Headlines

PAN-Aadhaar Link: ಆಧಾರ್ ಜೊತೆ ಪಾನ್ ಲಿಂಕ್ ಮಾಡಲು ಡೆಡ್​ಲೈನ್ ಮುಗೀತು? ಮತ್ತೆ ಲಿಂಕ್ ಮಾಡಬಹುದಾ? ಮುಂದೇನಾಗಬಹುದು? – Kannada News | December 31 Deadline Over: What happens if PAN not linked with Aadhaar

ನವದೆಹಲಿ, ಜನವರಿ 1: ಆಧಾರ್ ನಂಬರ್ ಜೊತೆ ಪ್ಯಾನ್ ಲಿಂಕ್ ಆಗಿರಬೇಕೆಂದು ಆದಾಯ ತೆರಿಗೆ ಇಲಾಖೆ (Income Tax) ಫರ್ಮಾನು ಹೊರಡಿಸಿ ವರ್ಷಗಳೇ ಆಯಿತು. ಹಲವು ಬಾರಿ ವಾಯಿದೆಗಳು ವಿಸ್ತರಣೆಯಾಗುತ್ತಾ ಬಂದು ಡಿಸೆಂಬರ್ 31ರ ಕೊನೆಯ ಗಡುವು ಕೂಡ ಮುಕ್ತಾಯವಾಗಿದೆ. ಈ ಡೆಡ್​ಲೈನ್ ಮತ್ತೆ ವಿಸ್ತರಣೆ ಮಾಡುವ ಸಾಧ್ಯತೆ ಇಲ್ಲ. ಅಂಥ ಯಾವ ನೋಟಿಫಿಕೇಶನ್ ಸದ್ಯಕ್ಕೆ ಇಲಾಖೆಯಿಂದ ಬಂದಿಲ್ಲ. ಈಗ ಆಧಾರ್​ಗೆ ಲಿಂಕ್ ಆಗದೇ ಇರುವ ಪ್ಯಾನ್ ಹೊಂದಿರುವವರು ಏನು ಮಾಡಬೇಕು? ಅವರಿಗೆ ಏನು ಸಮಸ್ಯೆಯಾಗಬಹುದು? ಇಲ್ಲಿದೆ…

Read More

SRH vs RCB: ಸನ್‌ರೈಸರ್ಸ್ ವಿರುದ್ಧ ಸೋತರೂ ಅಗ್ರಸ್ಥಾನದಲ್ಲೇ ಉಳಿದ ಆರ್​ಸಿಬಿ

ಐಪಿಎಲ್ 2026 ರ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಪಾಯಿಂಟ್ ಪಟ್ಟಿಯಲ್ಲಿ ಅಗ್ರ 2ರಲ್ಲಿ ಸ್ಥಾನ ಪಡೆಯಲು ಈ ಪಂದ್ಯದಲ್ಲಿ ಗೆಲ್ಲುವುದು ಉಭಯ ತಂಡಗಳಿಗೆ ಅತ್ಯಂತ ಮುಖ್ಯವಾಗಿತ್ತು. ಅದರಲ್ಲೂ ಸನ್‌ರೈಸರ್ಸ್ ಅಗ್ರಸ್ಥಾನಕ್ಕೇರಬೇಕೆಂದರೆ ಆರ್​ಸಿಬಿ ವಿರುದ್ಧ ಭಾರೀ ಅಂತರದ ಗೆಲುವು ದಾಖಲಿಸಬೇಕಿತ್ತು. ಆದರೆ ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಗೆಲುವು ಸಾಧಿಸಿತ್ತಾದರೂ ಅಗ್ರ 2ರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ತಂಡ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿಲ್ಲಿ ಮುಂದುವರೆದ ಚಳಿಯಬ್ಬರ – Kannada News | Bengaluru temperature: Dry Weather Persists in State, Misty weather in Bengaluru

ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿಲ್ಲಿ ಮುಂದುವರೆದ ಚಳಿಯಬ್ಬರ ಬೆಂಗಳೂರು, ಜನವರಿ 14: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು…

Read More

ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರದಲ್ಲಿ ಬಳಕೆ ಆಯ್ತು ಯಕ್ಷಗಾನ; ಇದೆ ಕನ್ನಡದ ಡೈಲಾಗ್

ಮಲಯಾಳಂ ಸಿನಿಮಾಗಳು ಮೊದಲಿನಿಂದಲೂ ಬೆಂಗಳೂರು ನಂಟನ್ನು ಹೊಂದಿವೆ. ಅವರ ಅನೇಕ ಸಿನಿಮಾಗಳು ಬೆಂಗಳೂರಿನಲ್ಲಿ ಶೂಟ್ ಆದ ಉದಾಹರಣೆ ಇದೆ. ‘ಬೆಂಗಳೂರು ಡೇಸ್’, ‘ಡಿಯರ್ ಫ್ರೆಂಡ್’, ‘ಲೋಕಃ: ಚಾಪ್ಟರ್ 1’ ಹೀಗೆಯೇ ಅನೇಕ ಚಿತ್ರಗಳು ಬೆಂಗಳೂರು ಕನೆಕ್ಷನ್ ಹೊಂದಿವೆ. ಈಗ ಮುಂಬರುವ ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರಕ್ಕೂ ಕರ್ನಾಟಕದ ಲಿಂಕ್ ಇದೆ ಎಂಬ ವಿಷಯ ರಿವೀಲ್ ಆಗಿದೆ. ‘ಪಳ್ಳಿ ಚಟ್ಟಂಬಿ’ ಸಿನಿಮಾದಲ್ಲಿ ಟುವಿನೋ ಥಾಮಸ್ ನಟಿಸಿದ್ದಾರೆ. ಈ ಚಿತ್ರಕ್ಕೆ ಕಯಾದು ಲೋಹರ್ ನಾಯಕಿ. ಈ ಮೊದಲು ಕಯಾದು ಅವರು…

Read More

ದಾಖಲೆ ಬರೆದ ಬೆಂಗಳೂರಿನ ಕೋರಮಂಗಲ ಆರ್ಟಿಓ ‌ಕಚೇರಿ: ರಾಜ್ಯದಲ್ಲಿ ನಂ 1, ದೇಶದಲ್ಲಿ 3ನೇ ಸ್ಥಾನ

ಬೆಂಗಳೂರು, ಏಪ್ರಿಲ್​ 03: ಸದಾ ಒಂದಿಲ್ಲೊಂದು ನೆಗೆಟಿವ್ ಸುದ್ದಿಯಲ್ಲಿರುವ ಬೆಂಗಳೂರಿನ ಸೆಂಟ್ರಲ್ ಆರ್​ಟಿಓ (Koramangala RTO) ಕಚೇರಿ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಆದರೆ ಈ ಬಾರಿ ಯಾವುದೇ ನೆಗೆಟಿವ್ ವಿಚಾರವಾಗಿ ಅಲ್ಲದೇ ಹೊಸ ದಾಖಲೆಯೊಂದನ್ನು ಬರೆದಿದೆ. ದೇಶದಲ್ಲೇ ಅತೀ ಹೆಚ್ಚು ಆದಾಯ ಗಳಿಸಿದ 3ನೇ ಅತಿದೊಡ್ಡ ಆರ್​ಟಿಓ ಕಚೇರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಒಂದಿಲ್ಲೊಂದು ಅಕ್ರಮ, ಹಗರಣ ಆರೋಪದಲ್ಲಿ ಸುದ್ದಿಯಾಗುವ ಬೆಂಗಳೂರಿನ ಸೆಂಟ್ರಲ್ ಕೋರಮಂಗಲ ಆರ್​ಟಿಓ ಇದೀಗ ದೇಶದಲ್ಲೇ ಹೊಸ ದಾಖಲೆಯೊಂದನ್ನು ಬರೆದಿದ್ದು, ಈ ಬಾರಿ KA-01…

Read More

WTC ಅಂಕ ಪಟ್ಟಿಯಲ್ಲಿ ಮೇಲೇರಿದ ನ್ಯೂಝಿಲೆಂಡ್ – Kannada News | WTC 2025 Standings: New Zealand climb to second spot

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ನ್ಯೂಝಿಲೆಂಡ್ ಶುಭಾರಂಭ ಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಕಿವೀಸ್ ಪಡೆ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿ ಕೂಡ ಬಿಡುಗಡೆಯಾಗಿದೆ.  ನೂತನ ಅಂಕ ಪಟ್ಟಿಯಲ್ಲೂ ಆಸ್ಟ್ರೇಲಿಯಾ ತಂಡ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಆಸೀಸ್ ಪಡೆ ಈವರೆಗೆ 6 ಪಂದ್ಯಗಳನ್ನು ಆಡಿದ್ದು, ಎಲ್ಲಾ ಮ್ಯಾಚ್​ಗಳಲ್ಲೂ ಜಯ ಸಾಧಿಸಿದೆ. ಈ ಮೂಲಕ 100 ಶೇಕಡಾವಾರಿನೊಂದಿಗೆ ಮೊದಲ ಸ್ಥಾನವನ್ನು ಅಲಂಕರಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿ…

Read More

Karnataka Weather forecast: ಕರ್ನಾಟಕದಲ್ಲಿ ಪೂರ್ವ ಮುಂಗಾರು ಅಬ್ಬರ, 1 ವಾರ ಗುಡುಗು ಸಹಿತ ಭಾರೀ ಮಳೆ – Kannada News | Karnataka Weather weather forecast: IMD Forecasts Heavy Showers And Gusty Winds Across State

ಬೆಂಗಳೂರು (ಮೇ 22): ಕರ್ನಾಟಕದಲ್ಲಿ (Karnataka) ಮುಂಗಾರು ಪೂರ್ವ ಮಾರುತಗಳು (Pre Monsoon Rain) ತೀವ್ರಗೊಂಡಿದ್ದು, ಮೇ 22 ರಿಂದ ಮುಂದಿನ ಐದಾರು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಮಾಲ್ಡೀವ್ಸ್ ಮತ್ತು ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಮುನ್ನಡೆಯಲು ಪೂರಕ ವಾತಾವರಣವಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು, ಸಿಡಿಲು ಹಾಗೂ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ ….

Read More

Daily Devotional: ಸಾಮುದ್ರಿಕ ಶಾಸ್ತ್ರ; ಮೂಗಿನ ಆಕಾರದ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ತಿಳಿಯಿರಿ – Kannada News | Unlocking Destiny: What Your Nose Shape Reveals About Your Personality and Future

ಪ್ರಾಚೀನ ಜ್ಯೋತಿಷ್ಯ ಶಾಸ್ತ್ರ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಮೂಗಿನ ಆಕಾರವನ್ನು ಸೂಕ್ಷ್ಮವಾಗಿ ಗಮನಿಸುವುದರ ಮೂಲಕ ಅವರ ಗುಣಗಳು, ಸಾಮರ್ಥ್ಯಗಳು ಮತ್ತು ಭವಿಷ್ಯದ ಕುರಿತು ತಿಳಿದುಕೊಳ್ಳಬಹುದು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮೂಗಿನ ಆಕಾರದ ಮೂಲಕ ವ್ಯಕ್ತಿತ್ವ ವಿಶ್ಲೇಷಣೆಯು ಅದೆಷ್ಟೋ ಶತಮಾನಗಳಿಂದಲೂ ರೂಢಿಯಲ್ಲಿದೆ. ನಮ್ಮ ಹಸ್ತ ರೇಖೆಗಳು ಬದಲಾಗುವಂತೆ, ಮೂಗಿನ ಆಕಾರವು ಬದಲಾಗುವುದಿಲ್ಲ. ಇದು ವ್ಯಕ್ತಿಯ ಮೂಲ…

Read More

ಕ್ರಿಕೆಟಿಗ ಸೂರ್ಯ ಹಾಗೂ ದೇವಿಶಾ ದಂಪತಿಗೆ ಮುದ್ದಾದ ಹೆಣ್ಣು ಮಗು ಜನನ – Kannada News | Suryakumar yadav and devisha shetty Welcomes Baby Girl

2026 ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿರುವ ಸೂರ್ಯಕುಮಾರ್ ಯಾದವ್​ಗೆ ಈ ಸೀಸನ್​ ಅಂದುಕೊಂಡಂತೆ ನಡೆದಿಲ್ಲ. ಈ ಆವೃತ್ತಿಯಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಸೂರ್ಯಕುಮಾರ್ ರನ್ ಬರ ಎದುರಿಸುತ್ತಿದ್ದಾರೆ. ಹೀಗಾಗಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿರುವ ಸೂರ್ಯಕುಮಾರ್​ಗೆ ವೈಯಕ್ತಿಕ ಬದುಕಿನಲ್ಲಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅವರ ಮಡದಿ ದೇವಿಶಾ ಶೆಟ್ಟಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸ್ವತಃ ಈ ವಿಚಾರವನ್ನು ಸೂರ್ಯಕುಮಾರ್ ಯಾದವ್ ತಮ್ಮ ಅಧಿಕೃತ ಇನ್ಸ್​ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ….

Read More

ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲು ತೂರಿದ್ಯಾಕೆ? ಅಸಲಿ ಕಾರಣ ಬಿಚ್ಚಿಟ್ಟ ಎಸ್ಪಿ – Kannada News | Bidar SP Talks about thousand Of Muslims Protest Infront of basavakalyana police station And Stone Pelting

ಬೀದರ್, (ಮಾರ್ಚ್ 05): ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಗೆ ( basavakalyana police station) ಸಾವಿರಾರು ಮುಸ್ಲಿಮರು (Muslim) ಮುತ್ತಿಗೆ ಯತ್ನಿಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಶಿಕ್ಷಕರ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಾರ್ಚ್ 3ರಂದು ಸಹಸ್ರಾರು ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದು, ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಇದೇ ವೇಳೆ ಕೆಲವರು ಪೊಲೀಸ್ ವ್ಯಾನ್​ ಮೇಲೆ ಕಲ್ಲು…

Read More