Headlines

ಗಂಗಾವತಿ ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಆರು ಜನ ಹಂತಕರಿಗೆ ಗಲ್ಲು ಶಿಕ್ಷೆ – Kannada News | Gangavathi BJP Leader Venkatesh kurubar murder case: death sentence to 6 convicts

ಕೊಪ್ಪಳ, (ಏಪ್ರಿಲ್ 30): ಗಂಗಾವತಿ (Gangavathi) ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣದ (Venkatesh Kurbur Murder Case) ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜೊತೆ ದಂಡ ವಿಧಿಸಲಾಗಿದೆ. ಯಾಗಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಗಂಗಾವತಿ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಲಯ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ, ಆರು ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ ಇಂದು (ಎಪ್ರಿಲ್ 30) ಆದೇಶ ಹೊರಡಿಸಿದ್ದಾರೆ. ಇದರ…

Read More

ಬೆಂಗಳೂರಿನಲ್ಲಿ ಮಳೆಯಿಂದ ಸರಣಿ ಅವಾಂತರ: ಇನ್ಮುಂದೆ ಫುಟ್‌ಪಾತ್​ನಲ್ಲಿ ವ್ಯಾಪಾರಕ್ಕೆ ಬ್ರೇಕ್! – Kannada News | Bengaluru Bowring Hospital Wall Collapse: No Business on Footpaths; Says DK Shivakumar

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್​ 30: ಬುಧವಾರ ಸಂಜೆ 1 ಗಂಟೆ ಅಬ್ಬರಿಸಿದ ಬಿರುಗಾಳಿ, ಆಲಿಕಲ್ಲು ಸಹಿತ ಮಳೆ (Rain) ಬೆಂಗಳೂರಿನಲ್ಲಿ ಸಾಲು ಸಾಲು ಅವಘಡಗಳನ್ನು ಸೃಷ್ಟಿಸಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಒಂದು ಮಗು ಸೇರಿ 7 ಮಂದಿ ಉಸಿರು ಚೆಲ್ಲಿದ್ದಾರೆ. ವ್ಯಾಪಾರ ಮಾಡ್ತಿದ್ದವರು, ಖರೀದಿ ಮಾಡಲು ಬಂದಿದ್ದವರು ಸಾವಿನ ಮನೆ ಸೇರಿದ್ದಾರೆ. ಈ ಬೆನ್ನಲ್ಲೇ ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ ಎಂದು ಉಪಮುಖ್ಯಮಂತ್ರಿ…

Read More

ಸಂಜಯ್ ಕಪೂರ್ ಆಸ್ತಿ ವಿವಾದ; ದೆಹಲಿ ಹೈಕೋರ್ಟ್​ನಿಂದ ಕರಿಷ್ಮಾ ಕಪೂರ್ ಮಕ್ಕಳಿಗೆ ಬಿಗ್ ರಿಲೀಫ್ – Kannada News | Big Relief For Karisma Kapoor’s Children In Sunjay Kapur Property Row

ನವದೆಹಲಿ, ಏಪ್ರಿಲ್ 30: ಕಳೆದ ವರ್ಷ ಜೂನ್‌ನಲ್ಲಿ ಲಂಡನ್‌ನಲ್ಲಿ ನಿಧನರಾದ ಉದ್ಯಮಿ ಸಂಜಯ್ ಕಪೂರ್ ಅವರ ಆಸ್ತಿಗಳನ್ನು ಫ್ರೀಜ್ ಮಾಡಲಾಗಿದೆ. ಅವರು 30,000 ಕೋಟಿ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿಯನ್ನು ಬಿಟ್ಟು ಹೋಗಿದ್ದಾರೆ. ಅವರ ಮೂರನೇ ಪತ್ನಿ ಪ್ರಿಯಾ ಸಚ್‌ದೇವ ಕಪೂರ್ ಮತ್ತು ನಟಿ ಕರಿಷ್ಮಾ ಕಪೂರ್ (Karishma Kapoor) ಅವರ ಎರಡನೇ ಮದುವೆಯಿಂದ ಪಡೆದ ಮಕ್ಕಳಾದ ಕಿಯಾನ್ ಕಪೂರ್ ಮತ್ತು ಸಮೈರಾ ಕಪೂರ್ ನಡುವಿನ ಗಲಾಟೆ ತಾರಕಕ್ಕೇರಿತ್ತು. ಇದೀಗ ಕುಟುಂಬ ವಿವಾದದ ನಡುವೆ ಅವರ ಆಸ್ತಿಗಳನ್ನು…

Read More

ಬಸ್ಸು ಓಡಿಸುತ್ತಿರುವಾಗಲೇ ಪ್ರಜ್ಞೆ ತಪ್ಪಿದ ಚಾಲಕಿ: ವಿದ್ಯಾರ್ಥಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ – Kannada News | Students Take Control After Driver Collapses, Avert Bus Crash in Mississippi

ಶಾಲಾ ಬಸ್ ಚಲಾಯಿಸುತ್ತಿರುವಾಗ ಚಾಲಕಿಗೆ ಏಕಾಏಕಿ ಆಸ್ತಮಾ ಅಟ್ಯಾಗಿ ಆಗಿ ಪ್ರಜ್ಞೆ ತಪ್ಪಿದ್ದರು. ಕೂಡಲೇ ವಿದ್ಯಾರ್ಥಿಗಳ ಸಮಯಪ್ರಜ್ಞೆಯಿಂದ ಆಗಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ.  ಬುಧವಾರ ಬೆಳಗ್ಗೆ ಸುಮಾರು 12 ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಚಾಲಕಿ ಲಿಯಾ ಟೇಲರ್ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಆಸ್ತಮಾ ಅಟ್ಯಾಕ್ ಆಗಿತ್ತು. ಹ್ಯಾನ್ಕಾಕ್ ಕೌಂಟಿ ಸ್ಕೂಲ್ ಡಿಸ್ಟ್ರಿಕ್ಟ್ ಬಿಡುಗಡೆ ಮಾಡಿದ ಸಿಸಿಟಿವಿ ದೃಶ್ಯಗಳಲ್ಲಿ, ಚಾಲಕಿ ಸ್ಟೀರಿಂಗ್ ಮೇಲೆಯೇ ಕುಸಿದು ಬೀಳುವ ದೃಶ್ಯಗಳು ಸೆರೆಯಾಗಿವೆ. ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಚಲಿಸಲು ಪ್ರಾರಂಭಿಸಿತು. ಬಸ್ಸಿನ…

Read More

Vasthu Tips: ಮನೆಯ ಟೆರೇಸ್ ಮೇಲೆ ತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ; ಸಂಕಷ್ಟ ತಪ್ಪಿದ್ದಲ್ಲ – Kannada News | Vastu for Terrace: 7 Items to Remove from Your Home Terrace for Prosperity and Peace

ಮನೆಯ ಟೆರೇಸ್ ಎಂದರೆ ಕೇವಲ ತಂಪಾದ ಗಾಳಿ ಸೇವಿಸುವ ಅಥವಾ ಕಾಫಿ ಕುಡಿಯುವ ಜಾಗವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯ ‘ಶಿರಸ್ಸು’ ಇದ್ದಂತೆ. ಮನೆಯ ಮೇಲ್ಭಾಗ ಅಥವಾ ಟೆರೇಸ್ ಎಷ್ಟು ಸ್ವಚ್ಛವಾಗಿರುತ್ತದೋ, ಆ ಮನೆಯಲ್ಲಿ ಅಷ್ಟೇ ನೆಮ್ಮದಿ ಇರುತ್ತದೆ. ಆದರೆ, ನಮಗೆ ಅರಿವಿಲ್ಲದೆಯೇ ಟೆರೇಸ್ ಮೇಲೆ ನಾವು ಹಾಕುವ ಕಸ ಅಥವಾ ಹಳೆಯ ವಸ್ತುಗಳು ಮನೆಯಲ್ಲಿ ಅಶಾಂತಿ ಮತ್ತು ಆರ್ಥಿಕ ಮುಗ್ಗಟ್ಟಿಗೆ ಕಾರಣವಾಗಬಹುದು. ನಿಮ್ಮ ಮನೆಯ ಟೆರೇಸ್ ಮೇಲೆ ಈ ಕೆಳಗಿನ ವಸ್ತುಗಳಿದ್ದರೆ, ಅವುಗಳನ್ನು ತಕ್ಷಣವೇ…

Read More

IPL 2026: ನಿಷೇಧಿತ ಇ-ಸಿಗರೇಟ್ ಸೇದಿದ್ದ ರಿಯಾನ್ ಪರಾಗ್​ಗೆ ಭಾರಿ ದಂಡ – Kannada News | Riyan Parag Fined by BCCI for E Cigarette in IPL 2026 Dressing Room | Vaping Ban Violation

ಐಪಿಎಲ್ 2026 (IPL 2026) ರಲ್ಲಿ ಏಪ್ರಿಲ್ 28 ರಂದು ನಡೆದಿದ್ದ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದ ವೇಳೆ ರಾಜಸ್ಥಾನ್ ನಾಯಕ ರಿಯಾನ್ ಪರಾಗ್ (Riyan Parag) ಭಾರತದಲ್ಲಿ ನಿಷೇಧಕ್ಕೊಳಪಟ್ಟಿರುವ ಇ-ಸಿಗರೇಟ್ ಅನ್ನು ತಂಡದ ಡ್ರೆಸಿಂಗ್ ಕೋಣೆಯಲ್ಲಿ ಸೇದಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದರು. ಪಂದ್ಯದ ಸಮಯದಲ್ಲಿ ಪರಾಗ್ ಇ-ಸಿಗರೇಟ್ ಸೇದುತ್ತಿರುವ ವಿಡಿಯೋ ಕ್ಷಣ ಮಾತ್ರದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪರಾಗ್​ಗೆ ಬಿಸಿಸಿಐನಿಂದ ಶಿಕ್ಷೆ ಖಚಿತ ಎಂಬ ಸುದ್ದಿಯೂ ಹರಿದಾಡಿತ್ತು….

Read More

ಜೊತೆ ನೃತ್ಯ ಮಾಡಲು ಪೀಡಿಸಿ, ಮೊಬೈಲ್ ನಂಬರ್‌ಗಾಗಿ ಡಿಮ್ಯಾಂಡ್!: ಬೆಂಗಳೂರು ರೆಸಾರ್ಟ್‌ನಲ್ಲಿ ಮಹಿಳೆಗೆ ಪುರುಷರ ಗುಂಪು ಕಿರುಕುಳ – Kannada News | Bengaluru Resort Incident: Woman Harassed at Office Event, Sparks Outrage Online

ಬೆಂಗಳೂರು ರೆಸಾರ್ಟ್‌ನಲ್ಲಿ ಮಹಿಳೆಗೆ ಪುರುಷರ ಗುಂಪು ಕಿರುಕುಳ ಬೆಂಗಳೂರು, ಏ,30: ಬೆಂಗಳೂರಿನಲ್ಲಿ ಕಾಮ ಪಿಶಾಚಿಗಳ ಹವಾಳಿ ಹೆಚ್ಚಾಗಿದೆ. ಪ್ರತಿದಿನ ಒಂದಲ್ಲ ಒಂದು ಪ್ರಕರಣಗಳು ದಾಖಲಾಗುತ್ತಿದೆ. ಇದೀಗ ಬೆಂಗಳೂರಿನ ರೆಸಾರ್ಟ್‌ನಲ್ಲಿ ಅಸಭ್ಯ ವರ್ತನೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ರಜೆಯಲ್ಲಿ ಕೆಲಸದ ಒತ್ತಡದಿಂದ ಮುಕ್ತಿ ಪಡೆಯಲು ಮೋಜು, ವಿಶ್ರಾಂತಿ ಮತ್ತು ನಿರಾತಂಕವಾಗಿ ಇರುವ ಎಂದರೆ ಇಂತವರ ಕಾಟ ಹೆಚ್ಚಾಗಿದೆ. ಈ ಬಗ್ಗೆ ಮಹಿಳೆಯೊಬ್ಬರು ತಮ್ಮ ಕೆಟ್ಟ ಅನುಭವದ ಬಗ್ಗೆ ವಿಡಿಯೋದಲ್ಲಿ ಹೇಳಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ….

Read More

KD Movie Review: ಧ್ರುವ ಸರ್ಜಾ ಅಭಿಮಾನಿಗಳಿಗೆ ಇಷ್ಟ ಆಗುವ ರಕ್ತದೋಕುಳಿಯ ‘ಕೆಡಿ’ ಕಹಾನಿ – Kannada News | KD The Devil Kannada Movie Review Ft Dhruva Sarja Sanjay Dutt Jogi Prem

ಕೆಡಿ: ದಿ ಡೆವಿಲ್ A Time – 141 Minutes Released – April 30, 2026 Language – Kannada Genre – Action, Drama, Period, Thriller Cast – ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ಸಂಜಯ್ ದತ್, ರಮೇಶ್ ಅರವಿಂದ್​, ರವಿಚಂದ್ರನ್, ಶಿಲ್ಪಾ ಶೆಟ್ಟಿ, ಯಶ್ ಶೆಟ್ಟಿ ಮುಂತಾದವರು. Director – ಜೋಗಿ ಪ್ರೇಮ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ‘ಕೆಡಿ’ ಸಿನಿಮಾ (KD Movie) ಇಂದು…

Read More

ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ; ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ – Kannada News | Change Your Law Supreme Court pulls up Centre Over minor’s Pregnancy Termination

ನವದೆಹಲಿ, ಏಪ್ರಿಲ್ 30: ಅತ್ಯಾಚಾರಕ್ಕೊಳಗಾದ 15 ವರ್ಷದ ಮಗುವಿನ 31 ವಾರಗಳ ಗರ್ಭಧಾರಣೆಯನ್ನು ಅಂತ್ಯಗೊಳಿಸುವ ಹಿಂದಿನ ಆದೇಶದ ವಿರುದ್ಧ ಸರ್ಕಾರ ಸಲ್ಲಿಸಿದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಇಂದು ತರಾಟೆಗೆ ತೆಗೆದುಕೊಂಡಿತು. ಯಾವುದೇ ಕಾರಣಕ್ಕೂ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಗರ್ಭಧಾರಣೆಯನ್ನು ಹೊರುವಂತೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅತ್ಯಾಚಾರ ಸಂತ್ರಸ್ತೆ 20 ವಾರಗಳನ್ನು ಮೀರಿದ ಅನಗತ್ಯ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ಅನುಮತಿಸಲು ಕಾನೂನನ್ನು ತಿದ್ದುಪಡಿ ಮಾಡಬೇಕು ಎಂದು ಸುಪ್ರೀಂ…

Read More

ಧಾರವಾಡದಲ್ಲಿ ಬೌದ್ಧ ಸನ್ಯಾಸಿಯ ನಿಗೂಢ ಸಾವು: ಮೃತದೇಹ ಪತ್ತೆ – Kannada News | Dharwad: Mysterious death of Buddhist monk; Dead Body found

ಸನ್ಯಾಸಿ ಥಾಶಿದೊಂಡುImage Credit source: tv9 kannada ಧಾರವಾಡ, ಏಪ್ರಿಲ್​ 30: ಧಾರವಾಡ ಬೈಪಾಸ್ ಬಳಿ ಬೌದ್ಧ ಸನ್ಯಾಸಿಯ (Buddhist monk) ಮೃತದೇಹ (dead body) ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಟಿಬೆಟಿಯನ್ ಮೂಲದ ಥಾಶಿದೊಂಡು(39) ಮೃತ ಬೌದ್ಧ ಸನ್ಯಾಸಿ. ಮುಖದ ಮೇಲೆ ಗಾಯಗಳಾಗಿದ್ದು, ಬೇರೆಡೆ ಕೊಲೆಗೈದು ಶವ ತಂದು ಎಸೆದುಹೋಗಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಸೆಮಣೆ ಏರಬೇಕಿದ್ದ ಯುವಕ ಭೀಕರ ಅಪಘಾತದಲ್ಲಿ…

Read More