Headlines

ಜ್ವರದಿಂದ ಮಲಗಿದ್ದ ಆಟಗಾರನಿಗೆ ಪ್ರೈವೇಟ್ ಪ್ಲೇನ್ ಆಫರ್ ನೀಡಿದ್ದ IPL ಮಾಲೀಕ! – Kannada News | Mark Wood Reveals Bizarre IPL Offer During High Fever

ಕ್ರಿಕೆಟ್ ಲೋಕದ ಶ್ರೀಮಂತ ಲೀಗ್ ಎನಿಸಿಕೊಂಡಿರುವ ಐಪಿಎಲ್‌ನಲ್ಲಿ ಆಟಗಾರರಿಗೆ ಸಿಗುವ ಸೌಲಭ್ಯಗಳು ಮತ್ತು ಅಲ್ಲಿನ ಮಾಲೀಕರ ಹಠ ಎರಡೂ ಜಗತ್ಪ್ರಸಿದ್ಧ. ಇತ್ತೀಚೆಗೆ ಇಂಗ್ಲೆಂಡ್‌ನ ವೇಗದ ಬೌಲರ್ ಮಾರ್ಕ್ ವುಡ್ ಹಂಚಿಕೊಂಡಿರುವ ಒಂದು ಘಟನೆಯು ಐಪಿಎಲ್‌ನ ಈ ಐಷಾರಾಮಿ ಮತ್ತು ವಿಚಿತ್ರ ಮಜಲನ್ನು ಅನಾವರಣಗೊಳಿಸಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದರೂ ತಮಗೆ ಬಂದ ಆ ಒಂದು ‘ಪ್ರೈವೇಟ್ ಜೆಟ್’ ಆಫರ್ ಮತ್ತು ಅದಕ್ಕೆ ಅವರ ತಂದೆ ನೀಡಿದ ತಮಾಷೆಯ ಪ್ರತಿಕ್ರಿಯೆಯ ಬಗ್ಗೆ ವುಡ್ ಬಿಚ್ಚಿಟ್ಟಿದ್ದಾರೆ. ಆ ಕುತೂಹಲಕಾರಿ ಕಥೆ ಇಲ್ಲಿದೆ……

Read More

IPL: ಐಪಿಎಲ್ ಇತಿಹಾಸದಲ್ಲಿ ಪರ್ಪಲ್ ಕ್ಯಾಪ್ ಗೆಲ್ಲದ ಐವರು ಲೆಜೆಂಡರಿ ಬೌಲರ್​ಗಳಿವರು

19ನೇ ಆವೃತ್ತಿಯ ಐಪಿಎಲ್​ ಆರಂಭಕ್ಕೂ ಮುನ್ನ ಕಳೆದ 18 ಆವೃತ್ತಿಗಳ ಸ್ವಾರಸ್ಯಕರ ಸಂಗತಿಗಳ ಮೇಲೆ ಕಣ್ಣು ಹಾಯಿಸೋಣ. ಅದರಂತೆ ಐಪಿಎಲ್‌ನ 18 ಆವೃತ್ತಿಗಳ ಇತಿಹಾಸದಲ್ಲಿ ಒಟ್ಟು 15 ಬೌಲರ್‌ಗಳು ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ಒಂದು ಆವೃತ್ತಿಯಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಈ ಪಟ್ಟಿಯಲ್ಲಿ, ಭುವನೇಶ್ವರ್ ಕುಮಾರ್ , ಹರ್ಷಲ್ ಪಟೇಲ್ ಮತ್ತು ಡ್ವೇನ್ ಬ್ರಾವೋ ಎಂಬ ಮೂವರು ಕ್ರಿಕೆಟಿಗರು ಮಾತ್ರ ಎರಡು ಬಾರಿ ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ. ಇವರ…

Read More

ಪದೇಪದೇ ತಲೆನೋವು ಬರುತ್ತಾ? ಈ ರೀತಿಯಾಗುವುದಕ್ಕೂ ಹೈ ಬಿಪಿಗೂ ಸಂಬಂಧವಿದೆಯೇ?

ಇತ್ತೀಚಿನ ದಿನಗಳಲ್ಲಿ ಹೈ ಬ್ಲಡ್ ಪ್ರೆಶರ್ (High Blood Pressure) ಸಮಸ್ಯೆ ಯುವಕರಲ್ಲಿಯೂ ಹೆಚ್ಚಾಗುತ್ತಿದೆ. ಅದರಲ್ಲಿಯೂ ಅನೇಕರಲ್ಲಿ ತಲೆನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಇದನ್ನು ಹಲವರು ಸಾಮಾನ್ಯ ದಣಿವು, ಒತ್ತಡ ಅಥವಾ ನಿದ್ರಾಹೀನತೆಯ ಪರಿಣಾಮ ಎಂದು ನಿರ್ಲಕ್ಷಿಸುತ್ತಾರೆ. ಆದರೆ ನಿಮಗೆ ತಿಳಿದಿರಲಿ ಈ ರೀತಿ ಪದೇಪದೇ ಕಾಣಿಸಿಕೊಳ್ಳುವ ತಲೆನೋವು ಆರೋಗ್ಯ ಸಮಸ್ಯೆಯ ಎಚ್ಚರಿಕೆಯ ಸಂಕೇತವೂ ಆಗಿರಬಹುದು. ಹೌದು, ಇದು ದೇಹ ನೀಡುವ ಸೂಚನೆಯಾಗಿರಬಹುದು. ಇದು ಬಿಪಿ ಬಂದಿರುವ ಸೂಚನೆಯಾಗಿರಬಹುದು. ಹಾಗಾದರೆ ಹೈ ಬಿಪಿ ಮತ್ತು ತಲೆನೋವಿಗಿರುವ ಸಂಬಂಧವೇನು, ಯಾವ…

Read More

ಕಲ್ಚರ್ ಫೆಸ್ಟ್‌ನಲ್ಲಿ ಮಿಂದೆದ್ದ ಪ್ರೆಸಿಡೆನ್ಸಿ ವಿವಿಯ ವಿದ್ಯಾರ್ಥಿಗಳು: ಇಲ್ಲಿವೆ ಫೋಟೋಸ್​

ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರತಿಷ್ಠಿತ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ 2 ದಿನಗಳ ಇನ್ಸೆನ್ಸಿಯಾ ಕಲ್ಚರಲ್ ಫೆಸ್ಟ್​​ ಆಯೋಜಿಸಲಾಗಿದ್ದು, ನಿನ್ನೆ ಮೊದಲ ದಿನ ಯುವಕ, ಯವತಿಯರು ಮಳೆ ನಡುವೆಯೂ ಮ್ಯೂಸಿಕ್​ಗೆ ಕುಣಿದು ಕುಪ್ಪಳಿಸಿದ್ದಾರೆ. ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಅದ್ಧೂರಿ ವೇದಿಕೆ ಮೂಲಕ 2 ದಿನಗಳ ಕಾಲ ಮ್ಯೂಸಿಕ್ ಫೆಸ್ಟ್ ಆಯೋಜನೆ ಮಾಡಿದ್ದು, ನಿನ್ನೆ ಬಾಲಿವುಡ್​ನ ಪ್ರಸಿದ್ಧ ಗಾಯಕ ಜಾವಿದ್ ಆಲಿ ತಮ್ಮ ಗಾಯನದ ಮೂಲಕ ರಂಜಿಸಿದರು. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಶುರುವಾದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಎಲ್ಲ ರೀತಿಯಿಂದ ಶ್ರಮ ಪಟ್ಟು, ಇನ್ನು ಆಗಲಾರದು ಎಂದುಕೊಂಡಿದ್ದ ಕೆಲವು ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯಗಳಿಗೆ ಪವಾಡದ ರೀತಿಯಲ್ಲಿ ಮುಗಿಯಲಿದೆ. ನಿಮ್ಮ ಗೆಳೆಯ- ಗೆಳತಿಯರು ನೀಡುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ. ತಾತ್ಕಾಲಿಕ ಎಂಬಂತೆ ಸ್ವಲ್ಪ ಹಣಕಾಸಿನ ಅಗತ್ಯ ಕಂಡುಬರಲಿದೆ. ಸಂಗಾತಿ ಕಡೆಯಿಂದ ಈ ವಿಚಾರದಲ್ಲಿ ಸಹಾಯ ಒದಗಿ ಬರಲಿದೆ. ಸದ್ದಿಲ್ಲದೆ ಆರಂಭ ಮಾಡಿದ್ದ ವ್ಯಾಪಾರ- ವ್ಯವಹಾರಗಳು ಕೈ ಹಿಡಿಯುತ್ತಿರುವುದಕ್ಕೆ…

Read More

ಬಿಎಸ್​ವೈ ಕೈ ಹಿಡಿದು ಮಾತನಾಡಿಸಿದ ನರೇಂದ್ರ ಮೋದಿ! – Kannada News | Prime Minister Narendra Modi Receives Grand Welcome in Bengaluru; Greets BSY with a warm Handshake

ಬೆಂಗಳೂರು, ಮೇ 10: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ಅಪಾರ ಉತ್ಸಾಹ ಮತ್ತು ಘೋಷಣೆಗಳೊಂದಿಗೆ ಭವ್ಯ ಸ್ವಾಗತ ಪಡೆದಿದ್ದಾರೆ. ಈ ವೇಳೆ ಮೋದಿ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರ ಕೈ ಹಿಡಿದು ಮಾತನಾಡಿಸಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕೋಪಗೊಂಡು ಸಿಗಬೇಕಾದ ಸ್ಥಾನವನ್ನು ಅನುಭವಿಸಲಾರಿರಿ… – Kannada News | Daily Horoscope for July 04, 2026: Uttarayan Greeshma season, Jyeshtha Masa Krishna Paksha Sunday astrology prediction

ಮೇಷ ರಾಶಿ: ನಿಮ್ಮ ಇಷ್ಟದ ಆಯ್ಕೆ ವಿಚಾರದಲ್ಲಿ ನೀವು ಸೋಲಬಹುದು. ಕಹಿ ನೆನಪು ಕಾಡಲಿದೆ. ಸಂಗಾತಿಯ ಜೊತೆ ವಾಸ್ತವದ ಬಗ್ಗೆ ಆಲೋಚಿಸಿ. ಹೂಡಿಕೆಯಲ್ಲಿ ನಂಬಿಕೆ ಹೆಚ್ಚಾಗುವುದು. ಹೊಸ ವ್ಯವಹಾರ ಪ್ರಾರಂಭಿಸಲು ದಿನ ಲಾಭದಾಯಕ. ಸ್ನೇಹಿತರೊಂದಿಗೆ ಸಮಯ ಕಳೆಯುವುದು ಉಲ್ಲಾಸ ತರಬಹುದು. ನಿಮ್ಮ ಧ್ವನಿ ಸಾರ್ವಜನಿಕ ಕಾರ್ಯಕ್ಕೆ ಉಪಯೋಗವಾಗಲಿದೆ. ದಿನದ ಮೊದಲಾರ್ಧದಲ್ಲಿ ನಿರ್ಣಯಗಳಲ್ಲಿ ನಿಶ್ಚಿತತೆ ಇರಲಿ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ವೃಷಭ ರಾಶಿ: ಶತ್ರುಗಳ ಕಾಟಕ್ಕೆ ಪೂರ್ಣವಿರಾಮ ಬೇಕಾಗಿದೆ. ಮಾನಸಿಕವಾಗಿ ಅವರು ನಿಮಗೆ ಇಂದು ತೊಂದರೆಯನ್ನು ಕೊಡಬಹುದು….

Read More

ಅಪಹರಿಸಿ ಆರ್ಕೆಸ್ಟ್ರಾ ಡ್ಯಾನ್ಸರ್​ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಯ ಫೋನ್ ಕದ್ದು ಪೊಲೀಸರಿಗೆ ಕರೆ ಮಾಡಿದ ಮಹಿಳೆ – Kannada News | Brave Orchestra Dancer: Physical Assault in Bihar, Calls 112 from Attacker’s Phone for Rescue

ಬಿಹಾರ, ಜನವರಿ 13: ಆರ್ಕೆಸ್ಟ್ರಾ ನರ್ತಕಿ(Dancer)ಯನ್ನು ಕೆಲವು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. 24 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿಯೊಬ್ಬನ ಫೋನ್​ ಬಳಸಿ ಯುವತಿ ಪೊಲೀಸರಿಗೆ ಕರೆ ಮಾಡಿ ರಕ್ಷಣೆ ಕೋರಿದ್ದಾಳೆ. ಇದರಿಂದಾಗಿ ಆಕೆಯ ರಕ್ಷಣೆ ಮತ್ತು ಆರು ಆರೋಪಿಗಳಲ್ಲಿ ಒಬ್ಬನ ಬಂಧನ ಸಾಧ್ಯವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ಇಬ್ಬರು ಪುರುಷರು ಆಕೆಯನ್ನು ಅಪಹರಿಸಿ ಸುಮಾರು 25 ಕಿ.ಮೀ ದೂರದ…

Read More

Viral News: ಸತ್ತ ಕೀಟಗಳಿಗೂ ಶ್ರದ್ಧಾಂಜಲಿ ಸಲ್ಲಿಸುವ ಕೀಟನಾಶಕ ಕಂಪನಿ – Kannada News | Viral News Why a Japanese Firm Has Honoured Insects With Annual Memorials for Decades

ಸಾಮಾನ್ಯವಾಗಿ ಯಾರಾದರೂ ಮೃತಪಟ್ಟರೆ ಶ್ರದ್ಧಾಂಜಲಿ ಸಲ್ಲಿಸುವುದನ್ನು ನೋಡಿದ್ದೇವೆ, ಕೆಲವೊಮ್ಮೆ ತಾವು ಇಷ್ಟ ಪಟ್ಟು ಸಾಕಿರುವ ಪ್ರಾಣಿಗಳಿಗೂ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಆದರೆ ಕೀಟಗಳು ಸತ್ತರೆ ಅದಕ್ಯಾರಾದರೂ ಮೌನಾಚರಣೆ, ಶ್ರದ್ಧಾಂಜಲಿ ಸಲ್ಲಿಸುವುದನ್ನು ಕಂಡಿದ್ದೀರಾ. ಆದರೆ ಜಪಾನಿನಲ್ಲಿರುವ ಕೀಟನಶ ಕಂಪನಿಯೊಂದು ಪ್ರತಿ ವರ್ಷವೂ ಹೀಗೊಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಕಳೆದ 40 ವರ್ಷಗಳಲ್ಲಿ ತಾವು ಕೊಂದಿರುವ ಕೀಟಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾರೆ. ಅರ್ಥ್ ಕಾರ್ಪೊರೇಷನ್ ಜಪಾನ್‌ನಲ್ಲಿ ಅತ್ಯುತ್ತಮ ಗೃಹ ಕೀಟನಾಶಕ ಕಂಪನಿಯಾಗಿದೆ. ಇದು ದಶಕಗಳ ಸಂಶೋಧನೆಯ ಮೂಲಕ ಈ ಖ್ಯಾತಿಯನ್ನು ಗಳಿಸಿದೆ. ತನ್ನ ಉತ್ಪನ್ನಗಳ…

Read More

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು? – Kannada News | Kannada actor Vajrang acted in Jana Nayagan with Vijay, he shares his experience

ದಳಪತಿ ವಿಜಯ್ (Thalapathy Vijay) ಇದೀಗ ತಮಿಳುನಾಡು ಸಿಎಂ ಆಗುವ ಹೊಸ್ತಿಲಲ್ಲಿದ್ದಾರೆ. ಟಿವಿಕೆ ಪಕ್ಷ ಕಟ್ಟಿ ಎರಡೇ ವರ್ಷದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ್ದಾರೆ. ವಿಜಯ್ ಅವರೊಟ್ಟಿಗೆ ಕೆಲವು ಕನ್ನಡದ ನಟರು ಆಗೊಮ್ಮೆ, ಈಗೊಮ್ಮೆ ನಟಿಸಿದ್ದಿದೆ. ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ನಲ್ಲಿ ಕನ್ನಡದ ನಟ ವಜ್ರಾಂಗ್ ನಟಿಸಿದ್ದಾರೆ. ಇದೀಗ ವಜ್ರಾಂಗ್ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ವಿಜಯ್ ಜೊತೆಗೆ ಸಿನಿಮಾನಲ್ಲಿ ನಟಿಸಿದ ಅನುಭವವನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More