Headlines

ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್​ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ – Kannada News | PM Modi calls Joseph Vijay over phone, greets him for becoming Tamil Nadu CM

ಚೆನ್ನೈ, ಮೇ 10: ಭಾನುವಾರ ಬೆಳಗ್ಗೆ ತಮಿಳುನಾಡಿನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಜೋಸೆಫ್ ವಿಜಯ್ (Joseph Vijay) ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ ದೂರವಾಣಿ ಕರೆ ಮಾಡಿ ವಿಜಯ್ ಜೊತೆ ಮಾತನಾಡಿದರು. ಹಾಗೆಯೇ, ನೂತನ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿ, ಉತ್ತಮ ಆಡಳಿತಕ್ಕೆ ಶುಭ ಕೋರಿದರು ಎನ್ನಲಾಗಿದೆ. ಪ್ರಧಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಸಲ್ಲಿಸಿದ ಅಭಿನಂದನೆಗೆ ಜೋಸೆಫ್ ವಿಜಯ್ ಪ್ರತಿಕ್ರಿಯಿಸಿದ್ದು, ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ. ತಮ್ಮ…

Read More

ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ

ಲಾಹೋರ್​ನ ಗದ್ದಾಫಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ತಂಡ ಮುಲ್ತಾನ್ ಸುಲ್ತಾನ್ಸ್ ವಿರುದ್ಧ 20 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಮಳೆಯಿಂದಾಗಿ 13 ಓವರ್‌ಗಳಿಗೆ ಸೀಮಿತಗೊಂಡಿದ್ದ ಈ ಪಂದ್ಯದಲ್ಲಿ ಲಾಹೋರ್ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಲಾಹೋರ್ ಖಲಂದರ್ಸ್ ಕೇವಲ 13 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಪೇರಿಸಿತು. ಇದು ಪಿಎಸ್‌ಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ರೇಟ್…

Read More

ಆಸ್ಟ್ರೇಲಿಯಾದಲ್ಲಿ IPL ಪಂದ್ಯ! – Kannada News | IPL in Australia, BBL in India: A Historic Cricket Swap

ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳ ಕ್ರೀಡಾ ಇತಿಹಾಸದಲ್ಲಿ ಅತ್ಯಂತ ಮಹತ್ವದ ಹಾಗೂ ರೋಮಾಂಚನಕಾರಿ ಜಂಟಿ ಒಪ್ಪಂದವೊಂದು ಪ್ರಕಟವಾಗಿದೆ. ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ ಟಿ20 ಟೂರ್ನಿಯಾದ ‘ಬಿಗ್ ಬ್ಯಾಷ್ ಲೀಗ್’ (BBL) ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದ ಮಣ್ಣಿನಲ್ಲಿ ಪಂದ್ಯವಾಡಲು ಸಜ್ಜಾಗಿದೆ. ಇದಕ್ಕೆ ಪ್ರತಿಯಾಗಿ ಭಾರತದ ಪ್ರತಿಷ್ಠಿತ ಟೂರ್ನಿ ‘ಇಂಡಿಯನ್ ಪ್ರೀಮಿಯರ್ ಲೀಗ್‘ (IPL) ಪಂದ್ಯಗಳನ್ನು ಆಸ್ಟ್ರೇಲಿಯಾದಲ್ಲಿ ಆಯೋಜಿಸಲು ಅಲ್ಲಿನ ಕ್ರಿಕೆಟ್ ಮಂಡಳಿ ಮುಕ್ತ ಆಹ್ವಾನ ನೀಡಿದೆ ಎಂದು ಆಸ್ಟ್ರೇಲಿಯಾದ ಖ್ಯಾತ ಪತ್ರಿಕೆ ದಿ ಏಜ್ ವರದಿ…

Read More

IPL 2026: ತನ್ನ 2ನೇ ತವರು ಮೈದಾನದಲ್ಲಿ ಚೊಚ್ಚಲ ಪಂದ್ಯವನ್ನಾಡಲಿದೆ ಆರ್​ಸಿಬಿ; ಎದುರಾಳಿ ಯಾರು? – Kannada News | IPL 2026: RCB vs MI Match 54 Preview – Revenge Battle in Raipur! Live Stream Details

ಐಪಿಎಲ್ 2026 (IPL 2026) ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವಿನ ಸೇಡಿನ ಸಮರಕ್ಕೆ ವೇದಿಕೆ ಸಜ್ಜಾಗಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಬಲಪಡಿಸಿಕೊಳ್ಳಲು ಪ್ರಯತ್ನಿಸಲಿವೆ. ಈ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅತ್ಯುತ್ತಮ ಫಾರ್ಮ್‌ನಲ್ಲಿತ್ತು. ಆದರೆ ಕಳೆದೆರಡು ಪಂದ್ಯಗಳಲ್ಲಿ ತಂಡ ಲಯ ಕಳೆದುಕೊಂಡಿದೆ. ಹೀಗಾಗಿ ಮುಂಬೈ ವಿರುದ್ಧ ಸತತ ಎರಡನೇ ಪಂದ್ಯವನ್ನು ಗೆದ್ದು ಮತ್ತೆ ಗೆಲುವಿನ…

Read More

ಪಾತ್ರೆಯೊಳಗಿದ್ದ ಬೇಯಿಸಿದ ಮೀನು ತಿಂದಿದ್ದು ಇಲಿಗಳು, ಆದ್ರೆ ಅನುಮಾನ ಪಟ್ಟು ಸ್ನೇಹಿತನನ್ನೇ ಕೊಂದ ಯುವಕರು

ಮುಂಬೈ, ಮಾರ್ಚ್​ 14: ಪಾತ್ರೆಯೊಳಗಿದ್ದ ಬೇಯಿಸಿದ ಮೀನು(Fish) ಕಾಣೆಯಾಗಿದ್ದಕ್ಕೆ ಇಬ್ಬರು ಸ್ನೇಹಿತರು ಸೇರಿ ಮತ್ತೊಬ್ಬ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಫೆಬ್ರವರಿ 24 ರಂದು ಈ ಘಟನೆ ನಡೆದಿದೆ, ಮೃತರನ್ನು ಅಫ್ಸರ್ ಎಂದು ಗುರುತಿಸಲಾಗಿದೆ, ಆತನ ಇಬ್ಬರು ಸ್ನೇಹಿತರಾದ ಸುರೇಶ್ ಮತ್ತು ರಾಜೇಶ್ ರಮೇಶ್‌ನಾಥ್ ಅಲಿಯಾಸ್ ನೇಪಾಳಿ ಮುಂಬೈನ ಗೋರೆಗಾಂವ್‌ನಲ್ಲಿರುವ ತಮ್ಮ ಮನೆಯಲ್ಲಿ ಮೀನು ಅಡುಗೆ ಮಾಡುತ್ತಿದ್ದಾಗ ಮದ್ಯ ಸೇವಿಸಿದ್ದರು. ಸ್ವಲ್ಪ ಹೊತ್ತಿನ ನಂತರ,…

Read More

ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ

ನಟ ದಳಪತಿ ವಿಜಯ್ (Thalapathy Vijay), ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು ತಮಿಳುನಾಡು ರಾಜ್ಯದಾದ್ಯಂತ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಅವರ ಟಿವಿಕೆ ಪಕ್ಷಕ್ಕೆ ಅವರೇ ಸ್ಟಾರ್ ಪ್ರಚಾರಕ ಆಗಿದ್ದು ರಾಜ್ಯದೆಲ್ಲೆಡೆ ರೋಡ್ ಶೋ ಮಾಡುತ್ತಿದ್ದಾರೆ. ವಿಶೇಷವಾಗಿ ವಿನ್ಯಾಸ ಮಾಡಿದ ತೆರೆದ ವಾಹನದಲ್ಲಿ ಓಡಾಡುತ್ತಿದ್ದಾರೆ. ವಿಜಯ್ ಹೋದಲ್ಲೆಲ್ಲ ಅವರನ್ನು ನೋಡಲು ಭಾರಿ ಸಂಖ್ಯೆಯ ಜನ ಸೇರುತ್ತಿದ್ದಾರೆ. ಇದೀಗ ಪುದುಚೆರಿಯ ರೋಡ್ ಶೋ ವೇಳೆ ವಿಜಯ್, ತೆರೆದ ವಾಹನದಲ್ಲಿ ಹೋಗುತ್ತಿದ್ದಾಗ ಅದರ ಹತ್ತಿರ ಬಂದ ವೃದ್ಧನೋರ್ವರನ್ನು ಭದ್ರತೆಯವನು ತಳ್ಳಿದ್ದಾನೆ, ಇದರಿಂದ…

Read More

ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಕೆ: ಅಭಾವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಸ್ಪಷ್ಟನೆ – Kannada News | More Than Required Fertilizer Supplied to Karnataka: Union Minister Pralhad Joshi Refutes Shortage Allegations

ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಸ್ಪಷ್ಟನೆImage Credit source: PTI ಬೆಂಗಳೂರು, ಜೂನ್​​ 14: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಆರಂಭವಾಗುತ್ತಿದ್ದಂತೆ ರಸಗೊಬ್ಬರ ಕೊರತೆಯಾಗಿದೆ ಎಂದು ಬಿಂಬಿಸಿ, ಸುಖಾಸುಮ್ಮನೆ ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳನ್ನು ಸುರಿಸುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿ. ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣ ರಸಗೊಬ್ಬರ ಪೂರೈಸಿದೆ. ಆದರೆ ಕರ್ನಾಟಕ ಸರ್ಕಾರವೇ ಸರಿಯಾಗಿ ರಸಗೊಬ್ಬರ ವಿತರಣೆ ಮಾಡಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್​​ ಜೋಶಿ ಆರೋಪಿಸಿದ್ದಾರೆ. ‘ರಾಜ್ಯ ಕಾಂಗ್ರೆಸ್ ಸರ್ಕಾರದ…

Read More

Weekly Love Horoscope: ಫೆ.22ರಿಂದ 28ರವರೆಗೆ ಈ ರಾಶಿಯವರಿಗೆ ದಾಂಪತ್ಯ – ಸ್ನೇಹದಲ್ಲಿ ಏರಿಳಿತ – Kannada News | Feb 22 28 Love Horoscope: Astro Predictions for Your Relationships and Emotional Well being

ಫೆಬ್ರವರಿ 22ರಿಂದ ಫೆಬ್ರವರಿ 28ರ ವರೆಗೆ ಮೂರನೇ ವಾರವಾಗಿದ್ದು ಭಾವನಾತ್ಮಕ ಸಂಬಂಧಕ್ಕೆ ಹೆಚ್ಚು ಪ್ರಭಾವ ಬೀರುವುದಾಗಿದೆ. ಮಾತು ಹಾಗು ವರ್ತನೆಗಳು ಸರಿಯಾಗಿರಲಿ. ಸಹಜತೆಯೂ ಉದ್ದೇಶದಿಂದ ಕೂಡಿರುವ ಶಂಕೆ ಬರಬಹುದು. ಅಲ್ಲಿಯೇ ಬಿರುದುಗಳು ಸರಿಮಾಡಿಕೊಂಡು ಮುಂದುವರಿಯಿರಿ. ಮೇಷ : ​ಪ್ರೇಮಿಗಳ ನಡುವೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬರಬಹುದು, ಮಾತಿನಲ್ಲಿ ಸಂಯಮವಿರಲಿ. ದಾಂಪತ್ಯ ಜೀವನದಲ್ಲಿ ಮಧುರತೆ ಇರುತ್ತದೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಸಿಗಬಹುದು. ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಅವಕಾಶ ಸಿಗಲಿದೆ. ​ವೃಷಭ : ​ಪ್ರೀತಿಯಲ್ಲಿರುವವರಿಗೆ ಇದು ಶುಭ ಕಾಲ. ಹೊಸ…

Read More

ಗುಡ್ ನ್ಯೂಸ್: ಬಿಎಂಟಿಸಿ,ಮೆಟ್ರೋ ಪ್ರಯಾಣಕ್ಕೆ ಒಂದೇ ಸ್ಮಾರ್ಟ್ ಕಾರ್ಡ್ ಸಾಕು

ಬೆಂಗಳೂರು, (ಮಾರ್ಚ್ 10): ಪ್ರಯಾಣಿಕರಿಗೆ ಬಿಎಂಟಿಸಿ (BMTC) ಸಿಹಿಸುದ್ದಿ ಹೊತ್ತು ತಂದಿದೆ. ಇನ್ಮುಂದೆ ಟಿಕೆಟ್ ತೆಗೆದುಕೊಳ್ಳುವ ಟೆನ್ಷನ್ ಇರಲ್ಲ. ಆ ಕಾರ್ಡ್, ಈ ಕಾರ್ಡ್ ಅಂತ ಬ್ಯಾಗ್ ತಡಕುವ ಪ್ರಮೇಯವೇ ಬೇಡ, ಜಸ್ಟ್ ‘ನಮ್ಮ ಮೆಟ್ರೋ’ ಕಾರ್ಡ್ (Namma Metro Card) ತೋರಿಸಿ ಪ್ರಯಾಣ ಮಾಡಬಹುದು. ಹೌದು.. ಮುಂದಿನ ದಿನಗಳಲ್ಲಿ ನೀವು ಡೆಬಿಟ್ ಕಾರ್ಡ್ (Debit Card) ಮತ್ತು ಕ್ರೆಡಿಟ್ ಕಾರ್ಡ್‌ಗಳು (Credit Card) ಮಾತ್ರವಲ್ಲ, ಮೊಟ್ರೋ ಕಾರ್ಡ್ ಸಹ ಕಂಡಕ್ಟರ್‌ಗೆ (ನಿರ್ವಾಹಕ) ತೋರಿಸಿ ಬಿಎಂಟಿಸಿ (BMTC)…

Read More

ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್ – Kannada News | Social activist Snehamayi Krishna first reaction to the CCB Crime Police arrest

ಬೆಂಗಳೂರು, ಫೆಬ್ರವರಿ 21: ಸಿಸಿಬಿ ಕ್ರೈಂ ಪೊಲೀಸರಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿ.ವಿ. ನಟೇಶ್ ನೀಡಿದ ದೂರಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಟೇಶ್ ಅವರು, ತಾನು ಆಡಿಯೋ ಸೃಷ್ಟಿಸಿ ಫೇಸ್‌ಬುಕ್‌ನಲ್ಲಿ ಹಾಕಿದ್ದೇನೆ ಹಾಗೂ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದೇನೆ ಎಂದು ದೂರು ನೀಡಿದ್ದರು. ಈ ದೂರು ಹಿನ್ನೆಲೆ ಸೈಬರ್ ಕ್ರೈಂ ಠಾಣೆಯಲ್ಲಿ…

Read More