Headlines

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ – Kannada News | Karnataka Road Accidents: 3 Dead, 1 Injured in Mysuru, Chitradurga, Bengaluru Crashes

ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಬೈಕ್​​Image Credit source: Tv9 Kannada ಮೈಸೂರು/ಚಿತ್ರದುರ್ಗ, ಫೆಬ್ರವರಿ 20: ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಲಾರಿ-ಬೈಕ್​​ ನಡುವೆ ಅಪಘಾತ ನಡೆದು ಇಬ್ಬರು ಮೃತಪಟ್ಟಿದ್ದರೆ, ಚಿತ್ರದುರ್ಗದಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಡಿಕ್ಕಿಯಲ್ಲಿ ಓರ್ವ ಅಸುನೀಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಗೂಡ್ಸ್​ ವಾಹನ ಡಿಕ್ಕಿಯಾಗಿ ಪೊಲೀಸ್​​ ಸಿಬ್ಬಂದಿ…

Read More

ದರ್ಶನ ಜತೆಗಿನ ಆ ಘಟನೆಯನ್ನು ನೆನೆಪಿಸಿಕೊಂಡ ಬಿಗ್ ಬಾಸ್ ವಿನ್ನರ್ ಗಿಲ್ಲಿ – Kannada News | Gilli Reflects on Bigg Boss Journey: From Unexpected Public Love to Celebrity Endorsements

ಬಿಗ್ ಬಾಸ್ ಸೀಸನ್ 12ರ ವಿನ್ನರ್ ಗಿಲ್ಲಿ, ಬಿಗ್ ಬಾಸ್ ಮನೆಯೊಳಗಿನ ಅನುಭವಗಳ ಬಗ್ಗೆ ಹಂಚಿಕೊಳ್ಳುವ ವೇಳೆ ದರ್ಶನ ಅವರ ಬಗ್ಗೆಯೂ ಅಚ್ಚರಿಯ ವಿಚಾರಗಳನ್ನು ಹೇಳಿದ್ದಾರೆ.  ಡೆವಿಲ್ ಚಿತ್ರೀಕರಣದ ವೇಳೆ ಡಿ ಬಾಸ್ ದರ್ಶನ್ ಅವರನ್ನು ಭೇಟಿ ಮಾಡಿದ್ದ ಘಟನೆಯನ್ನು ಗಿಲ್ಲಿ ಟಿವಿ9 ಕನ್ನಡ ಜತೆಗೆ ಹಂಚಿಕೊಂಡಿದ್ದಾರೆ. ‘ದರ್ಶನ್ ಅವರು ನನ್ನನ್ನು ಕರೆದು ಹಾಸ್ಯ ಪ್ರಜ್ಞೆಯನ್ನು ಮೆಚ್ಚಿ, ನೀವು ಕಾಮಿಡಿ ಎಲ್ಲಾ ಸಕ್ಕತ್ತಾಗಿ ಮಾಡ್ತೀರಾ ಎಂದು ಹೇಳಿದ್ದರು. ದರ್ಶನ ಜತೆಗೆ ಈ ಸಿನಿಮಾದಲ್ಲಿ ನಟಿಸಿರುವುದು ನನಗೆ ತುಂಬಾ…

Read More

‘ಜೈಲರ್ 2’ ಸೆಟ್​​​ನಲ್ಲಿ ಭೀಕರ ಅವಘಡ; ತಂಡದ ಸಿಬ್ಬಂದಿ ಸಾವು – Kannada News | Jailer 2 Set Tragedy: Crew Member Dies From Electrocution; Shivanna’s Role and Release Info

ಎಷ್ಟೇ ಮುನ್ನೆಚ್ಚರಿಕೆ ತೆಗೆದುಕೊಂಡರೂ ಸಿನಿಮಾ ಸೆಟ್​​​ನಲ್ಲಿ ಸಂಭವಿಸುವ ಅವಘಡಗಳು ಕಡಿಮೆ ಆಗೋದಿಲ್ಲ. ಈಗ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ (Jailer 2 Movie) ಸೆಟ್‌ನಲ್ಲಿ ಭೀಕರ ಅವಘಡ ಸಂಭವಿಸಿದೆ. ಚಿತ್ರದ ಕಲಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಕಾರ್ತಿಕೇಯನ್ ಎಂಬ ಯುವಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಇದು ಇಡೀ ತಂಡವನ್ನು ಶಾಕ್​​ಗೆ ತಳ್ಳಿದೆ. 1. ಜೈಲರ್ 2 ಸೆಟ್​​​ನಲ್ಲಿ ಅವಘಢ 2. ಯುವ ಆರ್ಟ್ ಕಲಾವಿದನ ಸಾವು 3. ವಿದ್ಯುತ್ ತಂತಿ ತಾಗಿ ಸಾವು…

Read More

ವೇದಿಕೆ ಮೇಲೆ ವಾಂತಿ ಮಾಡಿ ಬಿದ್ರು: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ

ಬೆಂಗಳೂರು, (ಏಪ್ರಿಲ್ 03): ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ (santosh hegde) ಅವರು ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದುಬಿದ್ದಿದ್ದಾರೆ. ಬೆಂಗಳೂರಿನ (Bengaluru) ಮಹಾರಾಣಿ ಕಾಲೇಜಿನ ಸಮೀಪವಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಂತೋಷ್ ಹೆಗ್ಡೆ ಅವರನ್ನು ಆಹ್ವಾನಿಸಲಾಗಿತ್ತು. ವೇದಿಕೆಯ ಮೇಲೆ ಡಯಾಸ್ ಬಳಿ ನಿಂತು ನೆರೆದಿದ್ದವರನ್ನು ಉದ್ದೇಶಿಸಿ ಮಾತಾಡುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ…

Read More

IND vs AFG: ಟೆಸ್ಟ್ ಇತಿಹಾಸದಲ್ಲಿ ತನ್ನ ಅತಿದೊಡ್ಡ ಗೆಲುವು ದಾಖಲಿಸಿದ ಭಾರತ

ನ್ಯೂ ಚಂಡೀಗಢದಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ, ಅಫ್ಘಾನಿಸ್ತಾನವನ್ನು ಇನ್ನಿಂಗ್ಸ್ ಮತ್ತು 300 ರನ್‌ಗಳಿಂದ ಸೋಲಿಸಿತು. ಭಾರತ ತನ್ನ ಮೊದಲ ಇನ್ನಿಂಗ್ಸ್ ಅನ್ನು 564 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡಿತು. ಇತ್ತ ಪಂದ್ಯದ ಮೂರನೇ ದಿನದಂದು ಅಫ್ಘಾನಿಸ್ತಾನವನ್ನು ಮೊದಲ ಇನ್ನಿಂಗ್ಸ್​ನಲ್ಲಿ 152 ರನ್‌ಗಳಿಗೆ ಆಲೌಟ್ ಮಾಡಿತು. ಹೀಗಾಗಿ 412 ರನ್‌ಗಳ ಮುನ್ನಡೆ ಪಡೆದ ಭಾರತ, ಅಫ್ಘಾನಿಸ್ತಾನದ ಮೇಲೆ ಫಾಲೋ ಆನ್‌ ಹೇರಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಅಫ್ಘಾನಿಸ್ತಾನ ಕೇವಲ 112 ರನ್‌ಗಳಿಗೆ ಆಲೌಟ್ ಆಯಿತು. ಇನ್ನಿಂಗ್ಸ್…

Read More

Horoscope Today 03 January : ಇಂದು ಈ ರಾಶಿಗೆ ಆಕಸ್ಮಿಕವಾಗಿ ಸಿಕ್ಕ ಅವಕಾಶ ಸದುಪಯೋಗ ಮಾಡಿಕೊಳ್ಳುವ ಕಡೆಗೆ ಗಮನವಿರಲಿ – Kannada News | Horoscope Today in Kannada on 03 January Satursday; Dina Bhavishya Tithi Panchanga Details here

ಮೇಷ ರಾಶಿ: ಕಲ್ಪನೆ ಮತ್ತು ವಾಸ್ತವದ ನಡುವೆ ಸಂಘರ್ಷ. ಸೃಜನಾತ್ಮಕ ಕೆಲಸದಲ್ಲಿ ಯಶಸ್ಸು. ಇಂದಿನ ನಿಮ್ಮ ವ್ಯವಹಾರವು ಹತ್ತಾರು ಗೊಂದಲಗಳಿಂದ ಇರಲಿದ್ದು ಮುಂದುವರಿದರೆ ನಷ್ಟವಾಗುವ ಭಯವೂ ಇರಲಿದೆ. ದ್ವಿಚಕ್ರ ಸವಾರರು ಬಹಳ ಎಚ್ಚರಿಕೆಯಿಂದ ಓಡಾಡಬೇಕು. ಅಧ್ಯಾತ್ಮದಲ್ಲಿ ಮನಸ್ಸನ್ನು ಇಡುವಿರಿ. ಇಂದು ನಿಮ್ಮ ಸಮಯವನ್ನು ಸ್ನೇಹಿತರ ಕಾರ್ಯಕ್ಕೆ ಕೊಡಬೇಕಾಗಿಬರಬಹುದು. ಅದ್ದರಿಂದ ನಿಮ್ಮ ಕೆಲಸವು ವಿಳಂಬವಾಗಬಹುದು. ಆಸೆಗಳನ್ನು ನೀವು ನಿಯಂತ್ರಣಕ್ಕೆ ತರಲು ಪ್ರಯತ್ನಿಸುವಿರಿ. ಸಂಗಾತಿಯ ನಡವಳಿಕೆಯನ್ನು ಊಹಿಸಲಾಗದು. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಯಾರಿಂದಲೂ ಗೌರವ ಸಿಗಲಿಲ್ಲ ಎಂಬ ನೋವು…

Read More

Solar Eclipse 2026: ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವವು ವೃಶ್ಚಿಕ ರಾಶಿಯವರ ಮೇಲೆ ಮಧ್ಯಮವಾಗಿದೆ ಎಂದು ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಈ ಅವಧಿಯಲ್ಲಿ ವೃಶ್ಚಿಕ ರಾಶಿಯವರು ಮಿಶ್ರಫಲಗಳನ್ನು ನಿರೀಕ್ಷಿಸಬಹುದು. ಗ್ರಹಣವು ನಾಲ್ಕನೇ ಮನೆಯಲ್ಲಿ ಸಂಭವಿಸುವುದರಿಂದ ಅನಾವಶ್ಯಕ ಆರೋಗ್ಯ ಸಮಸ್ಯೆಗಳು ಮತ್ತು ಕೌಟುಂಬಿಕ ವಿಷಯಗಳಲ್ಲಿ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಆಹಾರದ ವಿಷಯದಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ವಾಹನ ಯೋಗ ಉತ್ತಮವಾಗಿದ್ದು, ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳಿಗೆ ಶುಭವಾಗಲಿದೆ. ಹೊಸ ವ್ಯಾಪಾರಕ್ಕೆ ಪ್ರಯತ್ನಿಸುವವರಿಗೆ, ಪಾಲುದಾರಿಕೆಯಲ್ಲಿ ಮತ್ತು ನಿರ್ದಿಷ್ಟ ವೃತ್ತಿಯವರಿಗೆ (ಸಾಫ್ಟ್‌ವೇರ್,…

Read More

ಕಾಂಗರೂಗಳನ್ನು ಅವರ ನೆಲದಲ್ಲಿ ಮಣಿಸಿ ಭಾರತದ ದಾಖಲೆ ಸರಿಗಟ್ಟಿದ ಇಂಗ್ಲೆಂಡ್‌

ಆಶಸ್ ಸರಣಿಯಲ್ಲಿ ಸತತ 3 ಪಂದ್ಯಗಳನ್ನು ಸೋತು, ಸರಣಿಯನ್ನು ಕಳೆದುಕೊಂಡಿದ್ದ ಇಂಗ್ಲೆಂಡ್‌ ತಂಡ 4ನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಸೋಲಿನ ಸರಣಿಯನ್ನು ಅಂತ್ಯಗೊಳಿಸಿದೆ. ಆತಿಥೇಯ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿದ ಇಂಗ್ಲೆಂಡ್‌, ಕಾಂಗರೂಗಳ ನಾಡಲ್ಲಿ 15 ವರ್ಷಗಳ ನಂತರ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತು. ಇದಕ್ಕೂ ಮೊದಲು, ಇಂಗ್ಲೆಂಡ್ 2011 ರಲ್ಲಿ ನಡೆದ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾವನ್ನು ಅವರದ್ದೇ ನೆಲದಲ್ಲಿ ಮಣಿಸಿತ್ತು. ಈ ಗೆಲುವಿನೊಂದಿಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಧಿಕ ಗೆಲುವು ಸಾಧಿಸಿದ ಪಟ್ಟಿಯಲ್ಲಿ ಇಂಗ್ಲೆಂಡ್…

Read More

ಕೋಗಿಲು ನಿರಾಶ್ರಿತರ ಮೇಲೆ ಬಹುದೊಡ್ಡ ಅನುಮಾನ: ಒತ್ತುವರಿದಾರರ ಜನ್ಮಜಾಲಾಡಲು ಮುಂದಾದ ಜಿಲ್ಲಾಡಳಿತ, ಪೊಲೀಸ್ – Kannada News | Kogilu Eviction Row: Major Doubts Over Displaced Families, Police and District Administration Begin Verification Drive

ಬೆಂಗಳೂರು, ಜನವರಿ 2: ಕೋಗಿಲು ಲೇಔಟ್‌ನಲ್ಲಿನ (Kogilu Layout) ಸರ್ಕಾರಿ ಜಾಗ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪುನರ್ವಸತಿ ಒದಗಿಸುವ ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರದ ಯೋಜನೆಯ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ. ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವವರ ಕುರಿತು ಗಂಭೀರ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲನೆಗೆ ಮುಂದಾಗಿವೆ. ಪುನರ್ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ವಸೀಮ್ ಲೇಔಟ್ ಹಾಗೂ ಫಕೀರ್ ಲೇಔಟ್‌ನ ಸಂತ್ರಸ್ತರ ಪೈಕಿ ಕೆಲವರು ಬಾಂಗ್ಲಾದೇಶ (Bangladesh) ಮೂಲದವರಾಗಿರಬಹುದೆಂಬ…

Read More

ಇಸ್ರೇಲ್ ಸಂಸತ್​​ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ; ಭಾರತದ ಪ್ರಧಾನಿಗೆ ಎದ್ದುನಿಂತು ಸ್ವಾಗತ – Kannada News | Modi Modi chants echo in Israel Parliament Knesset welcomes Indian PM with standing ovation

ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಇಸ್ರೇಲ್ ಸಂಸತ್ತಿನ ನೆಸ್ಸೆಟ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಆಗಮಿಸುತ್ತಿದ್ದಂತೆ ಇಸ್ರೇಲ್ ಸಂಸತ್ತಿನ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಗೌರವ ಸಲ್ಲಿಸಿದರು. ಈ ವೇಳೆ ಸಂಸತ್ ತುಂಬ “ಮೋದಿ, ಮೋದಿ” ಘೋಷಣೆಗಳು ಮೊಳಗಿದವು. ನೆಸ್ಸೆಟ್ ಸ್ಪೀಕರ್ ಅಮೀರ್ ಒಹಾನಾ “ನಮಸ್ತೆ ಮೋದಿ” ಎಂದು ಹೇಳುವ ಮೂಲಕ ವಿಶೇಷ ರೀತಿಯಲ್ಲಿ ಭಾರತದ ಪ್ರಧಾನಿಗೆ ಸ್ವಾಗತ ಕೋರಿದರು. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ …

Read More