Headlines

‘ರಾಕಾ’ ಪೋಸ್ಟರ್ ರಿಲೀಸ್ ಬೆನ್ನಲ್ಲೆ Jr NTR ಸಿನಿಮಾದ ನಿರ್ದೇಶಕ ವೈರಲ್ ಆಗಿದ್ದೇಕೆ?

ಅಲ್ಲು ಅರ್ಜುನ್ (Allu Arjun) ನಟಿಸಿ ಅಟ್ಲಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಟೈಟಲ್ ಪೋಸ್ಟರ್ ನಿನ್ನೆಯಷ್ಟೆ ಬಿಡುಗಡೆ ಆಯ್ತು. ಸಿನಿಮಾಕ್ಕೆ ‘ರಾಕಾ’ ಎಂದು ಹೆಸರಿಟ್ಟಿದ್ದು, ಪೋಸ್ಟರ್​​ನಲ್ಲಿ ರಾಕ್ಷಸನ ರೀತಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಬಗ್ಗೆ ಅಲ್ಲು ಅರ್ಜುನ್ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಪೋಸ್ಟರ್ ಬಿಡುಗಡೆ ಆದ ಬಳಿಕ ಜೂ ಎನ್​​ಟಿಆರ್ ಜೊತೆಗೆ ಸಿನಿಮಾ ಮಾಡಿದ್ದ ನಿರ್ದೇಶಕ ಟ್ರೆಂಡ್ ಆಗಲು ಆರಂಭಿಸಿದ್ದು, ಹಠಾತ್ತನೆ ಆ ನಿರ್ದೇಶಕನ ವಿಡಿಯೋಗಳು, ಹಳೆ ಸಂದರ್ಶನಗಳು ವೈರಲ್ ಆಗುತ್ತಿವೆ….

Read More

ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆಯಾದಾಗ ಈ ರೀತಿಯ ಲಕ್ಷಣಗಳು ಕಂಡುಬರುತ್ತೆ, ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ! – Kannada News | Women and Vitamin D Deficiency: Signs and Solutions

ಇತ್ತೀಚಿನ ದಿನಗಳಲ್ಲಿ, ಮಹಿಳೆಯರಲ್ಲಿ ವಿಟಮಿನ್ ಡಿ (Vitamin D) ಕೊರತೆ ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಇದಕ್ಕೆಲ್ಲಾ ಬದಲಾಗುತ್ತಿರುವ ಜೀವನಶೈಲಿಯೇ ಕಾರಣವಾಗಿದೆ. ಮನೆ ಅಥವಾ ಆಫೀಸ್ ಒಳಗಡೆ ಹೆಚ್ಚು ಸಮಯ ಕಳೆಯುವುದು, ಬಿಸಿಲಿಗೆ ಹೋಗದಿರುವುದು ಮತ್ತು ಸನ್‌ಸ್ಕ್ರೀನ್ ಅನ್ನು ಅತಿಯಾಗಿ ಬಳಸುವುದು ದೇಹದಲ್ಲಿ ವಿಟಮಿನ್ ಡಿ ಉತ್ಪಾದಿಸುವ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಅದರ ಜೊತೆಗೆ ಆಹಾರದಲ್ಲಿ ಪೋಷಕಾಂಶಗಳ ಕೊರತೆ, ಹಾಲು ಮತ್ತು ಡೈರಿ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡುವುದು, ಬೊಜ್ಜು ಮತ್ತು ಹಾರ್ಮೋನುಗಳ ಬದಲಾವಣೆ ಸಹ ಇದಕ್ಕೆ…

Read More

ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ: ರಾಮು ರಾವ್ ಜೂಪಲ್ಲಿ

ನವದೆಹಲಿ, ಮಾರ್ಚ್​ 23: ನಾವು ಇಂದು ಇತಿಹಾಸದ ಒಂದು ಪ್ರಮುಖ ಘಟ್ಟದಲ್ಲಿದ್ದೇವೆ. ಇಡೀ ವಿಶ್ವವೇ ಆರ್ಥಿಕ ಸಂಕಷ್ಟದಿಂದ ಪರದಾಡುತ್ತಿದೆ. ನಮ್ಮ ಭಾರತ ದೇಶಕ್ಕೂ ಇದರ ಬಿಸಿ ತಟ್ಟಿದ್ದರೂ ಸಹ ಜಗತ್ತಿನಲ್ಲಿ ಭಾರತ ಇಂದು ಧೈರ್ಯ ಮತ್ತು ಸ್ಥಿರವಾಗಿ ಎದ್ದು ನಿಂತಿದೆ ಎಂದು ಎಕ್ಸಿಕ್ಯೂಟಿವ್ ವೈಸ್ ಚೇರ್ಮನ್, ಮೈ ಹೋಂ ಗ್ರೂಪ್ ರಾಮು ರಾವ್ ಜೂಪಲ್ಲಿ ಹೇಳಿದ್ದಾರೆ. ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು…

Read More

ಮೈದಾನದಲ್ಲಿ ಜಗಳ ಮಾಡಿಕೊಂಡಿದ್ದ ವೈಭವ್ ಬೆನ್ನಿಗೆ ನಿಂತ ಶ್ರೀಲಂಕಾದ ಮಾಜಿ ಕ್ರಿಕೆಟಿಗರು – Kannada News | Vaibhav Sooryavanshi Cleared: India A Star Avoids Ban After Sri Lanka A Cricket Controversy

ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ಎ ಹಾಗೂ ಶ್ರೀಲಂಕಾ ಎ (India A vs Sri Lanka A) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತದ ವೈಭವ್ ಸೂರ್ಯವಂಶಿ (Vaibhav Sooryavanshi), ಶ್ರೀಲಂಕಾ ಎ ತಂಡದ ಆಟಗಾರರೊಂದಿಗೆ ಜಗಳ ಮಾಡಿಕೊಂಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ಜಗಳ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದ ಕಾರಣ, ನಿಯಮ ಉಲ್ಲಂಘಿಸಿದ ವೈಭವ್ ಸೂರ್ಯವಂಶಿ ವಿರುದ್ಧ ಶಿಸ್ತುಕ್ರಮ ಜರುಗಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿತ್ತು. ಅಂದರೆ ವೈಭವ್​ಗೆ ಡಿಮೆರಿಟ್…

Read More

ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!

ಬಾಗಲಕೋಟೆ, ಜನವರಿ 28: ಜಿಲ್ಲೆಯ ಬಾದಾಮಿ ಪಟ್ಟಣದ ಬತ್ತೆರೇಶ್ ಆಂಜನೇಯ ದೇವಸ್ಥಾನದಲ್ಲಿ ಮಧ್ವನವಮಿ ಆಚರಣೆ ವೇಳೆ ಅಪರೂಪದ ದೃಶ್ಯವೊಂದು ಕಂಡುಬಂದಿದೆ. ಇನಾಂದಾರ ಕುಟುಂಬದವರಿಂದ ಮಧ್ವಾಚಾರ್ಯ ಜಯಂತಿ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಂಗವೊಂದು ದೇವಸ್ಥಾನಕ್ಕೆ ಆಗಮಿಸಿ ಭಕ್ತರ ನಡುವೆ ನಿರ್ಭಯವಾಗಿ ಓಡಾಡಿ ಎಲ್ಲರ ಗಮನ ಸೆಳೆದಿದೆ. ಪೂಜೆಯಲ್ಲಿ ನಿರತರಾಗಿದ್ದ ಭಕ್ತರ ಬಳಿ ಹೋಗಿ ತೊಡೆಯ ಮೇಲೆ ಕುಳಿತು ಅಚ್ಚರಿ ಮೂಡಿಸಿದೆ. ಯಾರಿಗೂ ಭಯಪಡದೆ ಪ್ರೀತಿಯಿಂದ ವರ್ತಿಸಿದ ಮಂಗ ಭಕ್ತರ ಮನ ಗೆದ್ದಿತು. ಈ ವೇಳೆ ಭಕ್ತರು ಮಂಗನಿಗೆ ಹಣ್ಣುಗಳನ್ನು…

Read More

ಕಮರ್ಷಿಯಲ್ ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ – Kannada News | Bengaluru Hotel Association Writes to PM Modi: Urges to Reduce Commercial LPG Cylinder Prices After Recent Hike

ಬೆಂಗಳೂರು, ಮೇ 2: ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ದರ ಏರಿಕೆಯಿಂದ ಕಂಗೆಟ್ಟಿರುವ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ಬೆಲೆ ಇಳಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಮೇ 1 ರಂದು ಬರೋಬ್ಬರಿ 993 ರೂಪಾಯಿಗಳಷ್ಟು ಏರಿಕೆಯಾಗಿದ್ದು, ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ದೂಡಿದೆ. ದರ ಏರಿಕೆಯಿಂದಾಗಿ ಹೋಟೆಲ್ ನಡೆಸುವುದೇ ಅಸಾಧ್ಯವಾಗುತ್ತಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಸಿಲಿಂಡರ್ ಬೆಲೆ ಹೆಚ್ಚಾದಾಗ ಹೋಟೆಲ್‌ಗಳಲ್ಲಿ ತಿಂಡಿ-ತಿನಿಸುಗಳ ದರವನ್ನು ಹೆಚ್ಚಿಸಿದರೆ ಗ್ರಾಹಕರು ಬರುವುದಿಲ್ಲ,…

Read More

ಡಿಕೆ ಶಿವಕುಮಾರ್ ನಿವಾಸಕ್ಕೆ ದಿಢೀರ್ ದೌಡಾಯಿಸಿದ ರೇಣುಕಾಚಾರ್ಯ: 20 ನಿಮಿಷ ಮಾತುತೆ ಬಳಿಕ ಹೇಳಿದ್ದೇನು ನೋಡಿ – Kannada News | BJP Leader MP Renukacharya Makes Sudden Visit to DK Shivakumar’s Residence, Sparks Political Buzz in Karnataka

ಬೆಂಗಳೂರು, ಜನವರಿ 3: ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಬೆಂಗಳೂರಿನಲ್ಲಿ ಶನಿವಾರ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ಭೇಟಿ ವೇಳೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Tech Tips: ಪಾರ್ಟ್ನರ್ ಜೊತೆ ಖಾಸಗಿ ಸಮಯ ಕಳೆಯುವಾಗ ಈ ಫೋನ್ ಸೆಟ್ಟಿಂಗ್ಸ್ ತಪ್ಪದೇ ಆಫ್ ಮಾಡಿ – Kannada News | Tech Tips Turn off these phone settings during private moments for better privacy

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ (Smartphone) ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಕರೆ ಮಾಡುವುದು, ಫೋಟೋ ತೆಗೆಯುವುದು, ಬ್ಯಾಂಕಿಂಗ್, ಶಾಪಿಂಗ್ ಸೇರಿದಂತೆ ಬಹುತೇಕ ಎಲ್ಲ ಕೆಲಸಗಳಿಗೂ ನಾವು ಫೋನ್‌ನ್ನೇ ಅವಲಂಬಿಸಿದ್ದೇವೆ. ಆದರೆ ಕೆಲವು ಫೋನ್ ಸೆಟ್ಟಿಂಗ್‌ಗಳು ಯಾವಾಗಲೂ ಸಕ್ರಿಯವಾಗಿದ್ದರೆ, ಅದು ನಮ್ಮ ಖಾಸಗಿ ಮಾಹಿತಿಯ ಸುರಕ್ಷತೆಗೆ ಅಪಾಯವಾಗಬಹುದು. ವಿಶೇಷವಾಗಿ ನಿಮ್ಮ ಸಂಗಾತಿಯೊಂದಿಗೆ ಖಾಸಗಿ ಸಮಯ ಕಳೆಯುವಾಗ ಕೆಲವು ಸೆಟ್ಟಿಂಗ್‌ಗಳನ್ನು ತಾತ್ಕಾಲಿಕವಾಗಿ ಆಫ್ ಮಾಡುವುದು ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಾರೆ. ಮೊದಲನೆಯದಾಗಿ, ನೀವು ಹೆಚ್ಚಾಗಿ ಬಳಸದೇ ಇದ್ದರೆ Google…

Read More

ಬಿಬಿಎಲ್​ನಲ್ಲಿ ಬೇರೆ ಬೇರೆಯಾಗಿಯೇ ಕಣಕ್ಕಿಳಿಯಲಿವೆ ‘ಮೆಲ್ಬೋರ್ನ್’ ತಂಡಗಳು..! – Kannada News | BBL 2026: Melbourne Stars, Renegades Merger Off for Upcoming Summer

ಆಸ್ಟ್ರೇಲಿಯಾದ ಪ್ರತಿಷ್ಠಿತ ಟಿ20 ಟೂರ್ನಿ ಬಿಗ್ ಬ್ಯಾಷ್ ಲೀಗ್‌ನ (BBL) ಮುಂದಿನ ಸೀಸನ್‌ನಲ್ಲಿ ಮೆಲ್ಬೋರ್ನ್ ನಗರದ ಬದ್ಧ ವೈರಿಗಳಾದ ಮೆಲ್ಬೋರ್ನ್ ಸ್ಟಾರ್ಸ್ (Melbourne Stars) ಮತ್ತು ಮೆಲ್ಬೋರ್ನ್ ರೆನೆಗೇಡ್ಸ್ (Melbourne Renegades) ತಂಡಗಳು ಪ್ರತ್ಯೇಕ ಹಾಗೂ ಸ್ವತಂತ್ರ ತಂಡಗಳಾಗಿಯೇ ಮುಂದುವರಿಯಲಿವೆ. ಈ ಎರಡು ಜನಪ್ರಿಯ ಫ್ರಾಂಚೈಸಿಗಳನ್ನು ಒಂದಾಗಿಸುವ ‘ವಿಲೀನ ಯೋಜನೆ’ಯನ್ನು ಕ್ರಿಕೆಟ್ ವಿಕ್ಟೋರಿಯಾ ಅಧಿಕೃತವಾಗಿ ಕೈಬಿಟ್ಟಿದೆ. ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ರಾಜ್ಯ ಮಂಡಳಿಗಳ ಮುಖ್ಯಸ್ಥರ ನಡುವೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಲೀಗ್‌ನ ಖಾಸಗೀಕರಣದ ಹೈಬ್ರಿಡ್ ಮಾದರಿಗೆ…

Read More

RBI Recruitment 2026: ಆರ್‌ಬಿಐನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಗಂಟೆಗೆ 1,000 ರೂ. ಸಂಭಾವನೆ! – Kannada News | Rbi recruitment 2026 bank medical consultant jobs in kanpur for doctors

ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ ಉದ್ಯೋಗ ಹುಡುಕುತ್ತಿರುವ ವೈದ್ಯಕೀಯ ವೃತ್ತಿಪರರಿಗೆ ಒಂದು ಸುವರ್ಣ ಅವಕಾಶ ಇಲ್ಲಿದೆ. ಕಾನ್ಪುರದಲ್ಲಿರುವ ಆರ್‌ಬಿಐ ಶಾಖೆಯಲ್ಲಿ ಖಾಲಿ ಇರುವ ಬ್ಯಾಂಕ್ ವೈದ್ಯಕೀಯ ಸಲಹೆಗಾರ (Bank Medical Consultant – BMC) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಆರ್‌ಬಿಐ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯು ಸಂಪೂರ್ಣವಾಗಿ ಒಪ್ಪಂದದ (Contract) ಆಧಾರದ ಮೇಲೆ ನಡೆಯಲಿದ್ದು, ಗಂಟೆಯ ಲೆಕ್ಕದಲ್ಲಿ ಆಕರ್ಷಕ ಸಂಭಾವನೆ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್‌ಲೈನ್ (ಅಂಚೆ)…

Read More