Headlines

ಬೇಸಿಗೆಯಲ್ಲಿ ದೇಹದ ನೀರಿನಾಂಶ ಕಾಪಾಡಿಕೊಳ್ಳಲು ಈ ಹಣ್ಣುಗಳನ್ನು ಪ್ರತಿನಿತ್ಯ ಸೇವನೆ ಮಾಡಿ

ಬೇಸಿಗೆ (summer) ಸಮಯದಲ್ಲಿನ ವಿಪರೀತ ಉರಿ ಬಿಸಿಲು ನಮ್ಮನ್ನು ಹೈರಾಣಾಗಿಸಿ ಬಿಡುತ್ತದೆ.  ಈ ಸಮಯದಲ್ಲಿ ದೇಹವನ್ನು ಎಷ್ಟು ಪ್ರಮಾಣದಲ್ಲಿ ತಂಪಾಗಿ ಮತ್ತು ಚೈತನ್ಯಭರಿತವಾಗಿ ಇಟ್ಟುಕೊಂಡರೂ ಸಾಲದು. ಹೌದು ಉರಿ ಬಿಸಿಲಿನ ಬೇಗೆಗೆ ಬೆವರು ನೀರಿನಂತೆ ಹರಿದು ಹೋಗುತ್ತಾ ಇರುತ್ತದೆ. ಇದರಿಂದಾಗಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಬೇಸಿಗೆಯಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆಯಿಂದ ಪಾರಾಗಲು ಜನ ನೀರಿನ ಜೊತೆಗೆ ಫ್ರೂಟ್ಸ್‌ ಜ್ಯೂಸ್‌ಗಳನ್ನು ಸಹ ಸೇವನೆ ಮಾಡುತ್ತಾರೆ. ಇವುಗಳ ಜೊತೆಗೆ ಈ ಒಂದಷ್ಟು ಹಣ್ಣುಗಳನ್ನು ಸೇವನೆ ಮಾಡುವ ಮೂಲಕವೂ ದೇಹದಲ್ಲಿ ಸಾಕಷ್ಟು…

Read More

ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ – Kannada News | Year 2025: The Turning Point in India’s Technological Self Determination

2025ರ ವರ್ಷವು ಭಾರತದ ವೈಜ್ಞಾನಿಕ ಮತ್ತು ತಂತ್ರಜ್ಞಾನ ಪ್ರಯಾಣದಲ್ಲಿ ಪ್ರಮುಖ ಟರ್ನಿಂಗ್ ಪಾಯಿಂಟ್ ಎನಿಸಿದೆ. ಪ್ರಮುಖ ಕ್ಷೇತ್ರಗಳಲ್ಲಿ ಹೊಸ ಆತ್ಮವಿಶ್ವಾಸದೊಂದಿಗೆ ದೇಶ ಮುನ್ನಡೆದಿದೆ. ಜಾಗತಿಕ ಮಾನ ಸನ್ಮಾನ ಗಿಟ್ಟಿಸಿದೆ. ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್​ಗಳಿಂದ ಹಿಡಿದು ಬಾಹ್ಯಾಕಾಶ ಅನ್ವೇಷಣೆ, ಪರಮಾಣ ಶಕ್ತಿ, ಪ್ರಮುಖ ಖನಿಜಗಳವರೆಗೆ ಭಾರತ ಜಾಗತಿಕ ತಂತ್ರಜ್ಞಾನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿರುವುದು ಮಾತ್ರ, ಹೊಸ ತಂತ್ರಜ್ಞಾನ ರೂಪಿಸುವ ಸಾಮರ್ಥ್ಯವನ್ನೂ ತೋರಿದೆ. ಭಾರತದ ಸ್ವತಂತ್ರ ಇತಿಹಾಸದಲ್ಲಿ ಮೊದಲ ಬಾರಿಗೆ ತಂತ್ರಜ್ಞಾನ ಸ್ವಾವಂಬನೆ (Technological self-determination) ಎಂಬುದು ಕನಸಾಗಿ…

Read More

ಟಿ20 ಲೀಗ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಮುಂಬೈ ಇಂಡಿಯನ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ (Mumbai Indians) ತಂಡ ಭರ್ಜರಿ  ದಾಖಲೆ ನಿರ್ಮಿಸಿದೆ. ಅದು ಕೂಡ ಫ್ರಾಂಚೈಸಿ ಕ್ರಿಕೆಟ್​ನಲ್ಲಿ ಯಾವುದೇ ತಂಡ ನಿರ್ಮಿಸದ ವಿಶ್ವ ದಾಖಲೆ ಎಂಬುದು ವಿಶೇಷ. ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಲೀಗ್ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ ಸಾಧನೆ ಮಾಡಿದೆ. ಈ ಮೂಲಕ ಲೀಗ್ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ…

Read More

ಪಿಯುಸಿ ನಂತರ AI ಲೋಕಕ್ಕೆ ಎಂಟ್ರಿ; ಆರ್ಟ್ಸ್, ಕಾಮರ್ಸ್ ಅಥವಾ ಸೈನ್ಸ್ ಯಾವುದೇ ಇರಲಿ, ನಿಮಗೂ ಇದೆ ಭವಿಷ್ಯ!

ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿದೆ. ಈ ಬದಲಾವಣೆಯ ಮುಂಚೂಣಿಯಲ್ಲಿರುವುದು ‘ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’ ಅಥವಾ ಕೃತಕ ಬುದ್ಧಿಮತ್ತೆ (AI). ಪಿಯುಸಿ ಬಳಿಕ ಕೇವಲ ಸೈನ್ಸ್ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಆರ್ಟ್ಸ್ ಮತ್ತು ಕಾಮರ್ಸ್ ವಿಭಾಗದ ವಿದ್ಯಾರ್ಥಿಯಾಗಿದ್ದರೂ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಇಂದು ಹಲವು ಅವಕಾಶಗಳಿವೆ. ಯಂತ್ರಗಳಿಗೆ ಮನುಷ್ಯನಂತೆ ಆಲೋಚಿಸುವ ಮತ್ತು ಕಲಿಯುವ ಶಕ್ತಿಯನ್ನು ತುಂಬುವ ಈ ತಂತ್ರಜ್ಞಾನವು ಮುಂಬರುವ ದಶಕಗಳಲ್ಲಿ ಜಗತ್ತನ್ನು ಆಳಲಿದೆ. ಇದು ಪ್ರತಿಯೊಂದು ಕ್ಷೇತ್ರವನ್ನೂ ಆವರಿಸಿಕೊಳ್ಳುತ್ತಿರುವುದರಿಂದ, ನಿಮ್ಮ ಆಸಕ್ತಿಯ ಕ್ಷೇತ್ರಕ್ಕೆ…

Read More

Home Positivity: ಮನೆಯಲ್ಲಿ ದೈವಿಕ ಶಕ್ತಿ ಹೆಚ್ಚಾಗಲು ಈ 4 ಸರಳ ಮಾರ್ಗ ಅನುಸರಿಸಿ – Kannada News | Home Positivity: Women’s Role, Cleanliness and Rituals for Peace and Prosperity

ಮನೆಯಲ್ಲಿ ಶಾಂತಿ, ಸಂತೋಷ ಮತ್ತು ಸಕಾರಾತ್ಮಕತೆ ನೆಲೆಸಲು ಕುಟುಂಬದ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾದರೂ, ಅದರಲ್ಲೂ ಮಹಿಳೆಯರ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಮನೆಯ ಸ್ವಚ್ಛತೆ, ಪೂಜೆ-ಪಾಠ, ದಿನನಿತ್ಯದ ಸಣ್ಣ ಅಭ್ಯಾಸಗಳು – ಇವೆಲ್ಲವೂ ಮನೆಯ ವಾತಾವರಣವನ್ನು ರೂಪಿಸುತ್ತವೆ. ನಮ್ಮ ಹಿರಿಯರು ಹೇಳುವಂತೆ, ಲಕ್ಷ್ಮೀ ದೇವಿ ಯಾವಾಗಲೂ ಸ್ವಚ್ಛ, ಪ್ರಕಾಶಮಾನ ಮತ್ತು ಸಾತ್ವಿಕ ಶಕ್ತಿಯಿರುವ ಸ್ಥಳದಲ್ಲೇ ವಾಸಿಸುತ್ತಾಳೆ. ಆದ್ದರಿಂದ ಮನೆಗೆ ದೈವಿಕ ಶಕ್ತಿಯನ್ನು ಆಕರ್ಷಿಸಲು ಕೆಲವು ಸರಳ ಕ್ರಮಗಳನ್ನು ಪಾಲಿಸುವುದು ಬಹಳ ಉಪಯುಕ್ತ. ಮೊದಲನೆಯದಾಗಿ, ಸ್ವಚ್ಛತೆ ಅತ್ಯಂತ ಮುಖ್ಯ. ಅಸ್ತವ್ಯಸ್ತವಾಗಿರುವ…

Read More

Vaibhav Sooryavanshi: 400 ರನ್ ಗಳಿಸಿ ಆರೆಂಜ್ ಕ್ಯಾಪ್ ವಶಪಡಿಸಿಕೊಂಡ ವೈಭವ್ ಸೂರ್ಯವಂಶಿ – Kannada News | Vaibhav Sooryavanshi scores 400 runs to win Orange Cap in IPL 2026 Check purple cap list

ಬೆಂಗಳೂರು (ಏ. 29): ಐಪಿಎಲ್ 2026 ರ 40 ನೇ ಪಂದ್ಯದ ನಂತರ, ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಮತ್ತೊಮ್ಮೆ ದೊಡ್ಡ ಬದಲಾವಣೆಯಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ (Vaibhav Sooryavamshi) ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನ ತಲುಪಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮತ್ತು ಅಭಿಷೇಕ್ ಶರ್ಮಾ ಅವರನ್ನು ಹಿಂದಿಕ್ಕುವ ಮೂಲಕ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ವೈಭವ್ ಸೂರ್ಯವಂಶಿ 9 ಪಂದ್ಯಗಳಲ್ಲಿ 400 ರನ್ ಗಳಿಸಿದ್ದು ಅವರ ಸರಾಸರಿ 44.44. ಈ…

Read More

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್ – Kannada News | Bagalkote Shivaji Jayanti Stone Pelting: BJP Former MLA charantimath Angry On Police

ಬಾಗಲಕೋಟೆ, (ಫೆಬ್ರವರಿ 20): ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಮಸೀದಿ ಮುಂದೆ ಕಲ್ಲು ಹಾಗೂ ಚಪ್ಪಲಿ ಎಸೆದಿರೋದು ಕೋಮು ಉದ್ವಿಗ್ನತೆ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೇ ಕೆಲ ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಇದರಿಂದ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇನ್ನೊಂದೆಡೆ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಮುಖಂಡರು, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಸ್ಥಳಕ್ಕೆ ಬಂದ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್…

Read More

4 ಶಿಶುಗಳಿಗೆ ಜನ್ಮ ನೀಡಿ 7 ಹೆಣ್ಣುಮಕ್ಕಳ ತಾಯಿಯಾದ ಮಹಿಳೆ! – Kannada News | Viral news 30 year old woman gives birth to 4 Babies in Kannauj

ನವದೆಹಲಿ, ಡಿಸೆಂಬರ್ 23: ಉತ್ತರ ಪ್ರದೇಶದಲ್ಲೊಂದು ಅತ್ಯಂತ ಅಪರೂಪದ ಘಟನೆ ನಡೆದಿದೆ. ಮಹಿಳೆಯೊಬ್ಬರು ನಾರ್ಮಲ್ ಡೆಲಿವರಿ ಮೂಲಕ 4 ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಕೆ ಈಗಾಗಲೇ 3 ಹೆಣ್ಣುಮಕ್ಕಳ ತಾಯಿಯಾಗಿದ್ದು, ಒಟ್ಟಾರೆ 7 ಮಕ್ಕಳ ತಾಯಿಯಾಗಿದ್ದಾರೆ. ಇವರೆಲ್ಲರೂ ನಾರ್ಮಲ್ ಡೆಲಿವರಿ ಮೂಲಕವೇ ಜನಿಸಿದ್ದು ಎಂಬುದು ವಿಶೇಷ. ಉತ್ತರ ಪ್ರದೇಶದ ಕನ್ನೌಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಮಹಿಳೆ ವೈಷ್ಣವಿ ನರ್ಸಿಂಗ್ ಹೋಂನಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಅಪರೂಪದ ಘಟನೆ ಆಸ್ಪತ್ರೆ ಸಿಬ್ಬಂದಿಯನ್ನು…

Read More

ಮೂಡಬಿದ್ರೆ ಇನ್ಸ್​ಪೆಕ್ಟರ್​​​ ಕಾಮಕಾಂಡ ಕೇಸ್​ ಸಿಐಡಿಗೆ ಹಸ್ತಾಂತರ: ‘ಪೋಲಿ’ಸಪ್ಪಗೆ ಮತ್ತೆ ಸಂಕಷ್ಟ

ಮಂಗಳೂರು, ಮಾರ್ಚ್​ 23: ಮೂಡಬಿದ್ರೆ ಪೊಲೀಸ್ ಇನ್ಸ್​ಪೆಕ್ಟರ್​​ ಸಂದೇಶ್ (Inspector Sandesh) ಕಾಮಕಾಂಡದ ಸುದ್ದಿ ಹೊರಬೀಳುತ್ತಲೇ ಅಮಾನತು ಮಾಡಲಾಗಿತ್ತು. ಅವರ ವಿರುದ್ಧ ಆರೋಪ ಮಾಡಿದ್ದ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್​ ಮಾಡಿದ್ದ ಆರೋಪಗಳು ಸುಳ್ಳು ಅಂತಾ ಪೊಲೀಸ್ ತನಿಖೆ ಹೇಳಿತ್ತು. ಇದೆಲ್ಲದರ ಮಧ್ಯೆ ಇದೀಗ ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದೆ. ಆ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಆದೇಶ ಬೆನ್ನಲ್ಲೇ ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕರಣವನ್ನು…

Read More

ಎಲ್ಲಿ ಬೀಳುತ್ತೆ, ಎಷ್ಟು ಜೀವ ಹೋಗುತ್ತೆ ಗೊತ್ತಿಲ್ಲ: ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ – Kannada News | West Asia Tensions: Qatar Missile Attack Video, Indian Expat Warning, Govt Advisory

ದೋಹಾ, ಫೆ.28: ಇಸ್ರೇಲ್-ಇರಾನ್ ನಡುವಿನ ಯುದ್ಧದ ಕಿಡಿ ಈಗ ನೆರೆಯ ದೇಶಗಳಿಗೂ ಹರಡುತ್ತಿದ್ದು, ಕತಾರ್‌ನಿಂದ ಆತಂಕಕಾರಿ ವಿಡಿಯೋವೊಂದು ಹೊರಬಂದಿದೆ. ಆಕಾಶದಿಂದ ಕ್ಷಿಪಣಿಯೊಂದು ವೇಗವಾಗಿ ಬಂದು ಭೂಮಿಗೆ ಅಪ್ಪಳಿಸಿ ಸ್ಫೋಟಗೊಳ್ಳುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ಪಕ್ಕಾಕ್ಕೆ ಬನ್ನಿ ಎಂದು ಕಿರುಚುತ್ತಿರುವುದು ಈಗ ಇಡೀ ವಿಶ್ವದ ಗಮನ ಸೆಳೆದಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಇರಾನ್ ತನ್ನ ನೆರೆರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ ಎನ್ನಲಾಗಿದೆ. ಕತಾರ್‌ನಲ್ಲಿರುವ ಅಮೆರಿಕದ…

Read More