Headlines

ಮಗು ಅತ್ತರೆ ಆಲ್ಕೋಹಾಲ್ ಕುಡಿಸುತ್ತಾರೆ; ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಧೀರೇಂದ್ರ ಕೃಷ್ಣ ಶಾಸ್ತ್ರಿ – Kannada News | They feed alcohol to crying babies Dhirendra Krishna Shastri makes controversial comments on women

ನವದೆಹಲಿ, ಏಪ್ರಿಲ್ 30: ಬಾಗೇಶ್ವರ ಧಾಮದ ಪ್ರಧಾನ ಅರ್ಚಕ ಧೀರೇಂದ್ರ ಕುಮಾರ್ ಶಾಸ್ತ್ರಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಮಹಿಳೆಯರು ಅದರಲ್ಲೂ ಶ್ರೀಮಂತ ಕುಟುಂಬದ ಮಹಿಳೆಯರನ್ನು ಟಾರ್ಗೆಟ್ ಮಾಡಿದ್ದಾರೆ. ಉನ್ನತ ವರ್ಗದ ಮಹಿಳೆಯರು ಆಲ್ಕೋಹಾಲ್ ಕುಡಿಯುವ ಅಭ್ಯಾಸ ರೂಢಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಶ್ರೀಮಂತ ಕುಟುಂಬಗಳ ಮಹಿಳೆಯರು ಮದ್ಯ ಸೇವಿಸುತ್ತಿದ್ದಾರೆ. ಇದು ಸಮಾಜದ ಮೌಲ್ಯಗಳು ಮತ್ತು ರೂಢಿಗಳ ಮೇಲೆ ಪರಿಣಾಮ ಬೀರುತ್ತಿದೆ. ಮದ್ಯಪಾನ ಮಾಡುವ ಮಹಿಳೆಯರು ಮದುವೆಯಾಗಿ ಮಕ್ಕಳನ್ನು ಹೆತ್ತ ಮೇಲೆ…

Read More

‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್ – Kannada News | Rakshita Prem talks about Darshan after watching KD The Devil Kannada Movie ft Dhruva Sarja Kichcha Sudeep

‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಕೆಡಿ: ದಿ ಡೆವಿಲ್’ (KD The Devil) ಸಿನಿಮಾ ಬಿಡುಗಡೆ ಆಗಿದೆ. ಪ್ರೇಮ್ ನಿರ್ದೇಶನದ ಈ ಸಿನಿಮಾವನ್ನು ಅಭಿಮಾನಿಗಳ ಜೊತೆ ಕುಳಿತು ನೋಡಿದ್ದಾರೆ ರಕ್ಷಿತಾ. ಈ ಚಿತ್ರದಲ್ಲಿ ನಾಯಕಿ ರೀಷ್ಮಾ ನಾಣಯ್ಯ ಅವರ ಪಾತ್ರವನ್ನು ನೋಡಿದಾಗ ‘ಸುಂಟರಗಾಳಿ’, ‘ಕಲಾಸಿಪಾಳ್ಯ’ ಸಿನಿಮಾಗಳಲ್ಲಿ ರಕ್ಷಿತಾ ಮಾಡಿದ ಪಾತ್ರಗಳು ನೆನಪಾಯ್ತು ಎಂದು ಪ್ರೇಕ್ಷಕರು ಹೇಳಿದ್ದಾರೆ. ಆ ಮಾತಿಗೆ ಪ್ರತಿಕ್ರಿಯಿಸಿದ ರಕ್ಷಿತಾ ಪ್ರೇಮ್ ಅವರು, ‘ನನಗೂ ಕೂಡ ದರ್ಶನ್ (Darshan) ನೆನಪಾಯ್ತು’ ಎಂದು ಹೇಳಿದ್ದಾರೆ. ಮೊದಲ ದಿನ ಸಿನಿಮಾಗೆ…

Read More

GT vs RCB: ಒಂಬತ್ತನೇ ಬಾರಿ..! ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು – Kannada News | Rajat Patidar’s IPL 2026: Captaincy Success, Batting Woes vs. Left Arm Pacers

2025 ರ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊಟ್ಟ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಮಾಡುವಲ್ಲಿ ತಂಡದ ನೂತನ ನಾಯಕ ರಜತ್ ಪಾಟಿದರ್ ಅವರ ಪಾತ್ರ ಪ್ರಮುಖವಾಗಿತ್ತು. ನಾಯಕನಾಗಿ ಮತ್ತು ಅಟಗಾರನಾಗಿ ರಜತ್ ಪಾಟಿದಾರ್ ಅಮೋಘ ಪ್ರದರ್ಶನ ನೀಡಿದ್ದರು. ಇದೀಗ ನಡೆಯುತ್ತಿರುವ 2026 ರ ಐಪಿಎಲ್​ನಲ್ಲೂ ಪಾಟಿದಾರ್ ನಾಯಕನಾಗಿ ಈ ಬಾರಿಯೂ ಯಶಸ್ವಿಯಾಗಿದ್ದಾರೆ. ಆದರೆ ಆಟಗಾರನಾಗಿ ಅವರ ಬ್ಯಾಟ್​ನಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರುತ್ತಿಲ್ಲ. ಅದರಲ್ಲೂ ಪಾಟಿದರ್ ಅವರ ದೌರ್ಬಲ್ಯ ಈ ಆವೃತ್ತಿಯಲ್ಲಿ ಜಗಜ್ಜಾಹೀರಾಗಿದ್ದು, ಎಲ್ಲಾ ತಂಡಗಳು…

Read More

ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ: ಕಿಚ್ಚನ ಅಭಿಮಾನಿಗಳು ಫುಲ್ ಖುಷ್ – Kannada News | Kichcha Sudeep fans waiting for KD Part 2 movie after enjoying his cameo in KD ft Dhruva Sarja

ಧ್ರುವ ಸರ್ಜಾ ನಟನೆಯ ‘ಕೆಡಿ: ದಿ ಡೆವಿಲ್’ ಸಿನಿಮಾದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಇಂದು (ಏಪ್ರಿಲ್ 30) ಸಿನಿಮಾ ಬಿಡುಗಡೆ ಆಗಿದ್ದು, ಸುದೀಪ್ ಅಭಿಮಾನಿಗಳು ಚಿತ್ರ ನೋಡಿ ಖುಷಿಪಟ್ಟಿದ್ದಾರೆ. ಈ ಸಿನಿಮಾಗೆ ಸೀಕ್ವೆಲ್ ಕೂಡ ಬರಲಿದೆ. ‘ಕೆಡಿ 2’ ಸಿನಿಮಾದಲ್ಲಿ ಸುದೀಪ್ ಪಾತ್ರದ ಬಗ್ಗೆ ಹೆಚ್ಚಿನ ವಿಷಯ ಬಹಿರಂಗ ಆಗಲಿದೆ. ಸದ್ಯಕ್ಕೆ ‘ಕೆಡಿ’ (KD The Devil) ಚಿತ್ರದಲ್ಲಿ ಸುದೀಪ್ ಅವರ ಎಂಟ್ರಿ ಬಗ್ಗೆ ಫ್ಯಾನ್ಸ್ ಮಾತನಾಡುತ್ತಿದ್ದಾರೆ. ಕಾಲ ಭೈರವ…

Read More

ಅಪ್ಪನ 45 ಲಕ್ಷ ರೂ. ಹಣಕ್ಕಾಗಿ ಲವರ್ ಜೊತೆ ಸೇರಿ ತಾಯಿಯನ್ನೇ ಕೊಂದ ದತ್ತು ಮಗಳು! – Kannada News | Teenage daughter her lover killed mother to grab dead fathers Rs 45 lakh and job

ರಾಂಚಿ, ಏಪ್ರಿಲ್ 30: ಆ ದಂಪತಿಗೆ ಮಕ್ಕಳಿರಲಿಲ್ಲ. ಹೀಗಾಗಿ, ಹೆಣ್ಣುಮಗುವೊಂದನ್ನು ದತ್ತು ಪಡೆದು, ಚೆನ್ನಾಗಿ ವಿದ್ಯಾಭ್ಯಾಸ ಕೊಡಿಸಿದ್ದರು. ಆದರೆ, ಆ ಮಗಳೇ ತಮ್ಮ ಪಾಲಿಗೆ ಮೃತ್ಯುವಾಗುತ್ತಾಳೆ ಎಂದು ಅವರು ಊಹೆ ಕೂಡ ಮಾಡಿರಲಿಲ್ಲ. ಇದು ಜಾರ್ಖಂಡ್​​ನಲ್ಲಿ ನಡೆದ ಕತೆ. ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಪ್ರಿಯಕರ ಮತ್ತು ಅವನ ಮೂವರು ಸ್ನೇಹಿತರೊಂದಿಗೆ ಸೇರಿ ಜಾರ್ಖಂಡ್‌ನ (Jharkhand) ರಾಂಚಿಯಲ್ಲಿ ತನ್ನ ತಾಯಿಯನ್ನು ಕೊಂದಿದ್ದಾಳೆ. ಆ ಹುಡುಗಿಯನ್ನು ಬಂಧಿಸಲಾಗಿದೆ. ಆಕೆಯ ಗೆಳೆಯ ಮತ್ತು ಇನ್ನೊಬ್ಬ ಆರೋಪಿಯನ್ನು ಕೂಡ ಬಂಧಿಸಲಾಗಿದೆ. ಜಾರ್ಖಂಡ್​​ನ ಮನಿಟೋಲಾದ…

Read More

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್ ಜಾರಿಗೆ ಸಂಪುಟ ಅಸ್ತು – Kannada News | Karnataka Cabinet: Reservation Order Withdrawn, Bidadi Project and High Speed Rail Approved

ಕಾನೂನು ಸಚಿವ ಹೆಚ್​.ಕೆ.ಪಾಟೀಲ್Image Credit source: tv9 kannada ಬೆಂಗಳೂರು, ಏಪ್ರಿಲ್​ 30: ಇತ್ತೀಚೆಗೆ ರಾಜ್ಯ ಸರ್ಕಾರ ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಆದೇಶ ಹೊಡಿಸಿತ್ತು. ಆದರೆ ಏಪ್ರಿಲ್​ 27ರಂದು ಮಾಡಲಾಗಿದ್ದ ಆದೇಶವನ್ನು ಹಿಂಪಡೆಯಲು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪರಿಷ್ಕೃತ ಮಾದರಿಯಲ್ಲಿ ರೋಸ್ಟರ್ ಜಾರಿ ಮಾಡಲು ನಿರ್ಧರಿಸಲಾಗಿದ್ದು, ಸಮಾಜಕಲ್ಯಾಣ ಇಲಾಖೆ ಪರಿಷ್ಕೃತ ಆದೇಶವನ್ನು ಹೊರಡಿಸಲಿದೆ. ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಯೋಜನೆ ಬಗ್ಗೆ ಚರ್ಚೆ ಸಚಿವ ಸಂಪುಟ ಸಭೆ…

Read More

Chanakya Niti: ಪದೇ ಪದೇ ಹಣವನ್ನು ಸಾಲ ಪಡೆಯುವುದರಿಂದ ಏನಾಗುತ್ತದೆ ಗೊತ್ತಾ? – Kannada News | Chanakya Niti: If you borrowing money, you will have to face all these problems

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ನಮ್ಮ ಜೀವನಕ್ಕೆ ಬೇಕಾಗಿರುವಂತಹ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ.  ಜೊತೆಗೆ ಈ ನೀತಿಗಳಲ್ಲಿ, ಅವರು ನಿರಂತರವಾಗಿ ಇತರರಿಂದ ಸಾಲ ಪಡೆಯುವವರ ಬಗ್ಗೆಯೂ ಮಾತನಾಡುತ್ತಾರೆ. ಸಹಾಯ ಪಡೆಯಲು, ಪರಿಸ್ಥಿತಿಯನ್ನು ನಿಭಾಯಿಸಲು ಸಾಲ ಪಡೆಯುವುದು  ಸುಲಭದ ಮಾರ್ಗವೆಂದು ಹಲವರು ಭಾವಿಸುತ್ತಾರೆ. ಈ ಅಭ್ಯಾಸವು ಆರಂಭದಲ್ಲಿ ಆರ್ಥಿಕ ಸಮಸ್ಯೆಗಳಿಗೆ ಪರಿಹಾರವನ್ನು ನೀಡಬಹುದಾದರೂ, ಅದು ದೀರ್ಘಾವಧಿಯಲ್ಲಿ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಆಚಾರ್ಯ ಚಾಣಕ್ಯ ಎಚ್ಚರಿಸಿದ್ದಾರೆ. ಚಾಣಕ್ಯ ನೀತಿಯ ಪ್ರಕಾರ, ಈ ಅಭ್ಯಾಸವು ವ್ಯಕ್ತಿಯ…

Read More

GT vs RCB: ಏಷ್ಯಾದಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ವಿರಾಟ್ ಕೊಹ್ಲಿ – Kannada News | Virat Kohli Creates History: First Player with 12,000 T20 Runs in Asia

ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ನಡುವೆ ನಡೆದ ಐಪಿಎಲ್ 2026 ರ 42ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಮಾಜಿ ನಾಯಕ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರು, ಆದರೆ ಕೇವಲ 13 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು. ಆದಾಗ್ಯೂ, ಈ ಪಂದ್ಯದಲ್ಲಿ ಕೊಹ್ಲಿ ಯಾವುದೇ ಬ್ಯಾಟ್ಸ್‌ಮನ್ ಮುರಿಯಲು ಅತ್ಯಂತ ಕಷ್ಟಕರವಾದ ಮಹತ್ವದ ದಾಖಲೆಯೊಂದನ್ನು ನಿರ್ಮಿಸಿದರು. Source link

Read More

ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ, ಕಳಪೆ ಕಾಮಗಾರಿ ಬಯಲು – Kannada News | Police vehicle fell down into footpath at Bengaluru Over Heavy rain

ಬೆಂಗಳೂರು, (ಏಪ್ರಿಲ್​ 30): ಬುಧವಾರ (ಏಪ್ರಿಲ್ 29) ಸುರಿದ ಮಳೆಯು 25 ವರ್ಷದ ಬಳಿಕ ಹೊಸ ದಾಖಲೆ ಬರೆದಿದೆ. ಈ ವರ್ಷಧಾರೆಗೆ ರಾಜಧಾನಿ ತತ್ತರಿಸಿದ್ದಾರೆ. ಒಂದೇ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಗಳಂತಾಗಿವೆ. ಇನ್ನು ಎಲ್ಲೊಂದರಲ್ಲಿ ಗಿಡ ಮರಗಳು ಮುರಿದು ಬಿದ್ದಿವೆ. ಇನ್ನು  ವಿಧಾನಸೌದ ಬಳಿಯ ರಸ್ತೆ ಫುಟ್​​ಪಾತ್ ಕುಸಿದು ಬಿದ್ದಿದ್ದು, ಈ ಗುಂಡಿಗೆ ಪೊಲೀಸ್ ವಾಹನ ಸಹ ಬಿದ್ದಿದೆ. Source link

Read More

GT vs RCB: ಅಂಪೈರ್​ಯಿಂದ ಆರ್​​ಸಿಬಿಗೆ ಮಹಾಮೋಸ; ಸಿಡಿದೆದ್ದ ಕೊಹ್ಲಿ – Kannada News | IPL 2026: Rajat Patidar’s Controversial Out vs GT Shakes RCB; Kohli Furious with Umpire

ಪ್ರತಿ ಐಪಿಎಲ್​ನಂತೆ 2026 ರ ಐಪಿಎಲ್ (IPL 2026) ಕೂಡ ವಿವಾದಗಳಿಂದ ಹೊರತಾಗಿಲ್ಲ. ಆದರೆ ಈ ಆವೃತ್ತಿಯಲ್ಲಿ ಅಂಪೈರ್​ಗಳು ನೀಡಿರುವ ತೀರ್ಪುಗಳೇ ಸಾಕಷ್ಟು ವಿವಾದ ಹುಟ್ಟಿಸಿವೆ. ಇದೀಗ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (GT vs RCB) ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 42ನೇ ಪಂದ್ಯದಲ್ಲೂ ಕೂಡ ಮತ್ತೊಂದು ವಿವಾದ ಭುಗಿಲೆದ್ದಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar) ಅವರ ವಿಕೆಟ್ ದೊಡ್ಡ ವಿವಾದಕ್ಕೆ ಕಾರಣವಾಗಿಸಡ. ಈ…

Read More