Headlines

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು, ತಪ್ಪಿದ ಭಾರೀ ಅನಾಹುತ – Kannada News | Stray Dogs Breach Security at Kempegowda International Airport Runway, Major Mishap Averted

ದೇವನಹಳ್ಳಿ, ಫೆಬ್ರವರಿ 3: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ. ರನ್‌ವೇ ಪ್ರದೇಶಕ್ಕೆ ಎರಡು ಬೀದಿ ನಾಯಿಗಳು ನುಗ್ಗಿದ್ದು, ಕೆಲಕಾಲ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಮಾನಗಳ ಹಾರಾಟದ ಸಮಯದಲ್ಲೇ ಎರಡು ಬೀದಿ ನಾಯಿಗಳು ರನ್‌ವೇಗೆ ಪ್ರವೇಶಿಸಿದ್ದು, ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಹರಸಾಹಸಪಟ್ಟು ಬೀದಿನಾಯಿಗಳನ್ನು ಸೆರೆಹಿಡಿದರು. ಅದೃಷ್ಟವಶಾತ್ ಆ ಸಮಯದಲ್ಲಿ ರನ್‌ವೇ ಮೇಲೆ ಯಾವುದೇ ವಿಮಾನಗಳು ಇರದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಟರ್ಮಿನಲ್–2ಕ್ಕೆ ಸಂಬಂಧಿಸಿದ ಹೊಸ…

Read More

ಬೆಂಗಳೂರು ಜಂಗಲ್ ರಾಜ್‌ ಆಗಿ ಬದಲಾಗುತ್ತಿದೆ?: ಶಾಲೆಯ ಮುಂದೆಯೇ ಲಾಂಗ್ ಬೀಸಿದ ಪುಂಡರು!; ವಿಡಿಯೋ ವೈರಲ್!

ಬೆಂಗಳೂರು, ಮೇ,31: ಕಾನೂನು ಸುವ್ಯವಸ್ಥೆಗೆ ಹೆಸರಾಗಿದ್ದ ಸಿಲಿಕಾನ್ ಸಿಟಿ ಬೆಂಗಳೂರು ಇತ್ತೀಚಿನ ದಿನಗಳಲ್ಲಿ ಪುಂಡರ ಅಡ್ಡೆಯಾಗುತ್ತಿದೆಯೇ ಎಂಬ ಅನುಮಾನ ಮೂಡಲಾರಂಭಿಸಿದೆ. ನಗರದ ಡೇನಿಸ್ ರಸ್ತೆಯ (Davis Road) ಸೆಂಟ್ ಅಲ್ಫೋನ್ಸಸ್ ಶಾಲೆಯ (St. Alphonsus School) ಜಂಕ್ಷನ್ ಬಳಿ, ಸಾರ್ವಜನಿಕವಾಗಿ ಯುವಕರ ಗುಂಪೊಂದು ಮಾರಕಾಸ್ತ್ರ ಪ್ರದರ್ಶಿಸಿ ದಾದಾಗಿರಿ ನಡೆಸಿರುವ ಬೆಚ್ಚಿಬೀಳಿಸುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ಈ ಕುರಿತಾದ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ವಿಡಿಯೋವನ್ನು ನೋಡಿ ನಾಗರಿಕರು ಆತಂಕಗೊಂಡಿದ್ದಾರೆ. ಲಕ್ಕಿ ಜಂಕ್ಷನ್‌ನ ಗೌಸಿಯಾ…

Read More

ಬಲ್ಡೋಟಾ ಕಾರ್ಖಾನೆ ವಿರುದ್ಧ ಸಿಡಿದ ರೈತರು: ಸರ್ಕಾರದ ಶವಯಾತ್ರೆ, ಜನಪ್ರತಿನಿಧಿಗಳಿಗೆ ತರಾಟೆ – Kannada News | Baldota Factory Expansion Sparks Large Scale Farmer Protest in Koppal

ಬೃಹತ್​​ ಪ್ರತಿಭಟನೆImage Credit source: Tv9 Kannada ಕೊಪ್ಪಳ, ಫೆಬ್ರವರಿ 24: ಜಿಲ್ಲೆಯಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ರೈತರು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕಾರ್ಖಾನೆಯಿಂದ ಹೊರಬರುವ ಹೊಗೆ ಮತ್ತು ಧೂಳಿನಿಂದಾಗಿ ತಮ್ಮ ಬೆಳೆಗಳು ಹಾಳಾಗುತ್ತಿವೆ ಎಂದು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗವಿಮಠದ ಆವರಣದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದೆ. ರೈತರ ಆಕ್ರೋಶ ಹಾಲಿವರ್ತಿ ಪ್ರದೇಶದ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಕಡಲೆ, ಮೆಕ್ಕೆಜೋಳ, ಜೋಳ ಸೇರಿದಂತೆ…

Read More

Bengaluru Air Quality: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿಲ್ಲ ಸುಧಾರಣೆ! – Kannada News | Bangalore Air Pollution Crisis: Bengaluru’s Air quality is poor, need precautions

ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿಲ್ಲ ಸುಧಾರಣೆ! ಬೆಂಗಳೂರು, ಜನವರಿ 16: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ ಎಂದೆನಿಸಿದರೂ ಇಂದಿನ ಸೂಚ್ಯಂಕ ನೋಡಿದರೆ ಮತ್ತೊಮ್ಮೆ ನಗರದ ಗಾಳಿಯ ಗುಣಮಟ್ಟ ಹದಗೆಟ್ಟಂತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿನ…

Read More

ಬೀದಿ ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್​ ಹೇಳಿದ್ದೇನು? – Kannada News | Supreme Court Comments on Balancing Animal Welfare and Public Safety

ನವದೆಹಲಿ, ಜನವರಿ 07: ‘‘ಬೀದಿ ನಾಯಿ(Stray Dog)ಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ಈ ನಾಯಿ ಕಚ್ಚಬಹುದು, ಈ ನಾಯಿ ಕಚ್ಚುವುದಿಲ್ಲ ಎಂದು ಕಂಡು ಹಿಡಿಯುವುದು ಅಸಾಧ್ಯ’’ ಎಂದು ಬೀದಿ ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು, ಅಪಾಯಕಾರಿ ನಾಯಿಗಳನ್ನು ನಡವಳಿಕೆಯಿಂದ ಮಾತ್ರ ಗುರುತಿಸುವುದು ಅಸಾಧ್ಯವೆಂದಿದ್ದಾರೆ. ರಸ್ತೆಗಳು ಮತ್ತು ಬೀದಿಗಳಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿರ್ವಹಿಸುವಲ್ಲಿನ ಸವಾಲನ್ನು ಪೀಠವು ಒತ್ತಿ ಹೇಳಿದೆ….

Read More

ಬಿಹಾರ ರಾಜಕೀಯದಲ್ಲಿ ಹೊಸ ಪರ್ವ: ಸಂಪುಟ ಸೇರಿದ ನಿತೀಶ್ ಪುತ್ರ ನಿಶಾಂತ್, 31 ನಾಯಕರಿಂದ ಮಂತ್ರಿಗಳಾಗಿ ಪ್ರಮಾಣ ವಚನ – Kannada News | Bihar Cabinet Expansion: Nitish Kumar’s Son Nishant Takes Oath, 31 New Ministers Sworn In

ಪಾಟ್ನಾ, ಮೇ 07: ಬಿಹಾರ(Bihar)ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.  ಬಿಹಾರ ರಾಜಕೀಯದ ಚದುರಂಗದಾಟದಲ್ಲಿ ಗುರುವಾರ ಮತ್ತೊಂದು ದೊಡ್ಡ ನಡೆ ಕಂಡುಬಂದಿದೆ. ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ತನ್ನ ಸಚಿವ ಸಂಪುಟವನ್ನು ವಿಸ್ತರಿಸಿದೆ. ಈ ವಿಸ್ತರಣೆಯ ಅತ್ಯಂತ ಗಮನಾರ್ಹ ಅಂಶವೆಂದರೆ, ಜೆಡಿಯು ನಾಯಕ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರು ಮಂತ್ರಿಯಾಗಿ ಪ್ರಮಾಣ ವಚನ…

Read More

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವಧಿಯ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಬೆಂಗಳೂರು, ಜೂನ್​ 03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದಿನಿಂದ ರಾಜ್ಯದಲ್ಲಿ ಡಿಕೆ ಶಿವಕುಮಾರ್​ ದರ್ಬಾರ್ ಶುರುವಾಗಿದೆ. ಇತ್ತ ಸಿಎಂ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್​​ರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಅಧ್ಯಕ್ಷರಾಗಿರುವ ಅತೀಕ್​, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮಾನ ವೇತನ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆಯಲಿದ್ದಾರೆ. ಸಿಎಂ ಎಸಿಎಸ್, ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಮತ್ತು ರಾಜೇಂದ್ರ ಚೋಳನ್…

Read More

Vasthu Tips: ಮನೆಗೆ ಓಡುವ ಕುದುರೆ ಚಿತ್ರ ಒಳ್ಳೆಯದೇ ಅಥವಾ ಆನೆ ಚಿತ್ರವೇ? ಅದೃಷ್ಟ ತರುವ ಅಸಲಿ ರಹಸ್ಯ ಇಲ್ಲಿದೆ! – Kannada News | Vastu Paintings: Horse or Elephant for Home Success and Peace? Know Best Direction

ಮನೆಗಳು ಯಾವಾಗಲೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯಿಂದ ತುಂಬಿರಬೇಕು, ಹಣದ ನಿರಂತರ ಹರಿವು ಇರಬೇಕು ಮತ್ತು ಕುಟುಂಬದಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಬೇಕು ಎಂದು ಎಲ್ಲರೂ ಬಯಸುತ್ತಾರೆ. ಇದಕ್ಕಾಗಿ, ಜನರು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾದ ಅನೇಕ ಪರಿಹಾರಗಳನ್ನು ಪ್ರಯತ್ನಿಸುತ್ತಾರೆ. ಅವುಗಳಲ್ಲಿ ಪ್ರಮುಖವಾದದ್ದು ಮನೆಯಲ್ಲಿ ಶುಭ ಚಿತ್ರಗಳು ಅಥವಾ ವರ್ಣಚಿತ್ರಗಳನ್ನು (Paintings) ಅಳವಡಿಸುವುದು. ಸಾಮಾನ್ಯವಾಗಿ ಅನೇಕರ ಮನಸ್ಸಿನಲ್ಲಿ ಒಂದು ಗೊಂದಲ ಕಾಡುತ್ತಿರುತ್ತದೆ; ಮನೆಯಲ್ಲಿ ಓಡುವ ಕುದುರೆಯ ಚಿತ್ರ ಇಡುವುದು ಹೆಚ್ಚು ಶುಭವೇ ಅಥವಾ ಆನೆಯ ವರ್ಣಚಿತ್ರವೇ? ಹಾಗೆಯೇ ಇವುಗಳನ್ನು ಯಾವ…

Read More

ಭಾರತ-ಅಮೆರಿಕದ್ದು ಐತಿಹಾಸಿಕ ಬಂಧ; 77ನೇ ಗಣರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಟ್ರಂಪ್ – Kannada News | Donald Trump extends greetings on 77th Republic day says US and India Share Historic Bond

ನವದೆಹಲಿ, ಜನವರಿ 26: ಭಾರತದ 77ನೇ ಗಣರಾಜ್ಯೋತ್ಸವಕ್ಕೆ (Republic Day) ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತದಾದ್ಯಂತ ಗಣರಾಜ್ಯೋತ್ಸವದ ಆಚರಣೆಗಳು ನಡೆಯುತ್ತಿದ್ದಂತೆ ನವದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಈ ಸಂದೇಶವನ್ನು ಹಂಚಿಕೊಂಡಿದೆ. ಎರಡೂ ದೇಶಗಳ ನಡುವಿನ ಸಾಮಾನ್ಯ ನೆಲೆಯನ್ನು ಎತ್ತಿ ತೋರಿಸುತ್ತಾ, ಭಾರತ ಮತ್ತು ಅಮೆರಿಕ ತಮ್ಮ ಪ್ರಜಾಪ್ರಭುತ್ವ ಸಂಪ್ರದಾಯಗಳಿಂದ ಒಂದಾಗಿವೆ ಮತ್ತು ಹಲವು ದಶಕಗಳಿಂದ ಬಂಧವನ್ನು ಹೊಂದಿವೆ ಎಂದು ಟ್ರಂಪ್ ಒತ್ತಿ ಹೇಳಿದ್ದಾರೆ. “ಯುನೈಟೆಡ್ ಸ್ಟೇಟ್ಸ್ ಜನರ ಪರವಾಗಿ ಭಾರತದ…

Read More

Video: ಹೊಸ ಕಾರಿನಲ್ಲಿ ಜಾಲಿರೈಡ್​ಗೆಂದು ಕರ್ಕೊಂಡು ಬಂದ್ರೆ ಮಕ್ಕಳು ಕಾಪಾಡಿ ಕಾಪಾಡಿ ಎಂದು ಕೂಗೋದಾ?

ಸೋನಭದ್ರ, ಮಾರ್ಚ್​ 25: ಹೊಸ ಕಾರು ಖರೀದಿಸಿದ ಖುಷಿಯಲ್ಲಿ, ಅಕ್ಕಪಕ್ಕದ ಮನೆಯ ಮಕ್ಕಳನ್ನು ಕರೆದು ಬನ್ರಿ ಮಕ್ಕಳ ಜಾಲಿ ರೈಡ್ ಹೋಗೋಣ ಎಂದು ವ್ಯಕ್ತಿ ತನ್ನ ಹೊಸ ಕಾರಿನಲ್ಲಿ ಕೂರಿಸಿಕೊಂಡಿದ್ದರು. ಮಕ್ಕಳು ಕಾರೊಳಗೆ ಆಟವಾಡುತ್ತಿದ್ದರು. ಇದ್ದಕ್ಕಿದ್ದಂತೆ ತಮಾಷೆಗೆ ಕಾಪಾಡಿ ಕಾಪಾಡಿ ಎಂದು ಮಕ್ಕಳು ಕಿರುಚಿದ್ದಾರೆ. ಜನರು ಅವರನ್ನು ಮಕ್ಕಳ ಕಳ್ಳ ಎಂದು ಭಾವಿಸಿ ಹೊಡೆದು, ಕಾರನ್ನು ಧ್ವಂಸ ಮಾಡಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ.       ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More