Headlines

‘ಧುರಂಧರ್ 2’ ಬಳಿಕ ರಣ್ವೀರ್ ಹೊಸ ಸಿನಿಮಾ ಶೂಟಿಂಗ್ ಆರಂಭ: ಯಾವುದದು? – Kannada News | Ranveer Singh starts new movie shooting in Mumbai

‘ಧುರಂಧರ್’ (Dhurandhar) ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆಗಿವೆ. ಈ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನೇ ಬರೆದಿವೆ. ಈ ಎರಡು ಸಿನಿಮಾಗಳಿಂದ ರಣ್ವೀರ್ ಸಿಂಗ್, ಬಾಲಿವುಡ್​​ನ ಸ್ಟಾರ್ ಆಗಿದ್ದವರು ಸೂಪರ್ ಸ್ಟಾರ್ ಆಗಿಬಿಟ್ಟಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್ ಅವರಿಗೆ ಭಾರಿ ದೊಡ್ಡ ಯಶಸ್ಸನ್ನು ಈ ಸಿನಿಮಾಗಳು ತಂದುಕೊಟ್ಟಿವೆ. ಆದರೆ ಈ ಸಿನಿಮಾಗಳ ಬಳಿಕ ರಣ್ವೀರ್ ಯಾವ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂಬ ಕುತೂಹಲ ಇತ್ತು. ಧುರಂಧರ್ 2 ಸಿನಿಮಾದ ಬಳಿಕ…

Read More

ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಘಟನೆ ಇನ್​​​​ಸೈಡ್ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ – Kannada News | CM DK Shuvakumar Talks about Chamarajanagara forest Department Staff Shootout case

​ಕೊಡಗು, (ಆಗಸ್ಟ್ 16): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ನಡೆದ ಶೂಟೌಟ್‌ನಲ್ಲಿ ಮೂವರು ಹತ್ಯೆಯಾಗಿದ್ದಾರೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ಮೃತರು ಪ್ರಾಣಿಗಳ ಬೇಟೆಗೆ ಬಂದಿದ್ದು, ಈ ದಾಳಿ ನಡೆಸಿದ್ದಕ್ಕೆ ಆತ್ಮ ರಕ್ಷಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಸಹ ಪ್ರತಿ ದಾಳಿ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನೊಂದೆಡೆ ಘಟನೆಯಿಂದ ಎಸ್ಕೇಪ್ ಆಗಿ ಬಂದಿರುವ ಮತ್ತೋರ್ವ, ಇದನ್ನು ಅಲ್ಲಗಳೆದಿದ್ದು, ಹೀಗಾಗಿ ಅಸಲಿಗೆ ಆಗಿದ್ದೇನು ಎನ್ನುವುದೇ ನಿಗೂಢವಾಗಿದೆ….

Read More

ಕರ್ನಾಟಕಕ್ಕೆ 2047ಕ್ಕೆ 3 ಟ್ರಿಲಿಯನ್ ಆರ್ಥಿಕತೆ ಗುರಿ; ಉದ್ಯೋಗ ಸಂಕಲ್ಪ, ಉದ್ಯೋಗ ನಿಧಿ, ಶಿಕ್ಷಣದಲ್ಲಿ ಎಐ ಇತ್ಯಾದಿ ಯೋಜನೆ ಪ್ರಕಟ – Kannada News | Karnataka economy target of 3 trillion USD by 2047, CM DK Shivakumar announces

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್Image Credit source: PTI ಬೆಂಗಳೂರು, ಆಗಸ್ಟ್ 16: ಮುಂದಿನ ಎರಡು ದಶಕದಲ್ಲಿ ಕರ್ನಾಟಕದ ಆರ್ಥಿಕತೆಯನ್ನು (Karnataka GDP) ಆರು ಪಟ್ಟು ಹೆಚ್ಚಿಸುವ ಹೆಗ್ಗುರಿಯನ್ನು ಸಿಎಂ ಡಿ.ಕೆ. ಶಿವಕುಮಾರ್ (D K Shivakumar) ಪ್ರಕಟಿಸಿದ್ದಾರೆ. ನಿನ್ನೆ ನಡೆದ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮಹತ್ವಾಕಾಂಕ್ಷಿ ಗುರಿಯನ್ನು ಬಿಚ್ಚಿಟಿದ್ದಾರೆ. 2047ಕ್ಕೆ ಕರ್ನಾಟಕವನ್ನು 3 ಟ್ರಿಲಿಯನ್ ಡಾಲರ್ ಜಿಡಿಪಿಯ ರಾಜ್ಯವನ್ನಾಗಿ ಮಾಡುವುದು ಸೇರಿದಂತೆ ವಿವಿಧ ಗುರಿ ಮತ್ತು ಯೋಜನೆಗಳನ್ನು ಸಿಎಂ ಈ ಸಂದರ್ಭದಲ್ಲಿ ಬಹಿರಂಗಪಡಿಸಿದ್ದಾರೆ. ಒಂದು ಲಕ್ಷ…

Read More

Post Office Recruitment: ಮಂಡ್ಯ ಅಂಚೆ ಇಲಾಖೆಯಲ್ಲಿ ನೇಮಕಾತಿ; 10ನೇ ತರಗತಿ ಪಾಸಾದ ಮಹಿಳೆಯರಿಗೆ ಉದ್ಯೋಗಾವಕಾಶ – Kannada News | Mandya Postal Sakhi Recruitment 2026: 10th Pass Women Direct Interview on Aug 24

ಅಂಚೆ ಇಲಾಖೆಯಲ್ಲಿ ‘ಪೋಸ್ಟಲ್ ಸಖಿ’ ನೇಮಕಾತಿ ಅಂಚೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಬಯಸುವ ಮಹಿಳಾ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವೊಂದು ದೊರೆತಿದೆ. ಮಂಡ್ಯದಲ್ಲಿ 10ನೇ ತರಗತಿ ಉತ್ತೀರ್ಣರಾದ ಗ್ರಾಮೀಣ ಮಹಿಳೆಯರಿಗಾಗಿ ‘ಪೋಸ್ಟಲ್ ಸಖಿ’ ಹುದ್ದೆಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಆಗಸ್ಟ್ 24ರಂದು ನೇರ ಸಂದರ್ಶನ ಆಯೋಜಿಸಲಾಗಿದೆ. ಈ ನೇಮಕಾತಿಯ ವಿಶೇಷವೆಂದರೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. 10ನೇ ತರಗತಿ ಪಾಸಾದ ಮಹಿಳೆಯರಿಗೆ ಅವಕಾಶ: ‘ಪೋಸ್ಟಲ್ ಸಖಿ’ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ 10ನೇ…

Read More

ಅಪಘಾತದಲ್ಲಿ ಯುವಕ-ಯುವತಿ ದುರ್ಮರಣ: ಆದಿಯೋಗಿ ದರ್ಶನ ಪಡೆದು ಮರಳುತ್ತಿದ್ದವರು ಮಸಣಕ್ಕೆ – Kannada News | Young Man and Woman Die in Road Accident While Returning from Adiyogi Visit

ಚಿಕ್ಕಬಳ್ಳಾಪುರ, ಆಗಸ್ಟ್​​ 16: ಲಾರಿ ಡಿಕ್ಕಿಯಾಗಿ (accident) ಬೈಕ್​​ನಲ್ಲಿ ತೆರಳುತ್ತಿದ್ದ ಯುವಕ, ಯುವತಿ ದುರ್ಮರಣ ಹೊಂದಿರುವಂತಹ (death) ಘಟನೆ ಚಿಕ್ಕಬಳ್ಳಾಪುರ (chikkaballapur) ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ನಡೆದಿದೆ. ಮೃತ ಯುವಕ-ಯುವತಿ ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಸಮೀಪರುವ ಈಶಾ ಆದಿಯೋಗಿ ದರ್ಶನ ಪಡೆದು ಬೈಕ್‌ನಲ್ಲಿ ವಾಪಸ್ ಮರಳುತ್ತಿದ್ದರು. ಈ ವೇಳೆ ಲಿಂಗಶೆಟ್ಟಿಪುರ ಗೇಟ್ ಬಳಿ ವೇಗವಾಗಿ ಬಂದ ಲಾರಿಯೊಂದು ಇವರ ಬೈಕ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ….

Read More

ದೇಹದಲ್ಲಿ ವಿಟಮಿನ್, ಮಿನರಲ್ಸ್ ಕೊರತೆ ಇದೆಯೇ? ಈ ಲಕ್ಷಣಗಳು ಕಾಣಿಸಿದರೆ ನಿರ್ಲಕ್ಷಿಸಬೇಡಿ! – Kannada News | Vitamin B12 to Iron Deficiency: Symptoms You Need to Know

ದೇಹ ಆರೋಗ್ಯವಾಗಿರಲು ವಿಟಮಿನ್‌ಗಳು ಮತ್ತು ಮಿನರಲ್ಸ್‌ಗಳು ಅತ್ಯಗತ್ಯ. ಆದರೆ ಆಹಾರದಲ್ಲಿ ಪೌಷ್ಟಿಕಾಂಶದ ಕೊರತೆ, ಕೆಲವು ಆರೋಗ್ಯ ಸಮಸ್ಯೆಗಳು ಅಥವಾ ಜೀವನಶೈಲಿಯಲ್ಲಿ ಮಾಡಿಕೊಂಡ ಕೆಲವು ಬದಲಾವಣೆಗಳಿಂದ ದೇಹದಲ್ಲಿ ಅಗತ್ಯ ಪೋಷಕಾಂಶಗಳ ಮಟ್ಟ ಕಡಿಮೆಯಾಗಬಹುದು. ಆರಂಭದಲ್ಲಿ ಇದರ ಲಕ್ಷಣಗಳು ಸಾಮಾನ್ಯ ದಣಿವು ಅಥವಾ ದುರ್ಬಲತೆಯಂತೆ ಕಾಣಿಸಿಕೊಳ್ಳಬಹುದು. ಆದರೆ ಪದೇಪದೇ ದಣಿವು, ತಲೆಸುತ್ತುವಿಕೆ, ಕೈ-ಕಾಲುಗಳಲ್ಲಿ ಜುಮ್ಮೆನಿಸುವಿಕೆ, ಕೂದಲು ಉದುರುವುದು ಅಥವಾ ಸ್ನಾಯುಗಳ ದುರ್ಬಲತೆ ಕಂಡುಬಂದರೆ ದೇಹದಲ್ಲಿ ಯಾವುದಾದರೂ ವಿಟಮಿನ್ ಅಥವಾ ಮಿನರಲ್ ಕೊರತೆ ಇರಬಹುದೇ ಎಂಬುದನ್ನು ಪರಿಶೀಲಿಸುವುದು ಅಗತ್ಯ. ಹಾಗಾದರೆ ಯಾವ…

Read More

Video: ದಯವಿಟ್ಟು ಭಾರತಕ್ಕೆ ಹೋಗಬೇಡಿ; ವಿದೇಶಿ ಮಹಿಳೆ ಹೀಗೆನ್ನಲು ನೀಡಿದ ಕಾರಣ ನೋಡಿ – Kannada News | Please do not go to India: Why an American woman said this

ಭಾರತದ ಅಂದ್ರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಹೀಗಾಗಿ ಇಷ್ಟ ಪಟ್ಟು ಭಾರತಕ್ಕೆ ಬರುವ ವಿದೇಶಿಗರು ಇಲ್ಲಿ ಟ್ರಿಪ್ ಎಂಜಾಯ್ ಮಾಡ್ತಾರೆ. ಕೆಲವರು ಇಲ್ಲಿ ಜೀವನ ನಡೆಸಲು ಮುಂದಾಗುತ್ತಾರೆ. ಇಲ್ಲಿನ ವಾತಾವರಣ, ಇಲ್ಲಿನ ಜೀವನಶೈಲಿಗೆ ಹೊಂದಿಕೊಂಡು ಜನರೊಂದಿಗೆ ಬೆರೆಯುತ್ತಾರೆ. ಇದೀಗ ಈ ಮಹಿಳೆಗೆ ಭಾರತಕ್ಕೆ ಬರಲೇಬೇಡಿ. ಒಂದು ವೇಳೆ ಇಲ್ಲಿಗೆ ಬಂದರೆ ನೀವು ಮತ್ತೆ ನಿಮ್ಮ ದೇಶಕ್ಕೆ ಮರಳಿ ಹೋಗಲ್ಲ ಎಂದಿದ್ದಾರೆ. ಇಲ್ಲಿನ ಊಟ ತಿಂಡಿ, ಜನರು, ಆಚಾರ ವಿಚಾರ ಹಾಗೂ ಸಂಸ್ಕೃತಿಗೆ ಫಿದಾ ಆಗಿದ್ದಾರೆ. ಈ…

Read More

ಹಾನೂರು ಶೂಟೌಟ್ ಕೇಸ್: ಕುಟುಂಬಸ್ಥರನ್ನ ಮನವೊಲಿಸುವಲ್ಲಿ ಹನೂರು ಶಾಸಕ ಸಕ್ಸಸ್, ಕೊಟ್ಟ ಭರವಸೆ ಏನು? – Kannada News | Chamarajanagara Shootout Case: Family Members Takes Back protest after hanur MLA Manjunath Gives assurance

ಚಾಮರಾಜನಗರ, (ಆಗಸ್ಟ್ 16): ಹಾನೂರು ತಾಲೂಕಿನ ಶಾಗ್ಯ ಗ್ರಾಮದ ಸಮೀಪದ ಮರಿಮಂಗಲ ಬೀಟ್‌ನಲ್ಲಿ ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿನ ದಾಳಿಯಲ್ಲಿ (Chamarajanagara Shootout Case) ತೊಮಿಯರ್ ಪಾಳ್ಯದ ಮೂವರು ಮೃತಪಟ್ಟಿದ್ದು, ಇದನ್ನ ಖಂಡಿಸಿ ಮರತ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿಕೊಂಡು ತೀವ್ರ ಸ್ವರೂಪ ಪ್ರತಿಭಟನೆ ನಡೆಸಿದ್ದಾರೆ. ಯಾವ ಅಧಿಕಾರಿಗಳ ಮನವಿಗೂ ಬಗ್ಗದವರು ಕೊನೆಗೆ ಹಾನೂರು ಶಾಸಕ ಮಂಜುನಾಥ್ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು… ಮೃತ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಜೊತೆಗೆ ಉದ್ಯೋಗದ ಭರವಸೆ ನೀಡಿದ್ದಾರೆ….

Read More

Nagara Panchami 2026: ನಾಗರ ಪಂಚಮಿಗೆ ಮನೆಯಲ್ಲಿಯೇ ಮಾಡಿ ಅರಶಿನ ಎಲೆ ಕಡುಬು; ಇಲ್ಲಿದೆ ರೆಸಿಪಿ – Kannada News | Nagara Panchami 2026: Make turmeric leaf kadubu for this festivals

ನಾಗರ ಪಂಚಮಿ (Nagara Panchami) ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬ. ಈ ಬಾರಿ ಈ ಹಬ್ಬವನ್ನು ಆಗಸ್ಟ್‌ 27 ರಂದು ಆಚರಿಸಲಾಗುತ್ತಿದೆ. ನಾಗರ ಪಂಚಮಿಯ ದಿನ ನಾಗ ದೇವರಿಗೆ ಹಾಲೆರೆದು, ವಿಶೇಷ ಖಾದ್ಯಗಳನ್ನು ಮಾಡಿ ನೈವೇದ್ಯವಾಗಿ ಇಡಲಾಗುತ್ತದೆ. ಉತ್ತರ ಕರ್ನಾಟಕ ಭಾಗದಲ್ಲಿ ದೇವರ ನೈವೇದ್ಯಕ್ಕಾಗಿ ಅಕ್ಕಿ ಹಿಟ್ಟು, ಗೋಧಿ ಹಿಟ್ಟು, ಹುರಿಗಡಲೆ ಮತ್ತು ಬೆಲ್ಲ ಬಳಸಿ ರುಚಿಕರ ತಂಬಿಟ್ಟು ತಯಾರಿಸುವಂತೆ, ದಕ್ಷಿಣ ಕನ್ನಡ, ಉಡುಪಿ ಮತ್ತು ಮಲೆನಾಡು ಭಾಗಗಳಲ್ಲಿ ನಾಗರ ಪಂಚಮಿಯ ದಿನ ಅರಶಿನ ಎಲೆ…

Read More

IND vs SL: ಬ್ರೇಕ್ ಪಡೆದ ಮಳೆ; ಎರಡನೇ ದಿನದಾಟ ಆರಂಭ – Kannada News | India vs SL Galle Test Day 2: Rain Delays Play, Match Finally Resumes

ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಗಾಲೆ ಟೆಸ್ಟ್‌ ಪಂದ್ಯದ ಎರಡನೇ ದಿನದಾಟ ಕೊನೆಗೂ ಆರಂಭವಾಗಿದೆ. ಮಳೆಯಿಂದಾಗಿ ಎರಡನೇ ದಿನದಾಟವನ್ನು ನಿಗದಿತ ಸಮಯಕ್ಕೆ ಆರಂಭಿಸಲು ಸಾಧ್ಯವಾಗಲಿಲ್ಲ. ಮೊದಲ ದಿನವೂ ಮಳೆಯಿಂದಾಗಿ ಸಂಪೂರ್ಣ 90 ಓವರ್​ಗಳ ಆಟವನ್ನು ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಎರಡನೇ ದಿನದಾಟವನ್ನು ಬೇಗನೇ ಶುರು ಮಾಡಲು ನಿರ್ಧರಿಸಲಾಗಿತ್ತು. ಅದರಂತೆ ಆಟ ಬೆಳಿಗ್ಗೆ 9:45 ಕ್ಕೆ ಆರಂಭವಾಗಬೇಕಿತ್ತು. ಆದರೆ ಎರಡನೇ ದಿನದಂದು ಮಳೆ ಸುರಿದ ಕಾರಣದಿಂದ ಮೊದಲ ಸೆಷನ್ ಸಂಪೂರ್ಣವಾಗಿ ರದ್ದಾಯಿತು. ಇದೀಗ ಎರಡನೇ ಸೆಷನ್​ನ ಅಂತ್ಯಕ್ಕೂ…

Read More