Headlines

ತಡರಾತ್ರಿ ಊಟ ಮಾಡುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟ ಹೆಚ್ಚಾಗುತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ – Kannada News | Does Eating Late Increase Sugar Levels?

ಇಂದಿನ ಒತ್ತಡದ ಜೀವನ ಅನೇಕ ರೀತಿಯ ಬದಲಾವಣೆಗಳಿಗೆ ಕಾರಣವಾಗಿದೆ. ಕೆಲಸ, ಅತಿಯಾದ ಮೊಬೈಲ್ ಫೋನ್‌ಗಳ ಬಳಕೆ ಮತ್ತು ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಜನರ ಆಹಾರ ಪದ್ಧತಿಯಲ್ಲಿ ಅಡಚಣೆ ಉಂಟಾಗುತ್ತಿದೆ. ಹೀಗಾಗಿ ಅನೇಕರು ತಡವಾಗಿ ಊಟ ಮಾಡುವುದನ್ನು ರೂಢಿಸಿಕೊಂಡಿದ್ದು ಇದನ್ನು ಸಾಮಾನ್ಯ ಅಭ್ಯಾಸವೆಂದು ತಿಳಿದುಕೊಂಡಿದ್ದಾರೆ, ಆದರೆ ಇದರ ಪರಿಣಾಮ ತಕ್ಷಣವೇ ಗಮನಕ್ಕೆ ಬರದಿದ್ದರೂ ಕೂಡ ಕ್ರಮೇಣ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ತಡರಾತ್ರಿ ಅಥವಾ ತಡವಾಗಿ ಊಟವನ್ನು (Eating Late) ಮಾಡುವುದರಿಂದ ದೇಹದ ಸಮತೋಲನ ಹಾಳಾಗಬಹುದು ಮತ್ತು ರಕ್ತದಲ್ಲಿನ ಸಕ್ಕರೆ…

Read More

ಅಪಘಾತದವೇಳೆ ದರ್ಶನ್ ಪುತ್ರ ವಿನೀಶ್ ಕಾರು ಓಡಿಸುತ್ತಿದ್ದರಾ? ಅಸಲಿ ವಿಷಯ ರಿವೀಲ್ – Kannada News | Vinish Darshan Car Accident: Here is What Happend And Mother Vijayalakshmi clarification

ಬೆಂಗಳೂರು, ಜೂನ್ 26: ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಟಚ್ ಆಗಿದ್ದು, ಸ್ಥಳೀಯರು ಹಾಗೂ ವಿನೀಶ್ ನಡುವೆ ವಾಗ್ವಾದ ನಡೆದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನ ಆರ್.ಆರ್. ನಗರದ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ (ಜೂನ್ 25) ಈ ಅಪಘಾತ ಸಂಭವಿಸಿದೆ. ವಿನೀಶ್ ಕಾರು ಓಡಿಸುತ್ತಿದ್ದರು ಎಂಬ ಬಗ್ಗೆ ವರದಿ ಆಗಿತ್ತು. ಆದರೆ, ಅದು ನಿಜವಲ್ಲ ಎಂಬ ವಿಷಯವೂ ರಿವೀಲ್ ಆಗಿದೆ. ವಿನೀಶ್ ಕಾರು ಓಡಿಸುತ್ತಿರಲಿಲ್ಲ…

Read More

ಮೇ 20ಕ್ಕೆ ರಾಷ್ಟ್ರವ್ಯಾಪಿ ಔಷಧ ವ್ಯಾಪಾರಿಗಳ ಮುಷ್ಕರ; ಬಂದ್ ಆಗಲಿವೆ ಮೆಡಿಕಲ್ ಸ್ಟೋರ್​ಗಳು; ಯಾಕಿದು ಪ್ರತಿಭಟನೆ? – Kannada News | Chemists and Druggists nation wide strike on May 20th, to protest against online pharmacies

ನವದೆಹಲಿ, ಮೇ 19: ಆನ್‌ಲೈನ್ ಔಷಧ ಮಾರಾಟ ವೇದಿಕೆಗಳು (e-pharmacies) ಮತ್ತು ಇ-ಕಾಮರ್ಸ್ ಸಂಸ್ಥೆಗಳ ಅನಿಯಂತ್ರಿತ ವ್ಯವಹಾರವನ್ನು ಪ್ರತಿಭಟಿಸಿ, ಮೇ 20ರಂದು ದೇಶಾದ್ಯಂತ ಔಷಧ ವ್ಯಾಪಾರಿಗಳು (Chemists) ಬೃಹತ್ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ಸ್ ಅಂಡ್ ಡ್ರಗಿಸ್ಟ್ಸ್ (AIOCD) ಎನ್ನುವ ಸಂಘಟನೆಯ ನೇತೃತ್ವದಲ್ಲಿ ಈ ಬಂದ್ ನಡೆಯುತ್ತಿದ್ದು, ದೇಶದ ಸುಮಾರು 12 ರಿಂದ 15 ಲಕ್ಷ ಔಷಧ ವ್ಯಾಪಾರಿಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಈ ಸುದ್ದಿಯ ಮುಖ್ಯಾಂಶಗಳು ಆನ್ಲೈನ್ ಪ್ಲಾಟ್​ಫಾರ್ಮ್​ಗಳಿಂದ…

Read More

ರಾತ್ರಿ ಮಲಗುವಾಗ ಅತಿಯಾಗಿ ಯೋಚಿಸುವುದರಿಂದ ಉಂಟಾಗುವ ಸಮಸ್ಯೆಗಳೇನು? – Kannada News | Problems caused by overthinking while sleeping

ರಾತ್ರಿ ಮಲಗುವ (sleeping) ಮುನ್ನ ನಮಗೆ ಲೆಕ್ಕವಿಲ್ಲದಷ್ಟು ಆಲೋಚನೆಗಳು ಬರುತ್ತವೆ. ಇದರಿಂದ ಸಮಯಕ್ಕೆ ಸರಿಯಾಗಿ ನಿದ್ರೆ ಮಾಡಲು ಕಷ್ಟಕರವಾಗುತ್ತದೆ. ಒತ್ತಡ, ಆತಂಕ, ಆರ್ಥಿಕ ಸಮಸ್ಯೆಗಳು, ಕೌಟುಂಬಿಕ ಸಮಸ್ಯೆಗಳು ಸೇರಿದಂತೆ ಕೆಲವೊಂದು ಬಗೆಹರಿಯದ ಸಮಸ್ಯೆಗಳು ಅತಿಯಾಗಿ ಯೋಚಿಸುವುದಕ್ಕೆ ಕಾರಣವಾಗುತ್ತವೆ. ರಾತ್ರಿ ಮಲಗುವ ಸಮಯದಲ್ಲಿ ಈ ಅತಿಯಾದ ಯೋಚನೆಗಳು ತಲೆಯಲ್ಲಿ ಓಡಾಡುತ್ತಿರುತ್ತವೆ. ನಿಮಗೂ ಕೂಡ ಇದೇ ರೀತಿ ದಿಂಬಿನ ಮೇಲೆ ತಲೆಯಿಟ್ಟ ತಕ್ಷಣ ಹಲವು ಆಲೋಚನೆಗಳು ಮನದಲ್ಲಿ ಓಡಾಡುತ್ತಾ? ಈ ಅತಿಯಾದ ಆಲೋಚನೆ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮಗಳನ್ನು ಬೀರುತ್ತವೆ…

Read More

Congress Sadhana Samavesha Live: ತುಮಕೂರಿನಲ್ಲಿ ಸರ್ಕಾರದಿಂದ ಸಾಧನಾ ಸಮಾವೇಶ ನೇರಪ್ರಸಾರ – Kannada News | Karnataka Congress Govt’s 3rd Year Sadhana Samavesha Today in Tumakuru

ತುಮಕೂರು, ಮೇ 19: ಇಂದು ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಭವ್ಯ ಸಾಧನಾ ಸಮಾವೇಶ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಲಿದೆ. ಈ ಮಹಾವೇದಿಕೆಯಲ್ಲಿ ಜಿಲ್ಲೆಯ 1.52 ಲಕ್ಷ ಫಲಾನುಭವಿಗಳಿಗೆ ಇ-ಖಾತಾ, ಹಕ್ಕುಪತ್ರ ಹಾಗೂ ನಿವೇಶನ ಪತ್ರಗಳು ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಜೊತೆಗೆ, 600 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ಹಾಗೂ 687…

Read More

ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು! ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ರಾಯಚೂರು, ಮಾರ್ಚ್​ 14: ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್ 8ರಂದು ರಾತ್ರಿ ಈ ಘಟನೆ ನಡೆದಿದ್ದು, ಯಲ್ಲಮ್ಮ ಎಂಬ ವೃದ್ಧೆ ಬೇಸಿಗೆ ಹಿನ್ನೆಲೆ ಮನೆಯ ಹೊರಾಂಗಣದಲ್ಲಿ ಮಲಗಿದ್ದರು. ಈ ವೇಳೆ ಕಪ್ಪೆಯನ್ನು ಅಟ್ಟಾಡಿಸಿಕೊಂಡು ಬಂದ ಹಾವು ಹಾಸಿಗೆಯೊಳಗೆ ನುಗ್ಗಿ ಯಲ್ಲಮ್ಮಗೆ ಕಚ್ಚಿದೆ. ಹಾವು ಕಡಿತದ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾವು ಕಚ್ಚುತ್ತಿದ್ದಂತೆ…

Read More

ವ್ಹೀಲ್‌ ಚೇರ್‌ನಲ್ಲಿದ್ದ ವೃದ್ಧ ಪತಿ ಎದುರೇ ಪತ್ನಿಯ ಕೊಲೆ: ಚಿನ್ನಾಭರಣ ದೋಚಿ ಎಸ್ಕೇಪ್​​ – Kannada News | Nelamangala Horror: Woman Murdered for Gold in Front of Paralyzed Husband

ನೆಲಮಂಗಲ, ಫೆಬ್ರವರಿ 19: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ವ್ಹೀಲ್‌ ಚೇರ್‌ನಲ್ಲಿದ್ದ ವೃದ್ಧ ಪತಿ ಎದುರೇ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿರುವ ಆಘಾತಕಾರಿ ಘಟನೆ ನೆಲಮಂಗಲದ ಪೇಟೆ ಬೀದಿಯಲ್ಲಿ ನಡೆದಿದೆ. ಶೋಭಾ (60) ಮೃತ ಮಹಿಳೆಯಾಗಿದ್ದು, ಆರೋಪಿಗಾಗಿ ಪೊಲೀಸರ ಶೋಧ ಮುಂದುವರಿದಿದೆ. ಮೇಲಿಂದ ಮೇಲೆ ನಡೆಯುತ್ತಿರುವ ಚಿನ್ನಾಭರಣ ದರೋಡೆ ಪ್ರಕರಣ ಈಗ ಕೊಲೆ ಹಂತಕ್ಕೂ ಹೋಗಿರೋದು ಸ್ಥಳೀಯರ ನಿದ್ದೆಗೆಡಿಸಿದೆ. ಬರ್ಬರವಾಗಿ ಕೊಲೆಯಾಗಿರುವ ಮಹಿಳೆ ಶೋಭಾ ನೆಲಮಂಗಲದ ಪೇಟೆ ಬೀದಿಯಲ್ಲಿ…

Read More

ಲಕ್ನೋದಲ್ಲಿ ಇಡೀ ಸ್ಲಮ್ ಬೆಂಕಿಗಾಹುತಿ; ಕರಕಲಾದ ಗುಡಿಸಲುಗಳ ಡ್ರೋನ್ ವಿಡಿಯೋ ವೈರಲ್ – Kannada News | Drone video shows massive slum fire in Lucknow’s Vikas Nagar 2 childrens burnt alive

ಲಕ್ನೋ, ಏಪ್ರಿಲ್ 16: ಉತ್ತರ ಪ್ರದೇಶದ ಲಕ್ನೋದ ವಿಕಾಸ್ ನಗರದ ಸ್ಲಮ್ ಪ್ರದೇಶದಲ್ಲಿ ನಡೆದ ಬೆಂಕಿಯ (Fire Accident) ಭೀಕರ ಚಿತ್ರವನ್ನು ಡ್ರೋನ್ ದೃಶ್ಯಗಳು ತೋರಿಸಿವೆ. ಡಜನ್​ಗಟ್ಟಲೆ ಕೊಳೆಗೇರಿಗಳು ಬೂದಿಯ ರಾಶಿಯಾಗಿ ಬದಲಾಗುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಬೆಂಕಿಯಿಂದಾಗಿ ಮನೆಯ ಎಲ್ಲಾ ವಸ್ತುಗಳು ಸುಟ್ಟುಹೋಗಿವೆ. ಲಕ್ನೋದ ವಿಕಾಸ್ ನಗರ ಪ್ರದೇಶದಲ್ಲಿ ಬುಧವಾರ ಸಂಜೆ ಸಂಭವಿಸಿದ ಭಾರಿ ಬೆಂಕಿಯಲ್ಲಿ ಇಬ್ಬರು ಮಕ್ಕಳು ಜೀವಂತವಾಗಿ ಸುಟ್ಟುಹೋಗಿದ್ದಾರೆ ಮತ್ತು ಡಜನ್ಗಟ್ಟಲೆ ಮನೆಗಳು ಸುಟ್ಟುಹೋಗಿವೆ. ಬೆಂಕಿಯ ಪರಿಣಾಮವಾಗಿ ಕನಿಷ್ಠ 250 ಕುಟುಂಬಗಳು ಮನೆಗಳನ್ನು…

Read More

Optical Illusion: ಈ ಚಿತ್ರದಲ್ಲಿ ಅಡಗಿರುವ ಮೀನನ್ನು7 ಸೆಕೆಂಡುಗಳಲ್ಲಿ ಹುಡುಕಬಲ್ಲಿರಾ – Kannada News | Optical Illusion: Only one in ten people can find the fish in this bedroom

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಮೆದುಳಿಗೆ ಕೆಲಸ ನೀಡುವ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ನೀವು ಈಗಾಗಲೇ ಇಂತಹ ಒಗಟಿನ ಚಿತ್ರಗಳನ್ನು ಬಿಡಿಸಿರುತ್ತೀರಿ. ಆದರೆ ಪ್ರತಿ ಬಾರಿ ಈ ಒಗಟು ಬಿಡಿಸಲು ಸಾಧ್ಯವಾಗದೇ ಇದ್ದೀರಬಹುದು. ಆದರೆ ಇದೀಗ ಅಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದ್ದು, ಈ ಮಲಗುವ ಕೋಣೆಯಲ್ಲಿರುವ ಮೀನನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿರುವ ಸವಾಲು. ಈ ಒಗಟು ಬಿಡಿಸಲು…

Read More

ಮಹಿಳೆಯರಲ್ಲಿ ಐರನ್ ಕೊರತೆ ಇದ್ದಾಗ ಪ್ರೆಗ್ನೆನ್ಸಿಗೆ ಪ್ಲಾನ್ ಮಾಡ್ಬಾರ್ದು ಯಾಕೆ?

ಗರ್ಭಧಾರಣೆ ಅಥವಾ ಪ್ರೆಗ್ನೆನ್ಸಿಗೆ (Pregnancy) ಪ್ಲಾನ್ ಮಾಡುವ ಮೊದಲು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಸಂಪೂರ್ಣವಾಗಿ ಗಮನ ಹರಿಸುವುದು ಅತ್ಯಂತ ಅಗತ್ಯ. ದೇಹದಲ್ಲಿ ಯಾವುದೇ ಪೋಷಕಾಂಶಗಳ ಕೊರತೆ ಇದ್ದರೆ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕಾಗುತ್ತದೆ. ಅದರಲ್ಲಿಯೂ ದೇಹದಲ್ಲಿ ಐರನ್ (Iron) ಕೊರತೆ ಇದ್ದರೆ ಗರ್ಭಧಾರಣೆಗೂ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಆದರೆ ಹಲವು ಸಂದರ್ಭಗಳಲ್ಲಿ ಮಹಿಳೆಯರು ಈ ವಿಷಯಗಳ ಬಗ್ಗೆ ಗಮನಹರಿಸುವುದಿಲ್ಲ. ತಜ್ಞರ ಪ್ರಕಾರ, ಐರನ್ ಕೊರತೆ ತಾಯಿ ಮತ್ತು ಮಗುವಿನ ಆರೋಗ್ಯದ…

Read More