Headlines

IND vs PAK: ಟಿವಿ ಹೊಡೆದು ಹಾಕುವುದಕ್ಕೆ ಹೊಸ ಮಾರ್ಗ ಕಂಡುಕೊಂಡ ಪಾಕ್ ಫ್ಯಾನ್ಸ್ – Kannada News | T20 World Cup: India’s Unbeaten Run Continues, Pakistan Crushed; Fans’ Rage Explodes

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಬಲಿಷ್ಠ ಭಾರತ ತಂಡ, ಬದ್ಧವೈರಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ 61 ರನ್‌ಗಳಿಂದ ಸೋಲಿಸಿ ತನ್ನ ಅಜೇಯ ಓಟವನ್ನು ಮುಂದುವರೆಸಿತು. ಈ ಗೆಲುವಿನೊಂದಿಗೆ ಸೂಪರ್ 8 ಸುತ್ತಿಗೆ ಟಿಕೆಟ್ ಪಡೆದುಕೊಂಡಿತು. ಇತ್ತ ಈ ಪಂದ್ಯದಲ್ಲಾದರೂ ಭಾರತವನ್ನು ಸೋಲಿಸಿ ಅಭಿಮಾನಿಗಳ ಮನಸಲ್ಲಿ ಹೀರೋಗಳಾಗಬೇಕು ಎಂದುಕೊಂಡಿದ್ದ ಪಾಕ್ ಆಟಗಾರರು ಹೀನಾಯ ಸೋಲಿನೊಂದಿಗೆ ಮತ್ತೆ ಕಳನಾಯಕರಾಗಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಪಾಕ್ ಅಭಿಮಾನಿಗಳ ಅಸಹನೆಯ ಕಟ್ಟೆ ಒಡೆದಿದೆ. ಭಾರತದ ವಿರುದ್ಧ…

Read More

78 ವರ್ಷ ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಬೇಕಿತ್ತು; ಸದ್ಗುರು ಅಭಿಮತ – Kannada News | 78 Year Old Siliguri Corridor Should Have Been Corrected In 1971 says Sadhguru

ಬೆಂಗಳೂರು, ಡಿಸೆಂಬರ್ 29: ಬಾಂಗ್ಲಾದೇಶದ ಬೆದರಿಕೆಗಳ ನಡುವೆಯೇ ಸಿಲಿಗುರಿ ಕಾರಿಡಾರ್ ಬಗ್ಗೆ ಇಶಾ ಫೌಂಡೇಶನ್‌ನ (Isha Foundation) ಸಂಸ್ಥಾಪಕ ಸದ್ಗುರು (Sadhguru) ಪ್ರತಿಕ್ರಿಯೆ ನೀಡಿದ್ದಾರೆ. “78 ವರ್ಷಗಳಷ್ಟು ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಿಕೊಂಡಿದ್ದರೆ ಈ ಬಿಕ್ಕಟ್ಟು ಎದುರಾಗುತ್ತಿರಲಿಲ್ಲ” ಎಂದು ಟೀಕಿಸಿದ್ದಾರೆ. ಇದನ್ನು ದಶಕಗಳ ಹಿಂದೆಯೇ ಸರಿಪಡಿಸಬೇಕಾಗಿತ್ತು. ಚಿಕನ್ ನೆಕ್ ಎಂದು ಕರೆಯಲ್ಪಡುವ ಈ ಜಾಗವನ್ನು ಆನೆಯ ಕುತ್ತಿಗೆಯಾಗಿ ಮಾಡಬೇಕಿದೆ ಎಂದಿದ್ದಾರೆ. ಸಿಲಿಗುರಿ ಕಾರಿಡಾರ್ ಕುರಿತು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ನೀಡಿದ ಹೇಳಿಕೆಗಳ ಕುರಿತು ಬೆಂಗಳೂರಿನಲ್ಲಿ…

Read More

ಇಂದಿನಿಂದ ಮೂರು ದಿನ ಕಲರ್ಸ್​​​ನಲ್ಲಿ’ಅನುಬಂಧ ಅವಾರ್ಡ್ಸ್‌’; ಕಿರುತೆರೆ ವೀಕ್ಷಕರಿಗೆ ಹಬ್ಬ – Kannada News | Colors Kannada Celebrates 12th Year Anubandha Awards with Serial Artist and Stars

ಕಳೆದ ವಾರ ಬಿಗ್ ಬಾಸ್ (Bigg Boss) ಫಿನಾಲೆ ಪೂರ್ಣಗೊಂಡಿದೆ. ವೀಕೆಂಡ್​​​ನಲ್ಲಿ ಸುದೀಪ್ ಅವರ ಎಪಿಸೋಡ್ ನೋಡೋಕೆ ಸಿಗೋದಿಲ್ಲವಲ್ಲ ಎಂದು ವೀಕ್ಷಕರು ಬೇಸರದಲ್ಲಿ ಇದ್ದರು. ಆದರೆ, ಕಲರ್ಸ್ ಕನ್ನಡ ವೀಕ್ಷಕರು ಬೇಸರ ಮಾಡಿಕೊಳ್ಳುವ ಅಗತ್ಯವೇ ಇಲ್ಲ. ಇಂದಿನಿಂದ ಮೂರು ದಿನ ಅಂದರೆ ಜನವರಿ 24, 25 ಮತ್ತು 26ರಂದು 12ನೇ ವರ್ಷದ ‘ಅನುಬಂಧ ಅವಾರ್ಡ್ಸ್’ ಕಾರ್ಯಕ್ರಮ ಸಂಜೆ 7ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗಲಿದೆ. ಕಿರುತೆರೆ ಕಲಾವಿದರ ಜೊತೆಗೆ ಹಿರಿತೆರೆ ದಿಗ್ಗಜರ ಸಮಾಗಮ ಆಗಲಿದೆ. ‘ಅನುಬಂಧ ಅವಾರ್ಡ್ಸ್’…

Read More

ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್! – Kannada News | Newly appointed SP Pavan Nejjuru suspended In Bellary violence

ಬಳ್ಳಾರಿ, (ಜನವರಿ 02): ಹೊಸ ವರ್ಷ ದಿನದ ರಾತ್ರಿ ಬಳ್ಳಾರಿಯಲ್ಲಿ (Bellary) ನಡೆದ ಫೈರಿಂಗ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿ ಆಗಿದ್ದಾನೆ. ಕಾಂಗ್ರೆಸ್​ ಶಾಸಕ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ಬಡಿದಾಟ ನಡೆದಿದೆ. ಸಾಲದಕ್ಕೆ ಫೈರಿಂಗ್ ಸಹ ಮಾಡಲಾಗಿದೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದನ್ನು ರಾಜ್ಯ ಸರ್ಕಾರವೂ ಸಹ…

Read More

ವಿಜಯ ಹಝಾರೆ ಟೂರ್ನಿಯ ಸೆಮಿ ಫೈನಲ್ ವೇಳಾಪಟ್ಟಿ ಪ್ರಕಟ

ವಿಜಯ ಹಝಾರೆ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ತೃತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 4 ತಂಡಗಳು. ಈ ನಾಲ್ಕು ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ… ಜನವರಿ 15 ರಂದು ನಡೆಯಲಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಮ್ಯಾಚ್ ಶುರುವಾಗುವುದು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka for next 4 days

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ ಬೆಂಗಳೂರು, ಜನವರಿ 23: ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ (Weather Forecast) . ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ…

Read More

ವಂದೇ ಭಾರತ್ ಸ್ಲೀಪರ್ ರೈಲಿಗೆ ಭಾರೀ ಡಿಮ್ಯಾಂಡ್; ರೈಲ್ವೆ ಇಲಾಖೆಯಿಂದ ಮಹತ್ವದ ನಿರ್ಧಾರ – Kannada News | Vande Bharat sleeper train to get total 24 coaches passenger capacity to cross 1200

ನವದೆಹಲಿ, ಜನವರಿ 29: ಭಾರತ ದೇಶದ ಮೊದಲ ಸೆಮಿ ಹೈ ಸ್ಪೀಡ್ ಸ್ಲೀಪರ್ ರೈಲಾದ ವಂದೇ ಭಾರತ್ ಸ್ಲೀಪರ್ (Vande Bharat Sleeper Train) ಗುವಾಹಟಿ ಮತ್ತು ಹೌರಾ ನಡುವೆ ಈಗಾಗಲೇ ಸಂಚರಿಸುತ್ತಿದೆ. ಪ್ರಯಾಣಿಕರು ಇದನ್ನು ತುಂಬಾ ಇಷ್ಟಪಡುತ್ತಿದ್ದಾರೆ. ಇದರ ಜನಪ್ರಿಯತೆ ಹೆಚ್ಚುತ್ತಿರುವ ಕಾರಣದಿಂದಾಗಿ ಭಾರತೀಯ ರೈಲ್ವೆ ಈ ರೈಲಿನಲ್ಲಿ ಹೊಸ ಪ್ರಯೋಗಗಳನ್ನು ನಡೆಸಲು ಮುಂದಾಗಿದೆ. ಹೆಚ್ಚಿನ ಜನರಿಗೆ ಈ ಸ್ಲೀಪರ್ ರೈಲಿನಲ್ಲಿ ಸಂಚರಿಸಲು ಸಹಾಯವಾಗಲಿ ಎಂಬ ಉದ್ದೇಶದಿಂದ ಈ ರೈಲಿನಲ್ಲಿ ಕೋಚ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಿದೆ….

Read More

ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮೇಲಿನ ಲೋಕಾಯುಕ್ತ ಕೇಸ್​​ಗೆ ಹೈಕೋರ್ಟ್​​ ತಡೆ – Kannada News | Zameer Khan PS Lokayukta Case: High Court Stays Disproportionate Assets Probe

ಸರ್ದಾರ್ ಸರ್ಫರಾಜ್ ಖಾನ್​​ಗೆ ತಾತ್ಕಾಲಿಕ ರಿಲೀಫ್​Image Credit source: Tv9 Kannada ಬೆಂಗಳೂರು, ಫೆಬ್ರವರಿ 12: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​ಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಡೆ ನೀಡಿ ಆದೇಶಿಸಿದೆ. ಅರ್ಜಿದಾರರ ಪರ ವಾದಿಸಿದ್ದ ಹಿರಿಯ ವಕೀಲ ಸಿ.ಹೆಚ್.ಜಾಧವ್, ಆಸ್ತಿಗಳ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಘೋಷಣೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಆದರೆ ಲೋಕಾಯುಕ್ತ ಪರ ವಕೀಲ…

Read More

ಬ್ಯಾನರ್ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು – Kannada News | Bellary violence: bomb Disposal squad Verification In MLA Gali Janardhan Reddy Office

ಬಳ್ಳಾರಿ, (ಜನವರಿ 05): ಬಳ್ಳಾರಿ ಬ್ಯಾನರ್ ಗಲಾಟೆ ಹಾಗೂ ಫೈರಿಂಗ್ ಪ್ರಕರಣದ (bellary violence) ತನಿಖೆ ಚುರುಕುಗೊಂಡಿದೆ. ಬಳ್ಳಾರಿಯ ಅವಂಭಾವಿಯಲ್ಲಿರುವ ರೆಡ್ಡಿ ನಿವಾಸದಲ್ಲಿ ಬಾಂಬ್ ನಿಷ್ಕ್ರಿಯ ದಳ ಇಂಚಿಂಚೂ ಪರಿಶೀಲನೆ ನಡೆಸಿದೆ. ಬುಲೆಟ್ ಪತ್ತೆ ಹಚ್ಚಲು ಬಾಂಬ್ ನಿಷ್ಕ್ರಿಯ ದಳ ಎಂಟ್ರಿ ಕೊಟ್ಟಿದ್ದು, ಬುಲೆಟ್‌ಗಳಿಗಾಗಿ ಹುಡುಕಾಟ ನಡೆಸಿತ್ತು. DSMD ಮಿಷನ್​ಗಳ ಮೂಲಕ ಘಟನಾ ಸ್ಥಳದ ಮೂಲೆ ಮೂಲೆಯನ್ನ ಸರ್ಚ್ ಮಾಡಿದ್ರು. ಬಾಂಬ್ ನಿಷ್ಕ್ರೀಯ ತಂಡಕ್ಕೆ FSL ಟೀಮ್ ಕೂಡಾ ಸಾಥ್ ನೀಡಿದೆ. ಇನ್ನು ಗಲಾಟೆ ವೇಳೆ ಹಾರಿದ್ದ…

Read More

ಸೆಪ್ಟಿಕ್ ಟ್ಯಾಂಕ್​​ನಲ್ಲಿದ್ದಿದ್ದು ಸಿಯಾಳ ಶವ, ಕೊಲೆ ಮಾಡಿದ್ದು ಆಕೆಯ ಪ್ರೇಮಿ, ಅಂತೂ ಪ್ರಕರಣ ಇತ್ಯರ್ಥ – Kannada News | Bhopal Septic Tank Murder: Married Lover Kills Girlfriend Siya Over Blackmail, Body Found

ಭೋಪಾಲ್, ಫೆಬ್ರವರಿ 15:  ವಿವಾಹಿತ ಪ್ರೇಮಿಯೊಬ್ಬ ಪ್ರೇಯಸಿಯನ್ನು ಹತ್ಯೆ(Murder) ಮಾಡಿ ಸೆಪ್ಟಿಕ್ ಟ್ಯಾಂಕ್​​ಗೆ ಎಸೆದಿದ್ದ ಘಟನೆ ಭೋಪಾಲ್​​ನಲ್ಲಿ ನಡೆದಿದೆ. ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್​ನಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಪ್ರೀತಿ, ದ್ರೋಹ, ಬ್ಲ್ಯಾಕ್​ಮೇಲ್ ಹಾಗೂ ಕೊಲೆ ಪ್ರಕರಣ ಬಹಿರಂಗಗೊಂಡಿದೆ. ಮೃತ ಯುವತಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ ಸಮೀರ್ ತನ್ನ…

Read More