Headlines

‘ಧುರಂಧರ್ 2’ ಬಾಕ್ಸ್ ಆಫೀಸ್ ಅಬ್ಬರಕ್ಕೆ ಬ್ರೇಕ್ ಹಾಕಿದ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’ – Kannada News | Ranveer Singh Dhurandhar 2 Box Office Collection slows down after Bhooth Bangla release

ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್‌ನ ಸ್ಪೈ ಥ್ರಿಲ್ಲರ್ ‘ಧುರಂಧರ್ 2’ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ಇತಿಹಾಸ ಬರೆದಿದೆ. ಆದರೆ ಬಿಡುಗಡೆಯಾದ ಮೊದಲ ನಾಲ್ಕು ವಾರಗಳ ಕಾಲ ಅಡೆತಡೆಯಿಲ್ಲದೆ ಸಾಗಿದ್ದ ಈ ಚಿತ್ರದ ಓಟಕ್ಕೆ ಈಗ ಅಕ್ಷಯ್ ಕುಮಾರ್ ಅವರ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಅಡ್ಡಿಯಾದಂತೆ ತೋರುತ್ತಿದೆ. ಹೌದು, ‘ಭೂತ್ ಬಂಗ್ಲ’ ಬಿಡುಗಡೆ ಆದ ಬಳಿಕ ‘ಧುರಂಧರ್ 2’ (Dhurandhar 2) ಸಿನಿಮಾದ ಕಲೆಕ್ಷನ್ ಗಣನೀಯವಾಗಿ ಕುಸಿದಿದೆ….

Read More

ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ – Kannada News | Youth Congress workers detained over shirtless protest against PM Modi at AI Impact Summit

ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ (AI Summit) ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜಿ ಮಾಡಿಕೊಂಡಿದ್ದಾರೆ ಎಂದು ಘೋಷಣೆ ಕೂಗುತ್ತಾ, ಮೋದಿ ಹಾಗೂ ಟ್ರಂಪ್ ಫೋಟೋ ಇರುವ ಅಂಗಿಯನ್ನು ಕೈಯಲ್ಲಿ ಹಿಡಿದುಕೊಂಡು ಅರೆನಗ್ನರಾಗಿ ಎಐ ಶೃಂಗಸಭೆಯ ಆವರಣದ ತುಂಬ ಓಡಾಡಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಕೇಸ್ ದಾಖಲಿಸಿದ್ದಾರೆ. ಅವರೆಲ್ಲರನ್ನೂ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ….

Read More

Gold Rates: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 17th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 17: ಸತತ ಮೂರು ದಿನ ಬೆಲೆ ಏರಿಕೆ ಕಂಡಿದ್ದ ಚಿನ್ನ ಇವತ್ತು ಸ್ವಲ್ಪ ತಗ್ಗಿದೆ. ಮೂರು ದಿನದಲ್ಲಿ ಹತ್ತಿರಹತ್ತಿರ 300 ರೂಗಳಷ್ಟು ಬೆಲೆ ಏರಿತ್ತು. ಇವತ್ತು ಶುಕ್ರವಾರ ಇದರ ಬೆಲೆ (Gold Rates) ಗ್ರಾಮ್​ಗೆ 125 ರೂಗಳಷ್ಟು ಕಡಿಮೆಗೊಂಡಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತಗ್ಗಿದೆ. ಇರಾನ್ ಯುದ್ಧ ನಿಲ್ಲುವ ಆಶಯ ಸ್ವಲ್ಪ ಬಲಗೊಂಡಿರುವುದು ಇದಕ್ಕೆ ಕಾರಣವಿರಬಹುದು. ಚಿನ್ನ ಮಾತ್ರವಲ್ಲ, ಬೆಳ್ಳಿ ಬೆಲೆಯಲ್ಲೂ ಇವತ್ತು ಕಡಿಮೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌: ಬೀಸೋ ದೊಣ್ಣೆಯಿಂದ ಬಚಾವ್

ಯಾದಗಿರಿ, ಮಾರ್ಚ್ 18): ಜಿಲ್ಲೆಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (Mallikarjun Mutya)  ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ವಿಚಾರಣೆಗೆ ತಡೆ ನೀಡುವಂತೆ ಮುತ್ಯಾ‌ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ಕಲಬುರಗಿ ಹೈಕೋರ್ಟ್ ಪೀಠ (Kalaburagi High Court Bench) ಇಂದು (ಮಾರ್ಚ್ 18) ಮಧ್ಯಂತರ ತಡೆ ನೀಡಿದೆ. ಇದರಿಂದ ಸ್ವಯಂ ಘೋಷಿತ ದೇವಮಾನವನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಬಾಲಕಿ…

Read More

Horoscope Today 19 December: ಇಂದು ಈ ರಾಶಿಯವರಿಗೆ ನಿರುದ್ಯೋಗದ ಭಯ ಕಾಡಬಹುದು

ಮೇಷ ರಾಶಿ: ಇಂದು ಕಂಡ ಕನಸುಗಳು ಗಾಢವಾಗಿ ನಿಮ್ಮ ಮೇಲೆ ಪರಿಣಾಮ ಬೀರುವುದು. ನೀವಾಗಿಯೇ ನಿಮ್ಮ ಸ್ಥಾನವನ್ನು ಹೇಳಿ, ಮುಗ್ಗರಿಸುವಿರಿ. ನೀವು ಕೊಟ್ಟ ಮಾತನ್ನು ಇಂದು ಉಳಿಸಿಕೊಳ್ಳುವುದು ಕಷ್ಟವಾದೀತು. ಸಮಾನ ಚಿಂತನಶೀಲರ‌ ನಡುವೆ ಸಖ್ಯವಾಗುವುದು. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ಅತಿಯಾದ ಕೋಪವನ್ನು ನಿಯಂತ್ರಿಸಿದ್ದು ನಿಮ್ಮ ಅನುಭವಕ್ಕೆ ಬರಬಹುದು. ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ. ಮನಸ್ಸಿನ ಸೋಮಾರಿತನವು ನಿಮ್ಮ ಕಾರ್ಯವನ್ನು ಹಿಂದಿಕ್ಕುವುದು. ಗ್ರಾಹಕರಿಗೆ ನಿಮ್ಮ‌ ಅಸಮಾಧಾನವೂ ಆಗುವುದು. ಇಂದು ಜ್ಞಾನವೃದ್ಧರ ಸೇವೆಗೆ ಅವಕಾಶ ಸಿಗಲಿದೆ. ಅಪಘಾತದಿಂದ‌ ಉಂಟಾದ ನೋವಿನಿಂದ…

Read More

ನೀವು ಆತ್ಮೀಯರಿಗೆ ಸಾಲ ಕೊಟ್ಟ ಹಣವನ್ನು ವಾಪಸ್‌ ಪಡೆಯಲು ಈ ಸಲಹೆ ಪಾಲಿಸಿ – Kannada News | Follow these advice to get back the money you lent to your loved ones?

ಕೆಲವೊಂದು ಬಾರಿ ನಾವು ಆರ್ಥಿಕ ಸಂಕಷ್ಟದಲ್ಲಿರುವ ಸಂಬಂಧಿಕರು, ಸ್ನೇಹಿತರಿಗೆ ಸಾಲದ ರೂಪದಲ್ಲಿ ಹಣವನ್ನು (money) ನೀಡುತ್ತೇವೆ. ಆರ್ಥಿಕ ಸಹಾಯ ಮಾಡುತ್ತೇವೆ. ಆದರೆ ಕೆಲವೊಂದು ಬಾರಿ  ಸಾಲ ತೆಗೆದುಕೊಂಡ ಸ್ನೇಹಿತರು ನಾವು ನೀಡಿದಂತಹ ಹಣವನ್ನು ಮರಳಿ ಕೊಡಲು ಮರೆತುಬಿಡುತ್ತಾರೆ. ಇಂತಹ ಸಂದರ್ಭದಲ್ಲಿ ಹಲವರು ಸಂಬಂಧ ಎಲ್ಲಿ ಹಾಳಾಗಿಬಿಡುತ್ತದೋ ಎಂಬ ಕಾರಣಕ್ಕೆ ತಮ್ಮ ಹಣವನ್ನು ಮರಳಿ ಕೊಡಿ ಎಂದು ಕೇಳಲು ಹಿಂಜರಿಯುತ್ತಾರೆ. ನೀವು ಕೂಡ ಇದೇ ರೀತಿ ಸಾಲ ಕೊಟ್ಟ ಹಣವನ್ನು ವಾಪಸ್‌ ಕೇಳಲು ಹಿಂಜರಿಯುತ್ತಿದ್ದೀರಾ ಅಥವಾ ಸಾಲ ಕೊಟ್ಟ…

Read More

ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ, ಯಾರ ಅಕೌಂಟ್​​​​​ನಿಂದ? – Kannada News | 69 thousand dead women still receiving Rs 2000 under Gruha Lakshmi scheme: Karnataka Government plans crackdown

ಬೆಂಗಳೂರು, (ಫೆಬ್ರವರಿ 27): ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್​​​ಗೆ  (Bank Account) ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ. ಬರೋಬ್ಬರಿ 69…

Read More

ಜನಾರ್ದನ ರೆಡ್ಡಿ ಮಾಡೆಲ್ ಹೌಸ್​ಗೆ ಬೆಂಕಿ ಪ್ರಕರಣಕ್ಕೆ ಸ್ಫೋಟಕ ತಿರುವು: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಅಪ್ರಾಪ್ತರು? – Kannada News | Janardhan Reddy Model House Fire Case Takes unexpected Turn, Minors Detained Over Reels Angle

ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಬೆಂಕಿ ಬಳ್ಳಾರಿ, ಜನವರಿ 24: ಬಳ್ಳಾರಿಯಲ್ಲಿ (Ballari) ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ (Janardhan Reddy) ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ದೊರೆತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಪ್ರಾಪ್ತರು ಸೇರಿ ಒಟ್ಟು 8 ಜನರನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಳ್ಳಾರಿಯ ಕೌಲ್‌ಬಜಾರ್ ಪ್ರದೇಶದ ನಿವಾಸಿಗಳಾದ 8 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್…

Read More

ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ.. – Kannada News | PDO Nataraj refutes allegations made by Yash mother Pushpa Arun Kumar

ನಿವೇಶನವೊಂದಕ್ಕೆ ಸಂಬಂಧಪಟ್ಟಂತೆ ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಅವರು ಪಿಡಿಒ ನಟರಾಜ್ ವಿರುದ್ಧ ಗುಡುಗಿದ್ದರು. ನಟರಾಜ್ ಮೇಲೆ ಕೆಲವು ಆರೋಪಗಳನ್ನು ಅವರು ಹೊರಿಸಿದ್ದರು. ಆ ಬಗ್ಗೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ‘ಪುಷ್ಪಾ ಅವರು ಈ ರೀತಿ ಮಾತನಾಡಿರುವುದು ಸರಿಯಲ್ಲ. ನನ್ನ ಹೆಸರು ಹೇಳುವುದರಿಂದ ಅವರು ಸಮಾಜದಲ್ಲಿ ಅಧಃಪಥನಕ್ಕೆ ಇಳಿಯುತ್ತಿದ್ದಾರೆ. ಮನಸ್ಥಿತಿ ಹಾಳುಮಾಡಿಕೊಳ್ಳುತ್ತಿದ್ದಾರೆ. ಅದರಿಂದ ನನಗೆ ಬೇಜಾರು ಇಲ್ಲ. ನನ್ನಿಂದ ತಪ್ಪಾಗಿದ್ದರೆ ಅದನ್ನು ಸಂಬಂಧಪಟ್ಟವರಿಗೆ ನೀಡಲಿ’ ಎಂದು ಪಿಡಿಓ…

Read More

ಬಿಡುಗಡೆ ಆಯ್ತು ‘ಕರಿಕಾಡ’ ಟ್ರೇಲರ್; ಯಾವುದಕ್ಕೆ ಈ ಹೀರೋ ಯುದ್ಧ? – Kannada News | Kaada Natraj and Niriksha Shetty starrer Karikaada Movie Trailer released

‘ಜಗತ್ತಿನಲ್ಲಿ ಯುದ್ಧ ಅಂತ ಶುರು ಆಗೋದು ಒಂದು ಹೆಣ್ಣಿಗೆ, ಇನ್ನೊಂದು ಮಣ್ಣಿಗೆ’ ಎಂಬ ಡೈಲಾಗ್ ‘ಕರಿಕಾಡ’ (Karikaada) ಸಿನಿಮಾದ ಟ್ರೇಲರ್​​ನಲ್ಲಿ ಗಮನ ಸೆಳೆದಿದೆ. ಹಾಗಾದರೆ ಈ ಸಿನಿಮಾದಲ್ಲಿ ಹೀರೋ ಯಾವುದಕ್ಕಾಗಿ ಯುದ್ಧ ಮಾಡುತ್ತಾನೆ? ಹೆಣ್ಣಿಗಾಗಿ ಅಥವಾ ಮಣ್ಣಿಗಾಗಿ ಎಂಬುದನ್ನು ಸಿನಿಮಾ ನೋಡಿಯೇ ತಿಳಿಯಬೇಕು. ಈ ಚಿತ್ರ ಫೆಬ್ರವರಿ 6ರಂದು ರಿಲೀಸ್ ಆಗಲಿದೆ. ಕಾಡ ನಟರಾಜ್ (Kaada Natraj) ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ನಿರೀಕ್ಷಾ ಶೆಟ್ಟಿ ಜೋಡಿ ಆಗಿದ್ದಾರೆ. ಅನೇಕ ಪ್ರತಿಭಾವಂತ ಕಲಾವಿದರು…

Read More