Headlines

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ಧೋ ಅಂತ ಸುರಿಯುತ್ತಿದೆ ಮಳೆ!: ಆಫೀಸ್ ಮುಗಿಸಿ ಬರುವ ಉದ್ಯೋಗಿಗಳೇ ಎಚ್ಚರ

ಬೆಂಗಳೂರು, ಮೇ,28: ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ (IMD) ನೀಡಿದ್ದ ‘ಯೆಲ್ಲೋ ಅಲರ್ಟ್’ ಮುನ್ಸೂಚನೆ ಅಕ್ಷರಶಃ ನಿಜವಾಗಿದೆ. ಇದೀಗ ಸಿಲಿಕಾನ್ ಸಿಟಿಯಾದ್ಯಂತ ಹವಾಮಾನ ಸಂಪೂರ್ಣ ತಲೆಕೆಳಗಾಗಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಿದ ಭೀಕರ ಧೂಳಿನ ಬಿರುಗಾಳಿ (Gusty Winds) ಮತ್ತು ಗುಡುಗು-ಮಿಂಚಿನ ಆರ್ಭಟದೊಂದಿಗೆ ಧಾರಾಕಾರ ಮಳೆ ಆರಂಭವಾಗಿದೆ. ಮಧ್ಯಾಹ್ನದವರೆಗೆ ಉರಿ ಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರಿನಲ್ಲಿ ಸಂಜೆ 6 ಗಂಟೆಯ ನಂತರ ದಿಢೀರ್ ಆಗಿ ಕಪ್ಪು ಮೋಡಗಳು ಆವರಿಸಿದವು. ಬಿರುಗಾಳಿಯ ತೀವ್ರತೆ ಎಷ್ಟಿತ್ತೆಂದರೆ…

Read More

Video: ಮರಿ ಕೋತಿಯ ಬಾಯಲ್ಲಿದ್ದ ಆಹಾರವನ್ನು ಕಸಿದು ತಿಂದ ಕೋತಿ – Kannada News | A monkey pounced on a baby monkey and snatched the food from its mouth

ಮನುಷ್ಯರೇನಾದ್ರೂ ಅತಿಯಾಗಿ ಆಡಿದ್ರೆ, ಮಂಗನಂತೆ (Monkey) ವರ್ತಿಸಬೇಡ ಎಂದು ಹೇಳುತ್ತೇವೆ. ನೀವು ಸಾಮಾನ್ಯವಾಗಿ ಕೋತಿಗಳ ಚೇಷ್ಟೆಗಳನ್ನು ನೋಡಿರುತ್ತೀರಿ. ಅವುಗಳು ತಮ್ಮ ಬಳಗದಲ್ಲಿ ಜಗಳ ಮಾಡಿಕೊಳ್ಳುತ್ತವೆ. ಇದೀಗ ಇಂತಹದ್ದೇ ದೃಶ್ಯ ವೈರಲ್ ಆಗಿದೆ. ಕೋತಿ ಮರಿಯನ್ನು ಕೆಳಗೆ ಉರುಳಿಸಿ, ಅದರ ಬಾಯಲ್ಲಿ ಆಹಾರವನ್ನು ಕೋತಿಯೊಂದು ಕಸಿದು ತಿಂದಿರುವ ದೃಶ್ಯ ಇದಾಗಿದೆ.. ಈ ಕ್ಲಿಪಿಂಗ್ ನೆಟ್ಟಿಗರ ಗಮನ ಸೆಳೆಯುತ್ತಿದೆ. ಮಿಯುಕಿ (miyuki) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಕೋತಿಯೊಂದು ಮರಿ ಕೋತಿಯನ್ನು ನೆಲಕ್ಕೆ…

Read More

Video: ಪುಟ್ಟ ಕಂದಮ್ಮನನ್ನು ಬೇಬಿ ಕ್ಯಾರಿಯರ್‌ನಲ್ಲಿ ಕೂರಿಸಿಕೊಂಡು ಡ್ಯಾನ್ಸ್ ಮಾಡಿದ ತಂದೆ – Kannada News

ಅಪ್ಪ (father) ಮಗಳಿಗೆ ಹೇಗೆ ಪ್ರಪಂಚವೋ, ಅದೇ ರೀತಿ ತಂದೆಯಂದಿರಿಗೆ ತಮ್ಮ ಮುದ್ದು ಮಗಳೆಂದರೆ ಪ್ರಾಣಕ್ಕಿಂತಲೂ ಹೆಚ್ಚು. ಈ ತಂದೆ ಮಗಳ ಸುಂದರ ಬಾಂಧವ್ಯವನ್ನು ವರ್ಣಿಸಲು ಪದಗಳೇ ಸಾಲಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ತಂದೆ ಮಗಳ ಡ್ಯಾನ್ಸ್ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ತಂದೆ ತನ್ನ ಮಗಳನ್ನು ಬೇಬಿ ಕ್ಯಾರಿಯರ್ ನಲ್ಲಿ ಕೂರಿಸಿಕೊಂಡು ಸ್ಟೆಪ್ ಹಾಕಿದ್ದಾನೆ. ಪುಟಾಣಿ ಖುಷಿಯಿಂದ ನಗುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. little_munchkin28…

Read More

Video: ತಂದೆಯ ಅಗಲುವಿಕೆಯ ನೋವಿನಲ್ಲಿದ್ದ ಯುವಕನಿಗೆ ಸಾಂತ್ವನ ನೀಡಿದ ಶ್ವಾನ – Kannada News | A dog showed affection to a young man grieving the loss of his father

ಸ್ವಾಮಿ ನಿಷ್ಠೆಗೆ ಮತ್ತೊಂದು ಹೆಸರೇ ಈ ಶ್ವಾನ (Dog). ಈ ಶ್ವಾನಗಳ ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದು ಇಲ್ಲ. ಈ ಮೂಕಪ್ರಾಣಿಗಳು ಮನುಷ್ಯನ ಆಪ್ತ ಸ್ನೇಹಿತ ಅಂತಾನೇ ಹೇಳಬಹುದು. ಮನೆ ಮಾಲೀಕ ದುಃಖದಲ್ಲಿದ್ದರೆ ತನ್ನದೇ ರೀತಿ ಕಾಳಜಿ ವಹಿಸುತ್ತದೆ, ಸಮಾಧಾನ ಮಾಡುತ್ತದೆ. ಇದೀಗ ಇಂತಹದ್ದೇ ಕ್ಷಣದ ವಿಡಿಯೋ ವೈರಲ್ ಆಗಿದೆ. ಶ್ವಾನವೊಂದು ಯುವಕನಿಗೆ ಸಮಾಧಾನ ಮಾಡಿದೆ. ತಂದೆಯನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದ ಯುವಕನಿಗೆ ಧೈರ್ಯ ತುಂಬಿದೆ. ಈ ವಿಡಿಯೋ ಸದ್ಯ ನೆಟ್ಟಿಗರ ಗಮನ ಸೆಳೆದಿದೆ. ಲಕ್ಕಿ…

Read More

ಆಗಷ್ಟೇ ಹುಟ್ಟಿದ ಮಗುವನ್ನು ಕಸದ ತೊಟ್ಟಿಗೆ ಎಸೆದ ತಾಯಿ! – Kannada News | Woman Thrown Baby to Hospital Dustbin after the delivery in tamil nadu shocking news

ಚೆನ್ನೈ, ಜನವರಿ 5: ತಮಿಳುನಾಡಿನ ಟುಟಿಕೋರಿನ್ ಜಿಲ್ಲೆಯ ತಿರುಚೆಂದೂರಿನ ಯುವತಿಯೊಬ್ಬಳು ಅಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾದ (Delivery) ಕೆಲವೇ ಗಂಟೆಗಳಲ್ಲಿ ಯುವತಿಯೊಬ್ಬಳು ತನ್ನ ಮಗುವನ್ನು ಕಸದ ತೊಟ್ಟಿಗೆ ಎಸೆದಿದ್ದಾಳೆ. ಕಸದ ತೊಟ್ಟಿಯಲ್ಲಿ ಮಗು ಸಿಕ್ಕ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಮಗು ಜನಿಸಿದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶುವನ್ನು ಎಸೆಯಲಾಗಿದೆ. ಆ ಯುವತಿಗೆ ಯುವಕನೊಬ್ಬನ ಜೊತೆ ನಿಶ್ಚಿತಾರ್ಥವಾಗಿತ್ತು. ಆದರೆ ಆತನೊಂದಿಗಿನ ನಿಕಟ ಸಂಬಂಧದಿಂದಾಗಿ ಆಕೆ ಗರ್ಭಿಣಿಯಾದಳು ಎಂದು…

Read More

ಬಂಗಾಳದಲ್ಲಿ ಮಮತಾ ಬ್ಯಾನರ್ಜಿಗೆ ಶಾಕ್; ಟಿಎಂಸಿಯಿಂದ ಉಚ್ಚಾಟಿತರಾಗಿದ್ದ ರಿತಬ್ರತಾ ಬ್ಯಾನರ್ಜಿ ಈಗ ಪ್ರತಿಪಕ್ಷ ನಾಯಕ! – Kannada News

ಕೊಲ್ಕತ್ತಾ, ಜೂನ್ 3: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಅತ್ಯಂತ ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಈ ಹಿಂದೆ ಉಚ್ಚಾಟನೆಗೊಂಡಿದ್ದ ಹಿರಿಯ ನಾಯಕ ರಿತಬ್ರತಾ ಬ್ಯಾನರ್ಜಿ (Ritabrata Banerjee) ಈಗ ಪಶ್ಚಿಮ ಬಂಗಾಳ ವಿಧಾನಸಭೆಯ ಹೊಸ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದಾರೆ. ಟಿಎಂಸಿ ಪಕ್ಷದಲ್ಲಿ ಬಂಡಾಯ ಎದ್ದಿದ್ದು, ಪಕ್ಷವು ಅಧಿಕೃತವಾಗಿ ಇಬ್ಬಾಗವಾಗಿದೆ. ಇದು ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಆಘಾತವನ್ನು ನೀಡಿದೆ. ಟಿಎಂಸಿಯಿಂದ ಉಚ್ಚಾಟನೆಗೊಂಡಿದ್ದ ನಾಯಕ ರಿತಬ್ರತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ…

Read More

ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ! 47 ಎಕರೆ ಭೂಮಿ ವಸತಿ ವಲಯಕ್ಕೆ ಬದಲಿಸಲು ಹುನ್ನಾರ? – Kannada News | Corruption Allegations Persist in Mysuru Development Authority (MDA) Despite Rebranding

ಮೈಸೂರು, ಫೆಬ್ರವರಿ 13: ಮುಡಾ ಈಗ ಎಂಡಿಎ (MDA)ಆಗಿ ಹೆಸರು ಬದಲಾದರೂ ಅಕ್ರಮಗಳು ನಿಲ್ಲಲಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಆರೋಪಿಸಿದ್ದಾರೆ. 2025ರ ಆಗಸ್ಟ್ 8ರಂದು ನಡೆದ ಎಂಡಿಎ ಮೊದಲ ಸಭೆಯಲ್ಲೇ 4.27 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಜೊತೆಗೆ 47 ಎಕರೆ ಕೃಷಿ ವಲಯದ ಭೂಮಿಯನ್ನು ವಸತಿ ವಲಯಕ್ಕೆ ಬದಲಿಸಲು ಹುನ್ನಾರ ನಡೆದಿದೆ ಎಂದು ದೂರಿದ್ದಾರೆ. ಮುಡಾ ಪ್ರಭಾರ ಆಯುಕ್ತ ರಕ್ಷಿತ್, ಪರಿಷತ್ ಸದಸ್ಯ ಮಧು…

Read More

ಪೊಲೀಸರ ವಿರುದ್ಧದ ಲಾಕಪ್ ಡೆತ್ ಕೇಸಿಗೆ ಟ್ವಿಸ್ಟ್: ದರ್ಶನ್ ಕೊಲೆ ರಹಸ್ಯ ಬಯಲು – Kannada News | Bengaluru Custodial Death Case: CID Find out Darshan Death reasons

ಬೆಂಗಳೂರು, (ಜನವರಿ 13): ಕಳೆದ ನವೆಂಬರ್ ನಲ್ಲಿ ಬೆಂಗಳೂರು ಪೊಲೀಸರಿಗೆ (Bengaluru Police) ದೊಡ್ಡ ಅಘಾತ ಎದುರಾಗಿತ್ತು.. ಮೂರು ದಿನ ಅಕ್ರಮವಾಗಿ ಪೊಲೀಸರ ಕಸ್ಟಡಿಯಲ್ಲಿದ್ದ ದರ್ಶನ್ ಎಂಬ 22 ವರ್ಷದ ಯುವಕ ನಂತರ ರಿಹ್ಯಾಬ್ ಸೆಂಟರ್ ಸೇರಿದ ಮೂರೇ ದಿನಕ್ಕೆ ಪ್ರಾಣ ಬಿಟ್ಟಿದ್ದ. ಮಗನ ಈ ಸಾವಿಗೆ ಪೊಲೀಸರ ಹೊಡೆತಗಳೇ ಕಾರಣ ಎಂದು ಪೋಷಕರು ಆರೋಪಿಸಿದ್ದರು. ಇದರಿಂದ ವಿವೇಕ ನಗರ ಪೊಲೀಸರ ವಿರುದ್ಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿತ್ತು. ಲಾಕ್ ಅಪ್ ಡೆತ್ ಸ್ವರೂಪದ ಈ…

Read More

Karnataka Weather Forecast: ಕರಾವಳಿ ಜಿಲ್ಲೆಗಳಿಗೆ ನಾಳೆ ರೆಡ್​​ ಅಲರ್ಟ್​​; ದಕ್ಷಿಣ ಒಳನಾಡಲ್ಲೂ ಮಳೆ ಅಬ್ಬರ – Kannada News | Karnataka Weather Forecast: Red Alert Issued for Coastal Districts; Heavy Monsoon Rains to Lash South Interior Parts till July 7

ಬೆಂಗಳೂರು, ಜುಲೈ 01: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕಳೆದ ಕೆಲ ದಿನಗಳಿಂದ ಕರಾವಳಿ ಮತ್ತು ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಉತ್ತಮ ವರ್ಷಧಾರೆಯಾಗುತ್ತಿದೆ. ಈ ನಡುವೆ ಜುಲೈ 7ರ ವರೆಗೂ ಕರ್ನಾಟಕದಲ್ಲಿ ಮಳೆಯ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದ್ದು, ಜುಲೈ 5ರಂದು ದಕ್ಷಿಣ ಒಳನಾಡು ಭಾಗಕ್ಕೆ ಆರೆಂಜ್​​ ಅಲರ್ಟ್​​ ಮತ್ತು ಕರಾವಳಿ ಕರ್ನಾಟಕ ಭಾಗಕ್ಕೆ ರೆಡ್​​ ಅಲರ್ಟ್​​ ಘೋಷಿಸಲಾಗಿದೆ. ಕರಾವಳಿಯ…

Read More

ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆ; ರಾಜಕಾರಣಿಗಳ ಆಸೆಗೆ ಪಶ್ಚಿಮ ಘಟ್ಟ ಬಲಿ? – Kannada News | Western Ghats at Risk: Karnataka’s River Diversion Plan and Bommai’s Political Push

ಶಿರಸಿಯ ಜಾತ್ರೆ ಮತ್ತು ನಿಂತುಹೋದ ಸಂಭ್ರಮ: ಎರಡು ವರ್ಷಕ್ಕೊಮ್ಮೆ ನಡೆಯುವ ಶಿರಸಿಯ ಮಾರಿಕಾಂಬಾ ಜಾತ್ರೆ ಇನ್ನೊಂದು ತಿಂಗಳೊಳಗೆ ಆರಂಭವಾಗಲಿದೆ. ಆದರೆ ಶಿರಸಿಯಲ್ಲಿ ಜಾತ್ರೆಯ ಸಂಭ್ರಮ ಮತ್ತು ಜೋಶ್​ ಕಾಣುತ್ತಿಲ್ಲ. ಯಾಕೋ ಅವೆಲ್ಲ ಜನಮನದಿಂದ ದೂರವಾಗಿರುವಂತೆ ಕಾಣುತ್ತಿದೆ. ಎಲೆ ಚುಕ್ಕೆ ರೋಗದಿಂದ ಅಡಕೆ ಬೆಳೆ ಕೈಗೆ ಸಿಗದೆ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಸಂಕಷ್ಟಕ್ಕೆ ಪರಿಹಾರ ನೀಡಬೇಕಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದಕ್ಕೆ ಬದಲಾಗಿ ಬೇಡ್ತಿ–ಶರಾವತಿ ನದಿ ತಿರುವು ಯೋಜನೆಯ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಕೆಗೆ…

Read More