Headlines

ಬಿಟ್‌ಕಾಯಿನ್ ಹಗರಣ: ಶ್ರೀಕಿ ಸೇರಿ ಇನ್ನಿಬ್ಬರಿಂದ 47 ಲಕ್ಷ ರೂ ಮೌಲ್ಯದ ಬಿಟ್‌ಕಾಯಿನ್ ಜಪ್ತಿ ಮಾಡಿದ ಇಡಿ – Kannada News | Bitcoin Scam: ED Seizes 47 Lakh Worth Bitcoin from Sriki and Two Others

ಬೆಂಗಳೂರು, ಮೇ 25: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಬಹುಕೋಟಿ ಬಿಟ್‌ಕಾಯಿನ್ ಹಗರಣ ಪ್ರಕರಣಕ್ಕೆ (Bitcoin Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಪ್ರಮುಖ ಆರೋಪಿಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬಿಟ್‌ಕಾಯಿನ್ ಹಾಗೂ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮುಖ್ಯಾಂಶಗಳು ಬಿಟ್‌ಕಾಯಿನ್ ಹಗರಣದ ಮೂಲ ಮತ್ತು ಇಡಿ ತನಿಖೆ ಮೂವರು ಆರೋಪಿಗಳಿಂದ ಲಕ್ಷಾಂತರ ಮೌಲ್ಯದ ಬಿಟ್‌ಕಾಯಿನ್ ವಶಕ್ಕೆ ನ್ಯಾಯಾಂಗ ಬಂಧನದಲ್ಲಿರುವ ಮೂವರು ಆರೋಪಿಗಳು 50 ಸಾವಿರ ಯುಎಸ್​​ಡಿಟಿ ಮೌಲ್ಯದ ಬಿಟ್‌ಕಾಯಿನ್ ಜಪ್ತಿ…

Read More

Video: ನಾನೂ ಒಬ್ಬ ಅಪ್ಪ, ಅಣ್ಣ… ಹೆದರಬೇಡಿ, ನನ್ನ ಆಟೋದಲ್ಲಿ ನೀವು ಸೇಫ್: ಆಟೋ ಚಾಲಕನ ಸೀಟಿನ ಹಿಂಬದಿ ಬರೆದ ಸಾಲುಗಳು ವೈರಲ್ – Kannada News | I am also a father, a brother… Don’t be afraid: Lines written on the back of the auto driver’s seat go viral

ಮುಂಬೈ, ಏಪ್ರಿಲ್ 17: ಕಾಲ ತುಂಬಾನೇ ಕೆಟ್ಟಿದೆ. ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲ. ರಾತ್ರಿ ಬಿಡಿ ಹಗಲಿನಲ್ಲಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ. ಹೀಗಾಗಿ ಎಷ್ಟೋ ಹೆಣ್ಣು ಮಕ್ಕಳು ರಾತ್ರಿ ಬಿಡಿ, ಹಗಲಿನಲ್ಲಿ ಓಡಾಡಲು ಭಯ ಪಡ್ತಾರೆ. ಅದಲ್ಲದೇ, ಬಸ್, ಕ್ಯಾಬ್, ಆಟೋದಲ್ಲಿ ಪ್ರಯಾಣಿಸುವ ವೇಳೆ ಮಹಿಳೆಯರಿಗೆ ಅಹಿತಕರ ಅನುಭವವಾಗಿರುತ್ತದೆ. ಇದಕ್ಕೆ ವ್ಯಕತಿರಿಕ್ತವಾಗಿ ಆಟೋದಲ್ಲಿ ಬರೆದ ಸಾಲುಗಳು. ಮುಂಬೈ ಆಟೋ ಡ್ರೈವರ್‌ರೊಬ್ಬರು (Mumbai auto driver) ತಮ್ಮ ಸೀಟಿನ ಹಿಂಭಾಗದಲ್ಲಿ ನಿಮ್ಮ ಸುರಕ್ಷತೆ ನನಗೆ ಮುಖ್ಯ, ಯಾವುದೇ…

Read More

ಕೊಡಗಿನಲ್ಲಿ ವಿಶಿಷ್ಟ ಕೋವಿ ಹಬ್ಬ: ಬಂದೂಕಿಗೆ ಪೂಜೆ, ಗುಂಡು ಹೊಡೆದು ಶೌರ್ಯ ಮೆರೆದ ಕೊಡವರು

ಕಾಫಿ ಕಣಿವೆ, ಹಾಕಿ ತವರು, ಮಂಜಿನ ನಗರಿ ಎಂದೆಲ್ಲಾ ಫೇಮಸ್ ಆಗಿರುವ ಕೊಡಗು ಜಿಲ್ಲೆಯ ಮತ್ತೊಂದು ಹೆಗ್ಗಳಿಕೆ ಅಂದರೆ ಕೋವಿ ಹಬ್ಬ. ಈ ದಕ್ಷಿಣದ ಕಾಶ್ಮೀರದ ಮೂಲನಿವಾಸಿಗಳು ಕೋವಿ ಪ್ರಿಯರು. ಹಾಗಾಗಿ ಇಲ್ಲಿ ಪ್ರತಿ ವರ್ಷ ಕೋವಿ ಹಬ್ಬ ಮಾಡಲಾಗುತ್ತದೆ. ಆ ಹಬ್ಬದ ಒಂದು ಝಲಕ್​ ಇಲ್ಲಿದೆ ನೋಡಿ. ಕೊಡಗಿನಲ್ಲಿ ನೂರಾರು ವರ್ಷಗಳಿಂದ ಬಂದೂಕನ್ನ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿ ಪೂಜಿಸಿಕೊಂಡು ಬರಲಾಗುತ್ತಿದೆ. ಅದರಂತೆ ಕೊಡಗು ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೂರ್ನಾಡು ಸಮೀಪ ಗನ್ ಕಾರ್ನಿವಲ್ ಆಯೋಜಿಸಲಾಗಿತ್ತು….

Read More

ವಿಡಿಯೋ: ರಶ್ಮಿಕಾ ಮದುವೆ ಕುರಿತ ಪ್ರಶ್ನೆಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ಹೀಗಿತ್ತು ನೋಡಿ – Kannada News | Rishab Shetty avoid question about Rashmika Mandanna’s marriage

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಅದ್ಧೂರಿಯಾಗಿ ನಡೆಯುತ್ತಿದೆ. ಕುಟುಂಬ ಸದಸ್ಯರು, ಆಪ್ತರು ಮದುವೆಯಲ್ಲಿ ಭಾಗವಹಿಸುತ್ತಿದ್ದಾರೆ. ರಕ್ಷಿತ್ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥ ಮುರಿದು ಬಿದ್ದ ಬಳಿಕ ರಶ್ಮಿಕಾ, ವಿಜಯ್ ದೇವರಕೊಂಡ ಅವರನ್ನು ಪ್ರೀತಿಸಿ ಇದೀಗ ವಿವಾಹ ಆಗುತ್ತಿದ್ದಾರೆ. ರಶ್ಮಿಕಾರ ಯಶಸ್ಸಿಗೆ ಕಾರಣಕರ್ತರಾದ ಶೆಟ್ಟಿ ಗ್ಯಾಂಗಿನ ಸದಸ್ಯರ್​ಯಾರನ್ನೂ ಸಹ ರಶ್ಮಿಕಾ ಮದುವೆಗೆ ಆಮಂತ್ರಿಸಿಲ್ಲ. ಇತ್ತೀಚೆಗಷ್ಟೆ ಈ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿ, ತಮಾಷೆ ಮಾಡಿದ್ದರು. ಇದೀಗ ನಟ ರಿಷಬ್ ಶೆಟ್ಟಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದು,…

Read More

Viral: ಒಂದು ದಿನಕ್ಕೆ ನನ್ನನ್ನು ಬಾಡಿಗೆಗೆ ಪಡೆಯಬಹುದು; ಗಂಡ್ಮಕ್ಕಳಿಗೆ ವಿಶೇಷ ಆಫರ್ ನೀಡಿದ ಯುವತಿ – Kannada News | Young woman offers special deal for men, post goes viral

ಕಷ್ಟ ಪಟ್ಟು ದುಡಿಯೋರಿಗಿಂತ ಸುಲಭದಲ್ಲಿ ಹಾದಿಯಲ್ಲಿ ಹಣ (money) ಹೇಗೆ ಮಾಡ್ಬಹುದು ಎಂದು ಯೋಚಿಸುವವರೇ ಹೆಚ್ಚು. ಹೀಗಾಗಿ ಕೆಲವರು ತಮ್ಮ ಬುದ್ಧಿವಂತಿಕೆ ಉಪಯೋಗಿಸಿ ಪಂಗನಾಮ ಹಾಕಿ ಬಿಡ್ತಾರೆ. ಆದರೆ ಇದೆಲ್ಲದರ ನಡುವೆ ಯುವತಿಯೊಬ್ಬಳು ದುಡ್ಡು ಮಾಡಲು ಒಳ್ಳೆಯ ಉಪಾಯ ಕಂಡುಕೊಂಡಿದ್ದಾಳೆ. ಬ್ಯಾಚುಲರ್ಸ್ ಗಳಿಗೆ ಒಂದೊಳ್ಳೆ ಆಫರ್ ನೀಡಿದ್ದಾಳೆ. ಹೌದು, ತನ್ನ ದಿನದ ಸಮಯವನ್ನು ನಿಮಗಾಗಿ ಮೀಸಲಿಡುವೆ, ಆದರೆ ನೀವು ನನಗೆ ಇಂತಿಷ್ಟು ಹಣ ಪಾವತಿಸಬೇಕು ಎಂದಿದ್ದಾಳೆ. ಈ ಯುವತಿಯ ಈ ಜಾಹೀರಾತಿನ (advertisement) ಪೋಸ್ಟ್ ಸದ್ಯ ವೈರಲ್…

Read More

30 ಎಸೆತಗಳಲ್ಲಿ 95 ರನ್: ರಿಷಭ್ ಪಂತ್‌ ರುದ್ರತಾಂಡವ ಬಿಚ್ಚಿಟ್ಟ ಕೋಚ್! – Kannada News | 95 Off 30 Balls: LSG Coach Defends Pant’s Form

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕಳಪೆ ಪ್ರದರ್ಶನ ಮುಂದುವರೆದಿದೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ LSG ತಂಡದ ಭವಿಷ್ಯ ಮತ್ತು ನಾಯಕ ರಿಷಭ್ ಪಂತ್ ಅವರ ಫಾರ್ಮ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಚರ್ಚೆಯ ನಡುವೆ ತಂಡದ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಸುದ್ದಿಗೋಷ್ಠಿಯಲ್ಲಿ ನೀಡಿದ ಒಂದು ಹೇಳಿಕೆ ಈಗ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಅಭ್ಯಾಸದ ವೇಳೆ ಪಂತ್ ಆರ್ಭಟ! ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್…

Read More

Money Plant Vastu Tips: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಮನಿ ಪ್ಲಾಂಟ್ ಇಡಬೇಡಿ

ಬೆಂಗಳೂರು (ಏ. 05): ಅನೇಕ ಜನರು ತಮ್ಮ ಮನೆಗಳಲ್ಲಿ ಮನಿ ಪ್ಲಾಂಟ್ (Money Plant) ಅನ್ನು ಬೆಳೆಸುತ್ತಾರೆ. ಈ ಸಸ್ಯವು ಗಾಳಿಯನ್ನು ಶುದ್ಧೀಕರಿಸುವುದಲ್ಲದೆ ಆಕರ್ಷಕವಾಗಿ ಕಾಣುತ್ತದೆ. ಆದಾಗ್ಯೂ, ವಾಸ್ತು ಶಾಸ್ತ್ರದ ಪ್ರಕಾರ, ಈ ಇಂಡೋರ್ ಪ್ಲಾಂಟ್ ಅಪಾರ ಪ್ರಾಮುಖ್ಯತೆಯನ್ನು ಹೊಂದಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಮನಿ ಪ್ಲಾಂಟ್ ಇಡುವುದರಿಂದ ಅದೃಷ್ಟ ಮತ್ತು ಸಂಪತ್ತು ಬರುತ್ತದೆ ಎಂದು ಭಾರತೀಯ ಸಂಸ್ಕೃತಿಯಲ್ಲಿ ಬಲವಾಗಿ ನಂಬಲಾಗಿದೆ. ವೈಜ್ಞಾನಿಕವಾಗಿ, ಈ ಸಸ್ಯವು ಅದರ ಸುತ್ತಲೂ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ,…

Read More

ಅಬ್ಬಾ ಇಷ್ಟೊಂದಾ! ಟೀಮ್ ಇಂಡಿಯಾಗೆ ಬಹುಮಾನ ಘೋಷಣೆ

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಬರೋಬ್ಬರಿ 131 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಬಹುಮಾನ ಮೊತ್ತವನ್ನು ಭಾರತ ತಂಡದ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗುವುದು ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. 2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿತ್ತು. ಈ ಬಾರಿ 6 ಕೋಟಿ ರೂ. ಹೆಚ್ಚಿಸಲಾಗಿದೆ. ಅದರಂತೆ ಟೀಮ್ ಇಂಡಿಯಾ ಬರೋಬ್ಬರಿ 131 ಕೋಟಿ ರೂ.ಗಳ ನಗದು…

Read More

ಹಾರ್ಮುಜ್‌ನಿಂದ ಹೊರಟ ಭಾರತೀಯ ಹಡಗುಗಳ ಮೇಲೆ ಇರಾನ್​ನಿಂದ ಡ್ರೋನ್ ದಾಳಿ; ಟ್ರಂಪ್ ಆರೋಪ – Kannada News | Totally Unacceptable Donald Trump blames Iran Drones attack on Indian Ships Leaving Hormuz

ವಾಷಿಂಗ್ಟನ್, ಜೂನ್ 12: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಹಾರ್ಮುಜ್ ಜಲಸಂಧಿಯಿಂದ ಹೊರಟಿದ್ದ ಭಾರತೀಯ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ (Iran) ಡ್ರೋನ್‌ಗಳು ದಾಳಿ ನಡೆಸಿವೆ ಎಂದು ಆರೋಪಿಸಿದ್ದಾರೆ. ತಮ್ಮ ‘ಟ್ರುತ್ ಸೋಷಿಯಲ್’ ಜಾಲತಾಣದಲ್ಲಿ ಹಂಚಿಕೊಂಡಿರುವ ಕಠಿಣ ಪದಗಳ ಪೋಸ್ಟ್‌ನಲ್ಲಿ ಅವರು ಈ ಆಪಾದಿತ ಘಟನೆಯನ್ನು ಖಂಡಿತವಾಗಿಯೂ ಒಪ್ಪಲು ಸಾಧ್ಯವಿಲ್ಲ ಎಂದು ಕರೆದಿದ್ದಾರೆ. ಈ ಬಗ್ಗೆ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಟ್ರಂಪ್, “ಹಾರ್ಮುಜ್ ಜಲಸಂಧಿಯಿಂದ ಹೊರಡುತ್ತಿದ್ದ ಭಾರತೀಯ ಹಡಗುಗಳ ಮೇಲೆ ನಿನ್ನೆ ರಾತ್ರಿ ನಡೆದ…

Read More

Horoscope February 14: ಚಂದ್ರನ ಆಧಿಪತ್ಯದ ಈ ರಾಶಿಗೆ ಈ ತಿಂಗಳು ಯಾವ ಗ್ರಹದ ದಶೆ ಶುಭವನ್ನು ನೀಡುತ್ತದೆ? – Kannada News | Planetary Dasha Effects and Astrology Remedies for Cancer

ಭವಿಷ್ಯವನ್ನು ತಿಳಿಯಲು ಅನೇಕ ಮಾರ್ಗಗಳಿದ್ದರೂ ರಾಶಿ ಗ್ರಹಗಳ ಮೂಲಕ ನೋಡುವ ಕ್ರಮ ವಿಶೇಷವೂ ಮಹತ್ತ್ವದ್ದೂ ಆಗಿದೆ. ಕರ್ಕರಾಶಿಯವರಿಗೆ ಫೆಬ್ರವರಿ ತಿಂಗಳು ಹೇಗಿದೆ, ಮತ್ತು ಯಾವ ದಶೆ ಅವರಿಗೆ ಆಗಿಬರುವುದು‌ ಎಂದು ನೋಡಿದಾಗ ಮುಂದಿನ ಕ್ರಮಕ್ಕೆ ಅನುಕೂಲಕರವಾಗಲಿದೆ. ಗ್ರಹಗಳ ಕರ್ಕಾಟಕ ರಾಶಿಯ ಮೇಲೆ ಎಂತಹ ಶುಭಾಶುಭ ಫಲಗಳನ್ನು ನೀಡುತ್ತಾರೆ ಎನ್ನುವುದನ್ನು ಮನಗಾಣಬಹುದು. ಇದೇ ಉದ್ಯೋಗ, ವ್ಯವಹಾರ ವ್ಯಾಪಾರಕ್ಕೆ ವಿಶೇಷವಾದ ಮಾರ್ಗವನ್ನು ತೋರಿಸುತ್ತವೆ. ಉತ್ತಮ ಫಲ ​ಶುಕ್ರ ದಶೆ : ಶುಕ್ರನು ಎಂಟನೇ ಮನೆಯಲ್ಲಿದ್ದರೂ ಸೌಂದರ್ಯ ಮತ್ತು ಸುಖವನ್ನು ನೀಡುತ್ತಾನೆ….

Read More