Headlines

ಒತ್ತಡದಿಂದಲೇ ಕೂದಲು ಬೇಗ ಬಿಳಿಯಾಗುತ್ತದೆಯೇ? ತಜ್ಞರು ಹೇಳಿರುವ ಸತ್ಯ ಇಲ್ಲಿದೆ! – Kannada News | Premature Gray Hair: Does Stress Really Turn Your Hair White?

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿಗೆ ಕೂದಲು ಬಿಳಿಯಾಗುವುದು (Premature Gray Hair) ಸಾಮಾನ್ಯ ಸಮಸ್ಯೆಯಾಗಿದೆ. ಇದನ್ನು ಕೇವಲ ವಯಸ್ಸಿನ ಪ್ರಭಾವ ಎಂದು ಭಾವಿಸುವುದು ಸರಿಯಲ್ಲ. ಒತ್ತಡ, ಪೌಷ್ಟಿಕಾಂಶದ ಕೊರತೆ, ಅನುವಂಶೀಯ ಕಾರಣಗಳು ಸೇರಿದಂತೆ ಹಲವು ಅಂಶಗಳು ಇದಕ್ಕೆ ಕಾರಣವಾಗಬಹುದು. ಹಾಗಾದರೆ ಮಾನಸಿಕ ಒತ್ತಡದಿಂದ (Stress) ನಿಜವಾಗಿಯೂ ಕೂದಲು ಬೇಗ ಬಿಳಿಯಾಗುತ್ತದೆಯೇ, ಇದರ ಹೊರತಾಗಿ ಕೂದಲು ಬಿಳಿಯಾಗುವುದಕ್ಕೆ ಕಾರಣಗಳೇನು ಮತ್ತು ಯಾವಾಗ ವೈದ್ಯರ ಸಲಹೆ ತೆಗೆದುಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಒತ್ತಡದ ನಿಜವಾಗಿಯೂ ಕೂದಲನ್ನು ಬಿಳಿಯಾಗಿಸುತ್ತದೆಯೇ? ಕೆಲವು…

Read More

PUC ನಂತರ ಮುಂದೇನು? ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಟಾಪ್ ಕೋರ್ಸ್‌ಗಳ ಮಾಹಿತಿ ಇಲ್ಲಿದೆ!

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನ ಅತ್ಯಂತ ನಿರ್ಣಾಯಕ ಘಟ್ಟಗಳು. ಫಲಿತಾಂಶ ಬಂದ ನಂತರ “ಮುಂದೇನು ಓದಬೇಕು? ಯಾವ ಕೆಲಸಕ್ಕೆ ಬೇಡಿಕೆಯಿದೆ?” ಎಂಬ ಗೊಂದಲ ಸಹಜ. ನೀವು ಆಯ್ದುಕೊಳ್ಳುವ ಒಂದು ಕೋರ್ಸ್ ನಿಮ್ಮ ಇಡೀ ವೃತ್ತಿಜೀವನದ ದಿಕ್ಕನ್ನೇ ಬದಲಿಸಬಹುದು. ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಪಿಯುಸಿ ನಂತರ ಲಭ್ಯವಿರುವ ಅತ್ಯುತ್ತಮ ಮತ್ತು ಉದ್ಯೋಗಾಧಾರಿತ ಕೋರ್ಸ್‌ಗಳ ವಿವರ ಇಲ್ಲಿದೆ: ವಿಜ್ಞಾನ ವಿಭಾಗ (Science): ವಿಜ್ಞಾನ ವಿಭಾಗದಲ್ಲಿ ಓದಿದವರಿಗೆ ಕೇವಲ ಇಂಜಿನಿಯರಿಂಗ್ ಅಥವಾ ವೈದ್ಯಕೀಯ…

Read More

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್​​ನಲ್ಲಿ ಮುಂದುವರಿದ ಭಾರತದ ಪ್ರಾಬಲ್ಯ: ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್! – Kannada News

ಅಹಮದಾಬಾದ್, (ಜೂನ್ 7): ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ (World Yoga Championship) ಭಾರತ (India) ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದು, ಮಾಜಿ ಮಿಸ್ ಗುಜರಾತ್ ಸೂಪರ್ ಮಾಡೆಲ್ ವಿಜೇತೆ ಹೀನಾ ರಾಜಗೋರ್ (Heena Rajgor)  ಭಾರತಕ್ಕೆ ಚಿನ್ನದ ಪದಕ ಗೆದ್ದು ತಂದಿದ್ದಾರೆ. ಇಕೆಎ (EKA) ಅರೆನಾದಲ್ಲಿ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತವು 40 ಚಿನ್ನ, 8 ಬೆಳ್ಳಿ ಮತ್ತು 2 ಕಂಚು ಸೇರಿದಂತೆ ಒಟ್ಟು 50 ಪದಕಗಳನ್ನು ಗೆದ್ದು, ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಮುಖ್ಯಾಂಶಗಳು ಅಹಮದಾಬಾದ್ ನ…

Read More

ಸಿಎಂ ವಿಜಯ್ ಬಗ್ಗೆ ಮೊದಲ ಬಾರಿ ಮಾತನಾಡಿದ ಪುತ್ರ ಸಂಜಯ್ – Kannada News | Jason Sanjay talks about his family and his father Vijay

ವಿಜಯ್  (Vijay) ಸಿಎಂ ಆಗಿದ್ದಾರೆ. ವಿಜಯ್, ಸಿನಿಮಾ ಮತ್ತು ರಾಜಕೀಯ ಕ್ಷೇತ್ರ ಎರಡರಲ್ಲೂ ದೊಡ್ಡ ಯಶಸ್ಸು ಗಳಿಸಿದಂತಾಗಿದೆ. ಆದರೆ ಅವರ ಖಾಸಗಿ ಬದುಕು ಇನ್ನೂ ಚರ್ಚೆಯ ವಿಷಯವಾಗಿಯೇ ಉಳಿದಿದೆ. ವಿಜಯ್ ಅವರು ಸಿಎಂ ಆಗುವ ಮುಂಚೆಯೇ ಪತ್ನಿ ಸಂಗೀತಾ ಅವರೊಟ್ಟಿಗೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಆ ಸಮಯದಲ್ಲಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೆಸರಿನ ಜೊತೆಗಿದ್ದ ‘ವಿಜಯ್’ ಹೆಸರನ್ನು ತೆಗೆದು ಹಾಕಿದ್ದರು. ಆ ಮೂಲಕ ಪರೋಕ್ಷ ಸಿಟ್ಟನ್ನು ತಂದೆಯ ವಿರದ್ಧ ಹೊರ…

Read More

IND vs AFG: ಮೊದಲ ಏಕದಿನ ಪಂದ್ಯದ ನಡುವೆ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ – Kannada News | Harshit Rana Returns for IND vs AFG ODI: Kohli, Pandya Out, Rain Threatens Opener

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ; 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಏಪ್ರಿಲ್ 03: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (Weather Forecast)  ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ,…

Read More

ಇವರ ಬಳಿ 20ಕ್ಕೂ ಹೆಚ್ಚು ಮನೆಗಳಿವೆ, ಆದರೂ ಬಾಡಿಗೆ ಮನೆಯಲ್ಲಿ ವಾಸ; ಕಾರಣ ಗೊತ್ತಾ? – Kannada News | Indian origin Ravi Sharma rents out home despite owning over 20 properties

ನವದೆಹಲಿ, ಫೆಬ್ರುವರಿ 18: ಮನೆ ಹೊಂದುವುದು ಎಲ್ಲರಿಗೂ ಇರುವ ಕನಸು. ಒಬ್ಬ ವ್ಯಕ್ತಿ ತನ್ನ ಜೀವಮಾನದಲ್ಲಿ ಒಂದು ಮನೆ ಕಟ್ಟಿಕೊಂಡರೆ ಸಾಕು ಎನ್ನುವಂತಾಗಿರುತ್ತದೆ. ತಮಗೆ ಸ್ವಂತ ಮನೆಯ ಸಹವಾಸವೇ ಬೇಡ, ಬಾಡಿಗೆ ಮನೆ ಸಾಕು ಎಂದೂ ಹೇಳುವವರಿದ್ದಾರೆ. ಆಸ್ಟ್ರೇಲಿಯಾದಲ್ಲಿರುವ ಭಾರತ ಮೂಲದ ವ್ಯಕ್ತಿಯೊಬ್ಬರು 20ಕ್ಕೂ ಹೆಚ್ಚು ಪ್ರಾಪರ್ಟಿಗಳನ್ನು ಹೊಂದಿದ್ದರೂ ಬಾಡಿಗೆ ಮನೆಯಲ್ಲಿ ವಾಸವಿದ್ದಾರಂತೆ. ಇವರ ಹೆಸರು ರವಿ ಶರ್ಮಾ (Ravi Sharma). 32 ವರ್ಷದ ಇವರು ಸರ್ಚ್ ಪ್ರಾಪರ್ಟಿ ಬಯರ್ಸ್ ಏಜೆನ್ಸಿ ಸಂಸ್ಥೆಯ ಸಂಸ್ಥಾಪಕರು. ರವಿ ಶರ್ಮಾ…

Read More

ಹಿಂದೂ ಯುವತಿಗೆ ಚಾಕು ತೋರಿಸಿ ಕಿರುಕುಳ ಆರೋಪ; ಬ್ರೆಡ್ ಚೀಸ್ ಕಥೆ ಹೇಳಿದ ಯುವಕರು: ಪುತ್ತೂರಿನ ಎರಡು ಠಾಣೆಗಳಲ್ಲಿ ಎಫ್‌ಐಆರ್ ದಾಖಲು – Kannada News | Dakshina Kannada: Puttur Harassment Case Sees Two FIRs Filed, Police Probe Viral Video

ಪುತ್ತೂರಿನಲ್ಲಿ ಯುವತಿ ಚಾಕು ತೋರಿಸಿ ಕಿರುಕುಳ ಆರೋಪ (ಸಿಸಿಟಿವಿ ದೃಶ್ಯ ವೈರಲ್)Image Credit source: Tv9 kannada ಮಂಗಳೂರು, ಜು.9: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆ ಬಳಿ ಹಿಂದೂ ಯುವತಿಯೊಬ್ಬಳಿಗೆ ಅನ್ಯಕೋಮಿನ ಯುವಕರು ಚಾಕು ತೋರಿಸಿ ಕಿರುಕುಳ ನೀಡಿದ್ದಾರೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಪುತ್ತೂರು ಪೊಲೀಸರು ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು,…

Read More

ಹಿಟ್​​ ಆ್ಯಂಡ್​​ ರನ್​​ ಕೇಸ್​​ಗೆ ಟ್ವಿಸ್ಟ್​: KSRTC ಬಸ್​​ ಡ್ಯಾಶ್​​ ಕ್ಯಾಮರಾದಿಂದ ರಿವೀಲ್​​ ಆಯ್ತು ಸ್ಫೋಟಕ ಸತ್ಯ

ಧಾರವಾಡ, ಮಾರ್ಚ್​​ 09: ಸವದತ್ತಿ ರಸ್ತೆಯ ಅಮಿನಭಾವಿ ಸಮೀಪ ಫೆಬ್ರವರಿ 26ರಂದು ನಡೆದಿದ್ದ ಅಪಘಾತ​​ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಕಪ್ಪು ಬಣ್ಣದ ಎಸ್‌ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಲಲಿತಾ (42) ದಾರುಣವಾಗಿ ಮೃತಪಟ್ಟಿದ್ದರು. ಈ ಹಿನ್ನೆಲೆ ಧಾರವಾಡ ಪೊಲೀಸರು ಹಿಟ್​​​ ಆ್ಯಂಡ್​​ ರನ್ ಕೇಸ್​​ ದಾಖಲು ಮಾಡಿಕೊಂಡಿದ್ದರು. ಆದರೆ ಘಟನೆ ಮೊದಲಿಗೆ ಸಹಜ ಅಪಘಾತದಂತೆ ಕಂಡರೂ ರಾಜ್ಯ ಸಾರಿಗೆ ಸಂಸ್ಥೆಯ (KSRTC) ಬಸ್‌ನ ಡ್ಯಾಶ್‌ಕ್ಯಾಮ್ ದೃಶ್ಯಗಳು ಅಸಲಿ ಸತ್ಯ ಬಿಚ್ಚಿಟ್ಟಿವೆ. ಇದೊಂದು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಅಬ್ಬರಿಸಲಿದ್ದಾನೆ ವರುಣ – Kannada News | Karnataka Weather Today: Heatwave Continues, Rain Expected in Bengaluru and South Interior

ಬೆಂಗಳೂರು, ಏಪ್ರಿಲ್​​ 30: ರಾಜ್ಯದಲ್ಲಿ ಇಂದು ಕೂಡ ಬಿಸಿಲಿನ ಅಬ್ಬರ ಮುಂದುವರಿಯಲಿದ್ದು, ಕೆಲ ಭಾಗಗಳಲ್ಲಿ ಮಾತ್ರ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿ ಮತ್ತು ಬೀದರ್​​ನಲ್ಲಿ ತಾಪಮಾನ ಹೆಚ್ಚಿರಲಿದ್ದು, ಗರಿಷ್ಠ 39ರಿಂದ 40 ಡಿಗ್ರಿ ಸೆಲ್ಸಿಯಸ್​​ ವರೆಗೆ ಉಷ್ಣಾಂಶ ತಲುಪುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಬೆಂಗಳೂರಿನಲ್ಲಿಯೂ ತಾಪಮಾನ ಎಂದಿನಂತೆ ಇರಲಿದ್ದು, ಜನರಿಗೆ ಸೆಕೆಯ ಅನುಭವ ಮುಂದುವರಿಯಲಿದೆ. ಕೆಲ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ತೇವಾಂಶ ಎಚ್ಚರಿಕೆಯನ್ನು ನೀಡಲಾಗಿದೆ….

Read More