Headlines

ನೋಟು ಹಾಳಾಗುವ ಭಯ ಬೇಡ; ಕಾಗದದ ಬದಲು ಪಾಲಿಮರ್ ನೋಟು ಮುದ್ರಿಸಲು ಸರ್ಕಾರದ ಆಲೋಚನೆ

ನವದೆಹಲಿ, ಮೇ 29: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂಪ್ರದಾಯಿಕ ಕಾಗದದ ನೋಟುಗಳ ಬದಲಿಗೆ ಪ್ಲಾಸ್ಟಿಕ್ ಅಥವಾ ಪಾಲಿಮರ್ ಬ್ಯಾಂಕ್‌ನೋಟುಗಳನ್ನು (Polymer Banknotes) ಪರಿಚಯಿಸಲು ಗಂಭೀರ ಚಿಂತನೆ ನಡೆಸಿದೆ. ನೋಟು ಮುದ್ರಣದ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ನಕಲಿ ನೋಟುಗಳ ಹಾವಳಿಗೆ ಬ್ರೇಕ್ ಹಾಕುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಆರಂಭದಲ್ಲಿ ದೇಶದ ಐದು ಆಯ್ದ ನಗರಗಳಲ್ಲಿ (ವಿವಿಧ ಹವಾಮಾನ ವಲಯಗಳನ್ನು ಆಧರಿಸಿ) ₹10 ಮುಖಬೆಲೆಯ ಪಾಲಿಮರ್ ನೋಟುಗಳನ್ನು ಪ್ರಾಯೋಗಿಕವಾಗಿ (Pilot Project) ಚಲಾವಣೆಗೆ…

Read More

ಗುರುವಾರದಂದು ರಾಘವೇಂದ್ರ ಸ್ವಾಮಿ, ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ – Kannada News

ಬೆಂಗಳೂರು, ಜೂ.4: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 4ರ ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷ ಚೌತಿ, ಉತ್ತರಾಷಾಡ ನಕ್ಷತ್ರದಲ್ಲಿ ಚಂದ್ರನ ಸಂಚಾರವಿರುವ ಈ ದಿನದ ಮಹತ್ವವನ್ನು ವಿವರಿಸಿದರು. ಗುರುವಾರದಂದು ಗುರುಗಳ ದರ್ಶನ, ಸ್ಮರಣೆ ಹಾಗೂ ದಾನಗಳು ಬಹಳ ಪ್ರಾಶಸ್ತ್ಯವನ್ನು ಹೊಂದಿದ್ದು, ಪೂಜ್ಯ ರಾಘವೇಂದ್ರ ಸ್ವಾಮಿಗಳು ಮತ್ತು ಶಿರಡಿ ಸಾಯಿಬಾಬಾ ಅವರಂತಹ ಗುರುಗಳನ್ನು ನೆನೆಯಲು ಸಲಹೆ…

Read More

IND vs ENG: ರಿವರ್​​ಸೈಡ್​ನಲ್ಲಿ ರದ್ದಾಗುವಿಕೆಯ ಹ್ಯಾಟ್ರಿಕ್!  – Kannada News | IND vs ENG: Hat Trick of Washouts at Riverside!

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯವು ಮಳೆಗೆ ಆಹುತಿಯಾಗಿದೆ. ಚೆಸ್ಟರ್-ಲೆ-ಸ್ಟ್ರೀಟ್​ನ ರಿವರ್​​ಸೈಡ್ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯವು ಮೊದಲ ಇನಿಂಗ್ಸ್​ಗೆ ಮಾತ್ರ ಸೀಮಿವಾಯಿತು. ಇದರೊಂದಿಗೆ ಈ ಮೈದಾನದಲ್ಲಿ ಭಾರತ ಹಾಗೂ ಇಂಗ್ಲೆಂಡ್ ಮುಖಾಮುಖಿಯಾದ ಎಲ್ಲಾ ಮೂರೂ ಸೀಮಿತ ಓವರ್‌ಗಳ ಪಂದ್ಯಗಳು ಮಳೆಗೆ ಆಹುತಿಯಾದ ಅಪರೂಪದ ಹ್ಯಾಟ್ರಿಕ್ ನಿರ್ಮಾಣವಾಗಿದೆ. ಇತಿಹಾಸ ಮರುಕಳಿಸಿದ ಕ್ಷಣ: ಭಾರತ ತಂಡವು ಚೆಸ್ಟರ್-ಲೆ-ಸ್ಟ್ರೀಟ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ ಹಿಂದಿನ ಇತಿಹಾಸವನ್ನು ಗಮನಿಸಿದರೆ, ಈ ಮೈದಾನ ಸದಾ ನಿರಾಸೆಯನ್ನೇ ನೀಡಿದೆ. ಅಂದರೆ ಭಾರತ…

Read More

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಸರ್​​ಪ್ರೈಸ್ – Kannada News | Surprise Visit to Wedding Monkey jumps on bride during kanyadaan ritual watch viral video

ರಿಷಿಕೇಶ, ಡಿಸೆಂಬರ್ 23: ಉತ್ತರಾಖಂಡದ ರಿಷಿಕೇಶದಲ್ಲಿ ವಧು-ವರ ವಿವಾಹವಾಗುತ್ತಿದ್ದರು. ಮದುವೆ ಭರದಿಂದ ಸಾಗುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಕೋತಿ ಮದುವೆಯ ಮಂಟಪಕ್ಕೆ ನುಗ್ಗಿ ಕೋಲಾಹಲ ಸೃಷ್ಟಿಸಿತು. ನದಿಯ ದಡದಲ್ಲಿ ನಡೆದ ಮದುವೆಯಲ್ಲಿ ಪುರೋಹಿತರು ವೇದ ಮಂತ್ರಗಳನ್ನು ಪಠಿಸುತ್ತಿದ್ದಾಗ ಕೋತಿಯೊಂದು ಸರ್​​ಪ್ರೈಸ್ ವಿಸಿಟ್ ನೀಡಿದೆ. ಕನ್ಯಾದಾನದ ವೇಳೆ ಕೋತಿಯೊಂದು ಮದುಮಗಳ ಮೇಲೆ ಹಾರಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ವೈರಲ್ ವಿಡಿಯೋವನ್ನು (Viral Video) ನೋಡಿದ ಜನರು ಇದು ಕೇವಲ ತಮಾಷೆಯಲ್ಲ, ಬದಲಾಗಿ ಹನುಮಂತನ ಆಶೀರ್ವಾದ ಎಂದು ಕಮೆಂಟ್ ಮಾಡಿದ್ದಾರೆ. ಇನ್ನಷ್ಟು…

Read More

ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ – Kannada News | Karnataka Power Tussle Reaches Delhi: CM Siddaramaiah Angry On DCM DK Shivakumar

ಬೆಂಗಳೂರು, (ಫೆಬ್ರವರಿ 10): ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್​​​ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಶತಾಯಗತಾಯ ಸಿಎಂ ಪಟ್ಟಕ್ಕೇರಲೇಬೇಕೆಂಬ ಹಠಕ್ಕೆ ಬಿದ್ದಿರುವ ಡಿಕೆಶಿ, ಈ ಬಾರಿ ನೇರವಾಗಿ ಸೋನಿಯಾ ಗಾಂಧಿ ಅವರನ್ನೇ ಭೇಟಿಯಾಗಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರ ಈ ಕದ್ದುಮುಚ್ಚಿ ತಂತ್ರಗಾರಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಹೀಗಾಗಿ…

Read More

ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ: ಇಂದು ಎಲ್ಲೆಲ್ಲಿ ಶಾಲೆಗಳಿಗೆ ರಜೆ? ಇಲ್ಲಿದೆ ಪೂರ್ತಿ ವಿವರ – Kannada News | Karnataka Rain Fury: Schools and Colleges Declared Holiday in Chikkamagaluru, Shivamogga, Uttara Kannada and Belagavi

ಬೆಳಗಾವಿ ಮಳೆ ಮತ್ತು ದಾವಣಗೆರೆಯ ಯಲದೋಹಳ್ಳಿ ಶಾಲೆ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜುಲೈ 7: ಕರ್ನಾಟಕ ಕರಾವಳಿ, ಮಲೆನಾಡು ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಭಾರಿ ಗಾಳಿಗೆ ಹಲವೆಡೆ ಮರಗಳು ಬುಡಮೇಲಾಗಿ ರಸ್ತೆ ಸಂಪರ್ಕಗಳು ಕಡಿತಗೊಂಡಿವೆ. ಇತ್ತ ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ…

Read More

ದಿ ಫೌಂಡ್ರಿ- 5,000 ರೂ ಶುಲ್ಕ, 90 ದಿನ ವಸತಿ, ಹೊಸ ಸ್ಟಾರ್ಟಪ್ ಕಟ್ಟಿ, ಹೂಡಿಕೆದಾರರ ಬೆಂಬಲವೂ ಪಡೆಯಿರಿ – Kannada News | The Foundry by Nikhil Kamath intends to help aspiring entrepreneurs to build products

ಬೆಂಗಳೂರು, ಜೂನ್ 29: ಭಾರತದ ಪ್ರಸಿದ್ಧ ಬಿಲಿಯನೇರ್ ಮತ್ತು ಝೀರೋಧಾ (Zerodha) ಸಹ-ಸಂಸ್ಥಾಪಕ ನಿಖಿಲ್ ಕಾಮತ್, ಫ್ಯೂಚರ್ ಗ್ರೂಪ್‌ನ ಕಿಶೋರ್ ಬಿಯಾನಿ ಮತ್ತು ಅಪ್‌ಗ್ರಾಡ್‌ನ ರೋನಿ ಸ್ಕ್ರೂವಾಲಾ ಮೊದಲಾದವರು ಸೇರಿ ‘ದಿ ಫೌಂಡ್ರಿ’ (The Foundery) ಎಂಬ ವಿನೂತನ ಸ್ಟಾರ್ಟ್‌ಅಪ್ ಇನಿಶಿಯೇಟಿವ್ ಅನ್ನು ಪ್ರಾರಂಭಿಸಿದ್ದಾರೆ. ಇದನ್ನು ಸಾಂಪ್ರದಾಯಿಕ ಕಾಲೇಜು ಅಥವಾ ಬಿಸಿನೆಸ್ ಸ್ಕೂಲ್ ಎನ್ನುವ ಬದಲು “ಕೋ-ಫೌಂಡರ್ ಫ್ಯಾಕ್ಟರಿ” (ಸಹ-ಸಂಸ್ಥಾಪಕರನ್ನು ಸೃಷ್ಟಿಸುವ ಕಾರ್ಖಾನೆ) ಎಂದು ಕರೆಯಲಾಗುತ್ತಿದೆ. ಈಗಾಗಲೇ ಮೊದಲ ಬ್ಯಾಚ್ ಮುಗಿದಿದೆ. ಎರಡನೇ ಬ್ಯಾಚ್ ಸದ್ಯದಲ್ಲೇ ಆರಂಭವಾಗಬಹುದು….

Read More

Video: ದುಡಿಮೆಯಲ್ಲಿ ಖುಷಿ ಕಾಣುವ ಹಿರಿಜೀವಕ್ಕೆ ಹೆಗಲಾದ ಶ್ವಾನ

ನಿಯತ್ತು ಎಂದರೆ ಮೊದಲು ನೆನಪಾಗುವುದೇ ಈ ಶ್ವಾನ (dog). ಮನುಷ್ಯರಿಗೆ ನಾಯಿಗಿಂತ ಹೆಚ್ಚು ಆಪ್ತರು ಬೇರಾರೂ ಇರಲಿಕ್ಕೆ ಸಾಧ್ಯವಿಲ್ಲ. ಶ್ವಾನಗಳು ಸ್ವಾಮಿ ನಿಷ್ಠೆಗೆ ಹೆಸರುವಾಸಿಯಾದ ಪ್ರಾಣಿ. ಮನೆಯ ಸದಸ್ಯರಂತೆ ಇರುವ ಈ ಶ್ವಾನವು ಒಂದು ತುತ್ತು ಹಾಕಿದ್ರೆ ಸಾಕು, ಜೀವನ ಪರ್ಯಂತ ಮಾಲೀಕನಿಗೆ ಋಣಿಯಾಗಿರುತ್ತದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ತನ್ನ ಮೇಲೆ ಕಾಳಜಿ ತೋರುವ ವ್ಯಕ್ತಿ ಹೂವಿನ ಮಾಲೆ ಮಾರುತ್ತಿದ್ದರೆ, ಶ್ವಾನವು ಆ ಹಿರಿಜೀವಕ್ಕೆ ಸಹಾಯ ಮಾಡಿದೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಕಣ್ಣಂಚಲಿ…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Impact on Aquarius; checkout details here

2026ರ ಕೇತುಗ್ರಸ್ತ ಚಂದ್ರಗ್ರಹಣವು ಕುಂಭ ರಾಶಿಯವರ ಮೇಲೆ ಮಧ್ಯಮ ಫಲಗಳನ್ನು ನೀಡಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಶನಿಯ ಅಧಿಪತ್ಯದ ಈ ರಾಶಿಯವರಿಗೆ ಗ್ರಹಣವು ಏಳನೇ ಮನೆಯಾದ ಕಳತ್ರ ಸ್ಥಾನದಲ್ಲಿ ಸಂಭವಿಸಲಿದೆ. ಇಲ್ಲಿ ರವಿ, ರಾಹು, ಬುಧ, ಕುಜ ಗ್ರಹಗಳ ಉಪಸ್ಥಿತಿ ಮತ್ತು ಕೇತುವಿನ ಪ್ರಭಾವ ಇರುವುದರಿಂದ ನಿರ್ಲಕ್ಷ್ಯ, ವೈರಾಗ್ಯ ಭಾವನೆಗಳು ಮೂಡಬಹುದು. ಆದಾಗ್ಯೂ, ಆದಾಯದಲ್ಲಿ ಏರಿಕೆ, ದೈವಬಲ ವೃದ್ಧಿ, ಆರೋಗ್ಯದಲ್ಲಿ ಚೇತರಿಕೆ ಮತ್ತು ವ್ಯಾಪಾರದಲ್ಲಿ ಉತ್ತಮ ಲಾಭ ನಿರೀಕ್ಷಿಸಬಹುದು. ಮನೆ, ಸೈಟ್,…

Read More

Karnataka Budget 2026 Highlights: ಸಿಎಂ ಸಿದ್ದರಾಮಯ್ಯ 3 ಗಂಟೆ 5 ನಿಮಿಷ ಮಂಡಿಸಿದ 2026-27ರ ಬಜೆಟ್​ ಮುಖ್ಯಾಂಶ ಇಲ್ಲಿದೆ

ಬೆಂಗಳೂರು, (ಮಾರ್ಚ್ 06): ಸಿಎಂ ಸಿದ್ದರಾಮಯ್ಯನವರು (Siddaramaiah) 2026-27ನೇ ಸಾಲಿನ  ರಾಜ್ಯದ ಆಯವ್ಯಯ ಮಂಡಿಸಿದ್ದಾರೆ (Karnataka Budget 2026). ಈ ಬಾರಿ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. ಇದರೊಂದಿಗೆ 2025ನೇ ಸಾಲಿನ ಕರ್ನಾಟಕ ಬಜೆಟ್​​ ಗಿಂತ ಈ ಬಾರಿ 40 ಸಾವಿರ ಕೋಟಿ ರೂ. ಹೆಚ್ಚಳವಾಗಿದೆ. ರೈತರು, ಧಮನಿತರು, ಕಾರ್ಮಿಕ ಪರ ಬಜೆಟ್ ಇದಾಗಿದೆ ಎಂದು ಸಿದ್ದರಾಮಯ್ಯನವರು 3 ಗಂಟೆ 5 ನಿಮಿಷ ಮಂಡಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ 40 ಸಾವಿರ ಕೋಟಿ…

Read More