Headlines

ಅನ್ನಕ್ಕೆ ತುಪ್ಪ ಸೇರಿಸಿ ತಿಂದ್ರೆ ಶುಗರ್ ನಿಯಂತ್ರಣಕ್ಕೆ ಬರುತ್ತಾ? ಇಲ್ಲಿದೆ ವೈದ್ಯರು ನೀಡಿರುವ ಮಹತ್ವದ ಸಲಹೆ – Kannada News | Best Diet Changes to Manage Diabetes Naturally

ಇತ್ತೀಚಿನ ದಿನಗಳಲ್ಲಿ ಮಧುಮೇಹ (Diabetes), ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ವಿಶೇಷವಾಗಿ ಯುವಕರಲ್ಲಿಯೇ ಡಯಾಬಿಟಿಸ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವೈದ್ಯರ ಪ್ರಕಾರ, ತಪ್ಪಾದ ಆಹಾರ ಪದ್ಧತಿ ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಈ ಬಗ್ಗೆ ವೈದ್ಯ ಡಾ. ವಿಕ್ರಾಂತ್ ಸಿಂಗ್ ಠಾಕೂರ್ ಅವರು ನೀಡಿದ ಮಾಹಿತಿಯ ಅನುಸಾರ, ದೇಹದಲ್ಲಿ ಉಂಟಾಗುವ ‘ಇನ್ಫ್ಲಮೇಶನ್’ ಅಥವಾ ಒಳಗಿನ ಉರಿ ಅನೇಕ ದೀರ್ಘಕಾಲಿಕ ಕಾಯಿಲೆಗಳ ಮೂಲ ಕಾರಣವಾಗಿದೆ. ಪ್ರತಿದಿನ ಬಳಸುವ ರಿಫೈನ್ ಎಣ್ಣೆಗಳು…

Read More

Video: ಬೆಂಗಳೂರಿಗಾಗಿ 32 ಲಕ್ಷ ರೂ ವಾರ್ಷಿಕ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ಐಐಟಿ ಪದವೀಧರೆ – Kannada News | Bengaluru: Young woman quits job worth Rs 32 lakh to stay in Bengaluru

ಬೆಂಗಳೂರು, ಜುಲೈ 03: ಓದು ಮುಗಿಯುತ್ತಿದ್ದಂತೆ ಹೆಚ್ಚಿನವರು ಬೆಂಗಳೂರು (Bengaluru), ಚೆನ್ನೈ, ಮುಂಬೈ ಹೀಗೆ ದೊಡ್ಡ ದೊಡ್ಡ ನಗರಗಳಿಗೆ ತೆರಳುತ್ತಾರೆ. ಆದರೆ ಇದೀಗ ಯುವತಿಯೊಬ್ಬಳ ನಿರ್ಧಾರ ಎಲ್ಲರ ಗಮನ ಸೆಳೆದಿದೆ. ಐಐಟಿ ಪದವೀಧರೆ ಸ್ನೇಹಾ ಪ್ರಿಯಾ ಗುರುಗ್ರಾಮದ (Gurgaon) ಪ್ರತಿಷ್ಠಿತ ಕಂಪನಿಯೊಂದು ನೀಡಿದ್ದ ವಾರ್ಷಿಕ 32 ಲಕ್ಷ ರೂ ಸಂಬಳದ ಜಾಬ್ ಆಫರ್ ತ್ಯಜಿಸಿ ಬೆಂಗಳೂರಿನಲ್ಲೇ ಉಳಿಯುವ ನಿರ್ಧಾರ ಮಾಡಿದ್ದಾಳೆ. ತನ್ನ ಈ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟಿದ್ದು ಇದು ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. ಸ್ನೇಹ ಪ್ರಿಯಾ…

Read More

Karnataka Weather Forecast: ರಾಜ್ಯಾದ್ಯಂತ ವರುಣನ ಅಬ್ಬರ; ಕರಾವಳಿ, ಮಲೆನಾಡಿಗೆ ಬಿರುಗಾಳಿ ಸಹಿತ ಮಳೆಯ ಅಲರ್ಟ್! – Kannada News | Karnataka Weather Update July 26: Rain and Wind Alert Across Districts

ಕರಾವಳಿ, ಮಲೆನಾಡಿಗೆ ಬಿರುಗಾಳಿ ಸಹಿತ ಮಳೆಯ ಅಲರ್ಟ್! ಬೆಂಗಳೂರು, ಜುಲೈ 26: ಕಳೆದ ಹಲವು ದಿನಗಳಿಂದ ಮಲೆನಾಡು ಸೇರಿದಂತೆ ಕರಾವಳಿ ಭಾಗಗಳಲ್ಲಿ ಮಳೆಯಾರ್ಭಟ (Monsoon) ಜೋರಾಗಿದೆ. ಇಂದೂ ಸಹ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ…

Read More

ಭೋಜಶಾಲಾ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಲಿದೆ; ಓವೈಸಿ ವಿಶ್ವಾಸ – Kannada News | Owaisi calls Bhojshala Temple verdict similar to Babri Mosque judgment

ನವದೆಹಲಿ, ಮೇ 15: ಮಧ್ಯಪ್ರದೇಶ ಹೈಕೋರ್ಟ್ ಭೋಜಶಾಲಾ ವಿವಾದಿತ ಪ್ರದೇಶವನ್ನು ಸರಸ್ವತಿ ದೇವಿಯ ದೇವಾಲಯವೆಂದು ಘೋಷಿಸಿದ್ದಕ್ಕೆ AIMIM ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಬಾಬ್ರಿ ಮಸೀದಿ ತೀರ್ಪಿನಂತೆಯೇ ಇದೆ ಎಂದು ಹೇಳಿರುವ ಅವರು ಸುಪ್ರೀಂ ಕೋರ್ಟ್ ಈ ತೀರ್ಪನ್ನು ರದ್ದುಗೊಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಓವೈಸಿ, ಭೋಜಶಾಲಾ ತೀರ್ಪು ಮತ್ತು ರಾಮ ಜನ್ಮಭೂಮಿ ಮಂದಿರ-ಬಾಬ್ರಿ ಮಸೀದಿ ಪ್ರಕರಣದ ತೀರ್ಪಿನ ನಡುವೆ ಸ್ಪಷ್ಟವಾದ ಹೋಲಿಕೆಗಳು ಇವೆ…

Read More

ಹಿಂದಿ ಟಿವಿ ಚಾನೆಲ್​​ಗಳ ಉಳಿಸಿದ್ದು ಮೆಗಾಸ್ಟಾರ್ ಚಿರಂಜೀವಿ: ಕ್ರೇಜ್ ಹೇಗಿತ್ತು ಗೊತ್ತೆ? – Kannada News | Chiranjeevi’s Indra Movie saved some Hindi Tv

ಈಗ ದಕ್ಷಿಣದ ಪ್ಯಾನ್ ಇಂಡಿಯಾ (Pan India) ಸ್ಟಾರ್​ಗಳೆಂದರೆ ಪ್ರಭಾಸ್, ಅಲ್ಲು ಅರ್ಜುನ್, ರಾಮ್ ಚರಣ್, ಜೂ ಎನ್​​ಟಿಆರ್ ಎನ್ನಲಾಗುತ್ತದೆ. ಆದರೆ ತೆಲುಗಿನ ಓಜಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದವರು ಮೆಗಾಸ್ಟಾರ್ ಚಿರಂಜೀವಿ. ಒಂದು ಸಮಯದಲ್ಲಿ ಇಡೀ ದೇಶದಲ್ಲಿ ಇನ್ಯಾವ ನಟನೂ ಪಡೆಯದಷ್ಟು ಸಂಭಾವನೆ ಪಡೆಯುತ್ತಿದ್ದ ಚಿರಂಜೀವಿ, ನಟಿಸಿರುವುದು ತೆಲುಗು ಸಿನಿಮಾಗಳಲ್ಲಿ ಮಾತ್ರವಾದರೂ ಅವರ ಹವಾ ಆಗಿನ ಸಮಯದಲ್ಲೇ ಉತ್ತರ ಭಾರತದಲ್ಲೆಲ್ಲ ಹಬ್ಬಿತ್ತು. ಯಾವ ಮಟ್ಟಿಗೆಂದರೆ ಕೆಲವಾರು ಮುಳುಗುತ್ತಿದ್ದ ಟಿವಿ ಚಾನೆಲ್​​ಗಳನ್ನು ಮೆಗಾಸ್ಟಾರ್ ಚಿರಂಜೀವಿಯ ಚಾರ್ಮ್ ಎತ್ತಿ…

Read More

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರಾಟ; ಶೀಘ್ರವೇ ಆರ್​​ಸಿಬಿ ಹೆಸರು ಬದಲಾವಣೆ?

ಆದಿತ್ಯ ಬಿರ್ಲಾ ಸಮೂಹ ಸುಮಾರು 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರ್ಯಾಂಚೈಸಿಯನ್ನು ಖರೀದಿ ಮಾಡಿದೆ. ಇವರ ಜೊತೆ ಬ್ಲ್ಯಾಕ್‌ಸ್ಟೋನ್ ಇಕ್ವಿಟಿ ಫರ್ಮ್‌, ಅಮೆರಿಕದ ಹೂಡಿಕೆದಾರ ಡೇವಿಡ್‌ ಬ್ಲಿಟ್ಝರ್ ಒಡೆತನದ ಬೋಲ್ಟ್‌ ವೆಂಚರ್ಸ್‌ ಮತ್ತು ಟೈಮ್ಸ್‌ ಆಫ್‌ ಇಂಡಿಯಾ ಮಾಧ್ಯಮ ಸಮೂಹ ಕೂಡ ಖರೀದಿಯಲ್ಲಿ ಕೈ ಜೋಡಿಸಿದೆ. ಈಗ ಆರ್​​ಸಿಬಿ ಹೆಸರು ಬದಲಾವಣೆ ಸಾಧ್ಯತೆ ಬಲವಾಗಿ ಕಾಣಿಸುತ್ತಿದೆ. ಮಾರ್ಚ್ 28ರಂದು ಆರ್​​ಸಿಬಿ ಈ ಸೀಸನ್​​ನ ಮೊದಲ ಪಂದ್ಯ ಆಡಲಿದೆ. ಅದಕ್ಕೂ ಮೊದಲು ಮಾರಾಟ ವಹಿವಾಟು…

Read More

ಹಾರ್ಮುಜ್ ಜಲಸಂಧಿ ಅಮೆರಿಕ, ಇಸ್ರೇಲ್, ಯೂರೋಪ್​ಗೆ ಮಾತ್ರ ಬಂದ್; ಬೇರೆ ದೇಶಗಳಿಗಿಲ್ಲ ತಡೆ: ಇರಾನ್ ಸ್ಪಷ್ಟನೆ – Kannada News | Hormuz Strait Is Only Closed To US, Israel, Europe, says Iran

ನವದೆಹಲಿ, ಮಾರ್ಚ್ 5: ಹಾರ್ಮುಜ್ ಜಲಸಂಧಿಯಲ್ಲಿ ತೈಲ ನೌಕೆಗಳನ್ನು ಸಾಗಲು ಬಿಡುವುದಿಲ್ಲ ಎಂದು ಹೇಳಿ ತಡೆ ಹಾಕಿದ್ದ ಇರಾನ್ ದೇಶ ಈಗ ತನ್ನ ನಿಲುವನ್ನು ಸಡಿಲಿಸಿದೆ. ಅಮೆರಿಕ, ಇಸ್ರೇಲ್, ಯೂರೋಪ್ ಹಾಗೂ ಅವರ ಇತರ ಪಶ್ಚಿಮ ಮಿತ್ರರಿಗೆ ಮಾತ್ರ ಈ ಮಾರ್ಗದಿಂದ ತೈಲ ಪೂರೈಕೆಗೆ ಅವಕಾಶ ಕೊಡುವುದಿಲ್ಲ ಎಂದು ಇರಾನ್​ನ ಇಸ್ಲಾಮಿಕ್ ರೆವಲ್ಯೂಶನರಿ ಗಾರ್ಡ್ ಕಾರ್ಪ್ಸ್ ಸೇನೆ ಹೇಳಿದೆ. ಇದರೊಂದಿಗೆ, ಭಾರತ ಹಾಗೂ ಇತರ ಹಲವು ದೇಶಗಳು ತುಸು ನಿರಾಳಗೊಂಡಂತಾಗಿದೆ. ಹಾರ್ಮುಜ್ ಜಲಸಂಧಿಯು ಪಶ್ಚಿಮ ಏಷ್ಯಾ ಭಾಗದಲ್ಲಿ…

Read More

ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟ ಬಟಾಬಯಲು: ಮುತ್ತಪ್ಪ ರೈ ಪುತ್ರನಿಗೆ ಮತ್ತೊಂದು ಸಂಕಷ್ಟ

ಬೆಂಗಳೂರು, (ಮಾರ್ಚ್ 27): ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ (Rikki Rai) ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಕಾರು ಡ್ರಿಫ್ಟಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ರಿಕ್ಕಿ ವಿರುದ್ಧ ಇದೀಗ ಹೊಸ ಮತ್ತೊಂದು ವಂಚನೆ ಕೇಸ್ ದಾಖಲಾಗಿದೆ. ಹೌದು…ಬೆಂಗಳೂರಿನ ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಡ್ರಿಫ್ಟಿಂಗ್ ಮಾಡಿದ್ದ  ಲ್ಯಾಂಬೋರ್ಗಿನಿ ಕಾರನ್ನ  ರಿಜಿಸ್ಟರ್ ಮಾಡಿಸಿಲ್ಲ ಎನ್ನುವುದು ಬೆಳಕಿಗೆ ಬಂದಿದೆ.  ದೆಹಲಿಯಲ್ಲಿ ಖರೀದಿಸಿದ್ದ  ಸುಮಾರು ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರು ಕರ್ನಾಟಕದಲ್ಲಿ ರಿಜಿಸ್ಟರ್ ಮಾಡಿಸಿಲ್ಲ. ಹಾಗೇ RTO…

Read More

ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್‌ ಪ್ರಕಾಶನದಿಂದ ಸ್ಪಷ್ಟನೆ – Kannada News | Ex army chief MM Naravanes book publisher clarifies memoir not yet published

ನವದೆಹಲಿ, ಫೆಬ್ರವರಿ 10: ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ (ಎಂಎಂ ನರವಾಣೆ) ಅವರು ತಮ್ಮ ಆತ್ಮಚರಿತ್ರೆಯ ವಿವಾದ ಭುಗಿಲೆದ್ದ ನಂತರ ಮೊದಲ ಬಾರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ ಪುಸ್ತಕದ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (PRHI) ನರವಾಣೆಯವರ (MM Naravane) ಪುಸ್ತಕವನ್ನು ಇನ್ನೂ ಪ್ರಕಟಿಸಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿತ್ತು. ಆ ಸ್ಪಷ್ಟನೆಯನ್ನು ನರವಾಣೆ ಕೂಡ ಶೇರ್ ಮಾಡಿಕೊಂಡಿದ್ದಾರೆ. ಪೆಂಗ್ವಿನ್ ಬಿಡುಗಡೆ ಮಾಡಿದ ಹೇಳಿಕೆಯನ್ನು ಹಂಚಿಕೊಂಡ ಜನರಲ್…

Read More

ಸಾಮಾನ್ಯ ಪ್ರೇಕ್ಷಕನಂತೆ ಥಿಯೇಟರ್‌ಗೆ ಬಂದು ‘ಧುರಂಧರ್ 2’ ನೋಡಿದ ಆರ್. ಮಾಧವನ್

ಬಾಲಿವುಡ್‌ನ ಖ್ಯಾತ ನಟ ಆರ್. ಮಾಧವನ್ ಅವರು ಈಗ ‘ಧುರಂಧರ್: ದಿ ರಿವೇಂಜ್’ (Dhurandhar The Revenge) ಸಿನಿಮಾದ ಭರ್ಜರಿ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಗುತ್ತಿರುವ ಪ್ರತಿಕ್ರಿಯೆಯನ್ನು ಖುದ್ದಾಗಿ ನೋಡಲು ಮಾಧವನ್ (R Madhavan) ಅವರು ಯಾರಿಗೂ ಗೊತ್ತಾಗದಂತೆ ಮುಂಬೈನ ಚಿತ್ರಮಂದಿರವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಸಿನಿಮಾದಲ್ಲಿ ಅವರು ಒಂದು ಪ್ರಮುಖ ಪಾತ್ರವನ್ನು ಮಾಡಿದ್ದಾರೆ. ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ. ಚಿತ್ರಮಂದಿರದಲ್ಲಿ ಸಾಮಾನ್ಯ ಪ್ರೇಕ್ಷಕರಂತೆ ಯಾರಿಗೂ ಗುರುತು ಸಿಗದ ರೀತಿಯಲ್ಲಿ ಕುಳಿತು…

Read More