಿಪಟ್ಟರು. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ‘ನನಗೆ ಇಲ್ಲಿಗೆ ಬರೋದು ಯಾವಾಗ ಖುಷಿ ನೀಡುತ್ತದೆ. ತಾಯಿ ಆಗಾಗ ಕರೆಸಿಕೊಳ್ಳುತ್ತಾಳೆ’ ಎಂದು ಶಿವಣ್ಣ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಪಾಠ ಕೇಳುವಾಗಲೇ ವಿದ್ಯಾರ್ಥಿನಿಯರ ಮೇಲೆ ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್: ತಪ್ಪಿದ ಭಾರಿ ಅನಾಹುತ – Kannada News | Ceiling Plaster Collapses During Class at Kalaburagi Government Girls PU College; 5 Injured

ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್Image Credit source: Tv9 Kannada ಕಲಬುರಗಿ, ಜೂನ್​​ 12: ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್​​ ಕುಸಿದಿರುವ ಆಘಾತಕಾರಿ ಘಟನೆ ಕಲಬುರಗಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಘಟನೆ ವೇಳೆ 80ಕ್ಕೂ ಅಧಿಕ ಯುವತಿಯರು ಕೊಠಡಿಯಲ್ಲಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್​​ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ಐವರು ವಿದ್ಯಾರ್ಥಿಗಳಿಗೆ ಈ ವೇಳೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ. ಈ ಕಾಲೇಜಿನಲ್ಲಿ ಸುಮಾರು…

Read More

ಹೂಡಿಕೆದಾರರನ್ನು ಸೆಳೆಯುತ್ತಿವೆ ವ್ಯಾಲ್ಯೂ ಮ್ಯೂಚುವಲ್ ಫಂಡ್​ಗಳು; ಏನಿವುಗಳ ವಿಶೇಷತೆ? – Kannada News | Value Mutual Funds can get more value for the investment, know the strategy how they work

ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡುವುದು ಬಹಳ ಸುಲಭದ ಸಂಗತಿ. ಷೇರುಗಳನ್ನು ಅಧ್ಯಯನ ಮಾಡುವ ಅಗತ್ಯ ಇರುವುದಿಲ್ಲ. ಸರಿಯಾದ ಮ್ಯೂಚುವಲ್ ಫಂಡ್​ಗಳನ್ನು ಆಯ್ಕೆ ಮಾಡಿಕೊಳ್ಳುವ ಸವಾಲು ಮಾತ್ರವೇ ಇರುತ್ತದೆ. ಮ್ಯೂಚುವಲ್ ಫಂಡ್​ಗಳಲ್ಲಿ ಹಲವಾರು ವಿಧಗಳಿವೆ. ಈಕ್ವಿಟಿ ಫಂಡ್​ಗಳು, ಡೆಟ್ ಫಂಡ್​ಗಳು ಇತ್ಯಾದಿ ಇವೆ. ಈಕ್ವಿಟಿ ಮ್ಯೂಚುವಲ್ ಫಂಡ್​ಗಳಲ್ಲೇ ನಾನಾ ವಿಧಗಳಿವೆ. ಲಾರ್ಜ್ ಕ್ಯಾಪ್, ಮಿಡ್ ಕ್ಯಾಪ್, ಸ್ಮಾಲ್ ಕ್ಯಾಪ್, ಫ್ಲೆಕ್ಸಿ ಕ್ಯಾಪ್ ಇತ್ಯಾದಿ ಇವೆ. ಈಗೀಗ ವ್ಯಾಲ್ಯೂ ಫಂಡ್​ಗಳು (Value Mutual Funds) ಜನಪ್ರಿಯತೆ ಪಡೆಯುತ್ತಿವೆ. ಏನಿದು ವ್ಯಾಲ್ಯೂ…

Read More

ಈ ಪೋಸ್ಟ್ ಆಫೀಸ್ ಸ್ಕೀಮ್​ನಿಂದ ತೆರಿಗೆ ಉಳಿತಾಯದ ಜೊತೆಗೆ ತಿಂಗಳಿಗೆ 20,000 ರೂ ಆದಾಯ ಸೃಷ್ಟಿಸುವುದು ಹೇಗೆ? ಇಲ್ಲಿದೆ ಡೀಟೇಲ್ಸ್ – Kannada News | Post Office SCSS scheme offers max interest, generate over 20k monthly income

ಪೋಸ್ಟ್ ಆಫೀಸ್​ನಲ್ಲಿ ಲಭ್ಯ ಇರುವ ವಿವಿಧ ಸ್ಕೀಮ್​ಗಳಲ್ಲಿ ಎಸ್​ಸಿಎಸ್​ಎಸ್ (SCSS- Senior Citizen Savings Scheme) ಒಂದು. ಇದು ಸೀನಿಯರ್ ಸಿಟಿಜನ್ಸ್ ಸೇವಿಂಗ್ಸ್ ಸ್ಕೀಮ್. ಪೋಸ್ಟ್ ಆಫೀಸ್​ನ ಉಳಿತಾಯ ಯೋಜನೆಗಳ ಪೈಕಿ ಗರಿಷ್ಠ ರಿಟರ್ನ್ ತರುವಂತಹ ಸ್ಕೀಮ್ ಕೂಡ ಹೌದು. ಈ ಹಿರಿಯ ನಾಗರಿಕರ ಉಳಿತಾಯ ಯೋಜನೆ ಕೇವಲ ಪೋಸ್ಟ್ ಆಫೀಸ್​ನಲ್ಲಷ್ಟೇ ಅಲ್ಲ, ಬ್ಯಾಂಕುಗಳಲ್ಲೂ ಲಭ್ಯ ಇರುತ್ತದೆ. ರಿಟೈರ್ಮೆಂಟ್ ನಂತರ ಪಿಂಚಣಿ ಸೌಲಭ್ಯ ಇಲ್ಲದವರಿಗೆ ಈ ಎಸ್​ಸಿಎಸ್​ಎಸ್ ಹೇಳಿ ಮಾಡಿಸಿದೆ. ಎಸ್​ಸಿಎಸ್​ಎಸ್​ನಿಂದ ಮೂರು ಲಾಭಗಳು ಸೀನಿಯರ್ ಸಿಟಿಜನ್…

Read More

ಹೋಟೆಲ್ ಬಳಿ ಡ್ರಗ್ಸ್ ಸೇವನೆ: ಪ್ರಶ್ನಿಸಿದ್ದಕ್ಕೆ ಗಲಾಟೆ; ಸಿಕ್ಕಸಿಕ್ಕ ವಸ್ತುಗಳಿಂದ ಹೊಡೆದಾಟ

ಬೆಂಗಳೂರು, ಏಪ್ರಿಲ್​ 01: ಕಾಫಿ ಶಾಪ್‌ ಬಳಿ ಡ್ರಗ್ಸ್ ಸೇವನೆ ಆರೋಪ ಹಿನ್ನೆಲೆ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪ್ಪಿನ ನಡುವೆ ಭಾರಿ ಗಲಾಟೆ (fight) ನಡೆದಿರುವಂತಹ ಘಟನೆ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್​​ ಬಳಿ ನಿನ್ನೆ ರಾತ್ರಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ಹೋಟೆಲ್ ಸಿಬ್ಬಂದಿ ಮತ್ತು ಸ್ಥಳೀಯ ಯುವಕರ ಗುಂಪಿನ ನಡುವೆ ನಡೆದ ಈ ಗಲಾಟೆಗೆ ಡ್ರಗ್ಸ್ ಸೇವನೆ…

Read More

RCB vs SRH: ತವರಿನಲ್ಲಿ ಶುಭಾರಂಭ; ಆರ್​ಸಿಬಿ ಅಬ್ಬರಕ್ಕೆ ಸುಸ್ತಾದ ಸನ್​ರೈಸರ್ಸ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್​ ತಂಡವನ್ನು ಸಲುಭವಾಗಿ ಮಣಿಸಿದ ಹಾಲಿ ಚಾಂಪಿಯನ್‌ ಆರ್​ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದ್ದ ಎಸ್​ಆರ್​ಹೆಚ್ ತಂಡವನ್ನು ಮಕಾಡೆ ಮಲಗಿಸಿದ ಆರ್​ಸಿಬಿ ಕೇವಲ 15.4 ಓವರ್​ಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ…

Read More

ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ಕೇವಲ 1 ರನ್​​ನಿಂದ ಸೋತಿದೆ. ಗೆಲುವಿನ ಹೊಸ್ತಿಲಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಡೇವಿಡ್ ಮಿಲ್ಲರ್ ಅವರ ಒಂದು ನಿರ್ಧಾರದಿಂದಾಗಿ ಸೋಲೊಪ್ಪಿಕೊಳ್ಳಬೇಕಾಯಿತು ಎಂದರೆ ತಪ್ಪಾಗಲಾರದು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್​ಗಳಲ್ಲಿ 210 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ…

Read More

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮರ್ಮಾಘಾತ: ಅಚ್ಚರಿ ಮೂಡಿಸಿದ ಅಣ್ಣಾಮಲೈ ನಡೆ! – Kannada News | Former Tamil Nadu BJP chief K Annamalai steps down as election in charge for six constituencies, here is Why

ಚೆನ್ನೈ, (ಫೆಬ್ರವರಿ 03): ತಮಿಳುನಾಡು ವಿಧಾನಸಭೆ ಚುನಾವಣೆಯ (Tamil Nadu Assembly Elections 2026) ಹೊಸ್ತಿಲಲ್ಲಿ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ (Annamalai) ಬಿಜೆಪಿಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ. ತಮಿಳುನಾಡಿನ ಆರು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಕೆಲವೇ ದಿನಗಳಲ್ಲಿ ಅಣ್ಣಾಮಲೈ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಹೌದು…ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ತಂದೆ ಅನಾರೋಗ್ಯ ಕಾರಣ ನೀಡಿ ಇಂದು (ಫೆಬ್ರವರಿ 03) ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರಿಂದ ಚುನಾವಣೆ ಹೊಸ್ತಿಲಲ್ಲೇ…

Read More