Headlines

ಇಂದು ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashada Friday 2026: July 17 Horoscope for All 12 Zodiac Signs, Dakshinayana Begins with Karka Sankranti

ಇಂದು ಜುಲೈ 17, 2026 ರಂದು ಶುಕ್ರವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಆಷಾಢ ಶುಕ್ರವಾರ, ಕಟಕ ಸಂಕ್ರಮಣ ಇದ್ದು, ಅಮ್ಮನ ಆರಾಧನೆಗೆ ಅತ್ಯಂತ ಪ್ರಾಶಸ್ತ್ಯವಾದ ದಿನವಾಗಿದೆ. ಚಾಮುಂಡೇಶ್ವರಿ, ಮಹಾಲಕ್ಷ್ಮಿ ಅಥವಾ ಮಹಾಕಾಳಿ ದೇವಸ್ಥಾನಗಳಲ್ಲಿ ಕುಂಕುಮಾರ್ಚನೆ, ದರ್ಶನ ಮತ್ತು ಪುಷ್ಪ ಸಮರ್ಪಣೆ ಮಾಡುವುದರಿಂದ ತಾಯಿಯ ಪರಿಪೂರ್ಣ ಅನುಗ್ರಹ ಪ್ರಾಪ್ತವಾಗುತ್ತದೆ ಎಂದು ‘ಟಿವಿ9 ಕನ್ನಡ ಡಿಜಿಟಲ್​’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ….

Read More

ಬೆಂಗಳೂರಿನ ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ – Kannada News | Bengaluru Crime News: Woman Killed in Gayatri Nagar Fire; Man Stabbed to Death in Basaveshwara Nagar

ಗಾಯತ್ರಿ ನಗರದ ಮನೆಯಲ್ಲಿ ಅಗ್ನಿ ಅವಘಡImage Credit source: tv9 ಬೆಂಗಳೂರು, ಮಾರ್ಚ್​ 3: ಬೆಂಗಳೂರಿನ (Bangalore) ಗಾಯತ್ರಿ ನಗರದಲ್ಲಿರುವ ಕಂಟ್ರ್ಯಾಕ್ಟರ್ ರಮೇಶ್ ಬಾಬು ಅವರ ನಾಲ್ಕು ಅಂತಸ್ತಿನ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಭವಿಸಿದ ಅವಘಡದಲ್ಲಿ ರಮೇಶ್ ಬಾಬು ಅವರ ಪತ್ನಿ 53 ವರ್ಷದ ಸವಿತಾ ದುರ್ಮರಣ ಹೊಂದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಮಣಿಪಾಲ್…

Read More

ಚಾರ್ಮಾಡಿ ಘಾಟಿಯಲ್ಲಿ ರಣಮಳೆ, ದಟ್ಟ ಮಂಜು, ಫಾಲ್ಸ್​ಗಳ ಅಬ್ಬರ: ವಾಹನ ಸವಾರರ ಪರದಾಟ – Kannada News | Charmadi Ghat Rain Update: Heavy Rainfall and Thick Fog Disrupt Traffic on NH 173, Falls attracts tourists

ಚಿಕ್ಕಮಗಳೂರು, ಜುಲೈ 7: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಮಳೆ ದಾಖಲಾಗಿದೆ. ಪಶ್ಚಿಮ ಘಟ್ಟದ ಈ ಪ್ರದೇಶದಲ್ಲಿ ಒಂದು ಕಡೆ ರಣಮಳೆ ಸುರಿಯುತ್ತಿದ್ದರೆ, ಮತ್ತೊಂದು ಕಡೆ ಇಡೀ ಘಾಟಿ ಪ್ರದೇಶವನ್ನು ದಟ್ಟವಾದ ಮಂಜು ಆವರಿಸಿಕೊಂಡಿದೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 173 (NH 173) ರ ಈ ಕಿರಿದಾದ ರಸ್ತೆಯಲ್ಲಿ ಮಳೆ ಮತ್ತು ಮಂಜಿನ ಕಾರಣದಿಂದಾಗಿ ಎದುರುಗಡೆ ಬರುವ…

Read More

ಮೋದಿ 5 ದಿನಗಳ ಐರೋಪ್ಯ ಪ್ರವಾಸದಲ್ಲಿ ‘ಭಾರತ್ ಇನ್ನೋವೇಟ್ಸ್’; ಹೂಡಿಕೆದಾರರೊಂದಿಗೆ ಪ್ರಧಾನಿ ಸಂವಾದ – Kannada News | Modi in Nice: Bharat Innovates 2026 Summit Unites Indian Startups & Global Investors

ನೀಸ್ (ಫ್ರಾನ್ಸ್), ಜೂನ್ 14: ಐದು ದಿನಗಳ ಐರೋಪ್ಯ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಫ್ರಾನ್ಸ್​ನ ಎರಡನೇ ಅತಿದೊಡ್ಡ ನಗರಿ ನೀಸ್​ಗೆ ಆಗಮಿಸಿದ್ದಾರೆ. ಇಲ್ಲಿ ಅವರು ಹೂಡಿಕೆದಾರರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ನೀಸ್ ನಗರದಲ್ಲಿ ನಡೆಯಲಿರುವ ‘ಭಾರತ್ ಇನ್ನೋವೇಟ್ಸ್ 2026’ (Bharat Innovates 2026) ಸಮಾವೇಶದ ಉದ್ಘಾಟನೆಗೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಾಗತಿಕ ಹೂಡಿಕೆದಾರರು ಹಾಗೂ ವೆಂಚರ್ ಕ್ಯಾಪಿಟಲಿಸ್ಟ್‌ಗಳೊಂದಿಗೆ ಉನ್ನತ ಮಟ್ಟದ ಸಂವಾದ ನಡೆಸಿದರು. ಭಾರತದ…

Read More

Vastu Tips: ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಆರ್ಥಿಕ ನಷ್ಟ ಹಾಗೂ ಅನಾರೋಗ್ಯಕ್ಕೆ ಕಾರಣ! – Kannada News | Vastu Tips for Your Kitchen: Things to Avoid for Health and Prosperity

ಮನೆಯಲ್ಲಿ ಅತ್ಯಂತ ಪ್ರಮುಖ ಮತ್ತು ಶಕ್ತಿಶಾಲಿ ಸ್ಥಳಗಳಲ್ಲಿ ಅಡಿಗೆಮನೆ ಒಂದಾಗಿದೆ. ಅಡಿಗೆಮನೆಯು ಕೇವಲ ಅಡುಗೆಯನ್ನು ತಯಾರಿಸುವ ಸ್ಥಳವಲ್ಲ, ಇದು ನಮ್ಮ ದೇಹಕ್ಕೆ ಶಕ್ತಿ, ಒಳ್ಳೆಯ ಆಲೋಚನೆಗಳು ಮತ್ತು ನಿರ್ದಿಷ್ಟವಾಗಿ ಆರೋಗ್ಯವನ್ನು ಒದಗಿಸುವ ಕೇಂದ್ರವಾಗಿದೆ. ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು, ಕೀರ್ತಿ ಮತ್ತು ಪ್ರತಿಷ್ಠೆ ಹೆಚ್ಚುತ್ತವೆ. ಆರೋಗ್ಯ ನಷ್ಟವಾದರೆ ಎಲ್ಲವೂ ಕಳೆದುಹೋಗುತ್ತದೆ ಎಂಬುದನ್ನು ಮರೆಯಬಾರದು. ಈ ಆರೋಗ್ಯವನ್ನು ಸೃಷ್ಟಿಸುವ ಶಕ್ತಿ ಅಡಿಗೆಮನೆಯಲ್ಲಿದೆ. ಹಾಗಾಗಿ ಅಡಿಗೆಮನೆಯಲ್ಲಿ ಇರಬಾರದ ವಸ್ತುಗಳು ಮತ್ತು ಸ್ಥಿತಿಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯ ಎಂದು ಖ್ಯಾತ…

Read More

ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ನಿಮ್ಮ ಮನೆಗೆ ಬರಲಿದ್ದಾರೆ ಚೆಕ್ಕಿಂಗ್ ಆಫೀರ್ಸ್ – Kannada News | Guarantee Schemes Revision: DK Shivakumar Governmnet to Plan Door To door survey for document verification

ಬೆಂಗಳೂರು, (ಜೂನ್ 19): ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಿಗೆ (guarantee schemes) ಆಪರೇಷನ್ ಮಾಡಲು ಸಿಎಂ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಸಂಪೂರ್ಣವಾಗಿ ಬ್ರೇಕ್ ಹಾಕಿ ಅರ್ಹರಿಗೆ ಮುಟ್ಟಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕಾಗಿ ನಾನಾ ನಿಯಮಗಳನ್ನ ಜಾರಿಗೆ ತರುವ ಚಿಂತನೆಗಳು ನಡೆದಿವೆ. ಇಂದು (ಜೂನ್ 19) ವಿಧಾನಸೌಧದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ…

Read More

ಹೊಸ ವರ್ಷ ನಿಮ್ಮ ಬಾಳು ಕತ್ತಲಾದಿತು ಹುಷಾರ್, ನ್ಯೂ ಇಯರ್ ಆಫರ್ ಬಗ್ಗೆ ಇರಲಿ ಎಚ್ಚರ – Kannada News | Karnataka Police Warn of New Year Cyber Scams as Fraudulent Links Target Bank Accounts

ಬೆಂಗಳೂರು, (ಡಿಸೆಂಬರ್ 28): ಹೊಸ ವರ್ಷದ ಟೈಮ್ನಲ್ಲಿ ಕಲರ್ ಪುಲ್ ಶುಭಾಶಯಗಳನ್ನ ( New Year Cyber Scams) ಕಳಿಸಲು ಎಪಿಕೆ ಫೈಲ್ ಬಳಸುತ್ತಾರೆ. ಇದು ಅಪಾಯಕ್ಕೆ ಅವಕಾಶ ಮಾಡಿಕೊಡಬಹುದು. ಯಾಕಂದ್ರೆ ಈ ಫೈಲ್ ಅಥವಾ ಅ್ಯಪ್ ಮೂಲಕ ಹ್ಯಾಕ್ ಮಾಡಿ ನಿಮ್ಮ ಖಾತೆಗೆ ಕನ್ನ ಹಾಕಬಹುದು. ಇನ್ನು ಕೆಲವು ಶುಭಾಶಯದ ಗಿಫ್ಟ್ ಹಾಗೂ ಹೊಸ ವರ್ಷದ ಟೈಮ್ನಲ್ಲಿ ಆಫರ್ ಅಂತಾ ನಕಲಿ ಕಂಪನಿಗಳು, ಅಪರಿಚಿತ ವೆಬ್ ಸೈಟ್ ಗಳು ನಿಮ್ಮ ಖಾತೆಗೆ ಕನ್ನ ಹಾಕುತ್ತಾರೆ. ಅಪ್ಪಿ…

Read More

Video: ಕೆಲಸದ ನಡುವೆ ಬಿಡುವಿನ ಸಮಯವನ್ನು ಓದಿಗಾಗಿ ಬಳಸಿಕೊಂಡ ಮಹಿಳಾ ಬಸ್ ಕಂಡಕ್ಟರ್ – Kannada News | Woman bus conductor uses free time between work to study

ಕೆಲವರಿಗೆ ಓದಲು ಬೇಕಾದ ಎಲ್ಲಾ ಸವಲತ್ತುಗಳಿದ್ದರೂ ಆದರೆ ಓದುವ ಮನಸ್ಸಿರುವುದಿಲ್ಲ. ಇನ್ನು ಕೆಲವರು ಓದುವ ಮನಸ್ಸಿದ್ದರೂ ಸಣ್ಣ ವಯಸ್ಸಿನಲ್ಲಿ ಮನೆಯ ಜವಾಬ್ದಾರಿಗೆ ಹೆಗಲು ಕೊಟ್ಟು ಕೆಲಸಕ್ಕೆ ಹೋಗುತ್ತಾರೆ. ಆದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎನ್ನುವ ಛಲ ಮಾತ್ಇರ ಹಾಗೆಯೇ ಇರುತ್ತದೆ ಎನ್ನುವುದಕ್ಕೆ ಈ ಮಹಿಳಾ ಬಸ್ ಕಂಡಕ್ಟರ್ (Woman bus conductor) ಸಾಕ್ಷಿ.ಕರ್ತವ್ಯದ ನಡುವೆ ಅಧ್ಯಯನದಲ್ಲಿ ನಿರತರಾಗಿದ್ದ ಮಹಿಳಾ ಬಸ್ ಕಂಡಕ್ಟರ್‌ರನ್ನು ಪ್ರಯಾಣಿಕರೊಬ್ಬರು (passenger) ಗಮನಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ತಮಗಾದ ಈ ವಿಶೇಷ ಅನುಭವವನ್ನು…

Read More

ವ್ಯಕ್ತಿ ಅನುಮಾಸ್ಪದ ಸಾವು: ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಪೊಲೀಸರಿಗೆ ಗಾಯ

ಹಾಸನ, ಮಾರ್ಚ್​ 06: ಬಾರ್ ಎದುರು ಕಾರಿನೊಳಗೆ ವ್ಯಕ್ತಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ಹಾಸನ ತಾಲೂಕಿನ ರಾಯಪುರ ಬಳಿಯ ಲಕ್ಷ್ಮೀ ವೆಂಕಟೇಶ್ವರ ಬಾರ್​​​ ಬಳಿ ನಿನ್ನೆ ನಡೆದಿದೆ. ವೀರಾಪುರದ ದೊರೆಸ್ವಾಮಿ(42) ಶವ ಪತ್ತೆ ಆಗಿತ್ತು. ಬಾರ್ ಎದುರು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಸಂಬಂಧಿಕರು ಘಟನೆ ಖಂಡಿಸಿ ಬಾರ್ ಎದುರು ಶವವಿಟ್ಟು ಪ್ರತಿಭಟಿಸಿದ್ದಾರೆ. ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೆಲವರು ಕಲ್ಲು ತೂರಾಟ ಮಾಡಿದ್ದಾರೆ. ಹೀಗಾಗಿ ಲಘು ಲಾಠಿಪ್ರಹಾರ…

Read More

ಲೆಬನಾನ್‌ನೊಂದಿಗೆ ಶೀಘ್ರದಲ್ಲೇ ಇಸ್ರೇಲ್ ನೇರ ಮಾತುಕತೆ; ನೆತನ್ಯಾಹು ಘೋಷಣೆ

ಟೆಲ್ ಅವಿವ್, ಏಪ್ರಿಲ್ 9: ಹಿಜ್ಬೊಲ್ಲಾವನ್ನು ನಿಶ್ಯಸ್ತ್ರಗೊಳಿಸಲು ಮತ್ತು ಎರಡೂ ದೇಶಗಳ ನಡುವೆ ಶಾಂತಿ ಸಂಬಂಧಗಳನ್ನು ಸ್ಥಾಪಿಸಲು ಸಾಧ್ಯವಾದಷ್ಟು ಬೇಗ ಲೆಬನಾನ್‌ನೊಂದಿಗೆ ನೇರ ಮಾತುಕತೆಗಳನ್ನು ಪ್ರಾರಂಭಿಸಲು ನಮ್ಮ ಸಂಪುಟಕ್ಕೆ ಸೂಚನೆ ನೀಡಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಹೇಳಿದ್ದಾರೆ. ಬೈರುತ್, ಬೆಕಾ ಕಣಿವೆ ಮತ್ತು ಲೆಬನಾನ್​ನ ದಕ್ಷಿಣ ಭಾಗದಾದ್ಯಂತ ಇಸ್ರೇಲ್ ಮಾರಕ ದಾಳಿಗಳನ್ನು ನಡೆಸಿದ ಒಂದು ದಿನದ ನಂತರ ಅವರ ಈ ಹೇಳಿಕೆ ಬಂದಿದೆ. ಈ ದಾಳಿಯಲ್ಲಿ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು….

Read More