Headlines

ಧಾರವಾಡದಲ್ಲಿ ಮತ್ತೆ ಹೋರಾಟಕ್ಕೆ ಮುಂದಾದ ಉದ್ಯೋಗಾಕಾಂಕ್ಷಿಗಳು; ಅನುಮತಿ ನಿರಾಕರಿಸಿದ ಖಾಕಿ – Kannada News | Dharwad Job Aspirants Gear Up for Protest Again as Police Deny Permission

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ (ಸಂಗ್ರಹ ಚಿತ್ರ)Image Credit source: tv9 kannada ಧಾರವಾಡ, ಆಗಸ್ಟ್​ 16: ಉದ್ಯೋಗಕ್ಕಾಗಿ ಹಕ್ಕೊತ್ತಾಯ ಮಂಡಿಸಲು ಸಜ್ಜಾಗುತ್ತಿದ್ದ ಸಾವಿರಾರು ನಿರುದ್ಯೋಗಿ ಯುವಜನರ ಹೋರಾಟಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಆಗಸ್ಟ್ 18ರಂದು ಧಾರವಾಡದಲ್ಲಿ (dharwad) ಪ್ರತಿಭಟನೆ ನಡೆಸಲು ಅನುಮತಿ ಕೋರಿದ್ದ ಉದ್ಯೋಗಾಕಾಂಕ್ಷಿಗಳ (job aspirants) ‘ಆಕ್ಸಾ’ ಸಂಘಟನೆಯ ಮನವಿಯನ್ನು ಪೊಲೀಸ್ ಇಲಾಖೆ ತಿರಸ್ಕರಿಸಿದೆ. ಹಳೆಯ ಘಟನೆ ಉಲ್ಲೇಖಿಸಿ ಉಪನಗರ ಠಾಣೆಯ ಪೊಲೀಸರು​ ಪ್ರತಿಭಟನೆಗೆ (protest) ಅವಕಾಶ ನಿರಾಕರಿಸಿದ್ದಾರೆ. ಕಾನೂನು ಸುವ್ಯವಸ್ಥೆಯ ಕಾರಣ ನೀಡಿ ಪ್ರತಿಭಟನೆಗೆ ಅನುಮತಿ ನಿರಾಕರಣೆ…

Read More

ಮತ್ತೆ ಮುನ್ನೆಲೆಗೆ ಬಂದ ಬೆಂಗಳೂರಿನ ನೈಸ್ ರಸ್ತೆ ವಿವಾದ: ಟೋಲ್ ವಿರುದ್ಧ ಸಿಡಿದೆದ್ದ ಪ್ರತಿಪಕ್ಷಗಳು – Kannada News | Stop NICE’s Unauthorised Toll Collection: urged By HD Kumaraswamy And R Ashok

ಬೆಂಗಳೂರು, (ಆಗಸ್ಟ್​ 16): ನೈಸ್ ಸಂಸ್ಥೆಯಲ್ಲಿರುವ ಟೋಲ್ ಗೇಟ್ ರಾಜಜೀಯ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ನೈಸ್ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್​ಗಳನ್ನು ತತ್‌ಕ್ಷಣ ಜಾರಿಗೆ ಬರುವಂತೆ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಬಿಜೆಪಿ ಸಹ ಬೆಂಬಲಿಸಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಅಶೋಕ್ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಆಗ್ರಹಕ್ಕೆ‌ ನನ್ನ ಬೆಂಬಲ ಇದೆ. ನಾನು‌ ಆ ಭಾಗದ ಶಾಸಕನಾಗಿದ್ದೆ. ನಾನೊಬ್ಬನೇ ಆಗ ಪ್ರತಿಭಟನೆ…

Read More

‘ಟಾಕ್ಸಿಕ್’ನ ಆ ದೃಶ್ಯಗಳ ನೋಡಿ ಪತ್ನಿ ರಾಧಿಕಾ ಹೇಳಿದ್ದೇನು? ಸತ್ಯ ಹೇಳಿದ ಯಶ್ – Kannada News | Yash talks about his wife’s reaction after watching Toxic movie’s intimate scenes

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಇನ್ನು 10 ದಿನಗಳಷ್ಟೆ ಇದೆ. ಸಿನಿಮಾದ ಪ್ರಚಾರ ಕಾರ್ಯ ಚಾಲ್ತಿಯಲ್ಲಿದೆ. ಈಗಾಗಲೇ ಸಿನಿಮಾದ ಕೆಲ ಪ್ರೋಮೊ, ಟೀಸರ್, ಟ್ರೈಲರ್, ಹಾಡುಗಳು ಬಿಡುಗಡೆ ಆಗಿವೆ. ಹಾಡು, ಟೀಸರ್ ನೋಡಿದವರು ಸಿನಿಮಾನಲ್ಲಿ ಹಸಿ-ಬಿಸಿ ದೃಶ್ಯಗಳ ಬಗ್ಗೆ ಮಾತನಾಡಿದ್ದಾರೆ. ಕುಟುಂಬವೆಲ್ಲ ಸೇರಿ ನೋಡಲಾಗದ ಸಿನಿಮಾನಲ್ಲಿ ನಟಿಸಲ್ಲ ಎಂದಿದ್ದ ಯಶ್ ಇಂಥಹಾ ದೃಶ್ಯಗಳಲ್ಲಿ ನಟಿಸಿದ್ದಾರಲ್ಲ ಎಂದು ಕೆಲವರು ಟೀಕೆ ಸಹ ಮಾಡಿದ್ದಾರೆ. ಆದರೆ ಅದಕ್ಕೆಲ್ಲ ಯಶ್ ಉತ್ತರ ಕೊಟ್ಟಾಗಿದೆ. ಇದೀಗ, ‘ಟಾಕ್ಸಿಕ್’ ಸಿನಿಮಾದ ಹಸಿ…

Read More

IND vs SL: 9 ವರ್ಷಗಳ ನಂತರ ಶ್ರೀಲಂಕಾದಲ್ಲಿ ಇತಿಹಾಸ ನಿರ್ಮಿಸಿದ ಪಡಿಕ್ಕಲ್ – Kannada News | Devdutt Padikkal’s Historic 167 vs SL in Galle Test: New Record for India

ಆ ನಂತರ 2017 ರಲ್ಲಿ ಗಾಲೆಯಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಇದೇ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿ 153 ರನ್ ಕಲೆಹಾಕಿದ್ದರು. ಈಗ, ಒಂಬತ್ತು ವರ್ಷಗಳ ನಂತರ, ದೇವದತ್ ಪಡಿಕ್ಕಲ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಈ ಸಾಧನೆ ಮಾಡಿದ್ದಾರೆ(PC-PTI). Source link

Read More

ಬಟ್ಟೆ ಬಿಚ್ಚಿ, ರೇಜರ್ ಬ್ಲೇಡ್​ನಿಂದ ಹಲ್ಲೆಗೆ ಯತ್ನ: ರೈಲಿನಲ್ಲಿ ನಟಿ ಅಂತರಾ ಬ್ಯಾನರ್ಜಿ ಅವಾಂತರ; ಬಂಧನ – Kannada News | Actress Antara Banerjee allegedly stripped and attacked RPF official with razor blade during train travel

ಭಾರತೀಯ ರೈಲ್ವೆImage Credit source: Jaromir/Moment/Getty Images ಮುಂಬೈ, ಆಗಸ್ಟ್ 16: ಮಾಡೆಲ್ ಹಾಗೂ ನಟಿ ಅಂತರಾ ಬ್ಯಾನರ್ಜಿ (Antara Banerjee) ಅವರು ರೈಲಿನಲ್ಲಿ ಸೀಟು ವಿಚಾರವಾಗಿ ಗಲಾಟೆ ನಡೆಸಿ, ಆರ್‌ಪಿಎಫ್ (RPF) ಭದ್ರತಾ ಸಿಬ್ಬಂದಿ ಹಾಗೂ ಟಿಕೆಟ್ ಪರೀಕ್ಷಕರ (TC) ಮೇಲೆ ರೇಜರ್ ಬ್ಲೇಡ್‌ನಿಂದ ದಾಳಿ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಆಗಸ್ಟ್ 12 ರಂದು ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಮುಂಬೈನಿಂದ ಸೂರತ್‌ಗೆ ‘ಅರಾವಳಿ ಎಕ್ಸ್‌ಪ್ರೆಸ್’ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂತರಾ ಬ್ಯಾನರ್ಜಿ, ಸ್ಲೀಪರ್…

Read More

Naga Panchami 2026: ಆ. 17 ನಾಗರ ಪಂಚಮಿ; ಪೂಜಾ ಮುಹೂರ್ತ ಮತ್ತು ಸರ್ಪ ನಮಸ್ಕಾರ ಮಂತ್ರಗಳ ಮಹತ್ವ ತಿಳಿಯಿರಿ – Kannada News | Naga Panchami 2026: Date, Puja Timings, Mantras and Benefits for Sarpa Dosha

ಈ ವರ್ಷ ನಾಗರ ಪಂಚಮಿ ಹಬ್ಬವನ್ನು ಆಗಸ್ಟ್ 17 ರಂದು ಆಚರಿಸಲಾಗುತ್ತಿದೆ. ಜ್ಯೋತಿಷ್ಯ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ನಾಗ ಪಂಚಮಿಯಂದು ಸರ್ಪ ದೇವರಿಗೆ ಅರ್ಪಿಸಲಾದ ಮಂತ್ರಗಳನ್ನು ಭಕ್ತಿಯಿಂದ ಪಠಿಸುವುದರಿಂದ ಸರ್ಪ ದೋಷಗಳು ನಿವಾರಣೆಯಾಗುತ್ತವೆ ಹಾಗೂ ನಾಗದೇವನ ಸಂಪೂರ್ಣ ಆಶೀರ್ವಾದ ದೊರೆಯುತ್ತದೆ. ಈ ಶುಭ ದಿನದಂದು ಸರ್ಪ ದೇವರ ಜೊತೆಗೆ ಶಿವನನ್ನು ಪೂಜಿಸುವುದು ಅತ್ಯಂತ ಶ್ರೇಷ್ಠವೆಂದು ಪರಿಗಣಿಸಲಾಗಿದೆ. ಪೂಜೆಯ ಶುಭ ಮುಹೂರ್ತ ಮತ್ತು ಸಮಯದ ವಿವರ: ಪಂಚಮಿ ತಿಥಿಯು ಆಗಸ್ಟ್ 16 ರಂದು ಸಂಜೆ 4:52 ಕ್ಕೆ…

Read More

ಅನುದಾನ ಕೊರತೆಯೋ, ಅಧಿಕಾರಿಗಳ ಬೇಜವಾಬ್ದಾರಿಯೋ? ಗದಗ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಖಾಲಿ ಖಾಲಿ – Kannada News | Government Hospitals Face Critical Medicine Shortage, Patients Suffer Amid Official Negligence

ಗದಗ ಸರ್ಕಾರಿ ಆಸ್ಪತ್ರೆImage Credit source: tv9 kannada ಗದಗ, ಆಗಸ್ಟ್​ 16: ಸರ್ಕಾರಿ ಆಸ್ಪತ್ರೆ (government hospital) ಅಂದರೆ ಬಡವರ ಪಾಲಿನ ಸಂಜೀವಿನಿ ಎನ್ನುತ್ತಾರೆ. ಹೀಗಾಗಿ ಸಾಕಷ್ಟು ಜನರು ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಾರೆ. ಆದರೆ ಗದಗ (gadag) ಜಿಲ್ಲೆಯಲ್ಲಿ ಆಸ್ಪತ್ರೆಗಳ ವ್ಯವಸ್ಥೆ ಸಂಪೂರ್ಣ ಹೆದಗೆಟ್ಟು ಹೋಗಿದೆ. ಔಷಧಿಗಳು ಸಿಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅನುದಾನದ ಕೊರತೆಯೋ, ಅಧಿಕಾರಿಗಳ ಬೇಜವಾಬ್ದಾರಿಯೋ? ಆಸ್ಪತ್ರೆಗಳಿಗೆ ಸಮರ್ಪಕ ಔಷಧಿಗಳು ಪೂರೈಕೆ ಆಗುತ್ತಲ್ಲವೆಂದು ಜನರು ಕಿಡಿಕಾರಿದ್ದಾರೆ. ಸದ್ಯ ಈ ಸಮಸ್ಯೆ ಆಸ್ಪತ್ರೆ ಸಿಬ್ಬಂದಿಗೆ…

Read More

‘ಧುರಂಧರ್ 2’ ಬಳಿಕ ರಣ್ವೀರ್ ಹೊಸ ಸಿನಿಮಾ ಶೂಟಿಂಗ್ ಆರಂಭ: ಯಾವುದದು? – Kannada News | Ranveer Singh starts new movie shooting in Mumbai

‘ಧುರಂಧರ್’ (Dhurandhar) ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆಗಿವೆ. ಈ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನೇ ಬರೆದಿವೆ. ಈ ಎರಡು ಸಿನಿಮಾಗಳಿಂದ ರಣ್ವೀರ್ ಸಿಂಗ್, ಬಾಲಿವುಡ್​​ನ ಸ್ಟಾರ್ ಆಗಿದ್ದವರು ಸೂಪರ್ ಸ್ಟಾರ್ ಆಗಿಬಿಟ್ಟಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್ ಅವರಿಗೆ ಭಾರಿ ದೊಡ್ಡ ಯಶಸ್ಸನ್ನು ಈ ಸಿನಿಮಾಗಳು ತಂದುಕೊಟ್ಟಿವೆ. ಆದರೆ ಈ ಸಿನಿಮಾಗಳ ಬಳಿಕ ರಣ್ವೀರ್ ಯಾವ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂಬ ಕುತೂಹಲ ಇತ್ತು. ಧುರಂಧರ್ 2 ಸಿನಿಮಾದ ಬಳಿಕ…

Read More

ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಘಟನೆ ಇನ್​​​​ಸೈಡ್ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ – Kannada News | CM DK Shuvakumar Talks about Chamarajanagara forest Department Staff Shootout case

​ಕೊಡಗು, (ಆಗಸ್ಟ್ 16): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ನಡೆದ ಶೂಟೌಟ್‌ನಲ್ಲಿ ಮೂವರು ಹತ್ಯೆಯಾಗಿದ್ದಾರೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ಮೃತರು ಪ್ರಾಣಿಗಳ ಬೇಟೆಗೆ ಬಂದಿದ್ದು, ಈ ದಾಳಿ ನಡೆಸಿದ್ದಕ್ಕೆ ಆತ್ಮ ರಕ್ಷಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಸಹ ಪ್ರತಿ ದಾಳಿ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನೊಂದೆಡೆ ಘಟನೆಯಿಂದ ಎಸ್ಕೇಪ್ ಆಗಿ ಬಂದಿರುವ ಮತ್ತೋರ್ವ, ಇದನ್ನು ಅಲ್ಲಗಳೆದಿದ್ದು, ಹೀಗಾಗಿ ಅಸಲಿಗೆ ಆಗಿದ್ದೇನು ಎನ್ನುವುದೇ ನಿಗೂಢವಾಗಿದೆ….

Read More

ಕರ್ನಾಟಕಕ್ಕೆ 2047ಕ್ಕೆ 3 ಟ್ರಿಲಿಯನ್ ಆರ್ಥಿಕತೆ ಗುರಿ; ಉದ್ಯೋಗ ಸಂಕಲ್ಪ, ಉದ್ಯೋಗ ನಿಧಿ, ಶಿಕ್ಷಣದಲ್ಲಿ ಎಐ ಇತ್ಯಾದಿ ಯೋಜನೆ ಪ್ರಕಟ – Kannada News | Karnataka economy target of 3 trillion USD by 2047, CM DK Shivakumar announces

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್Image Credit source: PTI ಬೆಂಗಳೂರು, ಆಗಸ್ಟ್ 16: ಮುಂದಿನ ಎರಡು ದಶಕದಲ್ಲಿ ಕರ್ನಾಟಕದ ಆರ್ಥಿಕತೆಯನ್ನು (Karnataka GDP) ಆರು ಪಟ್ಟು ಹೆಚ್ಚಿಸುವ ಹೆಗ್ಗುರಿಯನ್ನು ಸಿಎಂ ಡಿ.ಕೆ. ಶಿವಕುಮಾರ್ (D K Shivakumar) ಪ್ರಕಟಿಸಿದ್ದಾರೆ. ನಿನ್ನೆ ನಡೆದ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮಹತ್ವಾಕಾಂಕ್ಷಿ ಗುರಿಯನ್ನು ಬಿಚ್ಚಿಟಿದ್ದಾರೆ. 2047ಕ್ಕೆ ಕರ್ನಾಟಕವನ್ನು 3 ಟ್ರಿಲಿಯನ್ ಡಾಲರ್ ಜಿಡಿಪಿಯ ರಾಜ್ಯವನ್ನಾಗಿ ಮಾಡುವುದು ಸೇರಿದಂತೆ ವಿವಿಧ ಗುರಿ ಮತ್ತು ಯೋಜನೆಗಳನ್ನು ಸಿಎಂ ಈ ಸಂದರ್ಭದಲ್ಲಿ ಬಹಿರಂಗಪಡಿಸಿದ್ದಾರೆ. ಒಂದು ಲಕ್ಷ…

Read More