Headlines

ಮಹಾರಾಷ್ಟ್ರ: ಸೋಲಾಪುರದಲ್ಲಿ ಯಾತ್ರಿಕರಿದ್ದ ವ್ಯಾನ್ ಬಾವಿಗೆ ಉರುಳಿ 8 ಮಂದಿ ಸಾವು, 7 ಮಂದಿಗೆ ಗಾಯ, ಪ್ರಧಾನಿ ನೆರವು – Kannada News | Solapur Van Accident: 8 Dead, 7 Injured as Pilgrim Vehicle Falls into Well; PM Announces Aid

ಸೋಲಾಪುರ, ಜೂನ್ 15: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಭಾನುವಾರ( ಜೂ.14) ಸಂಜೆ ಅಪಘಾತ(Accident)ವೊಂದು ಸಂಭವಿಸಿದೆ. ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವ್ಯಾನ್ ರಸ್ತೆ ಬದಿಯಿದ್ದ ಬಾವಿಗೆ ಉರುಳಿಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ಮಕ್ಕಳು ಸೇರಿ 8 ಮಂದಿ ಪ್ರಾಣಬಿಟ್ಟಿದ್ದಾರೆ. ಅಪಘಾತದಲ್ಲಿ ಇತರೆ 7 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರು ಪಂಢರಪುರ ಪ್ರದೇಶದ ರಂಜನಿ ಗ್ರಾಮದ ನಿವಾಸಿಗಳಾಗಿದ್ದು, ದುರಂತ ಸಂಭವಿಸಿದಾಗ ತೀರ್ಥಯಾತ್ರೆಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಸೋಲಾಪುರ ಅಪಘಾತ ಸಂಭವಿಸಿದ್ಹೇಗೆ? ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸೋಲಾಪುರ…

Read More

ವಿಜಯ್ ದೇವರಕೊಂಡ ಮೇಲೆ ರಶ್ಮಿಕಾಗೆ ಎಷ್ಟು ಕಾಳಜಿ ನೋಡಿ; ವಿಡಿಯೋ ವೈರಲ್ – Kannada News | Vijay Deverakonda and Rashmika’s Viral Scholarship Video: Couple Goals and Philanthropy

ತೆಲುಗು ಚಿತ್ರರಂಗದ ಸ್ಟಾರ್ ಜೋಡಿಯಾದ ವಿಜಯ್ ದೇವರಕೊಂಡ (Vijay Devarakonda) ಮತ್ತು ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭದ ಇವರಿಬ್ಬರ ಕ್ಯೂಟ್ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪರಸ್ಪರ ಪ್ರೀತಿಸಿ, ಸಪ್ತಪದಿ ತುಳಿದಿರುವ ಈ ಜೋಡಿಯ ನಡುವೆ ಎಂತಹ ಆಪ್ತತೆ ಮತ್ತು ಪ್ರೀತಿ ಇದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ ಎನ್ನುತ್ತಿದ್ದಾರೆ ಅಭಿಮಾನಿಗಳು. ವಿವಾಹದ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡು…

Read More

ಹಲವು ಯುದ್ಧದ ಬಳಿಕ ಜಗತ್ತಿಗೆ ಶುಭ ಸುದ್ದಿ: ಅಮೆರಿಕ-ಇರಾನ್ ಶಾಂತಿ ಒಪ್ಪಂದ ಅಂತಿಮ, ಹೊರ್ಮುಝ್ ತೆರವು – Kannada News | US Iran War Ends! President Donald Trump Announces Peace Deal and Reopening of Strait of Hormuz

ಅಮೆರಿಕ-ಇರಾನ್ ಶಾಂತಿ ಒಪ್ಪಂದ ಅಂತಿಮImage Credit source: TV9 Network ನವದೆಹಲಿ, ಜೂನ್ 15: ಜಾಗತಿಕ ಆರ್ಥಿಕತೆ ಮತ್ತು ತೈಲ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದ ಅಮೆರಿಕ ಹಾಗೂ ಇರಾನ್ ನಡುವಿನ ಮಹಾ ಸಮರಕ್ಕೆ (US Iran War) ಕೊನೆಗೂ ಶಾಶ್ವತ ಬ್ರೇಕ್ ಬೀಳುವ ಕಾಲ ಸನ್ನಿಹಿತವಾಗಿದೆ. ಕಳೆದ 100ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿದ್ದ ಭೀಕರ ಯುದ್ಧ ಮತ್ತು ರಾಜತಾಂತ್ರಿಕ ಹಗ್ಗಜಗ್ಗಾಟಕ್ಕೆ ತೆರೆಬಿದ್ದಿದ್ದು, ಉಭಯ ದೇಶಗಳ ನಡುವಿನ ಶಾಂತಿ ಒಪ್ಪಂದ ಅಂತಿಮಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald…

Read More

ಕೊಲ್ಲೂರು ಮೂಕಾಂಬಿಕೆಯ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ – Kannada News | Business Tycoon Mukesh Ambani’s Son Anant Ambani Visits Udupi Krishna Mutt

ಉಡುಪಿ, ಜೂನ್​​ 15: ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಕುಟುಂಬದ ಗುರೂಜಿ ಅವರೊಂದಿಗೆ ಆಗಮಿಸಿದ್ದ ಅವರು ಕೊಲ್ಲೂರು ಮೂಕಾಂಬಿಕೆಯ ದರ್ಶನದ ಬಳಿಕ ಉಡುಪಿ ಕೃಷ್ಣನನ್ನೂ ಕಣ್ತುಂಬಿಕೊಂಡಿದ್ದಾರೆ. ಉಡುಪಿ ಮಠದ ಆಡಳಿತ ಮಂಡಳಿಯು ಅನಂತ್ ಅಂಬಾನಿ ಅವರನ್ನು ಸ್ವಾಗತಿಸಿದ್ದು, ಕೃಷ್ಣನ ದರ್ಶನದ ಬಳಿಕ ಪರ್ಯಾಯ ಶೀರೂರು ಮಠದ ಶ್ರೀಗಳನ್ನೂ ಅನಂತ್​​ ಭೇಟಿಯಾಗಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ? ಇಲ್ಲಿದೆ ವಿವರಣೆ

ಹಿಂದೂ ಸನಾತನ ಧರ್ಮದಲ್ಲಿ ಪಾಪ ಕರ್ಮಗಳನ್ನು ಕಳೆಯಲು, ಕಷ್ಟಗಳನ್ನು ನಿವಾರಿಸಲು ಮತ್ತು ಭಗವಂತನ ಸಂತೃಪ್ತಿಗಾಗಿ ಯಜ್ಞ, ಯಾಗಾದಿ ಹೋಮ ಹವನಗಳನ್ನು ನಡೆಸುವ ಪದ್ಧತಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಈ ಹೋಮಗಳಿಗೆ ನಿರ್ದಿಷ್ಟ ಸಮಿಧೆ ಅಥವಾ ಸಮಿತ್ತುಗಳನ್ನು (ಪವಿತ್ರ ಮರದ ತುಂಡುಗಳು) ಬಳಸಲಾಗುತ್ತದೆ. ಹೋಮ ಹವನಗಳ ಸಂಪೂರ್ಣ ಫಲ ಪ್ರಾಪ್ತಿಗಾಗಿ, ಯಜ್ಞವನ್ನು ನಡೆಸುವ ಕರ್ತನು ಕನಿಷ್ಠ ಒಂದೆರಡು ಸಮಿತ್ತುಗಳನ್ನಾದರೂ ಸ್ವತಃ ತನ್ನ ಕೈಯಾರೆ ಸಂಗ್ರಹಿಸಿ ಅರ್ಪಿಸಬೇಕು ಎಂದು ಶಾಸ್ತ್ರಗಳು ತಿಳಿಸುತ್ತವೆ ಎಂಬುದಾಗಿ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು…

Read More

Horoscope Today: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಸಣ್ಣ ಕಲಹಗಳಾಗಬಹುದು ಎಚ್ಚರ!

ಇಂದು ಪರಾಭವ ನಾಮ ಸಂವತ್ಸರ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯಾ ತಿಥಿ ಇರತಕ್ಕಂತದ್ದು. ಇಂದು ಎರಡು ವಿಶೇಷತೆಗಳಿವೆ. ರವಿಯು ಮಧ್ಯಾಹ್ನ 12:58ಕ್ಕೆ ಮಿಥುನ ರಾಶಿಗೆ ಪ್ರವೇಶಿಸುತ್ತಿದ್ದು, ಬುಧ ಗ್ರಹ ಅಲ್ಲಿಯೇ ಇರುವುದರಿಂದ ಬುಧಾದಿತ್ಯ ಯೋಗ ಸೃಷ್ಟಿಯಾಗಿದೆ. ಅಲ್ಲದೆ, ಅಧಿಕ ಜೇಷ್ಠ ಮಾಸದ ಅಮಾವಾಸ್ಯೆ ಇರುವುದರಿಂದ ಪಿತೃಗಳ ಸ್ಮರಣೆಗೆ ಮತ್ತು ಕಾಲಭೈರವ, ಶಿವ, ದುರ್ಗಾ ಆರಾಧನೆಗೆ ಇದು ಬಹಳ ಶ್ರೇಷ್ಠವಾದ ದಿನವಾಗಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರ ಮೇಲೂ ಅವಲಂಬಿತರಾಗಲು ಬಯಸರು… – Kannada News | Horoscope June 15 Monday 2026; Dina Rashi Bhavishya Today, Checkout the details here

ಮೇಷ ರಾಶಿ: ಇಂದು ನಿಮಗೆ ಆರ್ಥಿಕವಾಗಿ ಅತ್ಯಂತ ಲಾಭದಾಯಕ ದಿನವಾಗಿರುತ್ತದೆ. ದೀರ್ಘಕಾಲದಿಂದ ಬಾಕಿ ಉಳಿದಿದ್ದ ಹಣ ಕೈಸೇರಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ. ವ್ಯಾಪಾರಸ್ಥರಿಗೆ ಹೊಸ ಹೂಡಿಕೆಯಿಂದ ಉತ್ತಮ ಲಾಭ ಸಿಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದ್ದು, ಹಿರಿಯರ ಆಶೀರ್ವಾದ ನಿಮ್ಮ ಮೇಲಿರುತ್ತದೆ. ಕಾರ್ಯಸಿದ್ಧಿಯಾಗಲಿದೆ. ​ವೃಷಭ ರಾಶಿ: ಇಂದು ಅನಗತ್ಯ ಖರ್ಚು ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆರ್ಥಿಕ ಶಿಸ್ತು ಅತ್ಯಗತ್ಯ. ಆತುರದ ನಿರ್ಧಾರಗಳಿಂದ ವ್ಯವಹಾರದಲ್ಲಿ ನಷ್ಟ ಉಂಟಾಗಬಹುದು, ಜಾಗರೂಕರಾಗಿರಿ….

Read More

ರಾಜ್​​ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಬಗ್ಗೆ ದೊಡ್ಡಣ್ಣ ಮಾತು: ವಿಡಿಯೋ – Kannada News | Doddanna talks about Dr Rajkumar, Vishnuvardhan, Shankar Nag and Ambareesh

ನಟ ದೊಡ್ಡಣ್ಣ, ಕನ್ನಡ ಚಿತ್ರರಂಗದ (Sandalwood) ಹಿರಿಯ ನಟ. ದೊಡ್ಡಣ್ಣ ಅವರು ಚಿತ್ರರಂಗಕ್ಕೆ ಕಾಲಿರಿಸಿ ನಲವತ್ತು ವರ್ಷಗಳನ್ನು ದಾಟಿದ್ದಾಗಿದೆ. ಹಲವಾರು ಖ್ಯಾತ ನಟ, ನಿರ್ಮಾಪಕರು ನಿರ್ದೇಶಕರೊಟ್ಟಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದ ನಟ ದೊಡ್ಡಣ್ಣ ಚಿತ್ರರಂಗದ ದಿಗ್ಗಜರುಗಳ ಬಗ್ಗೆ ಬಲು ಸ್ವಾರಸ್ವಕರವಾಗಿ ವಿಷಯಗಳನ್ನು ಹೇಳುತ್ತಾರೆ. ಇತ್ತೀಚೆಗೆ ‘ಕನಕರಾಜ’ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ನಟ ದೊಡ್ಡಣ್ಣ ಅವರು ಚಿತ್ರರಂಗದ ದಿಗ್ಗಜರಾದ ಡಾ ರಾಜ್​​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಮತ್ತು ಶಂಕರ್​​ನಾಗ್ ಅವರುಗಳ ಬಗ್ಗೆ ಮಾತನಾಡಿದರು. ಅವರು ಹೇಳಿದ್ದೇನು? ವಿಡಿಯೋ ನೋಡಿ……

Read More

ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್: ನೂರಾರು ವಿದ್ಯಾರ್ಥಿಗಳಿಗೆ ನೆರವು – Kannada News | Rashmika and Vijay gave scholarships to 180 kids of Telangana

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿವಾಹವಾಗುವ ಕೆಲ ದಿನಗಳ ಹಿಂದಷ್ಟೆ ವಿಜಯ್ ದೇವರಕೊಂಡ ಅವರ ತಂದೆ ಜಿಲ್ಲೆಯ ಕೆಲವು ವಿದ್ಯಾರ್ಥಿಗಳಿಗೆ ತಮ್ಮ ಕಡೆಯಿಂದ ಸ್ಕಾಲರ್ಶಿಪ್ ನೀಡಿ, ಅವರ ಶಿಕ್ಷಣಕ್ಕೆ ನೆರವಾಗಿದ್ದರು. ಅದೇ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ, ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ಮುಂದುವರೆಸುವುದಾಗಿ ಜೊತೆಗೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೈಲಾದ ನೆರವು ನೀಡುತ್ತೇವೆ ಎಂದು ಭರವಸೆ ನೀಡಿದ್ದರು, ಇದೀಗ ವಿಜಯ್ ಮತ್ತು ರಶ್ಮಿಕಾ…

Read More

IND vs PAK: ಪಾಕಿಸ್ತಾನ್ ವಿರುದ್ಧ 64 ರನ್​ಗಳಿಂದ ಗೆದ್ದ ಭಾರತದ ಸಿಂಹಿಣಿಯರು – Kannada News | India Dominates Pakistan in 2026 Women’s T20 World Cup Opener in Birmingham

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನದ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಪಾಕಿಸ್ತಾನವನ್ನು ಸೋಲಿಸಿದ ಭಾರತ ವನಿತಾ ಪಡೆ, ಟಿ20 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಪಾಕಿಸ್ತಾನದ ವಿರುದ್ಧ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ 170 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ…

Read More