Uttar Pradesh Rains: ಉತ್ತರ ಪ್ರದೇಶದಲ್ಲಿ ವರುಣಾರ್ಭಟ; ಭೀಕರ ಬಿರುಗಾಳಿ ಮಳೆಗೆ 74 ಮಂದಿ ಸಾವು, ಹಲವೆಡೆ ರೆಡ್ ಅಲರ್ಟ್ – Kannada News | Uttar Pradesh Rain Fury: Several Died as Severe Storm and Hailstones Lash the State; 38 Districts on Alert

ಮರ ಬಿದ್ದು ವಾಹನಗಳು ಜಖಂಗೊಂಡಿರುವುದುImage Credit source: TV9 Network ಲಖನೌ, ಮೇ 14: ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ, ಮಳೆ (Uttar Pradesh Rains) ಮತ್ತು ಆಲಿಕಲ್ಲು ಮಳೆಗೆ ಇಡೀ ರಾಜ್ಯವೇ ತತ್ತರಿಸಿದೆ. ಪ್ರಕೃತಿಯ ಈ ರೌದ್ರಾವತಾರಕ್ಕೆ ವಿವಿಧ ಜಿಲ್ಲೆಗಳಲ್ಲಿ ಗೋಡೆ ಕುಸಿತ, ಮರಗಳು ಬಿದ್ದಿರುವುದು ಮತ್ತು ಸಿಡಿಲು ಬಡಿದ ಘಟನೆಗಳಲ್ಲಿ ಇದುವರೆಗೆ ಸುಮಾರು 74 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ. ಮುಖ್ಯಾಂಶಗಳು…

Read More

22ರಲ್ಲಿ 19 ಮಸೂದೆ ಪಾಸ್, ಎರಡು ವಾಪಸ್: ಕಾಂಗ್ರೆಸ್​​​​ನ ದ್ವೇಷ ಭಾಷಣ ಬಿಲ್ ಆಸೆ​ ಠುಸ್ – Kannada News | Karnataka governor thawar chand gehlot returns two Bills, 19 others get assent

ಬೆಂಗಳೂರು, (ಜನವರಿ 09): ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ (Bills) ಪೈಕಿ 19ಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (Karnataka governor thawar chand gehlot) ಅಂಕಿತ ಹಾಕಿದ್ದಾರೆ. ಆದ್ರೆ, ತೀವ್ರ ವಿವಾದಕ್ಕೆ ಕಾರಣವಾಗಿರುವ ದ್ವೇಷ ಭಾಷಣ ಮಸೂದೆಯನ್ನು ಪೆಂಡಿಂಗ್ ಇಟ್ಟಿದ್ದು, 2 ಮಸೂದೆಗಳ ಬಗ್ಗೆ ಹೆಚ್ಚಿನ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಈ ಸಂಬಂಧ ಇಂದು (ಜನವರಿ 09) ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಣೆ ಕೇಳಿ…

Read More

ಮೋದಿ ಕರೆಗೆ ಓಗೊಟ್ಟ ವಿವಿಧ ರಾಜ್ಯಗಳ ನಾಯಕರು; ಯೋಗಿಯಿಂದ ಹಿಡಿದು ರೇಖಾವರೆಗೆ ಯಾರಿಂದೇನು ಕ್ರಮ? – Kannada News | Fuel Conservation: State Leaders Adopt PM Modi’s Call; Cost Cutting Measures Implemented

ನವದೆಹಲಿ, ಮೇ 13: ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಇಂಧನ ಸಂರಕ್ಷಣೆ ಮತ್ತು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವಂತೆ (Austerity measures) ನೀಡಿದ ಕರೆಯ ಬೆನ್ನಲ್ಲೇ, ದೇಶದ ವಿವಿಧ ರಾಜ್ಯಗಳಲ್ಲಿ ಆಡಳಿತಾರೂಢ ನಾಯಕರು ಮಾದರಿ ಕ್ರಮಗಳನ್ನು ಘೋಷಿಸಿದ್ದಾರೆ. ಅದರಲ್ಲೂ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿನ ಸಿಎಂ ಮತ್ತಿತರ ನಾಯಕರು ಮೋದಿ ಅವರ ಮಾತಿಗೆ ಬೆಲೆ ನೀಡಿ, ಇಂಧನ ಬಳಕೆ ತಗ್ಗಿಸಲು ಕ್ರಮ ತೆಗೆದುಕೊಂಡಿದ್ದಾರೆ. ಸಲಹೆ ಪಾಲನೆಯನ್ನು ತಮ್ಮಿಂದಲೇ ಶುರು ಮಾಡಿದ್ದಾರೆ. ವಿವಿಧ ರಾಜ್ಯಗಳ ನಾಯಕರು ಇಂಧನ…

Read More

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ಎಸ್‌ಎಸ್‌ಸಿ ಸ್ಟೆನೋಗ್ರಾಫರ್ ಹುದ್ದೆಗಳ ಸಂಖ್ಯೆ 1,170ಕ್ಕೆ ಹೆಚ್ಚಳ! – Kannada News

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿImage Credit source: Pinterest ದೇಶಾದ್ಯಂತ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಿಬ್ಬಂದಿ ನೇಮಕಾತಿ ಆಯೋಗವು (SSC) ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ಗ್ರೇಡ್ ‘ಡಿ’ ನೇಮಕಾತಿ 2026ರ ಪರಿಷ್ಕೃತ (Revised) ಹುದ್ದೆಗಳ ವಿವರವನ್ನು ಬಿಡುಗಡೆ ಮಾಡಿದೆ. ಈ ಹೊಸ ಪ್ರಕಟಣೆಯ ಪ್ರಕಾರ, ಒಟ್ಟು ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಈಗ ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹಿಂದೆ ಘೋಷಿಸಲಾಗಿದ್ದ ಹುದ್ದೆಗಳಿಗಿಂತ ಇದು…

Read More

ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್ ಕೊಟ್ಟ ತೇಜಸ್ವಿ ಸೂರ್ಯ: ಸೋಮವಾರದಿಂದ ದರ ಏರಿಕೆ ಆಗುವುದಿಲ್ಲ – Kannada News | Namma Metro Fare Hike temporary Halted: Good News for Bengaluru Commuters as Tejasvi Surya Intervenes

ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ಕೇಂದ್ರದಿಂದ ತಾತ್ಕಾಲಿಕ ಬ್ರೇಕ್ ಹಾಕಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​​ಡೇಟ್​ ಆಗಲಿದೆ. Source link

Read More

ಬೆಂಗಳೂರಿನಲ್ಲಿ ಮೊದಲ ಬಾರಿಗೆ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ: ಏನಿದರ ವಿಶೇಷತೆ? – Kannada News | White topped roads in Gandhinagar get Bengaluru’s first integrated fire hydrant system

ಬೆಂಗಳೂರು, (ಆಗಸ್ಟ್ 05): ಇತ್ತಿಚ್ಚಿಗೆ ರಾಜಧಾನಿಯ ಚಿಕ್ಕದಾದ ರಸ್ತೆಗಳಲ್ಲಿ ಅಗ್ನಿ (Fire) ಅವಘಡ  ನಡೆದಾಗ ಅಗ್ನಿಶಾಮಕ ವಾಹನ, ಆ್ಯಂಬುಲೆನ್ಸ್ ಸಂಚಾರ ಮಾಡಲು ಕಷ್ಟವಾಗಿದೆ. ಹೀಗಾಗಿ ಬೆಂಗಳೂರಿನ ಜನನಿಬಿಡ ವಾಣಿಜ್ಯ ಪ್ರದೇಶಗಳಿಗೆ ಮೊದಲ ಬಾರಿಗೆ ಹೊಸ ಸುರಕ್ಷತಾ ವ್ಯವಸ್ಥೆಗೆ ಸರ್ಕಾರ ಮುಂದಾಗಿದೆ. ನಗರದ ಮೊದಲ ವೈಟ್‌ಟಾಪಿಂಗ್ ರಸ್ತೆಯೊಂದಿಗೆ ಇಂಟಿಗ್ರೇಟೆಡ್ ಫೈರ್ ಹೈಡ್ರಂಟ್ (integrated fire hydrant system,) ವ್ಯವಸ್ಥೆ ನಿರ್ಮಾಣ ಮಾಡಿದ್ದು, ಅಗ್ನಿ ಅವಘಡಗಳಿಗೆ ತ್ವರಿತ ಸ್ಪಂದನೆ ನೀಡಲು ಮುಂದಾಗಿದ್ದಾರೆ.. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಆರ್.ಟಿ. ಸ್ಟ್ರೀಟ್‌ನಲ್ಲಿ ಮೊದಲ…

Read More

ಆಲಿಯಾ ಭಟ್ ಮೇಲೆ ನಂಬಿಕೆ 215 ಕೋಟಿ ಆಫರ್ ತಿರಸ್ಕರಿಸಿದ ವೈಆರ್​ಎಫ್ – Kannada News | Yash Raj Films rejects 215 crore rs offer of Netflix on Alpha movie

ಬಾಲಿವುಡ್‌ನ (Bollywood) ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್, ಒಂದರ ಹಿಂದೊಂದು ಭಾರಿ ಬಜೆಟ್ ಸಿನಿಮಾಗಳನ್ನು ಮಾಡುತ್ತಿದೆ. ಸಲ್ಮಾನ್ ಖಾನ್, ಶಾರುಖ್ ಖಾನ್, ರಣ್​​ಬೀರ್ ಕಪೂರ್, ಹೃತಿಕ್ ರೋಷನ್, ಜೂ ಎನ್​​ಟಿಆರ್ ಹೀಗೆ ಒಬ್ಬರಾದ ಮೇಲೆ ಒಬ್ಬ ಸೂಪರ್ ಸ್ಟಾರ್ ನಟರ ಭಾರಿ ಬಜೆಟ್ ಸಿನಿಮಾಗಳ ಮೇಲೆ ಸಾವಿರಾರು ಕೋಟಿ ಹಣ ಸುರಿಯುತ್ತಿದೆ. ಭಾರಿ ಬಜೆಟ್​ನ ಆಕ್ಷನ್ ಸಿನಿಮಾಗಳು, ಸ್ಪೈ ಸಿನಿಮಾಗಳ ಮೇಲೆ ಬಂಡವಾಳ ಹೂಡುತ್ತಾ ಬಂದಿರುವ ಯಶ್ ರಾಜ್ ಫಿಲಮ್ಸ್, ಇದೀಗ ಮಹಿಳಾ ಪ್ರಧಾನ…

Read More

ಸಿಎಂ ನಿತೀಶ್ ಕುಮಾರ್​ ಹೆಲಿಕಾಪ್ಟರ್ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ದಿಕ್ಕಾಪಾಲಾಗಿ ಓಡಿದ ಪೊಲೀಸರು

ಪಾಟ್ನಾ, ಮಾರ್ಚ್ 14: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಆಗಮನಕ್ಕೂ ಮೊದಲು ಬೇಗುಸರೈನಲ್ಲಿರುವ ಹೆಲಿಪ್ಯಾಡ್‌ನೊಳಗೆ ನುಗ್ಗಿದ ಗೂಳಿ ಕೆಲಕಾಲ ಆತಂಕ ಸೃಷ್ಟಿಸಿತು. ಸಮೃದ್ಧಿ ಯಾತ್ರೆಯ ಭಾಗವಾಗಿ ಸಿಎಂ ಭೇಟಿಗೆ ಸಿದ್ಧತೆ ನಡೆಸುತ್ತಿದ್ದಾಗ ನಡೆದ ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಹೆಲಿಪ್ಯಾಡ್​​ಗೆ ನುಗ್ಗಿದ ಗೂಳಿ ಪೊಲೀಸರನ್ನು ಅಟ್ಟಿಸಿಕೊಂಡು ಹೋಗಿದೆ. ಇದರಿಂದ ಹೆದರಿದ ಪೊಲೀಸರು ಜೀವ ಉಳಿಸಿಕೊಳ್ಳಲು ಮೈದಾನದಿಂದ ಹೊರಗೆ ಓಡಿದ್ದಾರೆ. ಮುಖ್ಯಮಂತ್ರಿ ಆಗಮನಕ್ಕೂ ಮುನ್ನ ಸ್ಥಳವನ್ನು ಸುರಕ್ಷಿತಗೊಳಿಸಲಾಗಿತ್ತು. ಹೆಲಿಪ್ಯಾಡ್ ಪ್ರದೇಶವು ಬಿದಿರಿನ ಬ್ಯಾರಿಕೇಡ್‌ಗಳಿಂದ ಸುತ್ತುವರೆದಿತ್ತು. ಅಧಿಕೃತ…

Read More

ತಮ್ಮ ನೋವಿನ ಕಥೆ ಹೇಳಿದ ‘ಜೋಡಿ ನಂಬರ್ 1’ ಸ್ಪರ್ಧಿಗಳು

ಜೀ ಕನ್ನಡದಲ್ಲಿ ಏಪ್ರಿಲ್ 4ರಂದು ಜೋಡಿ ನಂಬರ್ 1 ಶೋ ಆರಂಭ ಆಗಲಿದೆ. ಈ ಶೋ ನೋಡಲು ಫ್ಯಾನ್ಸ್ ಕಾದಿದ್ದಾರೆ. 10 ಸೆಲೆಬ್ರಿಟಿ ಜೋಡಿಗಳು ಶೋನಲ್ಲಿ ಭಾಗವಹಿಸುತ್ತಿದ್ದಾರೆ. ಧನರಾಜ್, ಬಾಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಈ ಶೋಗೆ ನೆನಪಿರಲಿ ಪ್ರೇಮ್, ಮಾಳವಿಕಾ, ರಾಜೇಶ್ ನಟರಂಗ, ಛಾಯಾ ಸಿಂಗ್ ಜಡ್ಜ್ ಸ್ಥಾನದಲ್ಲಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Gold Rate Today: ಚಿನ್ನದ ಬೆಲೆ 10 ಗ್ರಾಮ್​ಗೆ 1,200 ರೂ ಇಳಿಕೆ; ಬೆಳ್ಳಿಯೂ ಕುಸಿತ – Kannada News | Gold Price Today on 16th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆಯಾಗುವುದು ಮುಂದುವರಿದಿದೆ. ವಾರಾಂತ್ಯದಲ್ಲಿ ಸುಮಾರು 200 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 120 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 7 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,400 ರುಪಾಯಿ ಇದೆ. 24…

Read More