Headlines

ಮಂಗಳೂರು, ಮೈಸೂರು ಜನರಿಗೆ ತೃಪ್ತಿದಾಯಕ ಸುದ್ದಿ: ಗಾಳಿಯ ಗುಣಮಟ್ಟದಲ್ಲಿ ಈ ನಗರಗಳು ಬೆಸ್ಟ್​ – Kannada News | Karnataka Air Quality Alert: Winter Fog and Pollution Impact on Major Cities

ಬೆಂಗಳೂರು, ಜ.22: ಬೆಂಗಳೂರು ಹಾಗೂ ಇತರ ಜಿಲ್ಲೆಗಳಲ್ಲಿ ಹವಾಮಾನದ ಬದಲಾವಣೆಯಿಂದ ಗಾಳಿಯ ಮಟ್ಟದಲ್ಲೂ (Air Quality) ಕೂಡ ಬದಲಾವಣೆ ಆಗಿದೆ. ಚಳಿಗಾಲದ ಈ ಸಮಯದಲ್ಲಿ ಗಾಳಿಯ ವೇಗ ಕಡಿಮೆಯಿರುವುದರಿಂದ ಮತ್ತು ಮುಂಜಾನೆ ಮಂಜು ಇರುವುದರಿಂದ ಮಾಲಿನ್ಯಕಾರಕ ಕಣಗಳು ಭೂಮಿಗೆ ಹೆಚ್ಚು ಪರಿಣಾಮವನ್ನು ಉಂಟು ಮಾಡುತ್ತದೆ. ಬೆಂಗಳೂರಿನಲ್ಲಿ ವಾಹನ ದಟ್ಟಣೆ ಮತ್ತು ನಿರ್ಮಾಣ ಕಾಮಗಾರಿಗಳಿರುವ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಕಡಿಮೆ ಇರಲಿದೆ. ಸಿಲ್ಕ್ ಬೋರ್ಡ್ ಮತ್ತು ವೈಟ್‌ಫೀಲ್ಡ್​​​ನಲ್ಲಿ ಗಾಳಿಯ ಗುಣಮಟ್ಟ 150 ದಾಟಿದ್ದು, ಇದು ಮಕ್ಕಳಿಗೆ ಹಾಗೂ ಹಿರಿಯರಿಗೆ…

Read More

ಆ ಶಾಸಕರಿಂದಲೇ ಅಡ್ಡಮತದಾನ? ಸತ್ಯಶೋಧನಾ ಸಮಿತಿ ವರದಿ ಬಗ್ಗೆ ಸಿಟಿ ರವಿ ಏನಂದ್ರು ನೋಡಿ – Kannada News | BJP Cross Voting: Fact Finding Committee Head CT Ravi Says Interim Report Ready, Admits Suspicion on Certain MLAs

ಚಿಕ್ಕಮಗಳೂರು, ಜೂನ್ 24: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ, ಸತ್ಯಶೋಧನಾ ಸಮಿತಿಯ ನೇತೃತ್​ವ ವಹಿಸಿರುವ ಸಿಟಿ ರವಿ ಪ್ರಮುಖ ಹೇಳಿಕೆ ನೀಡಿದ್ದಾರೆ. ಮೂವರು ಸದಸ್ಯರ ತಂಡವು ಈ ಕುರಿತು ಮಧ್ಯಂತರ ವರದಿಯನ್ನು ಸಿದ್ಧಪಡಿಸಿದೆ ಎಂದು ಅವರು ತಿಳಿಸಿದ್ದಾರೆ. ಈ ವರದಿಯು ವಿವಿಧ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಗಳನ್ನು ಆಧರಿಸಿದೆ. ವರದಿಯ ಸಿದ್ಧತೆಯ ಸಂದರ್ಭದಲ್ಲಿ ಮೂವರೂ ಒಮ್ಮತಕ್ಕೆ ಬಂದ ಅಂಶಗಳನ್ನು ಮಾತ್ರ ವರದಿಯಲ್ಲಿ ಸೇರಿಸಲಾಗಿದೆ. ಈ ವರದಿಯು ಗೌಪ್ಯ ಸ್ವರೂಪದ್ದಾಗಿದ್ದು, ರಾಜ್ಯಾಧ್ಯಕ್ಷರಿಗೆ ಸಲ್ಲಿಸುವ…

Read More

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ – Kannada News | Bigg Boss season 10 contestant Snehit talks about life after Bigg Boss

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಪ್ರಸ್ತುತ ಚಾಲ್ತಿಯಲ್ಲಿದೆ. ಗಿಲ್ಲಿ ಮತ್ತು ಇನ್ನೂ ಕೆಲ ಸ್ಪರ್ಧಿಗಳಿಂದಾಗಿ ಈ ಸೀಸನ್ ಕುತೂಹಲ ಉಳಿಸಿಕೊಂಡಿದೆ. ಆದರೆ ಸೀಸನ್ 10 ಬಿಗ್​​ಬಾಸ್ ಇತಿಹಾಸದ ಅತ್ಯಂತ ಆಸಕ್ತಿಕರ ಸೀಸನ್​​ಗಳಲ್ಲಿ ಒಂದಾಗಿತ್ತು. ಸಂಗೀತಾ, ಕಾರ್ತಿಕ್, ವಿನಯ್, ಸ್ನೇಹಿತ್, ಮೈಖಲ್, ನಮ್ರತಾ, ವರ್ತೂರು ಸಂತು, ತನಿಷಾ ಕುಪ್ಪಂಡ, ತುಕಾಲಿ ಸಂತು, ಡ್ರೋನ್ ಪ್ರತಾಪ್ ಹೀಗೆ ಒಬ್ಬರಿಗಿಂತಲೂ ಒಬ್ಬರು ಒಳ್ಳೆಯ ಸ್ಪರ್ಧಿಗಳಿದ್ದರು. ಇದೀಗ ಆ ಸೀಸನ್​​ನ ಭಾಗವಾಗಿದ್ದ ಸ್ನೇಹಿತ್ ಟಿವಿ9 ಜೊತೆಗೆ ಮಾತನಾಡಿದ್ದು, ಬಿಗ್​​ಬಾಸ್…

Read More

IND vs NZ: ಇಬ್ಬರು ಅಲಭ್ಯ… ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News | India vs New Zealand 1st ODI Match Predicted Playing XI

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ನಾಳೆಯಿಂದ (ಜ.11) ಶುರುವಾಗಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಆದರೆ ಈ ಆಡುವ ಬಳಗದಲ್ಲಿ ಇಬ್ಬರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಇಬ್ಬರು ಆಟಗಾರರು ನ್ಯೂಝಿಲೆಂಡ್ ಸರಣಿಗೆ ಆಯ್ಕೆಯಾಗಿಲ್ಲ. ಹೀಗಾಗಿ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ…

Read More

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ – Kannada News | Bellary violence: One More gun bullet Found In janardhan reddy House

ಬಳ್ಳಾರಿ, ಜನವರಿ 02): ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ, ಸದ್ಯ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ.ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಸಲುವಾಗಿ ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಕಲ್ಲು ತೂರಾಟ, ಖಾರದ ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೇ ಅಲ್ಲ, ಗಾಳಿಯಲ್ಲಿ 12ಕ್ಕೂ ಹೆಚ್ಚು ಸುತ್ತು ಫೈರಿಂಗ್ ಮಾಡಲಾಗಿದೆ. ನಿನ್ನೆ (ಜನವರಿ 01) ರಾತ್ರಿ ಬಳ್ಳಾರಿಯ ಪರಿಸ್ಥಿತಿ ಅದೆಷ್ಟರ ಮಟ್ಟಿಗೆ ಉದ್ವಿಗ್ನಗೊಂಡಿತ್ತು ಅನ್ನೋದಕ್ಕೆ ಕೆಲ ದೃಶ್ಯಗಳೇ ಸಾಕ್ಷಿಯಾಗಿವೆ….

Read More

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 2,750 ರೂ ಇಳಿಕೆ; ಬೆಳ್ಳಿಯೂ ಅಗ್ಗ – Kannada News

ನವದೆಹಲಿ, ಜೂನ್ 7: ಈ ವಾರಾಂತ್ಯದಲ್ಲಿ ಭಾರತವೂ ಒಳಗೊಂಡಂತೆ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ (Gold Price) ಭರ್ಜರಿ ಇಳಿಕೆ ಆಗಿದೆ. ಭಾರತದಲ್ಲಿ ಹತ್ತು ಗ್ರಾಮ್ ಆಭರಣ ಚಿನ್ನದ ಬೆಲೆ 2,750 ರೂನಷ್ಟು ಕಡಿಮೆಗೊಂಡಿದೆ. ಇದರ ಬೆಲೆ ಗ್ರಾಮ್​ಗೆ 14,000 ರೂ ಮಟ್ಟಕ್ಕೆ ತಗ್ಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,000 ರುಪಾಯಿ ಇದೆ….

Read More

ನರ್ಸ್​​​​ ಆಗುತ್ತಿದ್ದಂತೆಯೇ ಬದಲಾಯ್ತು ಲೈಫ್ ಸ್ಟೈಲ್: ವಿಚ್ಛೇದನ ಬಯಸಿದ ಪತ್ನಿಗೆ ಮಚ್ಚಿನೇಟು, ಪತಿ ದುರಂತ ಸಾವು

ತುಮಕೂರು, (ಏಪ್ರಿಲ್ 07): ವಿಚ್ಛೇದನ (divorce) ಬಯಸಿದ ಪತ್ನಿಗೆ (Wife) ಪತಿ (Husband) ಮಚ್ಚಿನೇಟು ಕೊಟ್ಟು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು (Tumakuru) ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೋಟೆಯಲ್ಲಿ ನಡೆದಿದೆ. ದಂಪತಿ ನಡುವೆ ನಿನ್ನೆ (ಏಪ್ರಿಲ್ 06) ಗಲಾಟೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತಿಯ ಮಚ್ಚಿನೇಟಿನಿಂದ ಗಾಯಗೊಂಡಿರುವ ಪತ್ನಿ ನಾಗಮಣಿ ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಪತಿ ಮಾರುತಿ, ಇಂದು (ಏಪ್ರಿಲ್ 07) ಬೆಳಗ್ಗೆ ಕೊರಟಗೆರೆ ತಾಲ್ಲೂಕಿನ ದೊಡ್ಡನಹಳ್ಳಿಯಲ್ಲಿ ನೇಣು…

Read More

ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಗಂಡು ಮಕ್ಕಳು: ದಾರುಣ ಘಟನೆಗೆ ಸಾಕ್ಷಿಯಾದ ಬೆಂಗಳೂರಿನ ದೂಪನಹಳ್ಳಿ – Kannada News | Property Dispute Turns Fatal in Bengaluru: Sons Kill Father in Indiranagar’s Doopanahalli

ಬೆಂಗಳೂರು, ಫೆಬ್ರವರಿ 17: ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿಯಲ್ಲಿ ಆಸ್ತಿ ವಿವಾದವೊಂದು ವೃದ್ಧರೊಬ್ಬರs ಸಾವಿಗೆ ಕಾರಣವಾಗಿದೆ. ಬಿಎಂಟಿಸಿಯ ನಿವೃತ್ತ ಕಂಡಕ್ಟರ್ 70 ವರ್ಷದ ಮುನಿಕೃಷ್ಣಪ್ಪ ಅವರನ್ನು ಅವರ ಇಬ್ಬರು ಮಕ್ಕಳೇ ಆಸ್ತಿ ಆಸೆಗಾಗಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಶನಿವಾರ ರಾತ್ರಿ ದೂಪನಹಳ್ಳಿಯ ಮುತ್ತಿಯಾಲಮ್ಮ ದೇವಾಲಯದ ಬಳಿ ತಂದೆ ಮುನಿಕೃಷ್ಣಪ್ಪ ಮತ್ತು ಅವರ ಪುತ್ರರಾದ ಮೋಹನ್ ಕುಮಾರ್ ಹಾಗೂ ಗಜೇಂದ್ರ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮಗ ಮೋಹನ್…

Read More

ಮಹಾರಾಷ್ಟ್ರ ಪ್ರವಾಹ:ನದಿಯಲ್ಲಿ ಕೊಚ್ಚಿಹೋದ 3,000 ಗ್ಯಾಸ್ ಸಿಲಿಂಡರ್‌ಗಳು, ಮನೆಗೆ ಕೊಂಡೊಯ್ಯಬೇಡಿ ಎಂದು ಡಿಸಿ ಎಚ್ಚರಿಕೆ – Kannada News | Maharashtra Flood: 3,000 LPG Cylinders Float in Raigad, Urgent Safety Warning Issued

ರಾಯಗಢ , ಜುಲೈ 09: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸುರಿಯುತ್ತಿರುವ ಭೀಕರ ಮಳೆ(Rain) ಮತ್ತು ಪ್ರವಾಹದ ನಡುವೆ ಅತ್ಯಂತ ಅಪಾಯಕಾರಿ ಹಾಗೂ ಆತಂಕಕಾರಿ ಘಟನೆಯೊಂದು ಸಂಭವಿಸಿದೆ. ಖಲಾಪುರ ತಾಲ್ಲೂಕಿನಲ್ಲಿರುವ ಹಿಂದೂಸ್ತಾನ್ ಪೆಟ್ರೋಲಿಯಂ ಗ್ಯಾಸ್ ಬಾಟ್ಲಿಂಗ್ ಸ್ಥಾವರಕ್ಕೆ ಪ್ರವಾಹದ ನೀರು ನುಗ್ಗಿದ ಪರಿಣಾಮ, ಬರೋಬ್ಬರಿ 3,000 ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳು ನೀರಿನಲ್ಲಿ ಕೊಚ್ಚಿಹೋಗಿವೆ. ಇವುಗಳಲ್ಲಿ ಬಹುತೇಕ ಸಿಲಿಂಡರ್‌ಗಳು ಹತ್ತಿರದ ಪಾತಾಳಗಂಗಾ ನದಿಯಲ್ಲಿ ಸಾಲು ಸಾಲಾಗಿ ತೇಲುತ್ತಿರುವುದು ಕಂಡುಬಂದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ನದಿ…

Read More

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ದೇವನಹಳ್ಳಿ, ಜೂನ್ 2: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕಣ್ಣೂರಹಳ್ಳಿ ರಸ್ತೆಯಲ್ಲಿ ಅಚ್ಚರಿಯ ಹಾಗೂ ಆತಂಕದ ಘಟನೆಯೊಂದು ನಡೆದಿದೆ. ಇಲ್ಲಿ ಒಂದೇ ಸ್ಥಳದಲ್ಲಿ ಬರೋಬ್ಬರಿ 23 ನಾಗರಹಾವಿನ ಮರಿಗಳು ಒಟ್ಟಿಗೆ ಪತ್ತೆಯಾಗಿವೆ. ಒಂದೇ ಕಡೆ ಇಷ್ಟೊಂದು ಸಂಖ್ಯೆಯ ಹಾವಿನ ಮರಿಗಳನ್ನು ಕಂಡ ಸ್ಥಳೀಯರು ಕೆಲ ಕಾಲ ತೀವ್ರ ಆತಂಕಕ್ಕೆ ಒಳಗಾಗಿ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಜಾಗೃತರಾದ ಸಾರ್ವಜನಿಕರು ಸ್ಥಳೀಯ ಉರಗ ತಜ್ಞರಾದ ಸಿ.ಎಸ್. ನಾಗಭೂಷಣ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞರು ಹಾವಿನ ಮರಿಗಳನ್ನು…

Read More