Headlines

ಮತ ಎಣಿಕೆಗೂ ಮುನ್ನ ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ – Kannada News | West Bengal elections BJP and TMC leaders face off as clash erupts outside EVM strong room in Kolkata

ಕೊಲ್ಕತ್ತಾ, ಏಪ್ರಿಲ್ 30: ಪಶ್ಚಿಮ ಬಂಗಾಳದ ಚುನಾವಣೆಯ (West Bengal Elections) ಮತ ಎಣಿಕೆ ಮೇ 4ರಂದು ನಡೆಯಲಿದೆ. ಆದರೆ, ಮತ ಎಣಿಕೆಗೂ ಮುನ್ನ ವಿದ್ಯುನ್ಮಾನ ಮತಯಂತ್ರಗಳನ್ನು ತೆರೆದ ಆರೋಪ ಮಾಡಿರುವ ಟಿಎಂಸಿ ಬಿಜೆಪಿಯವರು ಅಕ್ರಮವಾಗಿ ಇವಿಎಂ ಓಪನ್ ಮಾಡಿದ್ದಾರೆಂದು ಇವಿಎಂಗಳನ್ನು ಇರಿಸಿರುವ ಸ್ಟ್ರಾಂಗ್​ರೂಮ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊಲ್ಕತ್ತಾದ ಸ್ಟ್ರಾಂಗ್​ರೂಮ್ ಹೊರಗೆ ಟಿಎಂಸಿ ನಾಯಕರ ಪ್ರತಿಭಟನೆ ನಡೆದಿದೆ. ಟಿಎಂಸಿ ನಾಯಕರಾದ ಕುನಾಲ್ ಘೋಷ್, ಶಶಿ ಪಂಜಾ ಪ್ರತಿಭಟನೆ ನಡೆಸಿದ್ದಾರೆ. ಸ್ಟ್ರಾಂಗ್​ರೂಮ್ ಸೀಲ್ ಟ್ಯಾಂಪರಿಂಗ್ ಮಾಡಿದ್ದಾರೆಂದು ಆರೋಪಿಸಿ…

Read More

WPL 2026: ಸತತ 4ನೇ ಗೆಲುವು; ಸ್ಮೃತಿ ಸುನಾಮಿಗೆ ದಿವಾಳಿಯಾದ ದೆಹಲಿ – Kannada News | RCB Unbeaten Streak: Smriti Mandhana Leads 8 Wicket Win vs Delhi Capitals, Semis Secured

ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್​ಗಳಿಂದ ಗೆದ್ದುಕೊಂಡು ಈ ಆವೃತ್ತಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಆವೃತ್ತಿಯಲ್ಲಿ ಆರ್​ಸಿಬಿ ನಾಲ್ಕು ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಸೆಮಿಫೈನಲ್ ಸುತ್ತಿಗೆ ತನ್ನ ಸ್ಥಾನವನ್ನು ಭಾಗಶಃ ಖಚಿತಪಡಿಸಿಕೊಂಡಿದೆ. ಇದು ಮಾತ್ರವಲ್ಲದೆ ಮೊದಲ ನಾಲ್ಕು ಪಂದ್ಯಗಳನ್ನು ಸತತವಾಗಿ ಹೆಚ್ಚು ಪಂದ್ಯಗಳನ್ನು ಗೆದ್ದ ಇತಿಹಾಸವನ್ನು…

Read More

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್: ಈ ಷರತ್ತುಗಳನ್ನು ಪಾಲಿಸಲೇಬೇಕು! – Kannada News | Cricket Gets Green Signal at Chinnaswamy Stadium: Bengaluru Police Issue 17 Point Safety Guidelines

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ಬೆಂಗಳೂರು, ಡಿಸೆಂಬರ್ 19: ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಅಂತಿಮವಾಗಿ ಗ್ರೀನ್ ಸಿಗ್ನಲ್ ದೊರೆತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಘಟನೆಯ ನಂತರ, ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಬೆಂಗಳೂರು ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ಕಟ್ಟುನಿಟ್ಟಾದ 17 ಅಂಶಗಳ ಮಾರ್ಗಸೂಚಿಯನ್ನು ಸಿದ್ಧಪಡಿಸಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ…

Read More

‘ಧುರಂದರ್ 2’ ಚಿತ್ರದ ಎದುರು ರಿಲೀಸ್ ಆದ ‘ಲವ್ ಮಾಕ್ಟೇಲ್ 3’ ಗಳಿಸಿದ್ದೆಷ್ಟು?

‘ಧುರಂಧರ್ 2’ ಸಿನಿಮಾ (Dhurandhar 2) ಎಷ್ಟು ದೊಡ್ಡ ಸಿನಿಮಾ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಈ ಚಿತ್ರದ ಎದುರು ರಿಲೀಸ್ ಆಗಬೇಕು ಎಂದರೆ ಚಿತ್ರದ ಬಗ್ಗೆ ಅಷ್ಟು ಕಾನ್ಫಿಡೆನ್ಸ್ ಇರಬೇಕು. ಡಾರ್ಲಿಂಗ್ ಕೃಷ್ಣ ಅವರಿಗೆ ‘ಲವ್ ಮಾಕ್ಟೇಲ್ 3’ ಚಿತ್ರದ ಬಗ್ಗೆ ಆ ವಿಶ್ವಾಸ ಇದೆ. ಈ ಕಾರಣದಿಂದಲೇ ‘ಧುರಂಧರ್ 2’ ಸಿನಿಮಾ ಎದುರು ‘ಲವ್ ಮಾಕ್ಟೇಲ್ 3’ ಚಿತ್ರವನ್ನು ರಿಲೀಸ್ ಮಾಡಿದ್ದಾರೆ. ಈ ಸಿನಿಮಾ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ. ‘ಲವ್ ಮಾಕ್ಟೇಲ್’, ‘ಲವ್…

Read More

‘ಇದು ನಾಚಿಕೆಗೇಡಿನ ವಿಷಯ’; ಧನುಶ್ ಜೊತೆ ಕಿತ್ತಾಡಿದ ನಯನಾತಾರ ಬಗ್ಗೆ ಪತಿ ಅಸಮಾಧಾನ?

ತಮಿಳು ನಟ ಧನುಶ್ (Dhanush) ಹಾಗೂ ನಯನತಾರಾ-ವಿಘ್ನೇಶ್ ಶಿವನ್ ಮಧ್ಯೆ ಕಿರಿಕ್ ಆಗಿತ್ತು. ನೆಟ್​​ಫ್ಲಿಕ್ಸ್ ಅಲ್ಲಿ ರಿಲೀಸ್ ಆದ ನಯನತಾರಾ ಅವರ ಮದುವೆ ಡಾಕ್ಯುಮೆಂಟರಿಯಲ್ಲಿ ಧನುಶ್ ಸಿನಿಮಾದ ಸೆಟ್​​ ದೃಶ್ಯ ಒಂದನ್ನು ಹಾಕಲಾಗಿತ್ತು. ಈ ಸಂಬಂಧ ಧನುಶ್ ಕೇಸ್ ದಾಖಲು ಮಾಡಿದ್ದರು. ಆ ಬಳಿಕ ಇವರ ಸಂಬಂಧ ಹದಗೆಟ್ಟಿದೆ. ಈ ಬಗ್ಗೆ ವಿಘ್ನೇಶ್ ಶಿವನ್ ಮಾತನಾಡಿದ್ದಾರೆ. ಈ ಕಿತ್ತಾಟ ತಮಗೆ ದೊಡ್ಡ ನಷ್ಟ ತಂದಿದೆ ಎಂದು ವಿಘ್ನೇಶ್ ಹೇಳಿದ್ದಾರೆ. 2015ರಲ್ಲಿ ‘ನಾನುಮ್ ರೌಡಿ ದಾನ್’ ಸಿನಿಮಾ’ ತೆರೆಗೆ…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ‌ ಮರು ಎಣಿಕೆ: ಹೇಗಿರಲಿದೆ ಎಣಿಕೆ ವಿಧಾನ? – Kannada News | Sringeri Assembly constituency postal ballot Votes recount on may 2 at Chikkamagaluru, here Is full details

ಚಿಕ್ಕಮಗಳೂರು, (ಮೇ 01): ಶೃಂಗೇರಿ ವಿಧಾನಸಭಾ ಕ್ಷೇತ್ರದ (sringeri assembly constituency) 2023ರ ಚುನಾವಣೆಗೆ ಸಂಬಂಧಿಸಿದ ಅಂಚೆ ಮತಗಳ (postal Ballot) ಮರು ಎಣಿಕೆ ಕಾರ್ಯಕ್ಕೆ ಹೈಕೋರ್ಟ್ ನಿರ್ದೇಶನದಂತೆ ಜಿಲ್ಲಾಡಳಿತವು ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಮೇ 2ರಂದು ಬೆಳಗ್ಗೆ 9 ಗಂಟೆಗೆ ಅಭ್ಯರ್ಥಿಗಳು ಹಾಗೂ ಅವರ ಪ್ರತಿನಿಧಿಗಳ ಸಮ್ಮುಖದಲ್ಲಿ ಚಿಕ್ಕಮಗಳೂರಿನ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಮೊದಲ ಮಹಡಿಯಲ್ಲಿ ಅಂಚೆ ಮತಪತ್ರಗಳ ಪರಿಶೀಲನೆ ಮತ್ತು ಮರು ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಇದಕ್ಕೆ ಜಿಲ್ಲಾಡಳಿತ ಸಹ ಸಕಲ ಸಿದ್ಧತೆ ಕೈಗೊಂಡಿದೆ. …

Read More

ಕೆಲಸ ಮಾಡ್ತಿದ್ದ ಅಂಗಡಿಗೇ ಕನ್ನ: ಕದ್ದ ಆಭರಣ ಮಾರಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ್ದವರು ಲಾಕ್!

ಬೆಂಗಳೂರು, ಮಾರ್ಚ್ 18: ಆನ್‌ಲೈನ್ ಜೂಜಿನ (Online Gambling) ವ್ಯಸನಕ್ಕೆ ಒಳಗಾಗಿ, ತಾವೇ ಕೆಲಸ ಮಾಡುತ್ತಿದ್ದ ಆಭರಣ ಪಾಲಿಷ್ ಅಂಗಡಿಯಲ್ಲಿ ವ್ಯಕ್ತಿಗಳಿಬ್ಬರು ಕಳ್ಳತನ ನಡೆಸಿದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ನರೇಂದ್ರ ಮತ್ತು ಕುಲ್ದೀಪ್ ಎಂದು ಗುರುತಿಸಲಾಗಿದೆ. ನರೇಂದ್ರ ಕಳೆದ ಒಂದು ತಿಂಗಳಿನಿಂದ ಧನಲಕ್ಷ್ಮೀ ರೋಡಿಯಂ ಎಂಬ ಆಭರಣ…

Read More

Video: ಕೋಪದಲ್ಲಿ ಚೆರ್ರಿ ಹಣ್ಣು ಹಾಕಿದ್ದ ತಟ್ಟೆಯನ್ನೇ ಎಸೆದ ಗಿಳಿ – Kannada News | Parrot throws fruit from plate in anger, video goes viral

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಅದರಲ್ಲೂ ಈ ಪ್ರಾಣಿ ಪಕ್ಷಿಗಳಿಗೆ ಸಂಬಂಧ ಪಟ್ಟ ದೃಶ್ಯಗಳು ಬಹುಬೇಗನೆ ವೈರಲ್ ಆಗುತ್ತವೆ. ಆದರೆ ಇದೀಗ ಗಿಳಿಯೊಂದು (Parrot) ಮನೆಮಾಲೀಕನೊಂದಿಗೆ ಕೋಪಿಸಿಕೊಂಡಿದೆ. ಮನೆ ಮಾಲೀಕ ತಟ್ಟೆಗೆ ಚೆರ್ರಿ ಹಣ್ಣು ಹಾಕುತ್ತಿದ್ದಂತೆ ಕೋಪದಲ್ಲಿ ತಟ್ಟೆಯನ್ನು ಎಸೆದಿದೆ. ಕೋಪಿಸಿಕೊಂಡ ಗಿಳಿಯ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಚಂದು ಡಾಟ್‌ ಕಾಮ್‌ (Chandu Dot Com) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ…

Read More

ಆರ್​​ಸಿಬಿ ವಿರುದ್ಧದ ಪಂದ್ಯಕ್ಕೆ ಥಲಾ ಲಭ್ಯ? ಧೋನಿ ಫ್ಯಾನ್ಸ್​​ಗೆ ಖುಷಿ ಸುದ್ದಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಿದ್ಧವಾಗುತ್ತಿದೆ. ಈ ಪಂದ್ಯ ನೋಡಲು ಅಭಿಮಾನಿಗಳು ಕಾದಿದ್ದಾರೆ. ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಎರಡು ವಾರ ರೆಸ್ಟ್ ಸೂಚಿಸಲಾಗಿತ್ತು. ಆದರೆ, ಅವರು ಈಗ ಆರ್​​ಸಿಬಿ ವಿರುದ್ಧ ಪಂದ್ಯಕ್ಕೆ ಲಭ್ಯರಾಗುತ್ತಾರಾ ಎನ್ನುವ ಕುತೂಹಲ ಮೂಡಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಹೀನಾಯವಾಗಿ ಸೋತಿತು. ಇಂದು (ಏಪ್ರಿಲ್ 3) ಚೆನ್ನೈ ತಂಡ ಪಂಜಾಬ್ ಅನ್ನು ಎದುರಿಸಲಿದೆ….

Read More

ಬಳಸಿದ ಟೀ ಪುಡಿಯನ್ನು ಎಸೆಯುವ ಬದಲು ಈ ರೀತಿ ಉಪಯೋಗಿಸಿ – Kannada News | You can reuse Leftover tea leaves in this way

ಹೆಚ್ಚಿನ ಮನೆಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಟೀ ಮಾಡೇ ಮಾಡ್ತಾರೆ. ಮತ್ತು ಚಹಾ ಮಾಡಿದ ಬಳಿಕ ಬಳಸಿದ ಚಹಾ ಪುಡಿಯನ್ನು (tea leaves) ಕಸದ ಬುಟ್ಟಿಗೆ ಎಸೆಯುವ ತಪ್ಪನ್ನು ಸಹ ಮಾಡುತ್ತಾರೆ. ಹೀಗೆ ಎಸೆಯುವ ಬದಲು ಬಳಸಿದ ಚಹಾ ಪುಡಿಯನ್ನು ಹಲವು ರೀತಿಯಲ್ಲಿ ಮರು ಬಳಕೆ ಮಾಡಬಹುದು. ಚಹಾ ಎಲೆಗಳು ಲೆಕ್ಕವಿಲ್ಲದಷ್ಟು ಪ್ರಯೋಜನಗಳನ್ನು ಹೊಂದಿದ್ದು, ಬಳಸಿದ ಟೀ  ಪುಡಿಯನ್ನು ಹೇಗೆಲ್ಲಾ ಮರು ಬಳಕೆ ಮಾಡಬಹುದು, ಅವುಗಳಿಂದ ಏನೆಲ್ಲಾ ಉಪಯೋಗಗಳಿವೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ. ಬಳಸಿದ ಚಹಾ…

Read More