ಅರಿಜಿತ್ ಸಿಂಗ್ ನಿವೃತ್ತಿ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಶ್ರೇಯಾ ಘೋಷಾಲ್

ಜನಪ್ರಿಯ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಅವರು ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಿಂದ ಅಭಿಮಾನಿಗಳಿಗೆ ಚಿಂತೆ ಶುರುವಾಗಿದೆ. ಖ್ಯಾತ ಗಾಯಕ ಅರಿಜಿತ್ ಸಿಂಗ್ (Arijit Singh) ಅವರು ಹಿನ್ನೆಲೆ ಗಾಯನಕ್ಕೆ ವಿದಾಯ ಹೇಳಿರುವ ನಿರ್ಧಾರವನ್ನು ಶ್ರೇಯಾ ಬೆಂಬಲಿಸಿದ್ದಾರೆ. ಅಲ್ಲದೇ, ತಮಗೂ ಅಂತಹ ಆಲೋಚನೆ ಬಂದಿದೆ ಎಂದು ಹೇಳುವ ಮೂಲಕ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ್ದಾರೆ. ‘ಎಬಿಪಿ ನ್ಯೂಸ್’ ಜೊತೆ ಮಾತನಾಡಿದ ಶ್ರೇಯಾ ಘೋಷಾಲ್ ಅವರು ಈ ವಿಷಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ‘ಕೆಲವೊಮ್ಮೆ ನನಗೂ ಸಂಗೀತದಿಂದ ವಿರಾಮ ಪಡೆಯಬೇಕು…

Read More

Video: ಗುಜರಾತ್​ನಲ್ಲಿ ಕೇವಲ 16 ಗಂಟೆಗಳಲ್ಲಿ 1100 ಮಿ.ಮೀ ಮಳೆ, ಗೊಂಬೆಗಳಂತೆ ನೀರಿನಲ್ಲಿ ತೇಲಿದ ಕಾರುಗಳು – Kannada News | Gujarat Deluge: 1,100 mm Rain in 16 Hours Leaves Valsad Under Water

ವಲ್ಸಾದ್, ಜುಲೈ 24: ದಕ್ಷಿಣ ಗುಜರಾತ್‌ನಲ್ಲಿ ವರುಣನ  ಆರ್ಭಟ ಮುಂದುವರೆದಿದ್ದು, ಜಲಪ್ರಳಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ವಲ್ಸಾದ್ ಜಿಲ್ಲೆಯ ಉಂಬರ್‌ಗಮ್ ಪ್ರದೇಶದಲ್ಲಿ ಗುರುವಾರ ಬೆಳಗ್ಗೆಯವರೆಗೆ ಕೇವಲ 16 ಗಂಟೆಗಳಲ್ಲಿ ಭಾರಿ 1100 ಮಿ.ಮೀ ಮಳೆ(Rain) ಸುರಿದಿದ್ದು, ಇಡೀ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆಯ ಭೀಕರತೆಗೆ ಸಂಬಂಧಿಸಿದ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಪಾರ್ಕಿಂಗ್‌ನಲ್ಲಿದ್ದ ಕಾರುಗಳು ಮುಳುಗಡೆ ವಲ್ಸಾದ್ ಜಿಲ್ಲೆಯ ವಾಪಿ ಪ್ರದೇಶದ ಬಹುಮಹಡಿ ಕಟ್ಟಡ ಒಂದರ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ಸಂಪೂರ್ಣವಾಗಿ…

Read More

RCB vs RR: ಶೇ. 56 ರಷ್ಟು ಮಳೆ..! ಆರ್​ಸಿಬಿ- ರಾಜಸ್ಥಾನ್​ ಪಂದ್ಯಕ್ಕೆ ಮಳೆ ಅಡ್ಡಿ

ಐಪಿಎಲ್ 2026 (IPL 2026) ರ 16 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ನಡುವೆ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಇದುವರೆಗೆ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿವೆ. ರಾಜಸ್ಥಾನ್ ರಾಯಲ್ಸ್ ಆಡಿರುವ ಮೂರಕ್ಕೆ ಮೂರು ಪಂದ್ಯಗಳಲ್ಲಿಯೂ ಗೆದ್ದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆದ್ದಿದೆ. ಹೀಗಾಗಿ ಈ ಪಂದ್ಯದ ಬಳಿಕ ಒಂದು ತಂಡ ಮೊದಲ ಸೋಲಿಗೆ ಕೊರಳೊಡ್ಡಬೇಕಾಗಿದೆ. ಇತ್ತ ವಿಜೇತ ತಂಡ…

Read More

ಕ್ಯಾಲೊರಿ ಬರ್ನ್‌ ಮಾಡಲು ರನ್ನಿಂಗ್ vs ಸೈಕ್ಲಿಂಗ್ ಯಾವುದು ಬೆಸ್ಟ್‌ ತಿಳಿದುಕೊಳ್ಳಿ – Kannada News | Running or Cycling: The Ultimate Cardio Workout Comparison

ಇತ್ತೀಚಿನ ದಿನಗಳಲ್ಲಿ ತೂಕ ಹೆಚ್ಚಾಗುವುದು ಕೇವಲ ಸೌಂದರ್ಯದ ಸಮಸ್ಯೆಯಲ್ಲ, ಆರೋಗ್ಯದ ಮೇಲೂ ಪರಿಣಾಮ ಬೀರುವ ಪ್ರಮುಖ ಕಾರಣವಾಗಿದೆ. ಹೆಚ್ಚಿದ ತೂಕದಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು, ಕೊಬ್ಬಿನ ಯಕೃತ್ (Fatty Liver) ಸೇರಿದಂತೆ ಅನೇಕ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಹೀಗಾಗಿ ತೂಕ ಇಳಿಸಿಕೊಳ್ಳಲು ಅನೇಕರು ಜಿಮ್‌, ವಾಕಿಂಗ್‌, ರನ್ನಿಂಗ್‌ ಮತ್ತು ಸೈಕ್ಲಿಂಗ್‌ಗೆ ಮೊರೆ ಹೋಗುತ್ತಾರೆ. ಆದರೆ ಈ ಎರಡರಲ್ಲಿ ಯಾವುದು ಹೆಚ್ಚು ಪರಿಣಾಮಕಾರಿ ಎಂಬ ಪ್ರಶ್ನೆ ಬಹುತೇಕರನ್ನು ಕಾಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ರನ್ನಿಂಗ್ ಮತ್ತು…

Read More

ನ್ಯೂಸ್ ಪೇಪರ್​​ಗಳಲ್ಲಿ ಕಟ್ಟಿಕೊಟ್ಟ ತಿಂಡಿ ತಿನ್ನುತ್ತೀರಾ? ನಿಮ್ಮ ಇಷ್ಟದ ಆಹಾರ ವಿಷವಾದೀತು ಎಚ್ಚರ! – Kannada News

ನವದೆಹಲಿ, ಜೂನ್ 10: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ಆಹಾರ ಪದಾರ್ಥಗಳನ್ನು ಅದರಲ್ಲೂ ವಿಶೇಷವಾಗಿ ಕರಿದ ತಿಂಡಿಗಳನ್ನು ದಿನಪತ್ರಿಕೆಗಳಲ್ಲಿ ಸುತ್ತಿ ಕೊಡುವುದರ ವಿರುದ್ಧ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದೆ. ನಮ್ಮ ನೆಚ್ಚಿನ ಸ್ಟ್ರೀಟ್ ಫುಡ್‌ಗಳಾದ ಬೋಂಡಾ, ಬಜ್ಜಿ, ವಡೆ, ಪಕೋಡ, ಸಮೋಸಾಗಳನ್ನು ಪೇಪರ್​​ಗಳಲ್ಲಿ ಹಾಕಿಕೊಂಡು ತಿನ್ನುವುದರಿಂದ ಅದು ನಮ್ಮ ಆರೋಗ್ಯಕ್ಕೆ ಹೇಗೆ ಮಾರಕವಾಗಬಹುದು ಎಂಬ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಆ ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ. ನಮ್ಮ ದೇಶದಲ್ಲಿ ಹೋಟೆಲ್‌ಗಳು, ಬೇಕರಿಗಳು ಮತ್ತು ಬೀದಿಬದಿಯ…

Read More

ದಾವಣಗೆರೆ ದಕ್ಷಿಣ ಗೆಲುವಿನ ಕ್ರೆಡಿಟ್ ಯಾರಿಗೆ? ಸಲೀಂ ಅಹ್ಮದ್ ಹೇಳಿದ್ದಿಷ್ಟು – Kannada News | MLC salim ahmed Talks about Congress Candidate Samarth Shamanur Won In Davanagere South By Poll

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಟಿಕೆಟ್ ವಿಚಾರದಲ್ಲಿ ನಡೆದ ಮುಸುಕಿನ ಗುದ್ದಾಟದಿಂದ ಕಾಂಗ್ರೆಸ್​​ ಲೀಡ್ ಕಡಿಮೆಯಾಗಿದೆ, ಯಾಕಂದ್ರೆ, ಟಿಕೆಟ್ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಮುಸ್ಲಿಮರು ಎಸ್​ಡಿಪಿಐಗೆ ಬೆಂಬಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್​ ಮತ ಬ್ಯಾಂಕ್​​​ ಗೆ ಡಿಮ್ಯಾಜ್ ಆಗಿದೆ. ಸಮರ್ಥ್ ಗೆಲುವು ರಿಜ್ವಾನ್ ಅರ್ಷದ್ ಹಾಗೂ…

Read More

ಬೆಂಗಳೂರು: ಅಂಜನಾಪುರದಲ್ಲಿ ಮನೆ ಗೇಟ್ ಒಳಗೇ ಬಂತು ಚಿರತೆ!

ಬೆಂಗಳೂರು, ಫೆಬ್ರವರಿ 10: ಬೆಂಗಳೂರಿನ ಅಂಜನಾಪುರದಲ್ಲಿ ಚಿರತೆ ಬಂದಿರುವ ಸಿಸಿಟಿವಿ ವಿಡಿಯೋ ಕೆಲವು ದಿನಗಳ ಹಿಂದೆ ಜನರನ್ನು ಭಯಭೀತರನ್ನಾಗಿಸಿತ್ತು. ಇದೀಗ ಮತ್ತೆ ಅಂಜನಾಪುರದ 5ಜಿ ಬ್ಲಾಕ್​​ನಲ್ಲಿ ಚಿರತೆ ಕಾಣಿಸಿಕೊಂಡಿದೆ. ಸಂದೀಪ್ ಎಂಬುವರ ಮನೆ ಗೇಟ್​ ಬಳಿ ಚಿರತೆ ಕಾಣಿಸಿಕೊಂಡಿದೆ. ತಡರಾತ್ರಿ ಮನೆ ಗೇಟ್ ಒಳಗೇ ಬಂದ ಚಿರತೆ ನಂತರ ಹೊರ ಹೋಗುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಫ್ರಾನ್ಸ್‌ನ ಲುಮಿಯೆರ್ ಮ್ಯೂಸಿಯಂನಲ್ಲಿ ರಾಜಮೌಳಿಗೆ ಗೌರವ: ‘ವಾಲ್ ಆಫ್ ಫಿಲ್ಮ್ ಮೇಕರ್ಸ್’ಗೆ ಸೇರ್ಪಡೆ – Kannada News | SS Rajamouli Honored at Lumiere Museum, Joins Global Filmmakers Wall in France

ಪ್ರಖ್ಯಾತ ಚಲನಚಿತ್ರ ನಿರ್ದೇಶಕ ಎಸ್‌ಎಸ್ ರಾಜಮೌಳಿ ( SS Rajamouli) ಫ್ರಾನ್ಸ್‌ನ ಲಿಯಾನ್‌ನಲ್ಲಿರುವ ಲುಮಿಯೆರ್ ಮ್ಯೂಸಿಯಂನಲ್ಲಿ ದೊಡ್ಡ ಗೌರವ ಸಿಕ್ಕಿದೆ. ಮ್ಯೂಸಿಯಂನಲ್ಲಿರುವ ಪ್ರತಿಷ್ಠಿತ ವಾಲ್ ಆಫ್ ಫಿಲ್ಮ್ ಮೇಕರ್ಸ್ ಗೋಡೆಯ ಮೇಲೆ ರಾಜಮೌಳಿ ಅವರ ಹೆಸರಿನ ನಾಮಫಲಕವನ್ನು ಅನಾವರಣಗೊಳಿಸಲಾಗಿದೆ. ಇದಕ್ಕೂ ಮುನ್ನ ಮ್ಯೂಸಿಯಂನ ಚಿತ್ರಮಂದಿರದಲ್ಲಿ ಅವರ ‘ಈಗ’ ಮತ್ತು ‘ಆರ್‌ಆರ್‌ಆರ್‌’ ಸಿನಿಮಾಗಳನ್ನು ಪ್ರದರ್ಶಿಸಲಾಯಿತು. ಈ ಪ್ರದರ್ಶನಕ್ಕೆ ಭಾರಿ ಜನಸ್ತೋಮ ಹರಿದುಬಂದಿತ್ತು. ಈ ಸಂತೋಷದ ಸುದ್ದಿಯನ್ನು ರಾಜಮೌಳಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫ್ರಾನ್ಸ್‌ನ ಲಿಯಾನ್‌ನಲ್ಲಿ ‘ಈಗ’ ಮತ್ತು…

Read More

ಹಾಲು ಆರೋಗ್ಯಕ್ಕೆ ಒಳ್ಳೆಯದು ಆದ್ರೆ ಎಲ್ಲರಿಗೂ ಅಲ್ಲ! ಹಾಗಿದ್ರೆ ಯಾರು ಕುಡಿಯಬಾರದು?

ಹಾಲು (Milk) ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ತಿಳಿದ ವಿಚಾರ. ಬಾಲ್ಯದಿಂದಲೂ, ಹಾಲು ಕುಡಿಯುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ, ಮೂಳೆಗಳು ಗಟ್ಟಿಯಾಗುತ್ತದೆ ಮತ್ತು ದೌರ್ಬಲ್ಯವನ್ನು ನಿವಾರಿಸುತ್ತದೆ ಎಂದು ಕೇಳಿರುತ್ತೇವೆ, ಓದಿರುತ್ತೇವೆ. ಹಾಲಿನಲ್ಲಿ ದೇಹದ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುವ ಅನೇಕ ಅಗತ್ಯ ಪೋಷಕಾಂಶಗಳಿವೆ. ಅದಕ್ಕಾಗಿಯೇ ಇದನ್ನು ದೈನಂದಿನ ಆಹಾರದ ಪ್ರಮುಖ ಭಾಗವೆಂದು ಪರಿಗಣಿಸಲಾಗಿದೆ. ಆದರೆ ಬದಲಾಗುತ್ತಿರುವ ಜೀವನಶೈಲಿ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ವಿಚಾರಗಳ ಬಗ್ಗೆ ತಿಳಿಯುವುದು ಅನಿವಾರ್ಯವಾಗಿದೆ. ಹೌದು, ನಾವು ತಿಳಿದಿರುವಂತೆ ಹಾಲು ಎಲ್ಲರಿಗೂ ಒಳ್ಳೆಯದಲ್ಲ, ಅದು…

Read More

ಬೆಂಗಳೂರು: ಕುಡಿದ ಮತ್ತಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ, ಪೊಲೀಸರ ಮೇಲೆಯೂ ಹಲ್ಲೆ! – Kannada News | Bengaluru New Year Shocker: Drunk Youths Assault Police After Harassing Girl

ಕುಡಿದ ಮತ್ತಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ ಬೆಂಗಳೂರು, ಜನವರಿ 03: ಹೊಸವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಕುಡಿದ ಮತ್ತಲ್ಲಿದ್ದ ಯುವಕರು, ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯರೊಂದಿಗೆ ಅನುಚಿತ ವರ್ತನೆ ತೋರಿದ ಘಟನೆ ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ 1ರ ಮುಂಜಾನೆ ಸುಮಾರು 1.40ರ ಸುಮಾರಿಗೆ ಈ ಘಟನೆ ನಡೆದಿದ್ದು, ರಕ್ಷಣೆಗೆಂದು ಬಂದ ಪೊಲೀಸರೊಂದಿಗೆ ಯುವಕರು ಗಲಾಟೆ ಮಾಡಿಕೊಂಡಿದ್ದಾರೆ. ಪೊಲೀಸರ ಮೇಲೆಯೇ ಹಲ್ಲೆ ನ್ಯೂ ಇಯರ್ ಆಚರಣೆಯಲ್ಲಿ ಕಂಠ ಪೂರ್ತಿ ಕುಡಿದ ಯುವಕರು, ರಸ್ತೆ ಪಕ್ಕ ಕ್ಯಾಬ್‌ಗಾಗಿ ಕಾಯುತ್ತಿದ್ದ…

Read More