ನೌಕರನ ತಪ್ಪಿಗೆ ಕಂಪನಿ ಸಿಇಒ ಹಾಗೂ ಹಿರಿಯ ಉದ್ಯೋಗಿಗಳಿಗೆ ಪೇಮೆಂಟ್ ಕಟ್; ಜಪಾನ್ ಏರ್ಲೈನ್ಸ್​ನಲ್ಲೊಂದು ಘಟನೆ – Kannada News | Employee fails in alcohol test, CEO faces 30pc cut in 2 months salary, example for Japan corporate discipline

ಜಪಾನ್ ಏರ್ಲೈನ್ಸ್Image Credit source: Kevin Carter/Getty Images ಟೋಕಿಯೋ, ಜೂನ್ 22: ಜಪಾನ್‌ನಲ್ಲಿ ಕಾರ್ಪೊರೇಟ್ ಶಿಸ್ತು (Corporate discipline) ಬಹಳ ಇದೆ. ಅಲ್ಲಿ ಯಾರೇ ತಪ್ಪು ಮಾಡಿದರೂ ಅದಕ್ಕೆ ತಲೆದಂಡ ಒಬ್ಬರದ್ದೇ ಆಗಿರುವುದಿಲ್ಲ. ಕಂಪನಿಯ ಅತ್ಯುನ್ನತ ಹುದ್ದೆಯಲ್ಲಿರುವವರಿಗೂ ದಂಡ ತಪ್ಪುವುದಿಲ್ಲ. ಜಪಾನ್ ಏರ್​ಲೈನ್ಸ್​ನಲ್ಲಿರುವ (JAL- Japan Airlines) ಒಂದು ಘಟನೆ ಇದಕ್ಕೆ ಒಳ್ಳೆಯ ನಿದರ್ಶನವಾಗಿದೆ. ಏರ್​ಲೈನ್ಸ್​ನ ಉದ್ಯೋಗಿಯೊಬ್ಬರು ಆಲ್ಕೋಹಾಲ್ ಪರೀಕ್ಷೆಯಲ್ಲಿ ವಿಫಲನಾಗಿದ್ದಕ್ಕೆ ಕಂಪನಿಯ ಸಿಇಒ ಹಾಗು ಇತರ ಕೆಲ ಹಿರಿಯ ಉದ್ಯೋಗಿಗಳಿಗೆ ಸಂಬಳ ಕಟ್ ಮಾಡಿರುವ…

Read More

Chanakya Niti: ತಪ್ಪಿಯೂ ಈ ರೀತಿಯ ಜನರಿಗೆ ಸಹಾಯ ಮಾಡಲು ಹೋಗ್ಬೇಡಿ – Kannada News | Chanakya Niti: Chanakya says it is a big mistake to help these few people

ಕಷ್ಟಕಾಲದಲ್ಲಿ ಒಬ್ಬರಿಗೆ ಸಹಾಯ (help) ಮಾಡುವುದು ತುಂಬಾನೇ ಒಳ್ಳೆಯ ಕೆಲಸ. ಇದು ಮಾನವೀಯತೆ ಕೂಡಾ ಹೌದು. ಹಾಗಾಗಿ ಸಹಾಯ ಮಾಡುವ ಗುಣವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಹಿರಿಯರು ಹೇಳುತ್ತಿರುತ್ತಾರೆ. ಸಹಾಯ ಮಾಡ್ಬೇಕು ನಿಜ, ಆದ್ರೆ ಕುರುಡಾಗಿ ಎಲ್ಲರಿಗೂ ಸಹಾಯ ಮಾಡುವುದು ಸರಿಯಲ್ಲ ಎಂದು ಎಚ್ಚರಿಸಿದ್ದಾರೆ ಆಚಾರ್ಯ ಚಾಣಕ್ಯ. ಈ ಕೆಲವೊಂದಿಷ್ಟು ಜನರಿಗೆ ಉಪಕಾರ ಮಾಡಿದರೆ, ಅದರಿಂದ ನಮಗೆಯೇ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ತಪ್ಪಿಯೂ ಈ ರೀತಿಯ ಜನರಿಗೆ ಉಪಕಾರ ಮಾಡಬಾರದು ಎಂದಿದ್ದಾರೆ. ಎಂತಹ ಜನಗಳಿಗೆ…

Read More

ಆಮಿರ್ ಖಾನ್ 3ನೇ ಮದುವೆ: ಗೌರಿ ಜತೆ ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್ – Kannada News | Aamir Khan confirms third wedding with Gauri Spratt Register Marriage date details

ಬಾಲಿವುಡ್‌ ನಟ ಆಮಿರ್ ಖಾನ್ (Aamir Khan) ಅವರು ವೈಯಕ್ತಿಕ ಜೀವನದ ಕಾರಣಕ್ಕಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಮದುವೆಯ ವದಂತಿಗಳಿಗೆ ಸ್ವತಃ ಆಮಿರ್ ಖಾನ್ ಅವರೇ ತೆರೆ ಎಳೆದಿದ್ದು, ತಮ್ಮ ಪ್ರೇಯಸಿ ಗೌರಿ ಸ್ಪ್ರ್ಯಾಟ್ (Gauri Spratt) ಜೊತೆ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವುದನ್ನು ಖಚಿತಪಡಿಸಿದ್ದಾರೆ. ಈ ಜೋಡಿಯ ವಿವಾಹವು ಜುಲೈ 5ರಂದು ನಡೆಯಲಿದೆ ಎಂದು ವರದಿಯಾಗಿದೆ. ಅದನ್ನು ಆಮಿರ್ ಖಾನ್ ಅವರು ಒಪ್ಪಿಕೊಂಡಿದ್ದಾರೆ. ‘ಡೆಕ್ಕನ್ ಕ್ರಾನಿಕಲ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತಮ್ಮ…

Read More

ಜೈಲಿಗೆ ತೆರಳಿ ಫ್ಯಾನ್ಸ್ ವಾರ್ ಬಗ್ಗೆ ದರ್ಶನ್​​ಗೆ ಮಾಹಿತಿ ನೀಡಿದ ವಿಜಯಲಕ್ಷ್ಮಿ: ದಾಸನ ರಿಯಾಕ್ಷನ್ ಏನು? – Kannada News | Vijayalakshmi Darshan talks with husband about fans war after Kichcha Sudeep Hubballi statement

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ದರ್ಶನ್ ಅವರನ್ನು ವಿಜಯಲಕ್ಷ್ಮಿ (Vijayalakshmi Darshan) ಭೇಟಿ ಮಾಡಿ ಬಂದಿದ್ದಾರೆ. ಹುಬ್ಬಳಿಯಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ನೀಡಿದ ಹೇಳಿಕೆ ಬಳಿಕ ಶುರು ಆಗಿರುವ ಫ್ಯಾನ್ಸ್ ವಾರ್ ಕುರಿತು ದರ್ಶನ್ ಅವರಿಗೆ ವಿಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ. ಈ ವೇಳೆ ಸಹೋದರ ದಿನಕರ್ ತೂಗುದೀಪ ಕೂಡ ಜೊತೆಗಿದ್ದರು. ಜೈಲಿಗೆ ಭೇಟಿ ನೀಡಿ ಬಂದ ಬಳಿಕ ವಿಜಯಲಕ್ಷ್ಮಿ ದರ್ಶನ್ ಅವರು ಇನ್​ಸ್ಟಾಗ್ರಾಮ್​​ನಲ್ಲಿ ಖುಷಿಯಿಂದ ಪೋಸ್ಟ್ ಮಾಡಿದ್ದಾರೆ. ದಚ್ಚು-ಕಿಚ್ಚ ಫ್ಯಾನ್ಸ್ ವಾರ್ ನಡುವೆ ದರ್ಶನ್…

Read More

ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್

ಹೈದರಾಬಾದ್, ಏಪ್ರಿಲ್ 6: ರಸ್ತೆಯಲ್ಲಿ ಓಡಾಡುವಾಗ ಎಷ್ಟು ಎಚ್ಚರ ವಹಿಸಿದರೂ ಕಡಿಮೆಯೇ. ತೆಲಂಗಾಣದ (Telangana) ರಸ್ತೆಯ ಸಿಸಿಟಿವಿಯಲ್ಲಿ ವಿಡಿಯೋವೊಂದು ಸೆರೆಯಾಗಿದ್ದು, ಒಣಗಿದ ಹುಲ್ಲು ತುಂಬಿಸಿಕೊಂಡಿದ್ದ ಟ್ರ್ಯಾಕ್ಟರ್ ಒಂದು ರಸ್ತೆಯ ತಿರುವಿನಲ್ಲಿ ಆಕಸ್ಮಿಕವಾಗಿ ಮಗುಚಿ ಬಿದ್ದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬೈಕ್ ಸವಾರ ಆ ಟ್ರ್ಯಾಕ್ಟರ್ ಅಡಿ ಸಿಲುಕಿಕೊಂಡಿದ್ದಾರೆ. ಓವರ್‌ಲೋಡ್ ಆಗಿದ್ದ ಟ್ರ್ಯಾಕ್ಟರ್ ಉರುಳಿ ಬಿದ್ದಿದ್ದರಿಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಈ ವಿಡಿಯೋ ರಸ್ತೆ ಸುರಕ್ಷತೆಯ ಬಗ್ಗೆ ಆತಂಕವನ್ನು ಮೂಡಿಸಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ಸಮಂತಾ 100 ಕೋಟಿ ಕ್ಲಬ್ ಕನಸಿಗೆ ಮಾಜಿ ಭಾವ ಅಖಿಲ್ ಅಕ್ಕಿನೇನಿ ಅಡ್ಡಿ? ಬಾಕ್ಸ್ ಆಫೀಸ್‌ನಲ್ಲಿ ಜಿದ್ದಾಜಿದ್ದಿ – Kannada News | Samantha Maa Inti Bangaram Chases 100 Cr Will Akhil Lenin Be a Roadblock

ಸಮಂತಾ (Samantha) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ದೀರ್ಘ ಬ್ರೇಕ್ ಬಳಿಕ ಸಮಂತಾ ಬಂದರೂ ಚಿತ್ರ ಉತ್ತಮ ಗಳಿಕೆ ಮಾಡುತ್ತಿದೆ. ಇದು ಅವರ ಸ್ಟಾರ್​​ಡಂಗೆ ಸಾಕ್ಷಿ. ಈ ಫ್ಯಾಮಿಲಿ ಡ್ರಾಮಾ ಸಿನಿಮಾ ಇದುವರೆಗೆ ಭರ್ಜರಿ 95 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇನ್ನು ಕೇವಲ 5 ಕೋಟಿ ಗಳಿಸಿದರೆ ಸಿನಿಮಾ 100 ಕೋಟಿಯ ಕ್ಲಬ್ ಸೇರಲಿದೆ. ಆದರೆ, ಮಾಜಿ ಭಾವನೇ ಅವರಿಗೆ ವಿಲನ್ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ತೆಲುಗು ಚಿತ್ರರಂಗದಲ್ಲಿ…

Read More

ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ, ದುಡುಕಿನ‌ ನಿರ್ಧಾರಕ್ಕೆ 3 ಜೀವಗಳು ಬಲಿ – Kannada News | Mother kills three children in Bagalkot, then attempts suicide for Family Dispute

ಪರಿಶೀಲನೆ ಮಾಡುತ್ತಿರುವ ಪೊಲೀಸ್ರು ಬಾಗಲಕೋಟೆ, (ಫೆಬ್ರವರಿ 01): ಮಹಿಳೆಯೊಬ್ಬರು (Woman) ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ರೂಪಾ ಎನ್ನುವ ಮಹಿಳೆ ತನ್ನ ಮೂರು ಮಕ್ಕಳನ್ನು ನೇಣಿಗೆ ಹಾಕಿ ಕೊಂದು ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ಇನ್ನು ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ರೂಪಾ…

Read More

ಹಾಸ್ಯ ‘ಅಪಹಾಸ್ಯ’ವಾಗದಿರಲಿ: ಜೀವನಕ್ಕೆ ನಗು ಎಷ್ಟು ಮುಖ್ಯವೋ, ಅದರ ಇತಿಮಿತಿಗಳೂ ಅಷ್ಟೇ ಅಗತ್ಯ! – Kannada News | The Etiquette of Laughter: Guidelines for Appropriate Humour in Daily Life

ಬೆಂಗಳೂರು, ಏ.16: ಹಾಸ್ಯವು ಜೀವನದ ಒಂದು ಅವಿಭಾಜ್ಯ ಅಂಗವಾಗಿದ್ದು, ಮಾನಸಿಕ ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಒತ್ತಡ ನಿವಾರಣೆ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಸಹಾಯ ಮಾಡುತ್ತದೆ. ಆದರೆ, ಹಾಸ್ಯವು ಅಪಹಾಸ್ಯವಾಗಿ ಪರಿವರ್ತನೆಯಾಗಬಾರದು. ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಾಸ್ಯವನ್ನು ಮಾಡುವುದು ಅಸಮರ್ಪಕ. ದೇವಾಲಯಗಳಲ್ಲಿ, ಮೌನವಾಗಿ ಭಗವಂತನ ಮೇಲೆ ಗಮನವಿಡಬೇಕು, ಅಲ್ಲಿ ಹಾಸ್ಯ ಮಾಡಬಾರದು. ಯಾರಾದರೂ ನಿಧನರಾದಾಗ ಅಥವಾ ದುಃಖದಲ್ಲಿದ್ದಾಗ ಅವರ ಮನೆಯಲ್ಲಿ ಹಾಸ್ಯ ಮಾಡುವುದು ಶುಭವಲ್ಲ. ಪ್ರಾರ್ಥನಾ ಮಂದಿರಗಳು, ಧ್ಯಾನ ಕೇಂದ್ರಗಳು ಅಥವಾ ಪ್ರವಚನ ನಡೆಯುವ ಸ್ಥಳಗಳಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 5ರ ದಿನಭವಿಷ್ಯ

ಈ ದಿನ ನಿಮ್ಮಿಂದ ಸಾಧ್ಯವಾದಲ್ಲಿ ಕನಿಷ್ಠ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಹೇಳಿಕೊಳ್ಳಿ. ಅದು ಸಾಧ್ಯವಾಗದಿದ್ದಲ್ಲಿ ಯೂಟ್ಯೂಬ್ ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಕೇಳಿಸಿಕೊಳ್ಳಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ನಿಧಾನವಾಗಿ ಶುರುವಾಯಿತು ಎಂದೆನಿಸಿದರೂ ಮಧ್ಯಾಹ್ನದಿಂದ ನಿಮ್ಮ ಚಟುವಟಿಕೆ ಹೆಚ್ಚಾಗುತ್ತದೆ. ಕೆಲಸದಲ್ಲಿನ ಒತ್ತಡ ಕಡಿಮೆಯಾಗಲಿದ್ದು, ಹೊಸ ಕೆಲಸ- ಕಾರ್ಯಗಳ ಕಡೆಗೆ ಗಮನ ನೀಡಲು ಅವಕಾಶ ದೊರೆಯಲಿದೆ….

Read More

ಇರಾನ್-ಅಮೆರಿಕ ಐತಿಹಾಸಿಕ ಒಪ್ಪಂದ: ಜಾಗತಿಕ ತೈಲ ಬೆಲೆ ಕುಸಿತ – Kannada News | Historic US Iran Agreement: Impact on Global Oil Prices and Indias Fuel Costs

ವಾಷಿಂಗ್ಟನ್, ಜೂನ್ 18: ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಾವಧಿಯ ಸಂಘರ್ಷಕ್ಕೆ ಅಂತ್ಯ ಹಾಡಿ, ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಒಪ್ಪಂದದ ನಂತರ ಹಾರ್ಮುಕ್ ಜಲಸಂಧಿಯಲ್ಲಿ ಹಡಗುಗಳ ಸಂಚಾರವು ಬಿರುಸಿನಿಂದ ಸಾಗುತ್ತಿದೆ. ಗ್ಯಾಸ್ ಮತ್ತು ಕಚ್ಚಾತೈಲ ಟ್ಯಾಂಕರ್‌ಗಳು ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳತ್ತ ಪ್ರಯಾಣ ಬೆಳೆಸುತ್ತಿವೆ. ಅಮೆರಿಕವು ಇರಾನ್ ಮೇಲಿನ ದಿಗ್ಬಂಧನಗಳನ್ನು ತೆಗೆದುಹಾಕಿದ ತಕ್ಷಣ, ಹಡಗುಗಳ ಸಂಚಾರಕ್ಕೆ ಮುಕ್ತವಾಗಿದೆ. ಹಾರ್ಮುಜ್ ಮೂಲಕ ಭಾರತಕ್ಕೆ 28 ಹಡಗುಗಳು ಬರುತ್ತಿದ್ದು, ಇದು ದೇಶದಲ್ಲಿ ಗ್ಯಾಸ್, ಡೀಸೆಲ್, ಪೆಟ್ರೋಲ್ ಮತ್ತು…

Read More