Headlines

ಕರ್ನಾಟಕದಲ್ಲಿ ಹೊರರಾಜ್ಯ ನೋಂದಣಿ ವಾಹನ ಹೊಂದಿರುವವರಿಗೆ ಸರ್ಕಾರದಿಂದ ಬಿಗ್​ ಶಾಕ್ – Kannada News | New Karnataka Vehicle Tax: Out of State Cars and EVs Face Mandatory Payment Rules

ಬೆಂಗಳೂರು, ಏ,30: ರಾಜ್ಯದಲ್ಲಿ ಹೊರರಾಜ್ಯದ ವಾಹನಗಳ ಸಂಚಾರ ಹೆಚ್ಚಾಗಿದೆ. ಇದರಿಂದ ಪರಿಸರ ಮಾಲಿನ್ಯ ಆಗುತ್ತಿದೆ. ದೆಹಲಿ ಸೇರಿದಂತೆ ದೇಶದ ಅನೇಕ ರಾಜ್ಯಗಳಿಂದ ನೋಂದಣಿ ಆಗಿರುವ ವಾಹನಗಳು ಬರುತ್ತಿದೆ. ಹೆಚ್ಚಾಗಿ ದೆಹಲಿಯಿಂದ ವಾಹನಗಳು ಬೆಂಗಳೂರು ಸೇರಿದಂತೆ ರಾಜ್ಯದ ಅನೇಕು ಕಡೆ ಬಂದಿದೆ. ಇದರಿಂದ ರಾಜ್ಯದಲ್ಲಿ ಗಾಳಿಯ ಮಟ್ಟ, ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇದನ್ನು ತಡೆಯಲು ರಾಜ್ಯದ ಸರ್ಕಾರ ಹೊಸ ಪ್ಲಾನ್​​ ಒಂದನ್ನು ಮಾಡಿದೆ. ರಾಜ್ಯದಲ್ಲಿ ಸಂಚರಿಸುತ್ತಿರುವ ಹೊರರಾಜ್ಯ ನೋಂದಣಿಯ ವಾಹನಗಳಿಂದ ತೆರಿಗೆ ಸಂಗ್ರಹಿಸಲು ಕರ್ನಾಟಕ ಸರ್ಕಾರವು ಕರ್ನಾಟಕ ಮೋಟಾರು…

Read More

ಈ ರಾಶಿಯವರು ಪ್ರೀತಿಯಲ್ಲಿ ಒಬ್ಬಳನ್ನು ಕಳೆದುಕೊಂಡರೆ, ಮತ್ತೊಬ್ಬಳು ಸುಂದರಿ ಬರುತ್ತಾಳೆ: ಈ ಎರಡು ಗ್ರಹದ ಕಾರಣದಿಂದ

ಈ ತಿಂಗಳಲ್ಲಿ ತುಲಾ ರಾಶಿಯವರಿಗೆ ಗ್ರಹಗತಿಗಳ ಬದಲಾವಣೆ ಮತ್ತು ಅವುಗಳಿಂದ ಉಂಟಾಗುವ ಪ್ರಭಾವದ ಹೇಗಿದೆ ಎಂದು ನೋಡುವುದಾದರೆ, ಶುಕ್ರನ ಆಧಿಪತ್ಯದ ಈ ರಾಶಿಗೆ ಶುಕ್ರನು ಸ್ವಕ್ಷೇತ್ರಲ್ಲಿ, ಅಷ್ಟಮ ಸ್ಥಾನದಲ್ಲಿ ಇರುವನು. ಅಶುಭದ ನಡುವೆ ಸಣ್ಣ ಶುಭಗಳು ನಿಮಗೆ ಗೋಚರಿಸಲಿವೆ. ಗುರುವಿನ ದೃಷ್ಟಿ ನಿಮ್ಮ ರಾಶಿಯ ಮೇಲೆ ಇದ್ದು, ಸಮಸ್ಯೆಗಳು ನಿಮಗೆ ಅರಿವಿಗೆ ಬರದಂತೆ ಮಾಯವಾಗಿಬಿಡುತ್ತವೆ. ​ಶುಭ ಫಲ ಗುರು : ​ಮೇ ತಿಂಗಳಿನಲ್ಲಿ ಗುರುವು ನಿಮ್ಮ ರಾಶಿಯಿಂದ ಭಾಗ್ಯ ಸ್ಥಾನವಾದ ನವಮದಲ್ಲಿ ಇದ್ದುದು ಇದು ಅತ್ಯಂತ ಶುಭಕರವಾದ…

Read More

Horoscope May 2026: ಈ ರಾಶಿಯವರಿಗೆ ಮೇ ತಿಂಗಳಲ್ಲಿ ಆಕಸ್ಮಿಕ ಧನ ಲಾಭ – Kannada News | Scorpio May 2026: Unexpected Financial Gains and Complete Horoscope

ಎಂಟನೇ ರಾಶಿಯಾದ ವೃಶ್ಚಿಕ ರಾಶಿವರಿಗೆ ಮೇ ತಿಂಗಳಲ್ಲಿ ಮಿಶ್ರ ಫಲದ್ದಾಗಲಿದೆ. ವಿಶಾಖಾ, ಅನುರಾಧಾ ಜ್ಯೇಷ್ಠಾ ನಕ್ಷತ್ರದವರಿಗೆ ಗುರು, ಶನಿ ಮತ್ತು ಬುಧರು ಅಧಿಪತಿಗಳಾಗಿದ್ದು ಈ ಮೂರು ಗ್ರಹಗಳ ಪ್ರಭಾವ ಅಧಿಕವಾಗಿರಲಿದೆ ಹಾಗೂ ಗ್ರಹಗಳ ದೃಷ್ಟಿ, ಸ್ಥಾನ, ದಿಗ್ಬಲಗಳ ಆಧಾರದ ಮೇಲೆ ಈ ರಾಶಿಗೆ ಫಲಗಳು ಪ್ರಾಪ್ತಿಯಾಗಾಲಿವೆ. ಶುಭ ದಶೆ: ರವಿ: ಸೂರ್ಯನು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿ ದಿಗ್ಬಲನಾಗಿರುತ್ತಾನೆ. ಇದು ಶತ್ರುಗಳ ಮೇಲೆ ಜಯ, ಆರೋಗ್ಯ ಸುಧಾರಣೆ ಮತ್ತು ಸರ್ಕಾರಿ ಕೆಲಸಗಳಲ್ಲಿ ಯಶಸ್ಸನ್ನು ನೀಡುತ್ತದೆ. ​ಶುಕ್ರ :ಶುಕ್ರನು…

Read More

ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು! – Kannada News | One dead 4 people injured in road accident in telangana Miryalaguda bypass

ಹೈದರಾಬಾದ್, ಏಪ್ರಿಲ್ 30: ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲಗುಡ ಬೈಪಾಸ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತ (Accident) ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಇದ್ದಕ್ಕಿದ್ದಂತೆ ಅಡ್ಡ ಬಂದ ಹಿನ್ನೆಲೆಯಲ್ಲಿ ಕಾರು ನಿಯಂತ್ರಣ ಕಳೆದುಕೊಂಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಈ ಘಟನೆಯ ವೀಡಿಯೊದಲ್ಲಿ ಬೈಕ್ ಸವಾರ ತಪ್ಪು ಬದಿಯಿಂದ ರಸ್ತೆ ದಾಟಲು ಪ್ರಯತ್ನಿಸುತ್ತಿರುವಾಗ ವೇಗವಾಗಿ ಬಂದ ಕಾರು ಅವನಿಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನಷ್ಟು…

Read More

ಇನ್ನು ಒಂದೇ ವರ್ಷದಲ್ಲಿ ‘ಕೆಡಿ 2’ ಬರಲಿದೆ: ಅಪ್ಡೇಟ್ ಕೊಟ್ಟ ಜೋಗಿ ಪ್ರೇಮ್ – Kannada News | Jogi Prem gives update about KD movie sequel KD 2 Ft Kichcha Sudeep Dhruva Sarja

ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ (KD Movie) ಅದ್ದೂರಿಯಾಗಿ ಬಿಡುಗಡೆ ಆಗಿದೆ. ಧ್ರುವ ಸರ್ಜಾ ಅಭಿಮಾನಿಗಳು ಈ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ನೋಡಲು ಹೋದವರಿಗೆ ಒಂದು ಸರ್ಪ್ರೈಸ್ ಕೂಡ ಕಾದಿತ್ತು. ಈ ಸಿನಿಮಾಗೆ ಸೀಕ್ವೆಲ್ (KD 2) ಕೂಡ ಬರಲಿದೆ ಎಂಬುದನ್ನು ಕ್ಲೈಮ್​ಯಾಕ್ಸ್​ನಲ್ಲಿ ತಿಳಿಸಲಾಗಿದೆ. ಅದರಿಂದಾಗಿ ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ. ಆ ಬಗ್ಗೆ ಜೋಗಿ ಪ್ರೇಮ್ (Jogi Prem) ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ….

Read More

UGC NET 2026: ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಹತೆ, ಶುಲ್ಕ ಮತ್ತು ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ – Kannada News | UGC NET June 2026: Registration Open for JRF and Assistant Professor Exam

ಭಾರತೀಯ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಹಾಗೂ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮಹತ್ವದ ಸುದ್ದಿ ನೀಡಿದೆ. ಜೂನ್ 2026ರ ಸಾಲಿನ ಯುಜಿಸಿ ನೆಟ್ ಪರೀಕ್ಷೆಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಏಪ್ರಿಲ್ 29 ರಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಪರೀಕ್ಷಾ ವಿಧಾನ ಮತ್ತು ವೇಳಾಪಟ್ಟಿ: ಈ ಬಾರಿ ಜೂನ್ 22 ರಿಂದ ಜೂನ್ 30 ರವರೆಗೆ ದೇಶಾದ್ಯಂತ ಒಟ್ಟು 85 ವಿಷಯಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು…

Read More

IPL 2026: ಕ್ರಿಸ್ ಗೇಲ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ – Kannada News | IPL 2026: Kohli Nears Historic T20 Milestone in RCB vs GT Clash – Century Record Looms!

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 106 ರನ್ ಗಳಿಸಿದರೆ, ಟಿ20 ಕ್ರಿಕೆಟ್‌ನಲ್ಲಿ 14,000 ರನ್ ಪೂರ್ಣಗೊಳಿಸಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಆರನೇ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಕೊಹ್ಲಿ ಇದುವರೆಗೆ 422 ಟಿ20 ಪಂದ್ಯಗಳಲ್ಲಿ 405 ಇನ್ನಿಂಗ್ಸ್‌ಗಳಲ್ಲಿ 13,894 ರನ್ ಗಳಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸುವಲ್ಲಿ ಯಶಸ್ವಿಯಾದರೆ, 423 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯಲಿದ್ದಾರೆ. Source link

Read More

ಜಮ್ಮು ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ನಕ್ಷೆಯಲ್ಲಿ ತೋರಿಸಿ ವಿವಾದಕ್ಕೀಡಾದ ನೇಪಾಳ ಏರ್​​​ಲೈನ್ಸ್ – Kannada News | Nepal Airlines shows Jammu and Kashmir as part of Pakistan in map apologises after backlash

ನವದೆಹಲಿ, ಏಪ್ರಿಲ್ 30: ಇತ್ತೀಚಿನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಇಡೀ ಜಮ್ಮು ಮತ್ತು ಕಾಶ್ಮೀರವನ್ನು ತನ್ನ ನೆಟ್‌ವರ್ಕ್ ನಕ್ಷೆಯಲ್ಲಿ ಪಾಕಿಸ್ತಾನದ (Pakistan) ಭಾಗವೆಂದು ತೋರಿಸಿದ ನಂತರ ನೇಪಾಳ ಏರ್​ಲೈನ್ಸ್ ಟೀಕೆಗೆ ಗುರಿಯಾಗಿದೆ. ಬುಧವಾರ ಏರ್​ಲೈನ್ಸ್ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಸಂಪೂರ್ಣ ಕೇಂದ್ರಾಡಳಿತ ಪ್ರದೇಶಗಳನ್ನು ಪಾಕಿಸ್ತಾನದ ಪ್ರದೇಶದ ಭಾಗವಾಗಿ ತೋರಿಸಿರುವ ನಕ್ಷೆಯನ್ನು ಹಂಚಿಕೊಂಡ ನಂತರ ವಿವಾದ ಭುಗಿಲೆದ್ದಿತು. ಈ ಫೋಟೋ ಎಕ್ಸ್ ಮತ್ತು ಫೇಸ್‌ಬುಕ್‌ನಲ್ಲಿ ವೈರಲ್ ಆಗಲು ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ….

Read More

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ – Kannada News | Sacred thread Row: Plan to Re exam For Students Says Minister Sudhakar

ಬೆಂಗಳೂರು, (ಏಪ್ರಿಲ್ 30): ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (sacred thread) ತೆಗೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಈಗಾಗಲೇ ತಪಿಸ್ಥತರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಇನ್ನು ಜನಿವಾರವನ್ನು ಒತ್ತಾಯ ಪೂರ್ವಕವಾಗಿ ಕತ್ತರಿಸಿದ್ದರಿಂದ ಸರಿಯಾಗಿ ಪರೀಕ್ಷೆ ಬರೆದಿಲ್ಲ ಎಂದು ವಿದ್ಯಾರ್ಥಿಗಳು ನೋವು ತೋಡಿಕೊಂಡಿದ್ದು, ಈ ಸಂಬಂಧ ಮಕ್ಕಳ ಭವಿಷ್ಯದ ಬಗ್ಗೆ ಪೋಷಕರು ಸಹ ಆತಂಕ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಲು ಸರ್ಕಾರ ಚಿಂತನೆ…

Read More

‘ರೋಬೊ’ ಸಿನಿಮಾಕ್ಕೂ ಇವಿಎಂಗೂ ಇರುವ ಸಂಬಂಧ ಗೊತ್ತೆ? – Kannada News | Tamil Movie industry veteran Sujata is behind the India’s EVM invention

ಇವಿಎಂ ಅಥವಾ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಚುನಾವಣೆಯಲ್ಲಿ ಕ್ರಾಂತಿಯನ್ನೇ ಮಾಡಿದೆ. ಚುನಾವಣಾ ಅಕ್ರಮಗಳನ್ನು ದೊಡ್ಡ ಸಂಖ್ಯೆಯಲ್ಲಿ ಕಡಿಮೆ ಮಾಡಿದೆ, ವಾರಗಳ ಗಟ್ಟಲೆ ನಡೆಯುತ್ತಿದ್ದ ಮತದಾನ ಮತ್ತು ಮತ ಎಣಿಕೆಯನ್ನು ಗಂಟೆಗಳಿಗೆ ಇಳಿಸಿದೆ. ಚುನಾವಣಾ ಪ್ರಕ್ರಿಯೆ ಅತ್ಯಂತ ತ್ವರಿತವಾಗಿ ನಡೆಯುವಂತೆ ಮಾಡಿದೆ ಇವಿಎಂ. ಕೆಲವರು ಇವಿಎಂ ಹ್ಯಾಕಿಂಗ್ ಬಗ್ಗೆ ಆರೋಪ ಮಾಡುತ್ತಲೇ ಇರುತ್ತಾರಾದರೂ ಯಾವುದೂ ಸಹ ಈ ವರೆಗೆ ಸಾಬೀತಾಗಿಲ್ಲ. ಆದರೆ ಈ ಇವಿಎಂಗೂ ‘ರೋಬೊ’ ಸಿನಿಮಾಕ್ಕೂ ಅಥವಾ ತಮಿಳು ಚಿತ್ರರಂಗಕ್ಕೂ…

Read More