Headlines

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ನೆಲಮಂಗಲ, ಮಾರ್ಚ್​​ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಾಷ್ಟ್ರಪಕ್ಷಿ 6 ನವಿಲುಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಲಾಲ್ ನಗರದ ತೋಟದ ಶೆಡ್ ಬಳಿ ಒಂದೇ ಜಾಗದಲ್ಲಿ ಆರು ನವಿಲುಗಳ ಕಳೇಬರ ಪತ್ತೆಯಾಗಿದೆ. ನವಿಲುಗಳಿಗೆ ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಠಾಣೆ​ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಇವ್ನೆಂಥಾ ಮಗ, ಹೆತ್ತ ತಂದೆ ತಾಯಿಯನ್ನು ಹೊಡೆದು ಕೊಂದು, ದೇಹಗಳನ್ನು ಕತ್ತರಿಸಿ ನದಿಗೆಸೆದ ಮಗ – Kannada News | Jaunpur: Engineer Son Kills Parents, Chops Bodies Over Muslim Wife and Alimony

ಮಗ ಹಾಗೂ ಕೊಲೆಯಾದ ಪೋಷಕರು Image Credit source: NDTV ಜೌನ್​ಪುರ, ಡಿಸೆಂಬರ್ 18: ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಕೊಲೆ (Murder)ಮಾಡಿ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ ನಡೆದಿದೆ. ಕಾಣೆಯಾದ ದಂಪತಿಯ ಹುಡುಕಾಟವು ಪೊಲೀಸರನ್ನು ಅವಳಿ ಕೊಲೆವರೆಗೆ ಕೊಂಡೊಯ್ದಿತ್ತು. ತಂದೆಯ ಹಠಮಾರಿತನ ಹಾಗೂ ಮಗನ ಕೋಪ ಹೇಗೆ ಒಂದು ದುರಂತಕ್ಕೆ ಕಾರಣಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. ಎಂಜಿನಿಯರ್ ಆಗಿರುವ ಅಂಬೇಶ್ ತನ್ನ ತಂದೆ ಶ್ಯಾಮ್ ಬಹದ್ದೂರ್(62), ತಾಯಿ ಬಬಿತಾ(60)…

Read More

ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?

ಚಂದನ್ ಕುಮಾರ್ ಹಾಗೂ ಕವಿತಾ ಗೌಡ ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ‘ಎರಡನೇ ಪತ್ನಿ ಬೇಕು ಅಂತಾದ್ರೆ ನಗಬೇಕು’ ಎಂದು ಬರೆದಿರುವ ಚೀಟಿಯನ್ನು ಕವಿತಾ ಅವರು ಚಂದನ್​ಗೆ ನೀಡುತ್ತಾರೆ. ಆಗ ನಗುವ ಚಂದನ್, ‘ಒಂದನ್ನೇ ತಡೆದುಕೊಳ್ಳೋಕೆ ಆಗ್ತಿಲ್ಲ’ ಎಂದಿದ್ದಾರೆ. ‘ಅವರು ನಕ್ಕಿದ್ದಾರೆ, ಅವರಿಗೆ ಎರಡನೇ ಪತ್ನಿ ಬೇಕು ಎಂಬ ಆಸೆ ಇದೆ. ಆದರೆ, ಕವಿತಾ ಮೇಲೆ ಅವರಿಗೆ ಭಯವೂ ಇದೆ’ ಎಂದು ಕೆಲವರು ನಗೆ…

Read More

VIDEO: ಶತಕ ಬಾರಿಸಿ ಅಶ್ಲೀಲವಾಗಿ ಸಂಭ್ರಮಿಸಿದ RCB ಆಟಗಾರ – Kannada News | Swapnil Singh’s magnificent century in the Vijay Hazare Trophy

ವಿಜಯ ಹಝಾರೆ ಟೂರ್ನಿಯಲ್ಲಿ ಕರ್ನಾಟಕ ವಿರುದ್ಧ ಶತಕ ಸಿಡಿಸಿ ತ್ರಿಪುರ ಆಟಗಾರ ಸ್ವಪ್ನಿಲ್ ಸಿಂಗ್ ಅಶ್ಲೀಲವಾಗಿ ಸಂಭ್ರಮಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡದ ಪರ ದೇವದತ್ ಪಡಿಕ್ಕಲ್ (108) ಶತಕ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಕರ್ನಾಟಕ ತಂಡವು 50 ಓವರ್​ಗಳಲ್ಲಿ 332 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ತ್ರಿಪುರ ಪರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ವಪ್ನಿಲ್ ಸಿಂಗ್ 93 ಎಸೆತಗಳಲ್ಲಿ 2…

Read More

ಆಡಲು ಸಿದ್ಧರಿದ್ದೇವೆ; ಪಾಕ್ ತಂಡದ ಪಂದ್ಯ ಬಹಿಷ್ಕಾರದ ಬಗ್ಗೆ ಸೂರ್ಯ ಅಚ್ಚರಿಯ ಹೇಳಿಕೆ – Kannada News | Pakistan Boycotts India Match at T20 WC: Surya Yadav Reacts, Political Fallout Explained

2026 ರ ಟಿ20 ವಿಶ್ವಕಪ್ (T20 World Cup) ಆರಂಭಕ್ಕೂ ಮುನ್ನ ಪಾಕಿಸ್ತಾನ ತಂಡ, ಟೀಂ ಇಂಡಿಯಾ (India vs Pakistan) ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ರದ್ದಾದರೆ ಐಸಿಸಿ ಜೊತೆಗೆ ಬಿಸಿಸಿಐ ಹಾಗೂ ಪಿಸಿಬಿಗೂ ನಷ್ಟವುಂಟಾಗಲಿದೆ. ಹೀಗಾಗಿ ಐಸಿಸಿ, ಪಾಕ್ ತಂಡ ತನ್ನ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಸೂಚಿಸಿದೆ. ಆದಾಗ್ಯೂ ಇಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಕಿಸ್ತಾನದ ಪ್ರಧಾನಿ ನಾವು ನಿಮ್ಮ ನಿರ್ಧಾರಕ್ಕೆ…

Read More

ಪರಪ್ಪನ ಅಗ್ರಹಾರದಲ್ಲಿ ಕಳ್ಳಾಟಕ್ಕೆ ಬಿದ್ದಿಲ್ಲ ಬ್ರೇಕ್! 200 ಮೊಬೈಲ್ ಫೋನ್​ಗಳ​ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? – Kannada News | Parappana Agrahara Crackdown:Raids Seize 200+ Mobiles, Expose Illegal Activities

200 ಮೊಬೈಲ್ ಫೋನ್​ಗಳ​ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? ಬೆಂಗಳೂರು, ಜನವರಿ 28: ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಬೀಳದಂತಾಗಿದ್ದು, ಜೈಲಾಧಿಕಾರಿಗಳು ಎರಡು ತಿಂಗಳಿಂದ ನಿರಂತರ ದಾಳಿ ನಡೆಸುತ್ತಿದ್ದಾರೆ. ಈ ವೇಳೆ ಕೈದಿಗಳು ಬಚ್ಚಿಟ್ಟುಕೊಂಡಿದ್ದ ಹಲವು ಮೊಬೈಲ್​ಗಳು, ಇಯರ್ ಫೋನ್​ಗಳು ಸಿಕ್ಕಿದ್ದು, ಈ ನಿಷೇಧಿತ ವಸ್ತುಗಳನ್ನು ಇಟ್ಟುಕೊಂಡವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಕೈದಿ ನೋಡಲು ಬಂದಾಕೆಯಿಂದ ಹಣ ನೀಡಲು ಯತ್ನ ಜೈಲಿನಲ್ಲಿ ಟವರ್–1ರ 6ನೇ ಬ್ಯಾರಕ್‌ನ…

Read More

IPL: ಬುಮ್ರಾ ವಿರುದ್ಧ ಅತಿ ಹೆಚ್ಚು ಸಿಕ್ಸರ್ ಬಾರಿಸಿದವರಿವರು: ಪಟ್ಟಿಯಲ್ಲಿ ಬೌಲರ್ ಹೆಸರು

ಪ್ರಸ್ತುತ ವಿಶ್ವ ಕ್ರಿಕೆಟ್​ನ ಅತ್ಯುತ್ತಮ ಬೌಲರ್​ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಬುಮ್ರಾ ಬೌಲಿಂಗ್‌ನಲ್ಲಿ ರನ್ ಕಲೆಹಾಕುವುದೆ ಕಷ್ಟಕರವಾಗಿರುವಾಗ ಅವರ ಬೌಲಿಂಗ್‌ನಲ್ಲಿ ಸಿಕ್ಸರ್ ಸಿಡಿಸುವುದು ಅಷ್ಟು ಸುಲಭದ ಕೆಲಸವಲ್ಲ. ಹಾಗಿದ್ದರೂ ಐಪಿಎಲ್‌ನಲ್ಲಿ ಬುಮ್ರಾ ವಿರುದ್ಧ ಸುಲಭವಾಗಿ ಸಿಕ್ಸರ್ ಬಾರಿಸಿದ ಬ್ಯಾಟರ್​ಗಳಿದ್ದಾರೆ. ಅವರ ವಿವರ ಇಲ್ಲಿದೆ. ಐಪಿಎಲ್ ಇತಿಹಾಸದಲ್ಲಿ, ಕೇವಲ ನಾಲ್ಕು ಬ್ಯಾಟ್ಸ್‌ಮನ್‌ಗಳು ಮಾತ್ರ ಬುಮ್ರಾ ವಿರುದ್ಧ ಐದು ಅಥವಾ ಹೆಚ್ಚಿನ ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಅವರಲ್ಲಿ ದಕ್ಷಿಣ ಆಫ್ರಿಕಾದ ಲೆಜೆಂಡರಿ ಬ್ಯಾಟ್ಸ್‌ಮನ್ ಎಬಿ…

Read More

ಅಂಬರೀಷ್ ಬೈದರೂ ಜನರಿಗೆ ಏಕೆ ಇಷ್ಟ ಆಗುತ್ತಿತ್ತು? ವಿವರಿಸಿದ್ದ ರೆಬೆಲ್ ಸ್ಟಾರ್ – Kannada News | Rebel Star Ambareesh: Why Fans Loved His Scolding and Unique Personality

ನಟ ಅಂಬರೀಷ್ ಅವರು ಇಂದು ನಮ್ಮ ಜೊತೆ ಇಲ್ಲ ಎಂಬುದು ದುಃಖದ ವಿಷಯ. ಅವರು ನಟನಾಗಿ, ರಾಜಕಾರಣಿ ಆಗಿ ಇಷ್ಟ ಆಗಿದ್ದರು. ಅವರು ನಮ್ಮನ್ನು ಅಗಲಿ ಹಲವು ವರ್ಷಗಳೇ ಕಳೆದಿವೆ. ಅಂಬರೀಷ್ ಅವರುದ್ದು ಭಿನ್ನ ವ್ಯಕ್ತಿತ್ವ ಆಗಿತ್ತು. ಅವರು ಬೈದರೂ ಜನರಿಗೆ ಇಷ್ಟ ಆಗುತ್ತಿತ್ತು. ಅದು ಹೇಗೆ ಮತ್ತು ಏಕೆ ಎಂಬುದನ್ನು ಸ್ವತಃ ಅಂಬರೀಷ್ ಅವರೇ ವಿವರಿಸಿದ್ದರು. ಆ ಬಗ್ಗೆ ಇಲ್ಲಿದೆ ವಿವರ. ಎಲ್ಲ ಹೀರೋಗಳು ಪ್ರೀತಿ ತೋರಿಸುತ್ತಾ ಇದ್ದಿದ್ದು ತಮ್ಮ ಪ್ರೀತಿಯ ಮಾತುಗಳಿಂದ. ಆದರೆ, ಅಂಬರೀಷ್…

Read More

ಅಂಕೋಲಾ-ಯಲ್ಲಾಪುರ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೀಬರ್ಡ್ ಬಸ್ ಪಲ್ಟಿ: ಓರ್ವ ಸಾವು, 21 ಪ್ರಯಾಣಿಕರಿಗೆ ಗಾಯ

ಕಾರವಾರ/ಅಂಕೋಲಾ, ಮೇ 30: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಶನಿವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಬಳ್ಳಾರಿಯಿಂದ ಗೋವಾ ಕಡೆಗೆ ಸಾಗುತ್ತಿದ್ದ ಸೀಬರ್ಡ್ (Seabird) ಸಂಸ್ಥೆಗೆ ಸೇರಿದ ಖಾಸಗಿ ಲಕ್ಸುರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು (ಅಡ್ಲೂರು) ಬಳಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಈ ಭೀಕರ ದುರಂತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ ಒಟ್ಟು 36 ಪ್ರಯಾಣಿಕರ ಪೈಕಿ 21 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ…

Read More

WPL 2026: ಈ ಆವೃತ್ತಿಯಲ್ಲಿ ಮೊದಲ ಸೋಲಿಗೆ ಕೊರಳೊಡ್ಡಿದ ಆರ್​ಸಿಬಿ – Kannada News | WPL 2026: Delhi Capitals Dominates RCB in Vadodara, Avenges Previous Loss

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ 15 ನೇ ಪಂದ್ಯವು ವಡೋದರಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ, ಡೆಲ್ಲಿ ತಂಡವನ್ನು ಏಕಪಕ್ಷೀಯವಾಗಿ ಮಣಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿಯಲ್ಲೂ ಅದೇ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ಬಾರಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವಲ್ಲಿ ಡೆಲ್ಲಿ ತಂಡ ಯಶಸ್ವಿಯಾಯಿತು. ಆರ್​ಸಿಬಿ ನೀಡಿದ 109 ರನ್​ಗಳ ಅಲ್ಪ ಗುರಿಯನ್ನು…

Read More