ಪದ್ಮಭೂಷಣ ತಿರಸ್ಕರಿಸಿದ್ದ ಎಸ್. ಜಾನಕಿ; ಕಾರಣ ತಿಳಿಸಿದ ಸಂಗೀತ ನಿರ್ದೇಶಕ ಆರ್​ಪಿ ಪಟ್ನಾಯಕ್ – Kannada News | Music Director RP Patnaik reveals why singer S Janaki rejected Padma Bhushan Award

ಭಾರತೀಯ ಸಿನಿಮಾ ಸಂಗೀತದ ಇತಿಹಾಸದಲ್ಲಿ ತಮ್ಮದೇ ಆದ ಸುವರ್ಣ ಅಧ್ಯಾಯ ಬರೆದ ಲೆಜೆಂಡರಿ ಗಾಯಕಿ ಎಸ್. ಜಾನಕಿ (S Janaki) ಅವರ ನಿಧನಕ್ಕೆ ಇಡೀ ದೇಶ ಕಂಬನಿ ಮಿಡಿಯುತ್ತಿದೆ. ಮೈಸೂರಿನಲ್ಲಿ ಕೊನೆಯುಸಿರೆಳೆದ ಜಾನಕಮ್ಮ ಅವರ ಅಂತ್ಯಕ್ರಿಯೆ ಇಂದು (ಜುಲೈ 12) ಸಂಜೆ ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಸದ್ಯ ಮೈಸೂರಿನ ಮಹಾರಾಜ ಮೈದಾನದಲ್ಲಿ ಸಾರ್ವಜನಿಕ ಹಾಗೂ ಗಣ್ಯರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಭಾವುಕ ಕ್ಷಣದಲ್ಲಿ, ಟಿವಿ ವಾಹಿನಿಯೊಂದರ ಜೊತೆ ಮಾತನಾಡಿರುವ ದಕ್ಷಿಣ ಭಾರತದ…

Read More

‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್ – Kannada News | I do Not Care Dhanush Express happiness over his 6th Place in Bigg Boss

ಧನುಶ್ ಅವರು ಧಾರಾವಾಹಿ ಲೋಕದಲ್ಲಿ ಸಾಕಷ್ಟು ಖ್ಯಾತಿ ಪಡೆದವರು. ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಹೋದರು. ಅವರು ಆರನೇ ಸ್ಥಾನಕ್ಕೆ ಖುಷಿಪಡಬೇಕಾಯಿತು. ಈ ಬಗ್ಗೆ ಧನುಶ್ ಮಾತನಾಡಿದ್ದಾರೆ. ‘ನಾನು ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಬಂದದೆ. ಈಗ ಸೋತಿದ್ದೇನೆ. ಮುಂದೆ ದೊಡ್ಡದೇನೋ ಕಾಯುತ್ತಾ ಇರಬಹುದು. ಆಗೋದಲ್ಲ ಆಗಲಿ’ ಎಂದು ಧನುಶ್ ಹೇಳಿದ್ದಾರೆ. ಅವರ ಮುಖದಲ್ಲಿ ನಿರಾಸೆ ಎದ್ದು ಕಾಣಿಸುತ್ತಾ ಇತ್ತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಥಾರ್​ನಲ್ಲಿ ಬಂದು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು – Kannada News | Daylight Firing Incident Reported in Ghaziabad’s Raj Nagar Extension

ಗಾಜಿಯಾಬಾದ್, ಜನವರಿ 04: ಥಾರ್​ನಲ್ಲಿ ಬಂದ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಗಾಜಿಯಾಬಾದ್​ನ ನಂದಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಲೆನೊ ಕಾರಿಗೆ ಮೂರು ಗುಂಡುಗಳು ತಗುಲಿವೆ. ಸಿಕ್ರೋಡ್ ನಿವಾಸಿ ಸುನಿಲ್ ಕುಮಾರ್, ಮುಖ್ಯ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ, ಅವರ ಮಗ ಶುಭಮ್ ಮನೆಯ ಬಳಿ ನಿಂತಿದ್ದರು, ಅವರ ಇನ್ನೊಬ್ಬ ಮಗ ಹರ್ಷ್ ತನ್ನ ಸ್ನೇಹಿತ ಅಂಕುರ್ ಜೊತೆ ಬಲೆನೊ ಕಾರಿನಲ್ಲಿದ್ದರು….

Read More

AMFI data: ಮಾರ್ಚ್​ನಲ್ಲಿ ಈಕ್ವಿಟಿ ಫಂಡ್​ಗಳಿಗೆ ಹೂಡಿಕೆ ಸುಗ್ಗಿ; ಶೇ. 55ರಷ್ಟು ಹೆಚ್ಚಿದ ಒಳಹರಿವು

ನವದೆಹಲಿ, ಏಪ್ರಿಲ್ 10: ಕಳೆದ ಒಂದು ಒಂದೂವರೆ ವರ್ಷದಿಂದ ಭಾರತದ ಈಕ್ವಿಟಿ ಮಾರುಕಟ್ಟೆ (stock market) ಹಿನ್ನಡೆಯಲ್ಲಿದ್ದರೂ ಹೂಡಿಕೆ ಆಕರ್ಷಿಸುವುದರಲ್ಲಿ ಹಿಂದೆ ಬಿದ್ದಿಲ್ಲ. ಮ್ಯೂಚುವಲ್ ಫಂಡ್​ನ ಒಟ್ಟಾರೆ ಅಸೆಟ್​ಗಳು (Mutual Fund AUMs) ಕಡಿಮೆಗೊಂಡರೂ ಈಕ್ವಿಟಿ ಸ್ಕೀಮ್​ಗಳು ಭರ್ಜರಿ ಹೂಡಿಕೆ ಪಡೆದಿವೆ. ಭಾರತೀಯ ಮ್ಯೂಚುವಲ್ ಫಂಡ್ ಸಂಸ್ಥೆಯಾದ ಎಎಂಎಫ್​ಐ ಇಂದು (ಏ. 10) ಬಿಡುಗಡೆ ಮಾಡಿದ ಮಾರ್ಚ್ ತಿಂಗಳ ದತ್ತಾಂಶದಲ್ಲಿ ಕೆಲ ಕುತೂಹಲಕಾರಿ ಅಂಶಗಳನ್ನು ಗಮನಿಸಬಹುದು. ಮಾರ್ಚ್ ತಿಂಗಳಲ್ಲಿ ಮ್ಯೂಚುವಲ್ ಫಂಡ್ ಉದ್ಯಮದ ಒಟ್ಟು ಎಯುಎಂ ಅಥವಾ…

Read More

ಈ ರಾಶಿಗೆ ಶನಿ ನೀಡುವ ಪೆಟ್ಟು ತುಂಬಾ ಭೀಕರ!: ಎಚ್ಚರಿಕೆ ಹೆಜ್ಜೆ ಅಗತ್ಯ

ಮಕರ ರಾಶಿ ಹತ್ತನೇ ರಾಶಿಯಾಗಿದ್ದು ಅಧಿಪತಿಯಾದ ಶನಿ ತೃತೀಯದಲ್ಲಿ ಇರುವನು. ಈ ರಾಶಿಗೆ ಎಲ್ಲ ಗ್ರಹರೂ ಪ್ರತಿಕೂಲತೆಯನ್ನು ಹೆಚ್ಚು ಉಂಟುಮಾಡುವ ಸಾಧ್ಯತೆಯಿದ್ದು, ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುವುದು. ದೈವ ಬಲವನ್ನು ನಂಬಿ ಮುನ್ನಡೆದರೆ ಯಶಸ್ಸು ಸಿಗಲಿದೆ. ದುಡುಕಿ ಯೋಜನೆಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರ್ಥಿಕತೆ, ಆದಾಯ ಮತ್ತು ಸಾಲ : ​ಎರಡನೇ ರಾಶಿಯಲ್ಲಿ ರಾಹು ಮತ್ತು ಮಂಗಳ ಸೇರಿರುವುದರಿಂದ ಆರ್ಥಿಕವಾಗಿ ಹಠಾತ್ ಏರಿಳಿತಗಳು ಕಂಡುಬರುತ್ತವೆ. ಕೈಗೆ ಬರಬೇಕಾದ ಹಣ ಬರಬಹುದು, ಆದರೆ ಅದು ಕೂಡಲೇ ಬೇರೆ ಯಾವುದೋ…

Read More

Bengaluru Air Quality: ಮೈಸೂರಿನ ಏರ್ ಕ್ವಾಲಿಟಿಯಲ್ಲಿ ತೀವ್ರ ಕುಸಿತ

ಬೆಂಗಳೂರು, ಮಾರ್ಚ್​ 12: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ  (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಚುನಾವಣಾಧಿಕಾರಿ ಅನ್ಬುಕುಮಾರ್ – Kannada News | Karnataka Voter List Revision: Election Officer Anbukumar Shares Important Updates

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್Image Credit source: tv9 kannada ಬೆಂಗಳೂರು, ಮೇ 15: ರಾಜ್ಯದಲ್ಲಿ (Karnataka) ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ (Voter List Revision) ಚುನಾವಣಾ ಆಯೋಗ ಈಗಾಗಲೇ ದಿನಾಂಕ ಘೋಷಿಸಿದೆ. ಜೂನ್​​ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ…

Read More

IPL 2026: ಆರ್​ಸಿಬಿ ಪ್ಲೇಯಿಂಗ್ 11 ಹೇಗಿರಲಿದೆ? ಎಸ್‌ಆರ್‌ಎಚ್ ತಂಡ ಹೇಗಿರಲಿದೆ?

ಐಪಿಎಲ್ 2026 (IPL 2026) ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಈ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ತೀವ್ರ ತಯಾರಿ ನಡೆಸುತ್ತಿವೆ. ಆದಾಗ್ಯೂ ಮೊದಲ ಪಂದ್ಯಕ್ಕೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಏಕೆಂದರೆ ಮಿನಿ ಹರಾಜಿನ ಬಳಿಕ ಎಲ್ಲಾ ತಂಡಗಳಿಗೆ ಉದಯೋನ್ಮುಖ ಆಟಗಾರರ ಆಗಮನವಾಗಿದೆ. ಹಾಗೆಯೇ ಕೆಲವು…

Read More

‘ದೃಶ್ಯಂ 3’ ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್ ನೋಡಿ ಕಣ್ಣೀರು ಹಾಕಿದ ನಟ ಮೋಹನ್‌ಲಾಲ್ – Kannada News | Malayalam star Mohanlal gets emotional at Drishyam 3 Dubai screening Video Goes Viral

ಮಾಲಿವುಡ್‌ನ ಸ್ಟಾರ್ ನಟ ಮೋಹನ್‌ಲಾಲ್ ಅಭಿನಯದ ಬಹುನಿರೀಕ್ಷಿತ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ‘ದೃಶ್ಯಂ 3’ (Drishyam 3) ಇತ್ತೀಚೆಗಷ್ಟೇ ತೆರೆಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ದುಬೈನಲ್ಲಿ ಆಯೋಜಿಸಲಾಗಿದ್ದ ಚಿತ್ರದ ವಿಶೇಷ ಪ್ರದರ್ಶನವೊಂದರಲ್ಲಿ ಅಭಿಮಾನಿಗಳಿಂದ ವ್ಯಕ್ತವಾದ ಅದ್ಭುತ ಪ್ರತಿಕ್ರಿಯೆಯನ್ನು ಕಂಡು ಮೋಹನ್‌ಲಾಲ್ (Mohanlal) ಭಾವುಕರಾಗಿದ್ದು, ಆನಂದಭಾಷ್ಪ ಸುರಿಸಿದ್ದಾರೆ. ಸದ್ಯ ಥಿಯೇಟರ್‌ ಒಳಗಿನ ಈ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಭಿಮಾನಿಗಳ ಮನ ಗೆಲ್ಲುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಸಿನಿಮಾ ಮುಗಿಯುತ್ತಿದ್ದಂತೆ ಇಡೀ ಚಿತ್ರಮಂದಿರದಲ್ಲಿದ್ದ ಜನರು…

Read More

ಅಮ್ಮನ ಎದೆಹಾಲು ಕುಡಿಯುವಾಗ ಮಗು ಸಾವು! – Kannada News | Newborn Baby dies of suffocation while Breastfeeding in Coimbatore

ಕೊಯಮತ್ತೂರು, ಜನವರಿ 9: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ತಾಯಿಯ ಎದೆ ಹಾಲು ಕುಡಿದ ಹೆಣ್ಣು ಮಗುವೊಂದು (Baby Death) ಕೆಮ್ಮಿನಿಂದಾಗಿ ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದು ಇಡೀ ಕುಟುಂಬಕ್ಕೆ ತೀವ್ರ ದುಃಖ ಉಂಟುಮಾಡಿದೆ. ಮುರಳಿ ಕೊಯಮತ್ತೂರು ಜಿಲ್ಲೆಯ ರಾಮನಾಥಪುರಂನವರು. ಅವರು ಕೂಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ವರದಲಕ್ಷ್ಮಿ. ಅವರು ಮದುವೆಯಾಗಿ ಒಂದೂವರೆ ವರ್ಷಗಳಾಗಿತ್ತು. 9 ತಿಂಗಳು ತುಂಬಿದ ಗರ್ಭಿಣಿಯಾಗಿದ್ದ ವರದಲಕ್ಷ್ಮಿಗೆ ಹೆರಿಗೆ ನೋವು ಅನುಭವಿಸಿದ್ದರು. ಇದರ ನಂತರ ವರದಲಕ್ಷ್ಮಿ ಅವರನ್ನು…

Read More