Headlines

ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್ – Kannada News | Yogaraj Bhat talks about Yash and Toxic movie Kannada team in Tabaahi song work experience

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ‘ತಬಾಹಿ’ ಹಾಡಿನ ಕನ್ನಡ ವರ್ಷನ್​ಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಈ ಹಾಡು ಬಿಡುಗಡೆ ಆಗಿ ಗಮನ ಸೆಳೆದಿದೆ. ಯಶ್ ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿರುವ ಈ ಗೀತೆಯ ಕೆಲಸ ಹೇಗೆ ನಡೆಯಿತು ಎಂಬುದನ್ನು ಯೋಗರಾಜ್ ಭಟ್ ಅವರು ವಿವರಿಸಿದ್ದಾರೆ. ‘ಕೆಜಿಎಫ್’ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಹೊಸ ಎತ್ತರಕ್ಕೆ ತೆಗೆದುಕೊಂಡು ಹೋದವರು ಯಶ್. ಈಗ ಅವರು ‘ಟಾಕ್ಸಿಕ್’ ಮೂಲಕ ಅನೇಕ ಕನ್ನಡಿಗರಿಗೆ ಕೆಲಸ ಕೊಟ್ಟಿದ್ದಾರೆ. ಅದನ್ನು…

Read More

T20 World Cup 2026: ಪಾಕಿಸ್ತಾನ ವಿರುದ್ಧದ ವಿಶ್ವಕಪ್‌ ಪಂದ್ಯಕ್ಕೆ ಭಾರತದ ಬಲಿಷ್ಠ ಪ್ಲೇಯಿಂಗ್ 11 – Kannada News | IND W vs PAK W T20 World Cup 2026: India’s Predicted Playing XI for Opener

2026 ರ ಮಹಿಳಾ ಟಿ20 ವಿಶ್ವಕಪ್‌ನ ಆರನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಈ ಪಂದ್ಯ ಈ ಪಂದ್ಯಾವಳಿಯಲ್ಲಿ ಉಭಯ ತಂಡಗಳ ಮೊದಲ ಪಂದ್ಯವಾಗಿದೆ. ಹೀಗಾಗಿ ಎರಡು ತಂಡಗಳು ಗೆಲುವಿನೊಂದಿಗೆ ಟೂರ್ನಿ ಆರಂಭಿಸುವ ಇರಾದೆಯಲ್ಲಿವೆ. ಅದರಲ್ಲೂ ಪಾಕಿಸ್ತಾನದ ವಿರುದ್ಧ ಟಿ20 ಮಾದರಿಯಲ್ಲಿ ಮೇಲುಗೈ ಸಾಧಿಸಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಲು ನೋಡುತ್ತಿದೆ. ಹೀಗಾಗಿ ಪಾಕ್ ವಿರುದ್ಧ ಬಲಿಷ್ಠ ತಂಡವನ್ನು ಕಟ್ಟಿಕೊಂಡು ಕಣಕ್ಕಿಳಿಯುತ್ತಿದೆ. ಹಾಗಿದ್ದರೆ…

Read More

ರಂಗಾಯಣದ ಅಂಗಳದಲ್ಲಿ ಹಸಿರು ಕ್ರಾಂತಿ: ಮಣ್ಣಿನೊಂದಿಗೆ ಬೆರೆತು ಪರಿಸರ ಪಾಠ ಕಲಿತ ಚಿಣ್ಣರು! – Kannada News | Mysuru Rangayana Chinnara Mela: Student Nilay Nandan Shares Heartwarming Experience of Kai Thota Program

ರಂಗಾಯಣದ ‘ಚಿಣ್ಣರ ಮೇಳ’ದಲ್ಲಿ ‘ಕೈತೋಟ’ ಕಾರ್ಯಕ್ರಮImage Credit source: tv9 ಮೈಸೂರು, ಏಪ್ರಿಲ್ 24: ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಕಿರೀಟಪ್ರಾಯವಾದ ರಂಗಾಯಣದ ಅಂಗಳದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ‘ಚಿಣ್ಣರ ಮೇಳ’ ಸಂಭ್ರಮದಿಂದ ಜರುಗುತ್ತಿದೆ. ಆದರೆ, ಈ ಬಾರಿಯ ಮೇಳ ಕೇವಲ ರಂಗಭೂಮಿ, ನಾಟಕ ಮತ್ತು ನೃತ್ಯಕ್ಕೆ ಸೀಮಿತವಾಗದೆ, ಮಕ್ಕಳಿಗೆ ಬದುಕಿನ ಪಾಠವನ್ನು ಕಲಿಸುವ ಮೂಲಕ ಹೊಸ ಆಯಾಮ ಪಡೆದುಕೊಂಡಿದೆ. ವಿಶೇಷವಾಗಿ ‘ಕೈತೋಟ’ ಕಾರ್ಯಕ್ರಮದ ಮೂಲಕ ಮಕ್ಕಳು ಮಣ್ಣಿನ ಒಡನಾಟ ಬೆಳೆಸಿಕೊಂಡಿರುವುದು ವಿಶೇಷವಾಗಿ ಮೂಡಿಬಂದಿದೆ. ಮಕ್ಕಳ…

Read More

‘ಮಗನಿಗೆ ಒಳ್ಳೆಯ ಅಪ್ಪ ಇದ್ದಾನೆ’; ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮೌನ ಮುರಿದ ಮಯೂರಿ – Kannada News | Mayuri on Divorce Rumors: It’s Personal, My Son’s Happiness Matters Most

ಮಯೂರಿ (Mayuri) ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತುಂಬಾನೇ ಫೇಮಸ್ ಆದವರು. ‘ಅಗ್ನಿ ನಕ್ಷತ್ರ’ ಧಾರಾವಾಹಿ ಮಾಡಿದ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ನಂತರ ಹಿರಿತೆರೆಗೆ ಕಾಲಿಟ್ಟರು. ಅಲ್ಲಿಯೂ ಜನಪ್ರಿಯತೆ ಸಿಕ್ಕಿತು. 2020ರಲ್ಲಿ ಅವರು ಮದುವೆ ಆದರು. ಆದರೆ, ಅವರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ವರದಿ ಇದೆ. ಆದರೆ, ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಹೇಳಿದ್ದಾರೆ. ರಾಜೇಶ್ ಗೌಡ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ ಮಯೂರಿ. ‘ನಾನು ಸಿಟ್ಟು ಮಾಡಿಕೊಳ್ಳುವುದಿಲ್ಲ….

Read More

ರಾಜ್ ಬಿ. ಶೆಟ್ಟಿ ನಟನೆಯ ಹಿಂದಿ ಸಿನಿಮಾಗೆ ಸಿಕ್ತು ಸಲ್ಮಾನ್ ಖಾನ್ ಬೆಂಬಲ – Kannada News | Salman Khan shares Bandar Teaser ft Raj B Shetty Bobby Deol directed by Anurag Kashyap

Salman Khan, Raj B. Shetty ಕನ್ನಡದ ಖ್ಯಾತ ನಟ ರಾಜ್ ಬಿ. ಶೆಟ್ಟಿ (Raj B Shetty) ಅವರು ಈಗ ಬಾಲಿವುಡ್ ಕದ ತಟ್ಟಿದ್ದಾರೆ. ಹಿಂದಿ ಸಿನಿಮಾದಲ್ಲಿ ನಟಿಸುವ ಮೂಲಕ ತಮ್ಮ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದಾರೆ. ಅನುರಾಗ್ ಕಶ್ಯಪ್ ನಿರ್ದೇಶನದ ‘ಬಂದರ್’ (Bandar) ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಅವರಿಗೆ ಒಂದು ಪಾತ್ರವಿದೆ. ಈ ಚಿತ್ರದಲ್ಲಿ ಹೀರೋ ಆಗಿ ಬಾಬಿ ಡಿಯೋಲ್ ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ನಟ ಸಲ್ಮಾನ್ ಖಾನ್ (Salman…

Read More

ಡಿಕೆ ಶಿವಕುಮಾರ್​​ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!: ಜಾತಕದ ಆಧಾರದ ಮೇಲೆ ದಿನಾಂಕ ನಿಗದಿ

ಬೆಂಗಳೂರು, ಮೇ.30 : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ದಿನಾಂಕ ಮತ್ತು ಶುಭ ಮುಹೂರ್ತ ನಿಗದಿಯಾಗಿದೆ. ತಮ್ಮ ಪ್ರತಿಯೊಂದು ರಾಜಕೀಯ ಹೆಜ್ಜೆಯಲ್ಲೂ ಆರಾಧ್ಯ ದೈವವಾಗಿ ನಂಬಿರುವ ತುಮಕೂರು ಜಿಲ್ಲೆಯ ನೊಣವಿನಕೆರೆಯ ಶ್ರೀ ಕಾಡಸಿದ್ಧೇಶ್ವರ ಅಜ್ಜಯ್ಯ ಪೀಠದ ಆದೇಶದಂತೆ, ಜೂನ್ 3ರಂದು (ಬುಧವಾರ) ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಪಕ್ಕಾ ಆಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ರಾಜಕೀಯ ವಲಯದಲ್ಲಿ…

Read More

ಹೊಸಕೋಟೆ ಪೊಲೀಸರ ಭರ್ಜರಿ ಬೇಟೆ: 50 ಬೈಕ್ ಸಮೇತ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – Kannada News | Hoskote Police Bust Interstate Bike Theft Racket: 2 Arrested, 50 Bikes Worth Rs 55 Lakh Recovered

ಹೊಸಕೋಟೆ, ಮೇ 6: ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನರಸಿಂಹಮೂರ್ತಿ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದ್ದು, ಅವರಿಂದ ಬರೋಬ್ಬರಿ 55 ಲಕ್ಷ ರೂಪಾಯಿ ಮೌಲ್ಯದ 50 ವಿವಿಧ ಕಂಪನಿಯ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಖದೀಮರು ತಮ್ಮ ಮೋಜು ಮಸ್ತಿಗಾಗಿ ಬೈಕ್‌ಗಳನ್ನು ಕದ್ದು ಆಂಧ್ರದ ಗಡಿ ಭಾಗಗಳಲ್ಲಿ ಕೇವಲ ಐದರಿಂದ ಹತ್ತು ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿ ಮಜಾ ಮಾಡುತ್ತಿದ್ದರು. ಹೊಸಕೋಟೆಯಲ್ಲಿ ಪಾನಿಪುರಿ ವ್ಯಾಪಾರಿಯೊಬ್ಬರ ಬೈಕ್…

Read More

ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ! – Kannada News | CM Shivakumar on Guarantees for Non Voters and Karnataka SIR Drive

ಬೆಂಗಳೂರು, ಜೂನ್ 30: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಚರ್ಚೆ ಮುಂದುವರಿದಿರುವ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲದವರಿಗೆ ಈ ಸೌಲಭ್ಯಗಳನ್ನು ಏಕೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಇತರೆ ರಾಜ್ಯಗಳಾದ ಬಿಹಾರ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತಿರುವುದನ್ನು ಉಲ್ಲೇಖಿಸಿ, ಮತದಾರರಲ್ಲದವರಿಗೆ ಆರ್ಥಿಕ ನೆರವು ನೀಡುವುದನ್ನು ರಾಜ್ಯವೂ ಪರಿಗಣಿಸಬಹುದು ಎಂದು ಸೂಚಿಸಿದ್ದಾರೆ. ಮತದಾರರು ರಾಜ್ಯದಲ್ಲಿ ವಾಸವಾಗಿದ್ದರೆ ಮಾತ್ರ ಗ್ಯಾರಂಟಿ ಯೋಜನೆಗಳಿಗೆ ಅರ್ಹರಾಗಬೇಕು ಎಂಬುದು ಅವರ ಅಭಿಪ್ರಾಯ. ಒಂದು ವೇಳೆ ಅರ್ಜಿ ಸಲ್ಲಿಸದೆ ಮತದಾನದ ಹಕ್ಕನ್ನು ಕಳೆದುಕೊಂಡರೆ,…

Read More

ಬೆಂಗಳೂರಿನಲ್ಲಿ ಆರ್ಥಿಕ ಅಪರಾಧಗಳ ಭಾರಿ ಏರಿಕೆ: ಪ್ರತಿ 2.5 ಗಂಟೆಗೆ ದಾಖಲಾಗ್ತಿದೆ ಒಂದು ಆರ್ಥಿಕ ವಂಚನೆ ಕೇಸ್! – Kannada News | Bengaluru Economic Crime: One Financial Fraud Case Filed Every 2.5 Hours, NCRB 2024 Report Reveals Structural Shift

ಬೆಂಗಳೂರು, ಮೇ 25: ದೇಶದ ತಂತ್ರಜ್ಞಾನ ರಾಜಧಾನಿ, ಸಿಲಿಕಾನ್ ಸಿಟಿ ಎಂದೆಲ್ಲ ಖ್ಯಾತಿ ಪಡೆದಿರುವ ಬೆಂಗಳೂರು (Bengaluru) ಈಗ ಆರ್ಥಿಕ ಅಪರಾಧಗಳ ಕೇಂದ್ರವಾಗಿ ಹೊರಹೊಮ್ಮುತ್ತಿದೆ! ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ‘ಕ್ರೈಮ್ ಇನ್ ಇಂಡಿಯಾ 2024’ ವರದಿಯ ಪ್ರಕಾರ, ನಗರದಲ್ಲಿ ಕಳೆದ ಮೂರು ವರ್ಷಗಳಲ್ಲಿ (2022 ರಿಂದ 2024) ಪ್ರತಿ 2.5 ಗಂಟೆಗೆ ಸರಾಸರಿ ಒಂದರಂತೆ ಆರ್ಥಿಕ ಅಪರಾಧ ಪ್ರಕರಣಗಳು ದಾಖಲಾಗಿವೆ. ನಕಲಿ ದಾಖಲೆ ಸೃಷ್ಟಿ, ವಂಚನೆ, ಹಣಕಾಸು ಹಗರಣಗಳು ಮತ್ತು ವೈಟ್…

Read More

Video: ಧೋಬಿ ಘಾಟ್‌ಗೆ ತೆರಳಿ ತನ್ನ ಮಕ್ಕಳಿಗೆ ಜೀವನ ಪಾಠ ಹೇಳಿಕೊಟ್ಟ ತಾಯಿ – Kannada News | Mumbai: Korean mother takes her children to Dhobi Ghat to show the hard work of a worker

ಮುಂಬೈ, ಜನವರಿ : ಮನೆಯೇ ಮೊದಲ ಪಾಠ ಶಾಲೆ, ತಾಯಿ (mother) ತಾನೇ ಮೊದಲು ಗುರು ಎನ್ನುವ ಮಾತಿದೆ. ಹೀಗಾಗಿ ಏನೇ ಒಳ್ಳೆಯದನ್ನು ಹಾಗೂ ಕೆಟ್ಟದನ್ನು ಕಲಿತರೂ ಅದು ಮನೆಯಿಂದಲೇ. ಮಕ್ಕಳಿಗೆ ಜೀವನ ಪಾಠ ಕಲಿಸುವಲ್ಲಿ ತಾಯಿ ಪ್ರಮುಖ ಪಾತ್ರ ವಹಿಸುತ್ತಾಳೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ತನ್ನ ಮಕ್ಕಳಿಗೆ ಜೀವನ ಪಾಠ ಕಲಿಸಲು ಅವರನ್ನು ಮುಂಬೈನ (Mumbai) ಧೋಬಿ ಘಾಟ್‌ಗೆ ಕರೆದುಕೊಂಡು ಹೋಗಿದ್ದಾಳೆ.  ಕೊರಿಯನ್‌ ತಾಯಿ ಅಲ್ಲಿ ಕೆಲಸಗಾರರು ಪಡುವ ಕಷ್ಟವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟಿದ್ದಾಳೆ….

Read More