Headlines

ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Mobile Theft Gang Targets Roadside Phone Users in Nelamangala Dabaspet

ನೆಲಮಂಗಲ, ಜನವರಿ 02: ನೆಲಮಂಗಲ ಡಾಬಸ್ ಪೇಟೆಯಲ್ಲಿ ಮೊಬೈಲ್ ಕಳ್ಳತನ ಮಾಡುವ ಗ್ಯಾಂಗ್ ಸಕ್ರಿಯವಾಗಿದೆ. ಬೈಕ್‌ನಲ್ಲಿ ಬರುವ ಕಳ್ಳರು ಕ್ಷಣಾರ್ಧದಲ್ಲಿ ಪಾದಾಚಾರಿಗಳ ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಬಿಲ್ಲಿನಕೋಟೆ ಗ್ರಾಮದಲ್ಲಿ ನಡೆದ ಇಂತಹ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಬದಿಯಲ್ಲಿ ಫೋನ್‌ನಲ್ಲಿ ಮಾತನಾಡುವಾಗ ಎಷ್ಟು ಎಚ್ಚರಿಕೆ ವಹಿಸಬೇಕೆಂದು ಈ ಪ್ರಕರಣದಿಂದ ತಿಳಿದುಬಂದಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

IPL 2026: ಗುಜರಾತ್ ವಿರುದ್ಧ ಕಣಕ್ಕಿಳಿಯುತ್ತಾರಾ ರೋಹಿತ್ ಶರ್ಮಾ? – Kannada News | Rohit Sharma Injury Update: MI vs GT IPL Return Status?

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ, ರೋಹಿತ್ ಶರ್ಮಾ ಆಡಲು ಸಾಧ್ಯವಾಗಲಿಲ್ಲ, ಅವರ ಅನುಪಸ್ಥಿತಿಯಲ್ಲಿ ಕ್ವಿಂಟನ್ ಡಿ ಕಾಕ್, ರಿಕಲ್ಟನ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದರು. ಇದು ಡಿ ಕಾಕ್ ಅವರ ಈ ಆವೃತ್ತಿಯ ಮೊದಲ ಪಂದ್ಯವಾಗಿತ್ತು. ಆ ಪಂದ್ಯದಲ್ಲಿ ಅವರು 60 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 8 ಬೌಂಡರಿಗಳೊಂದಿಗೆ 112 ರನ್ ಬಾರಿಸಿದ್ದರು. ಆದಾಗ್ಯೂ, ಕ್ವಿಂಟನ್ ಡಿ ಕಾಕ್ ಅಜೇಯ ಶತಕ ಗಳಿಸಿದರೂ, ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 195 ರನ್‌ಗಳ ಗುರಿಯನ್ನು ತಲುಪಲು ವಿಫಲವಾಗಿ…

Read More

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು? – Kannada News | Kannada actor Vajrang acted in Jana Nayagan with Vijay, he shares his experience

ದಳಪತಿ ವಿಜಯ್ (Thalapathy Vijay) ಇದೀಗ ತಮಿಳುನಾಡು ಸಿಎಂ ಆಗುವ ಹೊಸ್ತಿಲಲ್ಲಿದ್ದಾರೆ. ಟಿವಿಕೆ ಪಕ್ಷ ಕಟ್ಟಿ ಎರಡೇ ವರ್ಷದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ್ದಾರೆ. ವಿಜಯ್ ಅವರೊಟ್ಟಿಗೆ ಕೆಲವು ಕನ್ನಡದ ನಟರು ಆಗೊಮ್ಮೆ, ಈಗೊಮ್ಮೆ ನಟಿಸಿದ್ದಿದೆ. ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ನಲ್ಲಿ ಕನ್ನಡದ ನಟ ವಜ್ರಾಂಗ್ ನಟಿಸಿದ್ದಾರೆ. ಇದೀಗ ವಜ್ರಾಂಗ್ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ವಿಜಯ್ ಜೊತೆಗೆ ಸಿನಿಮಾನಲ್ಲಿ ನಟಿಸಿದ ಅನುಭವವನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಡಿಕೆ ಶಿವಕುಮಾರ್​ಗೆ ಶುಭಸುದ್ದಿ ಸಿಗುತ್ತೆ ಎಂಬ ಬೆಂಬಲಿಗರ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು ನೋಡಿ! – Kannada News | Karnataka Politics: A Dozen Leaders Fit for CM Post, Says KN Rajanna Amid Siddaramaiah DK Shivakumar Tussle

ಮೈಸೂರು, ಮೇ 7: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಗೊಂದಲ ಮುಂದುವರಿಯುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆಎನ್ ರಾಜಣ್ಣ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ‘ನಮ್ಮ ಪಕ್ಷದಲ್ಲಿ ಸಿಎಂ ಆಗುವ ಅರ್ಹತೆಯುಳ್ಳ ಒಂದು ಡಜನ್ ನಾಯಕರಿದ್ದಾರೆ’ ಎಂದು ಹೇಳಿದ್ದಾರೆ. ‘ಸಿಎಂ ಬದಲಾಗುತ್ತಾರೆ ಎಂದು ನಾನು ಹೇಳಲ್ಲ, ಇರುತ್ತಾರೆ ಅಂತಾನೂ ಹೇಳಲ್ಲ. ಆದರೆ ಹೈಕಮಾಂಡ್ ಅತಿ ಬೇಗ ಈ ಬಗ್ಗೆ ಜಾಗರೂಕ ನಿರ್ಧಾರ ಕೈಗೊಳ್ಳಲಿ. ಈ ಗೊಂದಲ…

Read More

ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್ – Kannada News | Yogaraj Bhat talks about Yash and Toxic movie Kannada team in Tabaahi song work experience

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ‘ತಬಾಹಿ’ ಹಾಡಿನ ಕನ್ನಡ ವರ್ಷನ್​ಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಈ ಹಾಡು ಬಿಡುಗಡೆ ಆಗಿ ಗಮನ ಸೆಳೆದಿದೆ. ಯಶ್ ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿರುವ ಈ ಗೀತೆಯ ಕೆಲಸ ಹೇಗೆ ನಡೆಯಿತು ಎಂಬುದನ್ನು ಯೋಗರಾಜ್ ಭಟ್ ಅವರು ವಿವರಿಸಿದ್ದಾರೆ. ‘ಕೆಜಿಎಫ್’ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಹೊಸ ಎತ್ತರಕ್ಕೆ ತೆಗೆದುಕೊಂಡು ಹೋದವರು ಯಶ್. ಈಗ ಅವರು ‘ಟಾಕ್ಸಿಕ್’ ಮೂಲಕ ಅನೇಕ ಕನ್ನಡಿಗರಿಗೆ ಕೆಲಸ ಕೊಟ್ಟಿದ್ದಾರೆ. ಅದನ್ನು…

Read More

Commercial LPG Cylinder Price: ಗಾಯದ ಮೇಲೆ ಬರೆ; ಕಮರ್ಷಿಯಲ್​​ ಸಿಲಿಂಡರ್​​ ದರ 195ರೂ. ಹೆಚ್ಚಳ

ನವದೆಹಲಿ, ಏಪ್ರಿಲ್​​ 01: ಕಮರ್ಷಿಯಲ್​​ ಸಿಲಿಂಡರ್​​ ಅಭಾವದ ನಡುವೆ ಬಳಕೆದಾರರಿಗೆ ಮತ್ತೊಂದು ಶಾಕ್​​ ಎದುರಾಗಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ಹಿನ್ನೆಲೆ ಜಾಗತಿಕ ತೈಲ ಬೆಲೆ ಏರಿಕೆಯಾಗಿರುವ ಕಾರಣ, ಇಂದಿನಿಂದ (ಏಪ್ರಿಲ್ 1) ವಾಣಿಜ್ಯ ಬಳಕೆಯ LPG ಸಿಲಿಂಡರ್‌ಗಳ ಬೆಲೆಯಲ್ಲಿ 195.50 ರೂ. ಹೆಚ್ಚಳವಾಗಿದೆ. ಇದಕ್ಕೂ ಮೊದಲು ಮಾರ್ಚ್ 1ರಂದು 19 ಕೆ.ಜಿ. ಸಿಲಿಂಡರ್‌ ಬೆಲೆ 114.5 ರೂ. ಏರಿಕೆಯಾಗಿತ್ತು. ಯುದ್ಧದ ಕಾರಣಕ್ಕೆ ಭಾರತಕ್ಕೆ ಇಂಧನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ LPG ಪೂರೈಕೆ…

Read More

ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ತುಮಕೂರು, ಏಪ್ರಿಲ್​​ 01: ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸಿದ್ಧಗಂಗಾಮಠದ ವಸ್ತು ಪ್ರದರ್ಶನಾಲಯ ಮೈದಾನದಲ್ಲಿ ನಡೆದ ಡಾ.ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿದ್ಧಗಂಗಾ ಮಠಕ್ಕೆ ಬಂದಿರುವುದಕ್ಕೆ ನನಗೆ ಖುಷಿಯಾಗಿದೆ. ಬಡ ಮಕ್ಕಳಿಗೆ ಶಿಕ್ಷಣ, ದಾಸೋಹ‌ ಆಶ್ರಯದ ಮೂಲಕ ಮಠ ಸೇವೆ ಸಲ್ಲಿಸಿದ್ದು, ದಯವೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ‘ಸ್ವಾಮೀಜಿಗಳ ದಾರಿ ಪವಾಡ ಎನ್ನಬಹುದು…

Read More

‘ಪೆದ್ದಿ’ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು: ರಾಮ್ ಚರಣ್ ಸಿನಿಮಾ ವಿವಾದಕ್ಕೆ ಹೆದರಿದ್ರಾ ನಟಿ? – Kannada News

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಪೆದ್ದಿ’ (Peddi) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಚಿತ್ರದ ಅದ್ಭುತ ಯಶಸ್ಸನ್ನು ಸಂಭ್ರಮಿಸಲು ಸೋಮವಾರ (ಜೂನ್ 8) ಹೈದರಾಬಾದ್‌ನಲ್ಲಿ ಅದ್ಧೂರಿ ಸಕ್ಸಸ್ ಮೀಟ್ ಆಯೋಜಿಸಲಾಗಿತ್ತು. ಆದರೆ, ಈ ಸಂಭ್ರಮದ ಕಾರ್ಯಕ್ರಮದಲ್ಲಿ ಚಿತ್ರದ ನಾಯಕಿ ಜಾನ್ವಿ ಕಪೂರ್ (Janhvi Kapoor) ಅವರ ಗೈರುಹಾಜರಿ ಎದ್ದು ಕಾಣುತ್ತಿದ್ದು, ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಚಿತ್ರದಲ್ಲಿ ಜಾನ್ವಿ ಕಪೂರ್…

Read More

ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ; ಟ್ರಂಪ್​ಗೆ ಎಚ್ಚರಿಕೆ! – Kannada News | Iran Attacks United States military Bases In Kuwait and Bahrain

ಕುವೈತ್, ಜುಲೈ 21: ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕ ಮಿಲಿಟರಿ ತಾಣಗಳು ಹಾಗೂ ವಾಯು ರಕ್ಷಣಾ ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡು ಮಂಗಳವಾರ ಭೀಕರ ದಾಳಿ ನಡೆಸಿರುವುದಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾಪ್ಸ್ (IRGC) ಪ್ರಕಟಿಸಿದೆ. ಅಮೆರಿಕದ ಸೇನಾ ಪಡೆಗಳು ಇರಾನ್ ಮೇಲಿನ ಸರಣಿ ದಾಳಿಗಳನ್ನು ಮುಂದುವರಿಸಿರುವ ಬೆನ್ನಲ್ಲೇ, ಇರಾನ್ (Iran Attack) ಈ ಪ್ರತಿದಾಳಿ ನಡೆಸಿದ್ದು ಮುಂಬರುವ ದಿನಗಳಲ್ಲಿ ಮತ್ತಷ್ಟು ಭೀಕರ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ಎದುರಿಸಲು ಸಿದ್ಧರಾಗಿ ಎಂದು ಇರಾನ್ ಎಚ್ಚರಿಕೆ ನೀಡಿದೆ. ಕುವೈತ್‌:…

Read More

ಸಿಬಿಐ ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಗಾಳ: 30 ದಿನಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ 15 ಕೋಟಿ ಲೂಟಿ!

ಬೆಂಗಳೂರು,ಏ. 11 : ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ವಂಚನೆ ಜಾಲಗಳು ಹೆಚ್ಚಾಗಿದೆ. ಸಾಮಾನ್ಯರಿಂದ ಹಿಡಿದು, ದೊಡ್ಡ ವ್ಯಕ್ತಿಗಳನ್ನು ಈ ಜಾಲದಲ್ಲಿ ಸಿಲುಕಿಸಲಾಗುತ್ತಿದೆ. ಇದೀಗ ಸಿಬಿಐ (CBI) ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಭೀತಿಯಲ್ಲಿಟ್ಟು ಬರೋಬ್ಬರಿ 15 ಕೋಟಿ 45 ಲಕ್ಷ ರೂಪಾಯಿ ದೋಚಿದ್ದ ಇಬ್ಬರು ಆರೋಪಿಗಳನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ವೆಂಕಟೇಶ್ ಶರತ್ ನಾಯಕ್ ಮತ್ತು ಡೆವಗತ್ ಶ್ರೀಪಾದ್ ನಾಯಕ್ ಬಂಧಿತ ಆರೋಪಿಗಳು. ಬೆಳಗಾವಿ ಮೂಲದ ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ…

Read More