Headlines

ವಿಜಯ್-ಸಂಗೀತಾ ಪ್ರೇಮಕಥೆ; ಅಭಿಮಾನಿಯಿಂದ ಪತ್ನಿಯಾದ ಕಥೆ – Kannada News | Tamil Nadu CM Vijay and Wife Sangeetha Reconcile as Divorce Petition Withdrawn: A Look at Their Love Story

ತಮಿಳು ಚಿತ್ರರಂಗದ ನಟ ಇತ್ತೀಚೆಗೆ ರಾಜಕೀಯ ಪ್ರವೇಶಿಸಿ, ತಮಿಳುನಾಡು ರಾಜಕಾರಣದಲ್ಲೂ ಸಕ್ರಿಯರಾಗಿದ್ದಾರೆ. ಅವರು ಸಿಎಂ ಆಗಿದ್ದಾರೆ. ಪ್ರಪಂಚದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ವಿಜಯ್, ತಮ್ಮ ವೃತ್ತಿಜೀವನ ಮಾತ್ರವಲ್ಲದೆ ವೈಯಕ್ತಿಕ ಜೀವನದ ವಿಷಯಗಳಿಗಾಗಿಯೂ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ತಮಿಳುನಾಡು ಚುನಾವಣೆಗೆ ಮುನ್ನ, ವಿಜಯ್ ಅವರ ಪತ್ನಿ ಸಂಗೀತಾ ಚೆಂಗಲ್ಪಟ್ಟು ಕುಟುಂಬ ಕಲ್ಯಾಣ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಕೆಲ ಭಿನ್ನಾಭಿಪ್ರಾಯಗಳಿಂದಾಗಿ ದಂಪತಿ ಈ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದ್ದು, ಈ ಸುದ್ದಿ ಭಾರೀ ಸಂಚಲನ ಮೂಡಿಸಿತ್ತು. ಆದರೆ, ಇತ್ತೀಚಿನ ವಿಚಾರಣೆ ವೇಳೆ…

Read More

Nandi Worship: ತ್ರಯೋದಶಿಯಂದು ನಂದೀಶ್ವರನ ಪೂಜೆ ಏಕೆ ಮಾಡಬೇಕು? ಶಿವನ ಆಶೀರ್ವಾದ ಪಡೆಯಲು ಹೀಗೆ ಪೂಜಿಸಿ – Kannada News | Why Worship Nandi on Trayodashi? Know the Spiritual Significance and Puja Benefits

ಹಿಂದೂ ಧಾರ್ಮಿಕ ಪರಂಪರೆಯಲ್ಲಿ ನಂದೀಶ್ವರನಿಗೆ ವಿಶೇಷ ಸ್ಥಾನವಿದೆ. ಶಿವನ ವಾಹನ ಮಾತ್ರವಲ್ಲದೆ, ಶಿವನ ಪರಮ ಭಕ್ತನಾಗಿಯೂ ನಂದಿಯನ್ನು ಪೂಜಿಸಲಾಗುತ್ತದೆ. ವಿಶೇಷವಾಗಿ ಪ್ರದೋಷ ಕಾಲದಲ್ಲಿ ಶಿವನೊಂದಿಗೆ ನಂದೀಶ್ವರನನ್ನು ಪೂಜಿಸುವುದು ಅತ್ಯಂತ ಶುಭವೆಂದು ಭಕ್ತರು ನಂಬುತ್ತಾರೆ. ತ್ರಯೋದಶಿ ತಿಥಿಯಂದು ಶಿವನ ಆರಾಧನೆ ಮಾಡುವುದರಿಂದ ಪಾಪಗಳು ದೂರವಾಗಿ ಕುಟುಂಬದಲ್ಲಿ ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ನೆಲೆಸುತ್ತದೆ ಎಂಬ ಧಾರ್ಮಿಕ ನಂಬಿಕೆಯಿದೆ. ಆಗಸ್ಟ್ 10ರಂದು ತ್ರಯೋದಶಿ ತಿಥಿಯೊಂದಿಗೆ ಶಿವನಿಗೆ ಸಂಬಂಧಿಸಿದ ಆರ್ದ್ರಾ ನಕ್ಷತ್ರವೂ ಇರುವುದರಿಂದ ಈ ದಿನದ ನಂದೀಶ್ವರ ಪೂಜೆಗೆ ವಿಶೇಷ ಮಹತ್ವವಿದೆ…

Read More

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು – Kannada News | Chamba Bus Tragedy: 7 Lives Lost as Private Bus Falls into Gorge

ಶಿಮ್ಲಾ , ಆ.08: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್‌ಯೊಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಏಳು ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ. ಈ ಭೀಕರ ದುರಂತವು ಬೈರಾಗಢ-ಚಂಬಾ ಮಾರ್ಗದ ದೇವಿಕೋಠಿ ಬಳಿ ಸಂಭವಿಸಿದೆ. ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ಖಾಸಗಿ ಬಸ್, ದೇವಿಕೋಠಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ದಿಢೀರನೆ ಕಂದಕಕ್ಕೆ ಉರುಳಿಬಿದ್ದಿದೆ. ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಒಟ್ಟು 22 ಪ್ರಯಾಣಿಕರಿದ್ದರು. ಈ ಪೈಕಿ 7 ಜನರು…

Read More

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಭರ್ಜರಿ ಕಾರ್ಯಾಚರಣೆ, 40 ಮಂದಿ ವಶಕ್ಕೆ – Kannada News | Bengaluru Police Raid 30 Locations in Whitefield to Detect Illegal Bangladeshi Immigrants, 40 Detained

ವೈಟ್‌ಫೀಲ್ಡ್ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳಲ್ಲಿ ಪೊಲೀಸರಿಂದ ತಪಾಸಣೆImage Credit source: tv9 ಬೆಂಗಳೂರು, ಆಗಸ್ಟ್ 8: ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆಗಾಗಿ ಬೆಂಗಳೂರಿನ (Bengaluru) ವೈಟ್‌ಫೀಲ್ಡ್ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 30 ಕಡೆ ದಾಳಿ ನಡೆಸಿ, ಅನುಮಾನಾಸ್ಪದವಾಗಿ ಕಂಡುಬಂದ ಸುಮಾರು 40 ಮಂದಿಯನ್ನು ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ನೂರಕ್ಕೂ ಹೆಚ್ಚು ಶೆಡ್‌ಗಳಿರುವ ಪ್ರದೇಶಗಳಲ್ಲೂ ಕಾರ್ಯಾಚರಣೆ…

Read More

ಏಕದಿನ ವಿಶ್ವಕಪ್‌ಗೆ ಆಫ್ಘಾನಿಸ್ತಾನ್ ಎಂಟ್ರಿ: 2 ತಂಡಗಳು ಔಟ್..! – Kannada News | Afghanistan Qualify for 2027 ODI World Cup; Two Major Teams Forced into Qualifiers

ಇನ್ನುಳಿದಂತೆ ಐಸಿಸಿ ರ‍್ಯಾಂಕಿಂಗ್‌ ಮೂಲಕ ಅರ್ಹತೆ ಪಡೆದ ತಂಡಗಳೆಂದರೆ… ಭಾರತ, ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಪಾಕಿಸ್ತಾನ್, ಇಂಗ್ಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ್ ಮತ್ತು ಅಫ್ಘಾನಿಸ್ತಾನ್. ಅಂದರೆ ಈ 8 ತಂಡಗಳ ಜೊತೆ ಸೌತ್ ಆಫ್ರಿಕಾ ಮತ್ತು ಝಿಂಬಾಬ್ವೆ ತಂಡಗಳು 2027ರ ಏಕದಿನ ವಿಶ್ವಕಪ್​ಗೆ ಕಣಕ್ಕಿಳಿಯುವುದು ಖಚಿತವಾಗಿದೆ. (PC: ICC) Source link

Read More

Quit India Movement Day: ಬ್ರಿಟೀಷರೇ ಭಾರತ ಬಿಟ್ಟು ತೊಲಗಿ; ಕ್ವಿಟ್‌ ಇಂಡಿಯಾ ಚಳವಳಿಯ ಕ್ರಾಂತಿ ಹೇಗಿತ್ತು? – Kannada News | Quit India Movement Day 2026: How important was the Quit India movement in the freedom struggle?

ಭಾರತ ಬಿಟ್ಟು ತೊಲಗಿ ಚಳುವಳಿImage Credit source: Instagram ಆಗಸ್ಟ್‌ 15 ಭಾರತದ ಪಾಲಿಗೆ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ದಿನ. ಅದೇ ರೀತಿ ಆಗಸ್ಟ್ 8 ರ ದಿನವು ಸಹ ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗಿದೆ. 1942 ರ ಈ ಐತಿಹಾಸಿಕ ದಿನದಂದು, ಮಹಾತ್ಮ ಗಾಂಧಿಯವರು ಬ್ರಿಟಿಷ್ ಆಳ್ವಿಕೆಯ ವಿರುದ್ಧ ದೇಶದ ಅತಿದೊಡ್ಡ ಚಳುವಳಿಯಾದ ‘ಕ್ವಿಟ್ ಇಂಡಿಯಾ ಚಳುವಳಿ’ಯ (Quit India movement) ಕಹಳೆ ಊದಿದರು. ಬ್ರಿಟಿಷರೇ ಭಾರತ ಬಿಟ್ಟು ತೊಳಗಿ, ಮಾಡು ಇಲ್ಲವೇ ಪಡಿ…

Read More

ರಾಜ್ಯ ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಿಚ್ಚು: ರಾಹುಲ್ ಗಾಂಧಿಗೆ ನಿಷ್ಠಾವಂತ ಕಾರ್ಯಕರ್ತರ ಪತ್ರ – Kannada News | Cabinet Expansion Sparks Karnataka Congress Crisis: High Command Name Misuse Alleged

ಬೆಂಗಳೂರು, ಆ. 08: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ. ಒಂದು ಕಾಂಗ್ರೆಸ್​​​ನ ಹಿರಿಯ ನಾಯಕರು ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕೋಪವಿದ್ದರೆ,  ಇನ್ನೊಂದು ಕಡೆ ಕಾರ್ಯಕರ್ತರು ನಾಯಕರ ವಿರೋಧ ಅಸಮಾಧನಗೊಂಡಿದ್ದಾರೆ.  ಪಕ್ಷದ ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಾಯಕರು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಹಾಗೂ ನಿಷ್ಠಾವಂತರಿಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ‘ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರು’ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಬಹಿರಂಗ…

Read More

Garuda Purana: ಸೂರ್ಯಾಸ್ತದ ನಂತರ ಅಂತ್ಯಕ್ರಿಯೆ ಏಕೆ ಮಾಡಬಾರದು? ಗರುಡ ಪುರಾಣ ಹೇಳುವುದೇನು? – Kannada News | Why Are Hindu Funerals Avoided After Sunset? What Does Garuda Purana Say?

ಹಿಂದೂ ಧರ್ಮದಲ್ಲಿ ಅಂತ್ಯಕ್ರಿಯೆಗಳಿಗೆ ವಿಶೇಷ ಮಹತ್ವವಿದೆ. ವಿಶೇಷವಾಗಿ ಗರುಡ ಪುರಾಣದಲ್ಲಿ ಸಾವು, ಆತ್ಮದ ಮರಣದ ನಂತರದ ಪ್ರಯಾಣ ಹಾಗೂ ಅಂತ್ಯಕ್ರಿಯೆಗೆ ಸಂಬಂಧಿಸಿದ ಹಲವು ಧಾರ್ಮಿಕ ನಂಬಿಕೆಗಳು ಮತ್ತು ವಿಧಿವಿಧಾನಗಳ ಬಗ್ಗೆ ವಿವರಿಸಲಾಗಿದೆ. ಅವುಗಳಲ್ಲಿ ಸೂರ್ಯಾಸ್ತದ ನಂತರ ಅಂತ್ಯಕ್ರಿಯೆ ನಡೆಸದಿರುವ ಸಂಪ್ರದಾಯವೂ ಒಂದು. ಹಾಗಾದರೆ ಇದರ ಹಿಂದಿರುವ ಧಾರ್ಮಿಕ ನಂಬಿಕೆಗಳೇನು? ಸೂರ್ಯಾಸ್ತದ ನಂತರ ಅಂತ್ಯಕ್ರಿಯೆ ಏಕೆ ಮಾಡಬಾರದು? ಹಿಂದೂ ಧಾರ್ಮಿಕ ಸಂಪ್ರದಾಯಗಳ ಪ್ರಕಾರ, ಸಾಧ್ಯವಾದರೆ ಸೂರ್ಯಾಸ್ತದ ನಂತರ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಮರುದಿನ ಸೂರ್ಯೋದಯದ ಬಳಿಕ ನೆರವೇರಿಸುವ ಪದ್ಧತಿ…

Read More

ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ! – Kannada News | Bengaluru: Womans Skeleton Discovered in Havanur Layout Home After 1.5 Years

ಬೆಂಗಳೂರು, ಆಗಸ್ಟ್ 08: ಹಾವನೂರು ಬಡಾವಣೆ ಮನೆಯೊಂದರಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದ್ದು, ಆಶ್ಚರ್ಯ ಮೂಡಿಸಿದೆ. ಮೃತಪಟ್ಟು ಸುಮಾರು ಒಂದೂವರೆ ವರ್ಷದ ಬಳಿಕ ಅಸ್ಥಿಪಂಜರ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಹಾವನೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ದಾಕ್ಷಾಯಿಣಿ ಎಂಬ ಮಹಿಳೆ ಸಾವನ್ನಪ್ಪಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಒಂದೂವರೆ ವರ್ಷದ ಹಿಂದೆಯೇ ದಾಕ್ಷಾಯಿಣಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಮನೆಯ ಬಾಗಿಲು ಸಂಜೆ ತೆರೆದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕಳವು…

Read More

ಹೇಗಿರಲಿದೆ ಟೀಮ್ ಇಂಡಿಯಾದ ಹೊಸ ಫಿಟ್​ನೆಸ್ ಟೆಸ್ಟ್? ಇಲ್ಲಿದೆ ಮಾಹಿತಿ – Kannada News | How is Team India’s New Fitness Test? Here is the Complete details

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಮ್ ಇಂಡಿಯಾ ಆಟಗಾರರ ಫಿಟ್​ನೆಸ್​ ವಿಚಾರದಲ್ಲಿ ಅತ್ಯಂತ ಕಠಿಣ ನಿರ್ಧಾರ ಕೈಗೊಂಡಿದೆ. ಇತ್ತೀಚಿನ ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸಗಳ ವೇಳೆ ಆಟಗಾರರಲ್ಲಿ ಕಂಡುಬಂದ ಮೈದಾನದ ನಿಧಾನಗತಿ, ಕಳಪೆ ಫೀಲ್ಡಿಂಗ್ ಹಾಗೂ ಅತಿಯಾದ ಸ್ನಾಯು ಸೆಳೆತದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಆಯ್ಕೆ ಪ್ರಕ್ರಿಯೆಯಲ್ಲಿ ಹೊಸ ಫಿಟ್​ನೆಸ್​ ನಿಯಮಗಳನ್ನು ಜಾರಿಗೆ ತರಲು ಸಜ್ಜಾಗಿದೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (NCA) ನೂತನ ‘ಸೆಂಟರ್ ಆಫ್ ಎಕ್ಸಲೆನ್ಸ್’ (CoE) ಈ ಹೊಸ ಫಿಟ್​ನೆಸ್​…

Read More