Headlines

‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್ – Kannada News | I do Not Care Dhanush Express happiness over his 6th Place in Bigg Boss

ಧನುಶ್ ಅವರು ಧಾರಾವಾಹಿ ಲೋಕದಲ್ಲಿ ಸಾಕಷ್ಟು ಖ್ಯಾತಿ ಪಡೆದವರು. ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಹೋದರು. ಅವರು ಆರನೇ ಸ್ಥಾನಕ್ಕೆ ಖುಷಿಪಡಬೇಕಾಯಿತು. ಈ ಬಗ್ಗೆ ಧನುಶ್ ಮಾತನಾಡಿದ್ದಾರೆ. ‘ನಾನು ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಬಂದದೆ. ಈಗ ಸೋತಿದ್ದೇನೆ. ಮುಂದೆ ದೊಡ್ಡದೇನೋ ಕಾಯುತ್ತಾ ಇರಬಹುದು. ಆಗೋದಲ್ಲ ಆಗಲಿ’ ಎಂದು ಧನುಶ್ ಹೇಳಿದ್ದಾರೆ. ಅವರ ಮುಖದಲ್ಲಿ ನಿರಾಸೆ ಎದ್ದು ಕಾಣಿಸುತ್ತಾ ಇತ್ತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ, ಅಭಿಷೇಕ್ ಬ್ಯಾನರ್ಜಿ ಅಮಾನತು, ಅರೂಪ್ ರಾಯ್ ಹೊಸ ಮುಖ್ಯಸ್ಥ – Kannada News | TMC: Mamata Banerjee Ousted, Abhishek Suspended, Arup Roy New President

ಕೋಲ್ಕತ್ತಾ, ಜೂನ್ 23: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಭಾರಿ ಆಲಿಕಲ್ಲು ಮಳೆ ಸುರಿದಂತಾಗಿದೆ. ಇತ್ತೀಚಿನ ಚುನಾವಣೆಯಲ್ಲಿ ಬಿಜೆಪಿ ಎದುರು ಸೋಲುಂಡಿರುವ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಒಳಗೆ ಹೊಗೆಯಾಡುತ್ತಿದ್ದ ಆಂತರಿಕ ಕಲಹವು ಈಗ ಸ್ಫೋಟಗೊಂಡಿದ್ದು, ಬಂಡಾಯ ನಾಯಕರು ದೀರ್ಘಕಾಲದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ(Mamata Banerjee) ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದಾರೆ. ಇದರ ಜೊತೆಗೆ ಮಮತಾ ಅವರ ಸೋದರಸಬಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕೋಲ್ಕತ್ತಾದ ನ್ಯೂಟೌನ್‌ನಲ್ಲಿರುವ ಪಂಚತಾರಾ…

Read More

ಮಕ್ಕಳ ಜೊತೆ ಕೊಡಗು ಸುತ್ತಿದ ರಾಧಿಕಾ ಪಂಡಿತ್; ಇಲ್ಲಿವೆ ಸುಂದರ ಫೋಟೋಸ್ – Kannada News | Radhika Pandit Spend Summer Vacation In Coorg With Ayra And Yatharv

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಸಿನಿಮಾ ಪ್ರಚಾರಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕೊಡಗಿಗೆ ತೆರಳಿದ್ದಾರೆ. Source link

Read More

ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಹೊಳೆನರಸೀಪುರ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ – Kannada News | Lakshmi Narasimha Swamy Rathotsava Held Grandly in Holenarasipura on Lunar Eclipse Day, Watch video

ಹಾಸನ, ಮಾರ್ಚ್​ 3: ಕೇತುಗ್ರಸ್ತ ಚಂದ್ರ ಗ್ರಹಣ ದಿನವೇ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತರು ರಥಬೀದಿಯಲ್ಲಿ ತೇರನ್ನು ಎಳೆದು ಭಕ್ತಿ ಸಮರ್ಪಿಸಿದರು. ರಥೋತ್ಸವದಲ್ಲಿ ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್.ಡಿ. ರೇವಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಭಾಗವಹಿಸಿದರು. ದೇವರಿಗೆ ಪೂಜೆ ಸಲ್ಲಿಸಿ ತೇರನ್ನೆಳೆದು ಪುನೀತರಾದರು. ಗ್ರಹಣ ದಿನವಾದರೂ ಭಕ್ತರ ಸಂಭ್ರಮ ಜೋರಾಗಿತ್ತು. ಕರ್ನಾಟಕದ ಇನ್ನಷ್ಟು…

Read More

ಮೈಸೂರು ದಸರಾ ಮಹೋತ್ಸವಕ್ಕೆ ದಿನಾಂಕ ನಿಗದಿ: ಅ 11ಕ್ಕೆ ಉದ್ಘಾಟನೆ, 21ಕ್ಕೆ ಜಂಬೂಸವಾರಿ – Kannada News | Mysuru Dasara 2026: Inauguration on October 11, Jumbo Savari on October 21

ಮೈಸೂರು ದಸರಾ ಮಹೋತ್ಸವImage Credit source: tv9 kannada ಮೈಸೂರು, ಜುಲೈ 10: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ (Mysuru Dasara) ಆಚರಣೆಗೆ ರಾಜ್ಯ ಸರ್ಕಾರ ಭರ್ಜರಿ ಸಿದ್ಧತೆ ಆರಂಭಿಸಿದೆ. ಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹತ್ವದ ದಸರಾ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ದಸರಾ ಮಹೋತ್ಸವದ ದಿನಾಂಕವನ್ನು ಅಂತಿಮಗೊಳಿಸಲಾಗಿದ್ದು, ಅಕ್ಟೋಬರ್ 11ರ ಬೆಳಗ್ಗೆ 11.50ಕ್ಕೆ ದಸರಾ ಮಹೋತ್ಸವ ಉದ್ಘಾಟನೆಗೊಳ್ಳಲಿದ್ದು, ಅ. 21ರಂದು ಜಂಬೂಸವಾರಿ ನಡೆಯಲಿದೆ. ದಸರಾ ಮಹೋತ್ಸವದ ವಿವರ ಹೀಗಿದೆ…

Read More

ನೆಲಮಂಗಲ: ಖಾಸಗಿ ಕಂಪನಿಯ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ನೆಲಮಂಗಲ, ಏಪ್ರಿಲ್ 9: ನೆಲಮಂಗಲದ ಅಡಕಮಾರನಹಳ್ಳಿಯಲ್ಲಿನ ಆಹಾರ ಸಂಗ್ರಹ ಗೋದಾಮಿನಲ್ಲಿ ಬುಧವಾರ ರಾತ್ರಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಆಂಜನೇಯ ದೇಗುಲದ ಬಳಿ ಇರುವ ಗೋದಾಮಿನಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಅವಘಡದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ರಾತ್ರಿ ಸುಮಾರು 10 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ…

Read More

ನಮೀಬಿಯ ಹೀಗೆ ಮಾಡಿದ್ರೆ ಪಾಕಿಸ್ತಾನ್ ವಿಶ್ವಕಪ್​​ನಿಂದ ಔಟ್..! – Kannada News | How Namibia Can Knock Pakistan Out Of T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯವು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈ ನಿರ್ಣಾಯಕ ಹಂತದ ಪಂದ್ಯದಲ್ಲಿ ಮುಖಾಮುಖಿಯಾಗಲಿರುವುದು ಪಾಕಿಸ್ತಾನ್ ಮತ್ತು ನಮೀಬಿಯ. ಈ ಮ್ಯಾಚ್ ನಮೀಬಿಯ ಪಾಲಿಗೆ ಔಪಚಾರಿಕವಾಗಿದ್ದರೆ, ಪಾಕ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಅಂದರೆ ಈ ಮ್ಯಾಚ್​​ನಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡವು ಸೂಪರ್-8 ಹಂತಕ್ಕೇರಲಿದೆ. ಹೀಗಾಗಿ ಕೊಲಂಬೊದಲ್ಲಿ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಾಕ್ ಪಡೆ ಗೆಲ್ಲಲೇಬೇಕು. ಒಂದು ವೇಳೆ ನಮೀಬಿಯ ತಂಡವು…

Read More

ಯಾದಗಿರಿಯಲ್ಲಿ ಹೋಟೆಲ್​ಗಳ ಮೇಲೆ ದಿಢೀರ್ ದಾಳಿ: ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಯಾದಗಿರಿ, ಮಾರ್ಚ್ 13: ಕರ್ನಾಟಕದ ಯಾದಗಿರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಾರ್ಚ್ 12 ರಂದು ಹೋಟೆಲ್‌ಗಳ ದಿಢೀರ್ ದಾಳಿ ನಡೆಸಿ ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧ ಹೋಟೆಲ್ ಮತ್ತು ಆಹಾರ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಒಟ್ಟು 46 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಗೃಹಬಳಕೆಗೆ ಮೀಸಲಾದ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಬಳಸುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಈ ದಾಳಿ…

Read More

ವಿಜಯಲಕ್ಷ್ಮಿ ದರ್ಶನ್​​ಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ – Kannada News | Bad comment to Vijayalakshmi Darshan eight people arrested

ದರ್ಶನ್ ತೂಗುದೀಪ (Darshan Thoogudeepa) ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಡಿಸೆಂಬರ್ ತಿಂಗಳಲ್ಲಿ ತಮ್ಮ ಬಗ್ಗೆ ಅಶ್ಲೀಲ ಕಮೆಂಟ್​​ಗಳನ್ನು ಮಾಡುತ್ತಿರುವ, ಅಶ್ಲೀಲ ಸಂದೇಶಗಳನ್ನು ಕಳಿಸುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರನ್ನು ಭೇಟಿ ಆಗಿ ಮೌಕಿಖವಾಗಿಯೂ ದೂರು ಹೇಳಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ….

Read More

ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಗ್ರಾಹಕರು!

ಬೆಂಗಳೂರು, ಮಾರ್ಚ್ 24: ಚಿನ್ನದ ದರದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದ್ದು, ಮಾರ್ಚ್ 24 ರಂದು 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 270 ರಷ್ಟು ಕಡಿಮೆಯಾಗಿದೆ. ಪ್ರಸ್ತುತ, 1 ಗ್ರಾಂ 22 ಕ್ಯಾರಟ್ ಚಿನ್ನದ ದರ 12,865 ರೂ. ಆಗಿದೆ. ಈ ಕುಸಿತದಿಂದಾಗಿ ಚಿನ್ನ ಖರೀದಿದಾರರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದಂತೆಯೇ ಬೆಂಗಳೂರು, ಹಾಸನ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಗ್ರಾಹಕರು, ವಿಶೇಷವಾಗಿ ಮಹಿಳೆಯರು ಚಿನ್ನ ಖರೀದಿಗೆ ಮುಗಿಬೀಳುತ್ತಿದ್ದಾರೆ. ಬೆಲೆ ಇಳಿಕೆಯಾಗಿದ್ದಕ್ಕೆ ಹಲವು…

Read More