ಕ್ಯಾಲಿಫೋರ್ನಿಯಾದಲ್ಲಿ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ – Kannada News | Saketh Srinivasayya: Missing Karnataka Student Found Dead in California, Indian Student Safety Concerns

ಕ್ಯಾಲಿಫೋರ್ನಿಯಾ, ಫೆಬ್ರವರಿ 15: ಅಮೆರಿಕದಲ್ಲಿ ಓದುವ ಕನಸು ಕಾಣುತ್ತಿರುವ ಭಾರತೀಯ ವಿದ್ಯಾರ್ಥಿ(Student)ಗಳಿಗೆ ಮತ್ತೊಮ್ಮೆ ಆತಂಕಕಾರಿ ಸುದ್ದಿ ಹೊರಬಿದ್ದಿದೆ.ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿರುವುದು ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಭಾರತೀಯ ವಿದ್ಯಾರ್ಥಿ ಸಮುದಾಯವನ್ನು ಆಘಾತಗೊಳಿಸಿದೆ. ಕರ್ನಾಟಕದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ, ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಅಣು ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಫೆಬ್ರವರಿ 9 ರಂದು ಕ್ಯಾಂಪಸ್‌ನಿಂದ ಸುಮಾರು…

Read More

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ ಆತ್ಮಹತ್ಯೆ, ಕಾರಣ ಏನು ಗೊತ್ತಾ? – Kannada News | Prisoner Suicide: Eshwarappa Pujar, Convicted for Wife’s Murder, Found Dead in Dharwad Jail

ಧಾರವಾಡ, ಜ.16: ಪತ್ನಿಯನ್ನು ಕೊಲೆ ಮಾಡಿ 14 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಜೈಲಿನ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ (Dharwad Jail) ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್ ಎಂದು ಹೇಳಲಾಗಿದೆ. ಸುಮಾರು ಏಳು ವರ್ಷಗಳ ಹಿಂದೆ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ತಮ್ಮ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಜೈಲಿನಲ್ಲೇ ಅನುಭವಿಸಿದ್ದಾರೆ. ಈಶ್ವರಪ್ಪ…

Read More

Vastu Tips: ಲಕ್ಷ್ಮಿ ಕೃಪೆಗೆ ಮನೆಯ ಈ ದಿಕ್ಕಿನಲ್ಲಿ ಈ ಒಂದು ಗಿಡ ನೆಡಿ; ಅದೃಷ್ಟವೇ ಬದಲಾಗಲಿದೆ! – Kannada News | Marigold Vastu Tips: Attract Prosperity, Positive Energy and Knowledge to Your Home

ಹಿಂದೂ ಸಂಪ್ರದಾಯದಲ್ಲಿ ಹಳದಿ ಬಣ್ಣವು ಸಂಪತ್ತು, ಸಮೃದ್ಧಿ ಮತ್ತು ಜ್ಞಾನದ ಸಂಕೇತವಾಗಿದೆ. ಈ ಕಾರಣದಿಂದಲೇ ಪೂಜಾ ಕಾರ್ಯಗಳಲ್ಲಿ ಹಳದಿ ಹೂವುಗಳಿಗೆ ವಿಶೇಷ ಮಹತ್ವವಿದೆ. ವಿಶೇಷವಾಗಿ, ಚೆಂಡು ಹೂವಿನ ಗಿಡವನ್ನು ಲಕ್ಷ್ಮಿ ಮತ್ತು ವಿಷ್ಣು ದೇವರಿಗೆ ಅತ್ಯಂತ ಪ್ರಿಯವಾದುದೆಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಚೆಂಡು ಹೂವಿನ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ನೆಡುವುದರಿಂದ ಧನಾತ್ಮಕ ಶಕ್ತಿಯು ಹೆಚ್ಚಾಗುತ್ತದೆ ಮತ್ತು ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ನೋಡುವುದಾದರೆ, ಹಳದಿ ಚೆಂಡು ಹೂವುಗಳು ‘ಗುರು’ ಗ್ರಹವನ್ನು ಪ್ರತಿನಿಧಿಸುತ್ತವೆ,…

Read More

ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ವಿಧಾನ ಹೇಗೆ? ಇಲ್ಲಿದೆ ಮಾಹಿತಿ – Kannada News | Maha Shivaratri: Rituals, Significance, and Spiritual Benefits

ಮಹಾಶಿವರಾತ್ರಿಯು ಹಿಂದೂ ಧರ್ಮದ ಒಂದು ಪವಿತ್ರ ಹಬ್ಬವಾಗಿದ್ದು, ಧಾರ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಹೊಂದಿದೆ. ಇದು ಶಿವ-ಶಕ್ತಿಯ ಸಮ್ಮಿಲನದ ಹಬ್ಬ. ಶಿವ-ಪಾರ್ವತಿಯರ ವಿವಾಹವಾದ ದಿನ ಮತ್ತು ಶಿವ ಲಿಂಗರೂಪಿಯಾಗಿ ಅವತರಿಸಿದ ದಿನವಿದು. ಬ್ರಹ್ಮ ಮತ್ತು ವಿಷ್ಣು ನಡುವೆ ಶ್ರೇಷ್ಠತೆಯ ಪ್ರಶ್ನೆ ಬಂದಾಗ, ಶಿವ ಲಿಂಗರೂಪಿಯಾಗಿ ಪ್ರಕಟಗೊಂಡ ಪರ್ವ ಸಮಯ ಇದಾಗಿದೆ. ಮಹಾಶಿವರಾತ್ರಿಯಂದು ಉಪವಾಸ, ಜಾಗರಣೆ ಮತ್ತು ಶಿವ ಪೂಜೆಗೆ ವಿಶೇಷ ಮಹತ್ವವಿದೆ. ಇಡೀ ದಿನ ನಿರ್ಜಲ ಉಪವಾಸ ಆಚರಿಸುವುದರಿಂದ ದೇಹ ಮತ್ತು ಮನಸ್ಸಿನ ಸಮತೋಲನ ಹೆಚ್ಚುತ್ತದೆ. ಸಮುದ್ರ…

Read More

Viral: ಧರ್ಮದ ಎಲ್ಲೆ ಮೀರಿ ಒಂದಾದ ಅಪರೂಪದ ಜೋಡಿ; 3 ಅಡಿ ಎತ್ತರದ ವರನ ಕೈಹಿಡಿದ 5 ಅಡಿ ಸುಂದರಿ

ಆಂಧ್ರಪ್ರದೇಶ: “ಪ್ರೀತಿಗೆ ಕಣ್ಣಿಲ್ಲ” ಎಂಬ ಮಾತನ್ನು ನಾವು ಕೇಳಿದ್ದೇವೆ. ಆದರೆ ಮಚಲಿಪಟ್ಟಣದ ಈ ಯುವ ಜೋಡಿ ಪ್ರೀತಿಗೆ ಎತ್ತರ, ಸೌಂದರ್ಯ, ಜಾತಿ ಮತ್ತು ಧರ್ಮ ಯಾವುದೂ ಮಿತಿಯಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ದೈಹಿಕ ವ್ಯತ್ಯಾಸಗಳಿಗಿಂತ ಮನಸ್ಸುಗಳ ಮಿಲನ ಮುಖ್ಯ ಎಂದು ಸಾರುವ ಮೂಲಕ ಈ ನವಜೋಡಿ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. 9ನೇ ತರಗತಿಯಿಂದಲೇ ಶುರುವಾಗಿದ್ದ ಪ್ರೀತಿ: ರಾಜಪೇಟೆಯ ವೇಮುಲಾ ಶಶಿ ಮತ್ತು ಶೇಖ್ ಗೌಸಿಯಾ ಅವರ ಸ್ನೇಹ ಆರಂಭವಾಗಿದ್ದು ಒಂಬತ್ತನೇ ತರಗತಿಯಲ್ಲಿ. ಶಾಲಾ ದಿನಗಳ…

Read More

Week Horoscope: ಮಕರದಲ್ಲಿ 4 ಗ್ರಹಗಳ ಪ್ರಭಾವ, ಪ್ರೀತಿ, ವೃತ್ತಿ, ಹಣಕಾಸು ಭವಿಷ್ಯ! – Kannada News | Weekly Horoscope: Jan 4th Week Predictions Planetary Changes in Capricorn and Your Zodiac Fortunes

ಜನವರಿ ತಿಂಗಳ ನಾಲ್ಕನೇ ವಾರ ನಾಲ್ಕು ಗ್ರಹಗಳು ಮಕರದಲ್ಲಿ ಇರುವರು. ಶನಿ ಸ್ಥಾನದಲ್ಲಿ ಇರುವ ರವಿ ತಂದೆ ಮಕ್ಕಳ‌ ನಡುವೆಯೇ ಕಲಹ, ಸರ್ಕಾರದ ಕಾರ್ಯಗಳು ಬೇಗ ಆಗದೇ ನಾನ ಕಾರಣದಿಂದ ಕುಂಟುತ್ತ ಸಾಗುವುದು. ಪ್ರೇಮಕ್ಕೂ ಕೆಲವೊಮ್ಮೆ ಫಲಿತಾಂಶ ಸಿಗದೇ, ಒದ್ದಾಡುವ ಸ್ಥಿತಿ. ಆದರೂ ನಿಮ್ಮ ಪ್ರಾಮಾಣಿಕ ವಿಶ್ವಾಸವು ಗೆಲ್ಲುವುದು. ಮೇಷ: ಆರ್ಥಿಕ ಲಾಭದಾಯಕ ವಾರ. ಕೆಲಸದಲ್ಲಿ ಬಡ್ತಿ ಸಾಧ್ಯತೆ. ಹಠಾತ್ ಧನಲಾಭವಾಗಲಿದೆ. ಆರೋಗ್ಯ ಸುಧಾರಿಸಲಿದ್ದು, ಕುಟುಂಬದೊಂದಿಗೆ ಸಂತೋಷದ ಸಮಯ ಕಳೆಯುವಿರಿ. ​ವೃಷಭ: ಅಲ್ಪ ಹೂಡಿಕೆಯಲ್ಲಿಯೂ ಲಾಭ. ಹೊಸ…

Read More

Bengaluru Air Quality: ಹುಬ್ಬಳ್ಳಿಯಲ್ಲಿ ಹಠಾತ್ತನೆ ಸುಧಾರಿಸಿದ ವಾಯು ಗುಣಮಟ್ಟ! – Kannada News | Bangalore Air Pollution Crisis: Hubballi Air Quality is getting better

ಹುಬ್ಬಳ್ಳಿಯಲ್ಲಿ ಹಠಾತ್ತನೆ ಸುಧಾರಿಸಿದ ವಾಯು ಗುಣಮಟ್ಟ! ಬೆಂಗಳೂರು, ಏಪ್ರಿಲ್ 22: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over the state, clear sky at Bengaluru today

ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ ಬೆಂಗಳೂರು, ಫೆಬ್ರವರಿ 14: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ…

Read More

ಕ್ಷಮೆ ಕೇಳುವುದಿಲ್ಲ, ಕಾಂಗ್ರೆಸ್​​​​​ ನಿಯಮವನ್ನು ಉಲ್ಲಂಘಿಸಿಲ್ಲ: ಈ ವಿಚಾರದಲ್ಲಿ ಕೇಂದ್ರವನ್ನು ಬೆಂಬಲಿಸುವೆ ಎಂದ ಶಶಿ ತರೂರ್ – Kannada News | Tharoor Defends ‘Operation Sindoor’ Stance Against Congress, Prioritizes India

ದೆಹಲಿ, ಜ.24: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ‘ಆಪರೇಷನ್ ಸಿಂಧೂರ್’ (Operation Sindoor) ಗೆ ಸಂಬಂಧಿಸಿದಂತೆ ತಮ್ಮ ನಿಲುವಿನ ಬಗ್ಗೆ ಯಾವುದೇ ವಿಷಾದವಿಲ್ಲ (Unapologetic) ಎಂದು ಹೇಳಿದ್ದಾರೆ. ಈ ಕುರಿತು ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವನ್ನು ಉಲ್ಲಂಘಿಸಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. 2025ರ ಮೇ ತಿಂಗಳಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನದ ವಿರುದ್ಧ ನಡೆಸಿದ ಮಿಲಿಟರಿ ಕಾರ್ಯಾಚರಣೆ ಬಗ್ಗೆ ಶಶಿ ತರೂರ್ ಅವರು ಸಮರ್ಥಿಸಿಕೊಂಡಿದ್ದರು, ಅವರ ಈ ನಿಲುವಿನ…

Read More

‘ಧುರಂಧರ್ 2’ ಸಿನಿಮಾ ನೋಡಲು ದುಬೈನಿಂದ ಭಾರತಕ್ಕೆ ಬರಲಿರುವ ಪ್ರೇಕ್ಷಕರು – Kannada News | Dubai audience will watch Dhurandhar 2 in India Says R Madhavan

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಕಳೆದ ವರ್ಷ ಬ್ಲಾಕ್ ಬಸ್ಟರ್ ಹಿಟ್ ಆಯಿತು. ಈಗ ಆ ಚಿತ್ರದ ಸೀಕ್ವೆಲ್ ಸಿದ್ಧವಾಗಿದೆ. ಮಾರ್ಚ್ 19ರಂದು ‘ಧುರಂಧರ್ 2’ (Dhurandhar 2) ಸಿನಿಮಾ ರಿಲೀಸ್ ಆಗಲಿದೆ. ಆದರೆ ಕೆಲವು ದೇಶಗಳಲ್ಲಿ ಈ ಚಿತ್ರವನ್ನು ಬ್ಯಾನ್ ಮಾಡಲಾಗಿದೆ. ಮಿಡಲ್ ಈಸ್ಟ್ ದೇಶಗಳಲ್ಲಿ ಈ ಸಿನಿಮಾದ ಬಿಡುಗಡೆಗೆ ನಿಷೇಧ ಹೇರಲಾಗಿದೆ. ಆದರೂ ಪ್ರೇಕ್ಷಕರ ಕ್ರೇಜ್ ಕಡಿಮೆ ಆಗಿಲ್ಲ. ಅನೇಕರು ದುಬೈನಿಂದ ಭಾರತಕ್ಕೆ ಬಂದು ಸಿನಿಮಾ ನೋಡಲಿದ್ದಾರೆ ಎಂದು ಚಿತ್ರದ ನಟ ಆರ್….

Read More