Headlines

ಬಾಗಲಕೋಟೆಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ – Kannada News | Bagalakote Jamkhandi Fatal Accident: Tractor Trolley Overturns, Child and 3 Adults Dead

ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ ಬಾಗಲಕೋಟೆ, ಫೆಬ್ರವರಿ 21: ಜಿಲ್ಲೆಯ ಜಮಖಂಡಿ (Jamakhandi) ತಾಲೂಕಿನ ಕಟ್ಟೆ ಕೆರೆ ಸಮೀಪ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೃತರನ್ನು…

Read More

‘100 ರೂ. ಡಿಸ್ಕೌಂಟ್​​ಗಾಗಿ ಫ್ರೀ ಎಂಟರ್ಟೈನ್ಮೆಂಟ್’: ಛೀ.. ಈ ಯುವತಿಯರು ಮಾಡಿದ ಕೆಲಸ ನೋಡಿ – Kannada News | Viral Video Sparks Debate: The Dark Side of Social Media Fame and Disrespect

ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಬೇಕು ಎಂಬ ಹುಚ್ಚುತನದಿಂದ, ಮುಗ್ದ ಜನರ ಮನಸ್ಸಿಗೆ ನೋವು ಮಾಡುವ ಕೆಲಸಗಳು ನಡೆಯುತ್ತಿದೆ. ಇದರಿಂದ ವೈಯಕ್ತಿಕ ವಿಚಾರಗಳಿಗೆ ಧಕ್ಕೆಯಾಗುತ್ತಿದೆ. ಇದೀಗ ಇಲ್ಲೊಂದು ವಿಡಿಯೋ ಭಾರೀ ವೈರಲ್​ ಆಗಿದೆ. ಯುವತಿ ವರ್ತನೆಗೆ ಭಾರೀ ಅಕ್ರೋಶಗಳು ವ್ಯಕ್ತವಾಗಿದೆ, ಇದೀಗ  ಈ ಬಗ್ಗೆ ಸರ್ಕಾರಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅನೇಕ ನೆಟ್ಟಿಗರು ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕುಂದನ್ ಪಟೇಲ್ ಎಂಬುವವರು (cab driver video) ಹಂಚಿಕೊಂಡಿರುವ ಈ ವಿಡಿಯೋ ಸದ್ಯ ದೊಡ್ಡ ಮಟ್ಟದ ಚರ್ಚೆ ಮತ್ತು…

Read More

ಜೂ ಎನ್​​ಟಿಆರ್ ರಾಜಕೀಯ ಪ್ರವೇಶ ಮತ್ತು ‘ರಾ ಎನ್​​ಟಿಆರ್’ ಬಗ್ಗೆ ನಟ ಸ್ಪಷ್ಟನೆ – Kannada News | Jr NTR team clarifies about RAW NTR organization and his political entry

ತೆಲುಗಿನ ಸ್ಟಾರ್ ನಟ ಜೂ ಎನ್​​ಟಿಆರ್ (Jr NTR) ಅವರ ರಾಜಕೀಯ ಪ್ರವೇಶದ ಬಗ್ಗೆ ಕೆಲ ವರ್ಷಗಳಿಂದಲೂ ಸುದ್ದಿ ಹರಿದಾಡುತ್ತಲೇ ಇದೆ. ನಂದಮೂರಿ ಕುಟುಂಬ ದಶಕಗಳಿಂದಲೂ ಆಂಧ್ರ ಪ್ರದೇಶ (ಅವಿಭಜಿತ ಮತ್ತು ವಿಭಜನೆ ಬಳಿಕ) ರಾಜಕೀಯದಲ್ಲಿ ಬಲು ಸಕ್ರಿಯವಾಗಿದೆ. ಈಗಲೂ ಸಹ ನಂದಮೂರಿ ಕುಟುಂಬದವೇ ಸ್ಥಾಪಿಸಿದ ಟಿಡಿಪಿ ಪಕ್ಷ ಆಂಧ್ರದಲ್ಲಿ ಅಧಿಕಾರದಲ್ಲಿದೆ. ಆದರೆ ಕಳೆದ ಕೆಲ ವರ್ಷಗಳಲ್ಲಿ ನಂದಮೂರಿ ಕುಟುಂಬದಲ್ಲಿ ಆಗಿರುವ ಆಂತರಿಕ ಮನಸ್ಥಾಪಗಳಿಂದ ಜೂ ಎನ್​​ಟಿಆರ್ ಅವರನ್ನು ಪಕ್ಷದಿಂದ ದೂರ ಇಡಲಾಗಿದೆ. ಇದರ ನಡುವೆ ಜೂ…

Read More

Onion Ban City: ಭಾರತದ ಈ ಪಟ್ಟಣದಲ್ಲಿ ಈರುಳ್ಳಿ ಮಾರಾಟ ಮಾಡುವಂತಿಲ್ಲ, ನಿಷೇಧದ ಹಿಂದಿನ ಕುತೂಹಲಕಾರಿ ಸಂಗತಿ ಇಲ್ಲಿದೆ – Kannada News | Katra Onion Ban: Why Vaishno Devi’s Sacred Town Forbids Garlic and Tamasic Foods

ಈರುಳ್ಳಿ ಮಾರಾಟ ಮಾಡುವಂತಿಲ್ಲImage Credit source: gemini ai ಭಾರತ ವೈವಿಧ್ಯತೆಗಳ ನಾಡು. ಇಲ್ಲಿನ ಭಾಷೆ, ಉಡುಗೆ ತೊಡುಗೆ ಮಾತ್ರವಲ್ಲ, ಆಹಾರ ಪದ್ಧತಿಯೂ ಪ್ರತಿ ನೂರು ಕಿಲೋಮೀಟರ್‌ಗೆ ಬದಲಾಗುತ್ತದೆ. ದಕ್ಷಿಣ ಭಾರತದಲ್ಲಿ ಅಕ್ಕಿ ಪ್ರಧಾನವಾದರೆ, ಉತ್ತರದಲ್ಲಿ ಗೋಧಿಯದ್ದೇ ಕಾರುಬಾರು. ಆದರೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತೀಯ ಅಡುಗೆಮನೆಯಲ್ಲಿ ಅತಿ ಹೆಚ್ಚು ಬಳಕೆಯಾಗುವ ಒಂದು ವಸ್ತುವೆಂದರೆ ಅದು ಈರುಳ್ಳಿ. ಸಾರು, ಪಲ್ಯ, ಬಿರಿಯಾನಿ ಏನೇ ಇರಲಿ, ಈರುಳ್ಳಿ ಇಲ್ಲದ ಅಡುಗೆಯನ್ನು ಕಲ್ಪಿಸಿಕೊಳ್ಳುವುದು ಕಷ್ಟ. ಆದರೆ, ಭಾರತದ ಸುಂದರ ಭೂಭಾಗವೊಂದರಲ್ಲಿ ಈರುಳ್ಳಿಯನ್ನು…

Read More

Dreaming About Death: ಸತ್ತಂತೆ ಕನಸು ಬಿದ್ದರೆ ಏನರ್ಥ? ಶಾಸ್ತ್ರಗಳು ಹೇಳುವುದೇನು?

ಮರಣಿಸಿದವರ ಅಥವಾ ನಾವೇ ಮರಣಿಸಿದ ಹಾಗೆ ಕನಸು ಬಿದ್ದರೆ ಅದು ಶುಭವೇ ಅಥವಾ ಅಶುಭವೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸ್ವಪ್ನಶಾಸ್ತ್ರವು ಈ ಬಗ್ಗೆ ಬಹಳ ವಿಶೇಷವಾದ ವಿಶ್ಲೇಷಣೆಗಳನ್ನು ನೀಡುತ್ತದೆ. ಕನಸು ಬಿದ್ದ ಸ್ಥಳ (ಮನೆ, ಹೋಟೆಲ್, ದೇವಸ್ಥಾನ, ಕಚೇರಿ) ಕೂಡ ವಿಶ್ಲೇಷಣೆಗೆ ಮುಖ್ಯವಾಗುತ್ತದೆ. ಆದರೆ, ಇಂದಿನ ಮುಖ್ಯ ವಿಚಾರವು ಮರಣದ ಬಗ್ಗೆ. ನಾವು ಸತ್ತ ಹಾಗೆ ಅಥವಾ ನಮ್ಮ…

Read More

ದಾವಣಗೆರೆ ಬೈ ಎಲೆಕ್ಷನ್: ಇಬ್ಬರ ಜಗಳದಲ್ಲಿ 3ನೇ ವ್ಯಕ್ತಿಗೆ ಟಿಕೆಟ್, ಬಿಜೆಪಿಯಲ್ಲಿ ಸಂಚಲನ

ದಾವಣಗೆರೆ, (ಮಾರ್ಚ್ 16): ಬಾಗಲಕೋಟೆ  (Bagalkote) ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ  (Davanagere South By Election) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಇದೀಗ ಅಭ್ಯರ್ಥಿಗಳ ಟಿಕೆಟ್ ಗೆ ಜಟಾಪಟಿ ನಡೆಯುತ್ತಿದೆ. ಹೌದು.. ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress)​​ ಎರಡೂ ಪಕ್ಷಗಳಲ್ಲಿಯೂ ಉಪ ಚುನಾವಣೆ ಟಿಕೆಟ್​​ ಆಕಾಂಕ್ಷಿಗಳ ಕಾದಾಟ ಜೋರಾಗಿದೆ. ಉಪ ಚುನಾವಣೆಯ ದಿನಾಂಕ ಘೋಷಣೆಯಾಗಿರೋದು, ಬೈ ಎಲೆಕ್ಷನ್​​ ಅಖಾಡವನ್ನು ಮತ್ತಷ್ಟು ರಂಗೇರಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​​ ಹಂಚಿಕೆ ವಿಚಾರ ಬಿಜೆಪಿ ಮತ್ತು…

Read More

ನೆಹರು ದಾಖಲೆ ಮುರಿದ ಪ್ರಧಾನಿ ಮೋದಿ: ಜಗತ್ತಿನಾದ್ಯಂತ ಹರಿದುಬಂದ ಅಭಿನಂದನೆಗಳ ಮಹಾಪೂರ, ವಿಶ್ವ ನಾಯಕರು ಹೇಳಿದ್ದೇನು? – Kannada News

ನವದೆಹಲಿ, ಜೂನ್ 10: ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಸತತ 4,399 ದಿನಗಳ ಸುಸ್ಥಿರ ಆಡಳಿತ ಪೂರೈಸಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಸ್ವತಂತ್ರ ಭಾರತದಲ್ಲಿ ಸತತವಾಗಿ ಅತಿ ದೀರ್ಘ ಅವಧಿಗೆ ಚುನಾಯಿತರಾದ ಮೊದ ಪ್ರಧಾನಿ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಅವರು ಸ್ಥಾಪಿಸಿದ್ದಾರೆ. ಭಾರತವನ್ನು ವಿಶ್ವದ 5ನೇ ಅತಿ ದೊಡ್ಡ ಆರ್ಥಿಕತೆಯನ್ನಾಗಿ ಬೆಳೆಸಿದ ಹಾಗೂ ಜಾಗತಿಕ ವೇದಿಕೆಯಲ್ಲಿ ದೇಶದ ಕೀರ್ತಿ ಹೆಚ್ಚಿಸಿದ ಪ್ರಧಾನಿ ಮೋದಿಯವರ ಈ ಅಪೂರ್ವ…

Read More

‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ – Kannada News | Toxic movie trailer will release in March first week

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಟೀಸರ್ ಈಗಾಗಲೇ ಜಾಗತಿಕ ಮಟ್ಟದಲ್ಲಿ ಹವಾ ಸೃಷ್ಟಿಸಿದೆ. ಕೆಲ ವಾರಗಳ ಹಿಂದೆ ಬಿಡುಗಡೆ ಆಗಿದ್ದ ಟೀಸರ್ ಈಗಲೂ ಚರ್ಚೆಯಲ್ಲಿದೆ. ಈ ನಡುವೆ ಸಿನಿಮಾದ ಟ್ರೈಲರ್ ಬಿಡುಗಡೆಗೆ ಚಿತ್ರತಂಡ ಯೋಜನೆ ಹಾಕಿಕೊಂಡಿದ್ದು, ಟ್ರೈಲರ್ ಇನ್ನೂ ದೊಡ್ಡ ಟ್ರೆಂಡ್ ಸೃಷ್ಟಿಸುವ ಸಾಧ್ಯತೆ ಇದೆ. ಸಿನಿಮಾದ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ ಎನ್ನಲಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಮಾರ್ಚ್ 19ರಂದು ಆಗಲಿದೆ,…

Read More

ಮಲಬದ್ಧತೆಯ ಸಮಸ್ಯೆ ಇದ್ಯಾ? ಪ್ರತಿದಿನ ಕಾಡುವ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ – Kannada News | Constipation Dangers: Don’t Take It Lightly

ಇಂದಿನ ಜೀವನಶೈಲಿಯಲ್ಲಿ ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಫೈಬರ್ ಕೊರತೆ, ಕಡಿಮೆ ನೀರು ಕುಡಿಯುವುದು, ದೈಹಿಕ ಚಟುವಟಿಕೆಗಳ ಕೊರತೆ ಮತ್ತು ಅಸ್ತವ್ಯಸ್ತ ದಿನಚರಿ ಮಲಬದ್ಧತೆಗೆ (Constipation) ಪ್ರಮುಖ ಕಾರಣಗಳಾಗಿವೆ. ದಿನವಿಡೀ ಕುಳಿತೇ ಕೆಲಸ ಮಾಡುವವರು, ಹೊರಗಿನ ಆಹಾರ ಹೆಚ್ಚು ತಿನ್ನುವವರು ಹಾಗೂ ರಾತ್ರಿ ತಡವಾಗಿ ನಿದ್ರೆ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚು ಕಂಡುಬರುತ್ತದೆ. ಪ್ರತಿದಿನ ಈ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹೊಟ್ಟೆ ಸರಿಯಾಗಿ ಖಾಲಿಯಾಗದಿರುವುದು, ಮಲವಿಸರ್ಜನೆ ವೇಳೆ ಜೋರಾಗಿ ಒತ್ತಡ ಹಾಕಬೇಕಾಗುವುದು, ಹೊಟ್ಟೆ ಭಾರವಾಗಿರುವ ಅನುಭವ, ಗ್ಯಾಸ್ಟ್ರಿಕ್, ಉಬ್ಬರ…

Read More

ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?; ವಿಡಿಯೋ ವೈರಲ್​​

ಬಾಗಲಕೋಟೆ, ಏಪ್ರಿಲ್​​ 09: ಉಪ ಚುನಾವಣೆ ಗೆಲ್ಲಲು ಕಾಂಗ್ರೆಸಿಗರು ಕೋಟ್ಯಾಂತರ ರೂಪಾಯಿ ಹಣವನ್ನು ಹಂಚಿಕೆ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ದೂರಿದ್ದ ಬೆನ್ನಲ್ಲೇ ಮತದಾರರಿಗೆ ಕಾಂಗ್ರೆಸಿಗರು 500 ರೂಪಾಯಿ ಹಂಚಿರುವ ಆರೋಪ ಕೇಳಿಬಂದಿದೆ. ನವನಗರದ ವಾಂಬೆ ಕಾಲೋನಿಯಲ್ಲಿ ಕಾರಲ್ಲಿ ಬಂದವರು ಮತದಾರರಿಗೆ ಹಣ ನೀಡಿ ಆಮಿಷವೊಡ್ಡಿದ್ದು, ಕಾಂಗ್ರೆಸಿಗರು ಕೇವಲ ಐದುನೂರು ಕೊಟ್ಟರು ಎಂದು ಮಹಿಳೆಯೋರ್ವರು ಅಲವತ್ತುಕೊಂಡ ಪ್ರಸಂಗ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More