Headlines

ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ; ಏನಿದು ಪ್ರಕರಣ? – Kannada News | Assam CM Himanta Biswa Sarma files Rs 500 crore defamation case against Congress leaders

ನವದೆಹಲಿ, ಫೆಬ್ರವರಿ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ (Himanta Biswa Sarma) ಇಂದು ತಮ್ಮ ವಿರುದ್ಧ ಮಾಡಲಾದ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳ ಹಿನ್ನೆಲೆಯಲ್ಲಿ  ಹಿರಿಯ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಎಕ್ಸ್​​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ, “ಇಂದು ಪತ್ರಿಕಾಗೋಷ್ಠಿಯ ಮೂಲಕ ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ ಮತ್ತು…

Read More

ಹನಿಮೂನ್​​ಗೆ ಬಲು ಸುಂದರ ದ್ವೀಪಕ್ಕೆ ಹೋಗಲಿದ್ದಾರೆ ವಿಜಯ್-ರಶ್ಮಿಕಾ: ಎಲ್ಲಿ ಗೊತ್ತೆ? – Kannada News | Rashmika Mandanna and Vijay Deverakonda’s honeymoon plan details are here

ವಿಜಯ್ ದೇವರಕೊಂಡ (Vijy Deverakonda) ಮತ್ತು ರಶ್ಮಿಕಾ ಮಂದಣ್ಣ ವಿವಾಹ ಉದಯಪುರದಲ್ಲಿ ನಡೆಯುತ್ತಿದೆ. ಇಂದು ಹಳದಿ, ಸಂಗೀತ್ ಇನ್ನಿತರೆ ಕಾರ್ಯಕ್ರಮಗಳು ಚಾಲ್ತಿಯಲ್ಲಿದ್ದು, ನಾಳೆ (ಫೆಬ್ರವರಿ 26) ಮದುವೆ ಸಮಾರಂಭ ನಡೆಯಲಿದೆ. ಮೊದಲಿಗೆ ತೆಲುಗು ಸಂಪ್ರದಾಯದಂತೆ ವಿವಾಹ ನಡೆಯಲಿದೆ, ಅದಾದ ಬಳಿಕ ಸಂಜೆ ನಡೆವ ಮತ್ತೊಂದು ಕಾರ್ಯಕ್ರಮದಲ್ಲಿ ಕೊಡವ ಸಂಪ್ರದಾಯದಂತೆ ಮದುವೆ ನಡೆಯಲಿದೆ. ಮಾರ್ಚ್ 04 ರಂದು ಹೈದರಾಬಾದ್​ನ ತಾಜ್ ಕೃಷ್ಣನಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ. ಆರತಕ್ಷತೆಗೆ ಟಾಲಿವುಡ್, ಸ್ಯಾಂಡಲ್​​ವುಡ್ ಮತ್ತು ಬಾಲಿವುಡ್​​ನ ಸಿನಿಮಾ ಸೆಲೆಬ್ರಿಟಿಗಳು ಹಾಗೂ ತೆಲಂಗಾಣ…

Read More

ಹಿಮಾಚಲ ಪ್ರದೇಶ: 20 ದೆಹಲಿ ಪೊಲೀಸರನ್ನು ಬಂಧಿಸಿದ ಶಿಮ್ಲಾ ಪೊಲೀಸರು, ಕಾರಣವೇನು? – Kannada News | Shimla Police Arrest 20 Delhi Cops: Himachal Delhi Police Clash Over Protestors

ಶಿಮ್ಲಾ, ಫೆಬ್ರವರಿ 26: ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ 20 ಪೊಲೀಸ್(Police) ಸಿಬ್ಬಂದಿಯನ್ನು ಶಿಮ್ಲಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿತು. ಎಐ ಇಂಪ್ಯಾಕ್ಟ್​ ಶೃಂಗಸಭೆಯಲ್ಲಿ ಶರ್ಟ್​ ಬಿಚ್ಚಿ ಪ್ರತಿಭಟನೆ ಮಾಡಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಪೈಕಿ ಮೂವರನ್ನು ಹಿಡಿಯಲು ದೆಹಲಿ ಪೊಲೀಸರು ಹಿಮಾಚಲ ಪ್ರದೇಶಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಈ ಸಂಪೂರ್ಣ ಘಟನೆಯು ಚಂಡೀಗಢ-ಕಲ್ಕಾ-ಶಿಮ್ಲಾ ಹೆದ್ದಾರಿಯಲ್ಲಿ ನಡೆಯಿತು, ಎರಡೂ ರಾಜ್ಯಗಳ ಪೊಲೀಸರು ಇಲ್ಲಿ ಮುಖಾಮುಖಿಯಾದರು. ಈ…

Read More

ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆ ಸಿಗೋದು ಡೌಟ್! ಎದುರಾಯ್ತು ದೊಡ್ಡ ತೊಡಕು – Kannada News | Bengaluru Kogilu Eviction Case: Immediate Housing for Displaced Families Uncertain Amid Major Legal Hurdles

ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವಿನ ಸಂಗ್ರಹ ಚಿತ್ರ ಬೆಂಗಳೂರು, ಜನವರಿ 2: ಬೆಂಗಳೂರಿನ (Bengaluru) ಕೋಗಿಲು ಬಡಾವಣೆ (Kogilu Layout Row) ಬಳಿ ಮನೆಗಳ ತೆರವು ಸಂತ್ರಸ್ತರಿಗೆ ಈಗಾಗಲೇ ನೀಡಿದ ಭರವಸೆಯಂತೆ ಸರ್ಕಾರ ಇಂದು ಮನೆಗಳ ಹಸ್ತಾಂತರ ಮಾಡಬೇಕಿದೆ. ಆದರೆ ಇವತ್ತೇ ನಿರಾಶ್ರಿತರಿಗೆ ಮನೆ ಸಿಗುವುದು ಅನುಮಾನ. ಅಧಿಕಾರಿಗಳು ನಿಯಮ ಪಾಲನೆಯ ಗೊಂದಲಕ್ಕೆ ಸಿಲುಕಿದ್ದಾರೆ ಎಂಬ ಖಚಿತ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ಒಂದೆಡೆ ನಿಯಮಗಳ ಪಾಲನೆ ಮಾಡಬೇಕು, ಮತ್ತೊಂದೆಡೆ ರಾಜಕಾರಣಿಗಳ ಒತ್ತಡವೂ ಇದೆ. ಇವೆರಡರ ನಡುವೆ…

Read More

ದೇಶದ ಮತದಾರರಿಗೆ ಪ್ರಧಾನಿ ಮೋದಿ ಪತ್ರ: ಮತದಾರರಾಗುವ ಕ್ಷಣವನ್ನ ಸಂಭ್ರಮಿಸುವಂತೆ ಯುವಜನತೆಗೆ ಕರೆ – Kannada News | National Voters Day: PM Modi Urges Youth to Embrace Democratic Duty in India

ದೆಹಲಿ, ಜನವರಿ 25: ರಾಷ್ಟ್ರೀಯ ಮತದಾರರ ದಿನದ (National Voters’ Day) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೇಶದ ನಾನಾ ಭಾಗಗಳಲ್ಲಿರುವ ಮೈ-ಭಾರತ್ ಸ್ವಯಂಸೇವಕರು ಹಾಗೂ ಯುವಜನತೆಗೆ ಪತ್ರ ಬರೆದಿದ್ದಾರೆ. ಮತದಾರರಾಗುವ ಕ್ಷಣವನ್ನು ಹಾಗೂ ತಮ್ಮ ಸುತ್ತಮುತ್ತಲಿನವರು ಮತದಾರರಾಗುವ ಸಂದರ್ಭವನ್ನು ಸಂಭ್ರಮದಿಂದ ಆಚರಿಸಬೇಕೆಂದು ಯುವಜನತೆಗೆ ಕರೆ ನೀಡಿದ್ದಾರೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮತದಾರರಾಗಿರುವುದು ಅತ್ಯಂತ ಮಹತ್ವದ ಹಕ್ಕು ಮತ್ತು ದೊಡ್ಡ ಹೊಣೆಗಾರಿಕೆಯಾಗಿದೆ ಎಂದು ಪ್ರಧಾನಿ ಮೋದಿ ತಮ್ಮ ಪತ್ರದಲ್ಲಿ ಒತ್ತಿ ಹೇಳಿದ್ದಾರೆ. ಜೊತೆಗೆ, ವಿದ್ಯಾರ್ಥಿಗಳು…

Read More

ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್ ಖಾಲಿಯಾಗಿದೆ ಎಂಬುದನ್ನು ತಿಳಿಯಲು ಈ ಟ್ರಿಕ್ಸ್‌ ಪಾಲಿಸಿ

ಈಗಂತೂ ಪ್ರತಿಯೊಬ್ಬರ ಮನೆಯಲ್ಲೂ ಗ್ಯಾಸ್‌ (gas) ಒಲೆಯಲ್ಲಿಯೇ ಅಡುಗೆ ಮಾಡೋದು. ಈ ಗ್ಯಾಸ್‌ ಒಲೆ ಮತ್ತು ಗ್ಯಾಸ್ ಸಿಲಿಂಡರ್‌ ಅಡುಗೆ ಮನೆಯ ಅತ್ಯಗತ್ಯ ವಸ್ತು ಅಂತಾನೇ ಹೇಳಬಹುದು. ಈ ಸಿಲಿಂಡರ್‌ಗಳಲ್ಲಿ ಗ್ಯಾಸ್‌ ಎಷ್ಟು ಮುಗಿಯುತ್ತಿದೆ ಎಂಬುದನ್ನು ತಿಳಿಯಲು ಸಾಧ್ಯವಾಗದ ಕಾರಣ ಗ್ಯಾಸ್‌ ಯಾವಾಗ ಖಾಲಿಯಾಗುತ್ತೆ ಅನ್ನೋದನ್ನು ಅಂದಾಜಿಸುವುದೇ ಹಲವರಿಗೆ ಕಷ್ಟದ ಕೆಲಸ. ಗ್ಯಾಸ್‌ ತನ್ನಿಂದ ತಾನಾಗಿ ಆಫ್‌ ಆದಾಗಲೇ ಗ್ಯಾಸ್‌ ಮುಗಿದಿದೆ ಎನ್ನುವುದು ತಿಳಿಯುವುದು. ಹೀಗೆ ಅರ್ಜೆಂಟ್‌ ಅಡುಗೆ ಮಾಡುವ ಸಂದರ್ಭದಲ್ಲಿ ಅರ್ಧದಲ್ಲಿಯೇ ಎಲ್.ಪಿ.ಜಿ ಗ್ಯಾಸ್‌ ಸಿಲಿಂಡಿರ್‌…

Read More

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ – Kannada News | Karnataka Cabinet approves All B Khata To A Khata Conversion

ಬೆಂಗಳೂರು, (ಜನವರಿ 08): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜನವರಿ 08) ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet) ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ಅನುಮೋದನೆ ನೀಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಂಗ್ರೆಸ್​​ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು Source link

Read More

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ! – Kannada News | Karnataka Liquor Price Drop: Beer and Premium Scotch Get Cheaper Under New AiB Policy

ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ ಬೆಂಗಳೂರು, ಮೇ 15: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆಯು ಸಿಹಿ ಸುದ್ದಿ ಕೊಟ್ಟಿದೆ. ರಾಜ್ಯ ಸರ್ಕಾರವು ಮೇ 11 ರಿಂದ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯನ್ನು ಜಾರಿಗೊಳಿಸಿದ್ದು, ಇದರಿಂದ ಪ್ರೀಮಿಯಂ ಬಿಯರ್ (Beer) ಹಾಗೂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ ಸಾಮಾನ್ಯ ಜನರು ಬಳಸುವ ಕಡಿಮೆ ದರದ ಮದ್ಯದ ಬೆಲೆ ಏರಿಕೆಯಾಗಿದೆ. ಮುಖ್ಯಾಂಶಗಳು ನೂತನ ಅಬಕಾರಿ ನೀತಿಯಿಂದ ಬಿಯರ್ ದರದಲ್ಲಿ ಶೇ 25…

Read More

Video: ಡ್ಯಾನ್ಸ್ ಮಾಡುತ್ತಾ ಬಂದು ಬಾಲಕನ ಕೆನ್ನೆಗೆ ಹೊಡೆದ ರೋಬೋಟ್

ಬೀಜಿಂಗ್, ಮಾರ್ಚ್​ 31: ಡ್ಯಾನ್ಸ್​ ಮಾಡುತ್ತಾ ಬಂದು ರೋಬೋಟ್ ಬಾಲಕನ ಕೆನ್ನೆಗೆ ಹೊಡೆದಿರುವ ಘಟನೆ ಚೀನಾದಲ್ಲಿ ನಡೆದಿದೆ. ಮಾರ್ಚ್​ 21ರಂದು ಚೀನಾದ ಶಾಂಕ್ಸಿಯಲ್ಲಿ ನಡೆದ ತಂತ್ರಜ್ಞಾನ ಪ್ರದರ್ಶನದಲ್ಲಿ ಈ ಘಟನೆ ನಡೆದಿದೆ.ರೋಬೋಟ್ ಯುನಿಟ್ರೀ ರೊಬೊಟಿಕ್ಸ್ ಅಭಿವೃದ್ಧಿಪಡಿಸಿದ G1 ಹ್ಯೂಮನಾಯ್ಡ್ ಮಾದರಿ ಎಂದು ಹೇಳಲಾಗುತ್ತಿದೆ. ಸುಮಾರು 35 ಕಿಲೋಗ್ರಾಂಗಳಷ್ಟು ತೂಕ ಮತ್ತು ಸುಮಾರು 13,500 ಡಾಲರ್ ಬೆಲೆಯ ಈ ಯಂತ್ರವನ್ನು ಪ್ರಾಥಮಿಕವಾಗಿ ಸಂಶೋಧನೆ, ಶೈಕ್ಷಣಿಕ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ನಿರ್ಮಿಸಲಾಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು – Kannada News | Women Attacked in Caste Clash at Telangana Temple Fair 2 month old baby died

ಹೈದರಾಬಾದ್, ಫೆಬ್ರವರಿ 23: ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿ ನಡೆದ ಕುಮ್ಮೇರ ಜಾತ್ರೆಯ ಸಂದರ್ಭದಲ್ಲಿ ಜಾತಿ ಘರ್ಷಣೆಯಲ್ಲಿ ಒಂದು ಕುಟುಂಬದ ಮೇಲೆ ಪುರುಷರ ಗುಂಪೊಂದು ದಾಳಿ ನಡೆಸಿದೆ. ಈ ಗಲಾಟೆಯಲ್ಲಿ 2 ತಿಂಗಳ ಮಗುವೂ ಸಾವನ್ನಪ್ಪಿದೆ. ಕೆಳ ಜಾತಿಯ ಮಹಿಳೆಯರ ಕೂದಲನ್ನು ಎಳೆದು ರಾಡ್‌ಗಳಿಂದ ಹೊಡೆಯಲಾಗಿದೆ. ಜಾತ್ರೆಗೆ ದೇವಾಲಯದೊಳಕ್ಕೆ ಪ್ರವೇಶಿಸಲು ಕೆಳ ಜಾತಿಯ ಕುಟುಂಬಸ್ಥರು 100 ರೂ. ನೀಡಲು ನಿರಾಕರಿಸಿದಾಗ ವಾಗ್ವಾದ ಪ್ರಾರಂಭವಾಯಿತು. ಇದೇ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿತು. ಇದಾದ ನಂತರ ಆ ಕುಟುಂಬದ ಸದಸ್ಯರು ಪೊಲೀಸ್ ದೂರು ದಾಖಲಿಸಿದರು….

Read More